ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ: ಭಕ್ತರ ನಡುವೆಯೇ ಫೈಟ್​​!

ದಾವಣಗೆರೆ, ಏಪ್ರಿಲ್​​ 27: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಪೀಠದಲ್ಲಿ ಟ್ರಸ್ಟ್‌ನ ಆಡಳಿತಕ್ಕೆ ಸಂಬಂಧಿಸಿದಂತೆ ಭಿನ್ನಮತ ಭುಗಿಲೆದ್ದಿದೆ.  ಸ್ವಾಮೀಜಿ ಹಾಗೂ ಟ್ರಸ್ಟ್‌ನ ಬೆಂಬಲಿಗರ ಮಧ್ಯೆ ತೀವ್ರ ಜಟಾಪಟಿ ನಡೆದಿದೆ. ಟ್ರಸ್ಟ್​​ನ ಪ್ರಧಾನ ಧರ್ಮಧರ್ಶಿ ಬಿ.ಸಿ. ಉಮಾಪತಿ ಲೆಕ್ಕ ಮಂಡನೆ ಸಂದರ್ಭ ಸ್ವಾಮೀಜಿ ಬೆಂಬಲಿಗರಿಗೆ ಟ್ರಸ್ಟಿನ ಬೆಂಬಲಿಗರು ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ವೇಳೆ ಸ್ವಾಮೀಜಿ ಬೆಂಬಲಿಗರು ಟ್ರಸ್ಟ್​​​ನ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಲೆಕ್ಕ ಕೇಳೋರು ಇಷ್ಟು ದಿನ ಎಲ್ಲಿ ಹೋಗಿದ್ರಿ ಎಂದು ಟ್ರಸ್ಟ್​​ನ…

Read More

Video: ಶಾಂಘೈನಲ್ಲಿ ದೈತ್ಯ ಸಿಂಕ್​​ಹೋಲ್​​ ರಸ್ತೆಯನ್ನೇ ನುಂಗಿದ ಕ್ಷಣ – Kannada News | Shanghai Street Collapses as Massive Sinkhole Opens Without Warning

ಶಾಂಘೈ, ಫೆಬ್ರವರಿ 13: ಚೀನಾದ ಶಾಂಘೈನಲ್ಲಿ ರಸ್ತೆಯ ಒಂದು ಭಾಗದಲ್ಲಿ ವಾಹನಗಳು ಮತ್ತು ಕಟ್ಟಡಗಳನ್ನು ದೈತ್ಯ ಸಿಂಕ್​ಹೋಲ್ ನುಂಗುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ತುಂಬಾ ಭಯಾನಕವಾಗಿದೆ. ಗುರುವಾರ ಹತ್ತಿರದ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ರಸ್ತೆ ಹಠಾತ್ತನೆ ಕುಸಿದಿದೆ. ಈ ಘಟನೆಯಲ್ಲಿ ಯಾವುದೇ ಗಾಯ ಅಥವಾ ಸಾವುನೋವು ವರದಿಯಾಗಿಲ್ಲ. ಜನವರಿ 2024 ರಲ್ಲಿ ಮಿನ್ಹಾಂಗ್ ಜಿಲ್ಲೆಯಲ್ಲಿ ಒಳಚರಂಡಿ ಪೈಪ್ ವೈಫಲ್ಯದ ನಂತರ ರಸ್ತೆಯ ಒಂದು ಭಾಗ ಹೀಗೆಯೇ ಕುಸಿದಿತ್ತು. ಆಗಸ್ಟ್ 2023…

Read More

ಸರ್ಕಾರದ ಮನೆಗಳ ಕರ್ಮಕಾಂಡ ಬಯಲು: ಭಯದಲ್ಲೇ ಬದುಕುತ್ತಿವೆ ನೂರಾರು ಕುಟುಂಬಗಳು – Kannada News | KHB Kengeri Flats: Bangaluru Residents Suffer from Poor Quality Housing

ಬೆಂಗಳೂರು, ಜನವರಿ 05: ಸದ್ಯ ರಾಜಧಾನಿಯಲ್ಲಿ ಕೋಗಿಲು (Kogilu Layout Row) ನಿವಾಸಿಗಳ ವಸತಿ ಬಗ್ಗೆ ದೊಡ್ಡ ಚರ್ಚೆ ಕೇಳಿ ಬರ್ತಿದೆ. ಕಡಿಮೆ ದುಡ್ಡನಲ್ಲಿ ಸರ್ಕಾರ ಕೊಗಿಲು ನಿವಾಸಿಗಳಿಗೆ ಮನೆ ನೀಡುವುದಕ್ಕೆ ಮುಂದಾಗಿದೆ. ಆದರೆ ಈ ನಡುವೆ ಇದೀಗ ಲಕ್ಷಾಂತರ ರೂ. ಖರ್ಚು ‌ಮಾಡಿ‌ ಮನೆ ಪಡೆದಿರುವ ಕರ್ನಾಟಕ ಹೌಸಿಂಗ್ ಬೋರ್ಡ್ (KHB) ನಿವಾಸಿಗಳು ನಮ್ಮ ಗೋಳು ಕೇಳಿ ಎನ್ನುತ್ತಾರೆ. ಸದ್ಯ ನೂರಾರು ಕುಟುಂಬಗಳು ಭಯದಲ್ಲೇ ಬದುಕುವಂತಾಗಿದೆ. ಕೋಗಿಲು ಬಡಾವಣೆ ಅನಧಿಕೃತ ಮನೆಗಳ ತೆರವು ವಿಚಾರದಲ್ಲಿ ರಾಜಕೀಯ…

