32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​: 18 ಕೋಟಿ ಸಂಪತ್ತು ಕಳೆದುಕೊಂಡ ಮನೆ ಮಾಲೀಕ ಭಾವುಕ – Kannada News | House Helpers Rob Bengaluru Builder’s Home; Assets Worth 1.8 Crore Stolen

ಬೆಂಗಳೂರು, ಜನವರಿ 28: ಮಾರತ್ತಹಳ್ಳಿಯ ಯಮಲೂರಿನಲ್ಲಿ ಬಿಲ್ಡರ್ ಶಿವಕುಮಾರ್ ಅವರ ಮನೆಯಿಂದ ಸುಮಾರು 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ವಜ್ರ, ಬೆಳ್ಳಿ ಮತ್ತು ನಗದು ಕಳ್ಳತನವಾಗಿದೆ. ಮನೆ ಮಾಲೀಕರು ನೀಡಿದ ಹೇಳಿಕೆಯ ಪ್ರಕಾರ, ದಿನೇಶ್ ಮತ್ತು ಕಮಲಾ ಎಂಬ ನವದಂಪತಿ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಇವರನ್ನು 20-22 ದಿನಗಳ ಹಿಂದಷ್ಟೇ ಕೆಲಸಕ್ಕೆ ನೇಮಿಸಲಾಗಿತ್ತು. ಕಳ್ಳತನದ ಸಮಯಕ್ಕೆ ಮನೆಯಲ್ಲಿದ್ದ ಇತರರೂ ಭೂಮಿ ಪೂಜೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದರಿಂದ ಮನೆ ಖಾಲಿಯಾಗಿತ್ತು. ಕಳ್ಳರು ಸಿಸಿಟಿವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಲು ವಿದ್ಯುತ್ ಸಂಪರ್ಕ,…

Read More

CBSE 10th Results 2026 Out: CBSE 10ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ನೇರ ಲಿಂಕ್ ಇಲ್ಲಿದೆ – Kannada News | CBSE 10th Results 2026 Out: Check Class 10 Marks Online AND DigiLocker Now!

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ (ಸೆಷನ್ 1) 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷ ಸುಮಾರು 25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ನಿರೀಕ್ಷೆಗೆ ಈಗ ತೆರೆಬಿದ್ದಿದೆ. ಫೆಬ್ರವರಿ 17 ರಿಂದ ಮಾರ್ಚ್ 11 ರವರೆಗೆ ನಡೆದಿದ್ದ ಪರೀಕ್ಷೆಯ ಫಲಿತಾಂಶಗಳು ಈಗ ಲಭ್ಯವಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ? ಸಿಬಿಎಸ್‌ಇ 10ನೇ…

Read More

ಕುತ್ತಿಗೆಗೆ ರಬಸವಾಗಿ ಬಡಿದ ಚೆಂಡು! ನೋವು ತಾಳಲಾರದೆ ಬಿದ್ದು ಒದ್ದಾಡಿದ ಬ್ಯಾಟರ್; ವಿಡಿಯೋ

ಅಫ್ಘಾನಿಸ್ತಾನ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆದ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಕೂದಲೆಳೆ ಅಂತರದಲ್ಲಿ ಅವಘಡದಿಂದ ಪಾರಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದ ಸಮಯದಲ್ಲಿ ಗುರ್ಬಾಜ್ ಗಾಯಕ್ಕೆ ತುತ್ತಾದರು. ರಬಸವಾಗಿ ಬಂದ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಇದರಿಂದ ಗುರ್ಬಾಜ್ ನೋವಿನಿಂದ ಮೈದಾನದಲ್ಲೇ ಬಿದ್ದು ನರಳಲಾರಂಭಿಸಿದರು. ಪಂದ್ಯದ 15 ನೇ ಓವರ್‌ನಲ್ಲಿ ನಡೆದ ಈ ಘಟನೆಯಲ್ಲಿ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಚೆಂಡು ಗುರ್ಬಾಜ್ ಕುತ್ತಿಗೆಗೆ…

Read More

ಕಾಂಗ್ರೆಸ್ ಜೊತೆ ವಿಲೀನಕ್ಕೆ ಉದ್ಧವ್ ಠಾಕ್ರೆ ಪ್ಲಾನ್; ಶಿವಸೇನೆಯ 6 ಬಂಡಾಯ ಸಂಸದರಿಂದ ಸ್ಪೀಕರ್‌ಗೆ ದೂರು – Kannada News | Shiv Sena Congress Merger Plan 6 Rebel MPs Letter to Lok Sabha Speaker Om Birla

ಮುಂಬೈ, ಜೂನ್ 18: ಮಹಾರಾಷ್ಟ್ರ ರಾಜಕಾರಣದಲ್ಲಿ ಶಿವಸೇನೆ (ಯುಬಿಟಿ) ಪಕ್ಷಕ್ಕೆ ಭಾರಿ ಆಘಾತ ಎದುರಾಗಿದ್ದು, ಉದ್ಧವ್ ಠಾಕ್ರೆ ಬಣದ 9 ಲೋಕಸಭಾ ಸಂಸದರ ಪೈಕಿ 6 ಬಂಡಾಯ ಸಂಸದರು ದೆಹಲಿಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಪತ್ರ ಸಲ್ಲಿಸಿದ್ದಾರೆ. ಶಿವಸೇನೆ (UBT) ಪಕ್ಷದಲ್ಲಿ ಮತ್ತೊಮ್ಮೆ ಭಾರಿ ಬಿರುಕು ಉಂಟಾಗಿದ್ದು, 6 ಲೋಕಸಭಾ ಸಂಸದರು ಉದ್ಧವ್ ಠಾಕ್ರೆ (Uddhav Thackeray) ವಿರುದ್ಧ ಬಂಡಾಯವೆದ್ದಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ 4 ಪುಟಗಳ ಸುದೀರ್ಘ ಪತ್ರ…

Read More

ಹೊಸ ‘ಸ್ಪೈಡರ್​​ಮ್ಯಾನ್’ ಟ್ರೈಲರ್ ಬಿಡುಗಡೆ: ಕಾಣುತ್ತಿದೆ ಸಾಕಷ್ಟು ಬದಲಾವಣೆ

‘ಸ್ಪೈಡರ್​​ಮ್ಯಾನ್’ (Spiderman) ವಿಶ್ವದ ಅತ್ಯಂತ ಜನಪ್ರಿಯ ಮತ್ತು ಯಶಸ್ವಿ ಸೂಪರ್ ಹೀರೋ ಸಿನಿಮಾ ಸರಣಿಗಳಲ್ಲಿ ಪ್ರಮುಖವಾದ ಸಿನಿಮಾ. ‘ಸ್ಪೈಡರ್​​ಮ್ಯಾನ್​’ನ ಹಲವು ಆವೃತ್ತಿಗಳು ಹಾಲಿವುಡ್​​ನಲ್ಲಿ ಈಗಾಗಲೇ ಬಂದಿವೆ. ‘ಸ್ಪೈಡರ್​​ಮ್ಯಾನ್’ ಸರಣಿಯ ಹಲವು ಸಿನಿಮಾಗಳು ಬ್ಲಾಕ್ ಬಸ್ಟರ್ ಸಹ ಆಗಿವೆ. ಇದೀಗ ಇದೇ ಸರಣಿಯ ಹೊಸ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಹೊಸ ಸಿನಿಮಾದ ಟ್ರೈಲರ್ ಇಂದಷ್ಟೆ ಬಿಡುಗಡೆ ಆಗಿದೆ. ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಹೆಸರಿನ ಸಿನಿಮಾ ಇದಾಗಿದ್ದು, ಟ್ಯಾಗ್​ಲೈನ್​​ನಲ್ಲಿಯೇ…

Read More

Nandi Hills: ವ್ಯಾಲೆಂಟೈನ್ಸ್ ಡೇಗೆ ಲವರ್ಸ್‌ಗೆ ಶಾಕ್; ನಾಳೆ ನಂದಿ ಬೆಟ್ಟಕ್ಕೆ ಹೋಗೂ ಪ್ಲಾನ್ ಇದ್ದರೆ ಈ ವಿಚಾರ ಗಮನಿಸಿ

ಚಿಕ್ಕಬಳ್ಳಾಪುರ, ಫೆಬ್ರವರಿ 13: ಕರ್ನಾಟಕದಲ್ಲಿ ಪ್ರೇಮಿಗಳಿಗೆ ಫೇವರೆಟ್ ಸ್ಫಾಟ್ ಎಂದರೆ ಅದು ನಂದಿ ಬೆಟ್ಟ. ಈ ಬಾರಿಯ ಪ್ರೇಮಿಗಳ ದಿನಾಚರಣೆಯಂದು (Valentine’s Day) ನಂದಿ ಬೆಟ್ಟಕ್ಕೆ ಹೋಗೋಣ ಎಂದು ನೀವು ಯೋಚಿಸಿದ್ದರೆ, ನಿಮಗೆ ದೊಡ್ಡ ನಿರಾಶೆ ಕಾದಿದೆ. ಏಕೆಂದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ನಾಳೆ (ಫೆಬ್ರವರಿ 14) ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಆದೇಶ ಜಾರಿಗೊಳಿಸಿದೆ. ಆತ್ಮಹತ್ಯೆಯಂತಹ ಅವಘಡ ತಪ್ಪಿಸಲು ಈ ನಿರ್ಧಾರ ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ…

Read More

ಕರ್ನಾಟಕ ಬಜೆಟ್ 2026 ನೇರಪ್ರಸಾರ: ಸಿಎಂ ಸಿದ್ದರಾಮಯ್ಯ ಬಜೆಟ್ ಲೈವ್ ವಿಡಿಯೋ – Kannada News | Karnataka Budget 2026 LIVE Streaming: Watch CM Siddaramaiah’s Record 17th Budget Speech in Kannada

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ದಾಖಲೆಯ 16ನೇ ಬಜೆಟ್ (Karnataka Budget 2026) ಮಂಡಿಸುತ್ತಿದ್ದು, ಇದು ರಾಜ್ಯದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿದೆ. ಈಗಾಗಲೇ, ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಅವರು ಜನವರಿಯಲ್ಲಿ ಪಾತ್ರರಾಗಿದ್ದು, ಇದೀಗ ಬಜೆಟ್ ಮಂಡನೆಯಲ್ಲೂ ದಾಖಲೆ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಮಕೃಷ್ಣ ಹೆಗಡೆ 13 ಹಾಗೂ ಬಿಎಸ್ ಯಡಿಯೂರಪ್ಪ 8 ಬಜೆಟ್​​ಗಳನ್ನು ಮಂಡಿಸಿದ್ದರೆ ಇದೀಗ ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸ- ಕಾರ್ಯ, ಹಣಕಾಸಿನ ಮಾತುಕತೆ ಮಾಡಬೇಕು ಎಂದಿದ್ದಲ್ಲಿ ರಾಘವೇಂದ್ರ ಸ್ವಾಮಿಗಳು ಅಥವಾ ಸಾಯಿಬಾಬಾರವರನ್ನು ಸ್ಮರಿಸಿ ಮುಂದುವರಿಯಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಮೇಲಿಂದ ಮೇಲೆ ಭಾವನಾತ್ಮಕವಾಗಿ ಭಾರವಾದ ಮಾತುಗಳನ್ನು ಕೇಳಿಸಿಕೊಳ್ಳುವ ಸನ್ನಿವೇಶಗಳು ಉದ್ಭವ ಆಗಲಿವೆ. ನಾಲ್ಕು ಗೋಡೆಯ ಮಧ್ಯೆ ಮಾತನಾಡಿ ಮುಗಿಸಿಕೊಳ್ಳಬೇಕಾದ ವಿಷಯಗಳನ್ನು ಅದೇ ರೀತಿ ಮಾತಾಡಿ ಮುಗಿಸಿಕೊಳ್ಳಿ. ಹೆಚ್ಚು ಕಷ್ಟ ಆಗಬಹುದಾದಂಥ ವಿಷಯಗಳು ಅಥವಾ ವಿಚಾರಗಳನ್ನು ಪ್ರಭಾವ ಬಳಸಿಕೊಂಡು…

Read More

ಬೆಂಗಳೂರಿನಲ್ಲಿ 2-ಹೈಟೆಕ್ ನ್ಯಾನೋಮೀಟರ್ ಚಿಪ್ ಅನಾವರಣಗೊಳಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ – Kannada News | 2 nanometre Qualcomm chip unveiled in Bengaluru Union Minister Ashwini Vaishnaw sets Semicon 2.0 roadmap

ಬೆಂಗಳೂರು, ಫೆಬ್ರವರಿ 7: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು (ಶನಿವಾರ) ಬೆಂಗಳೂರಿನಲ್ಲಿ ಕ್ವಾಲ್ಕಾಮ್ ಟೆಕ್ನಾಲಜೀಸ್ ತಯಾರಿಸಿದ ಹೈಟೆಕ್ 2-ನ್ಯಾನೊಮೀಟರ್ ಚಿಪ್ ಅನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ದೇಶವು ಸೆಮಿಕಂಡಕ್ಟರ್ ಉತ್ಪಾದನಾ ವಿನ್ಯಾಸದಲ್ಲಿ ಪ್ರಮುಖ ಪ್ರಗತಿಯನ್ನು ಸಾಧಿಸುತ್ತಿದೆ. ಭಾರತದಲ್ಲಿ ಇದು ಹೊಸ ಉದ್ಯಮವಾಗಿ ರೂಪ ತಳೆಯುತ್ತಿದೆ” ಎಂದು ಹೇಳಿದರು. ಚಿಪ್ ವೇಫರ್ ಅನ್ನು ಕೈಯಲ್ಲಿ ಹಿಡಿದು ತೋರಿಸಿದ ಸಚಿವ ಅಶ್ವಿನಿ ವೈಷ್ಣವ್ ಅದರ ಸಾಮರ್ಥ್ಯಗಳು ಮತ್ತು…

Read More

‘ಮುದ್ದು ಸೊಸೆ’ ಧಾರಾವಾಹಿ: ವಿದ್ಯಾಳ ಬಾಳಲ್ಲಿ ಬಂತು ದೊಡ್ಡ ಬಿರುಗಾಳಿ – Kannada News | Muddu Sose Serial: Trivikram and Pratima To Part Away A Big Twist

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ’ಮುದ್ದುಸೊಸೆ’ ಧಾರಾವಾಹಿಗೆ ದೊಡ್ಡ ವೀಕ್ಷಕರ ಬಳಗ ಇದೆ. ಈ ಧಾರಾವಾಹಿಯು ಪ್ರತಿದಿನ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯು ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ತ್ರಿವಿಕ್ರಂ ಹಾಗೂ ಪ್ರತಿಮಾ ಠಾಕೂರ್ ಅವರು ಇದರಲ್ಲಿ ನಟಿಸುತ್ತಿದ್ದಾರೆ. ಆರಂಭದಿಂದಲೂ ತನ್ನ ವೇಗವಾದ ಕಥಾಹಂದರ ಹಾಗೂ ರೋಚಕ ತಿರುವುಗಳ ಮೂಲಕ ಈ ಧಾರಾವಾಹಿ ಮನೆ ಮಾತಾಗಿದೆ. ಕಥಾನಾಯಕಿ ವಿದ್ಯಾಳ ಬಾಳಲ್ಲಿ ಬಿರುಗಾಳಿ ಬೀಸುವಂತೆ ಘಟನೆ ನಡೆದಿದೆ. ಆಕೆ ಅಗ್ನಿಪರೀಕ್ಷೆಗೆ ಸಿದ್ಧಳಾಗಿದ್ದಾಳೆ. ಕೇವಲ ಸಂಸಾರದ ಕಲಹವಲ್ಲದೆ,…

Read More