Read More

Mouni Amavasya: ಇಂದು ಮೌನಿ ಅಮಾವಾಸ್ಯೆ; ಮಹಿಳೆಯರು ತಪ್ಪದೇ ಈ ನಿಯಮ ಪಾಲಿಸಿ – Kannada News | Mouni Amavasya: House Purity, Positive Energy and Women’s Spiritual Practices

ಮೌನಿ ಅಮಾವಾಸ್ಯೆಯಂದು ಮನೆಯನ್ನು ಶುದ್ಧ ಮತ್ತು ಪವಿತ್ರವಾಗಿಡುವುದು ಅತ್ಯಂತ ಮುಖ್ಯವೆಂದು ಪರಿಗಣಿಸಲಾಗಿದೆ. ಪೂಜಾ ಸ್ಥಳ, ಅಂಗಳ, ಅಡುಗೆಮನೆ ಮತ್ತು ಎಲ್ಲಾ ಸಾಮಾನ್ಯ ಪ್ರದೇಶಗಳನ್ನು ಒಳಗೊಂಡಂತೆ ಈ ದಿನ ಇಡೀ ಮನೆಯನ್ನು ವಿಶೇಷವಾಗಿ ಸ್ವಚ್ಛಗೊಳಿಸಬೇಕು. ಇದು ಬಾಹ್ಯ ಶುಚಿತ್ವವನ್ನು ಮಾತ್ರವಲ್ಲದೆ, ಆಂತರಿಕ ಶುದ್ಧೀಕರಣ ಮತ್ತು ಮಾನಸಿಕ ಸ್ಥಿರತೆಯನ್ನು ಸಂಕೇತಿಸುತ್ತದೆ. ದೀಪಗಳನ್ನು ಬೆಳಗಿಸಿ, ಧೂಪದ್ರವ್ಯ ಮತ್ತು ಅಗರಬತ್ತಿಗಳನ್ನು ಬಳಸಿ, ಮತ್ತು ಎಲ್ಲಾ ಕುಟುಂಬ ಸದಸ್ಯರು ಸಾಮೂಹಿಕ ಧ್ಯಾನ ಮತ್ತು ಜಪದಲ್ಲಿ ಭಾಗವಹಿಸುವಂತೆ ಮಾಡಿ. ವಿಶೇಷವಾಗಿ ಮಹಿಳೆಯರು ಸಾತ್ವಿಕ ಆಹಾರವನ್ನು ಸೇವಿಸಬೇಕು…

Read More

KKR vs LSG Playing XI: ಟಾಸ್ ಗೆದ್ದ ಲಕ್ನೋ; ಕೆಕೆಆರ್ ತಂಡದಲ್ಲಿ ಬದಲಾವಣೆ

ಇಂದು ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ಮುಖಾಮುಖಿಯಾಗಿವೆ. ಇದು ಈ ಆವೃತ್ತಿಯ 15 ನೇ ಪಂದ್ಯವಾಗಿದೆ. ಇಲ್ಲಿಯವರೆಗೆ ಆತಿಥೇಯ ಕೆಕೆಆರ್ ಒಂದೇ ಒಂದು ಪಂದ್ಯವನ್ನು ಗೆಲ್ಲದೆ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ. ಇತ್ತ ಲಕ್ನೋ ತಂಡ ತನ್ನ ಕೊನೆಯ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ. ಹೀಗಾಗಿ ಇಂದಿನ ಪಂದ್ಯ ಗೆಲುವಿನ ದೃಷ್ಟಯಿಂದ ಉಭಯ ತಂಡಗಳಿಗೂ ಅತ್ಯಂತ ಮಹತ್ವದಾಗಿದೆ. ಲಕ್ನೋಗೆ ಹೋಲಿಸಿದರೆ, ಕೆಕೆಆರ್ ತಂಡ ಎಲ್ಲಾ…

Read More

Gadag: ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಗದಗ, ಜನವರಿ 23: ಮನೆ ಅಡಿಪಾಯ ನಿರ್ಮಾಣದ ವೇಳೆ ನಿಧಿ ಸಿಕ್ಕ ಬೆನ್ನಲ್ಲೇ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಆರಂಭವಾಗಿದ್ದು, ದೇಶ ಮತ್ತು ವಿದೇಶಗಳಲ್ಲಿಯೂ ಈ ವಿಚಾರ ಸುದ್ದಿಯಾಗಿದೆ. ಈ ನಡುವೆ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ನೋಡಲು ವಿದೇಶಿ ಪ್ರವಾಸಿಗರು ಸಹ ಬಂದಿದ್ದಾರೆ. ಫ್ರಾನ್ಸ್​ ದೇಶದ 9 ಪ್ರವಾಸಿಗರು ಲಕ್ಕುಂಡಿ ಗ್ರಾಮಕ್ಕೆ ಭೇಟಿ ನೀಡಿದ್ದು, ಐತಿಹಾಸಿಕ ದೇವಸ್ಥಾನಗಳ ವೀಕ್ಷಣೆ ಬಳಿಕ ಉತ್ಖನನ ಸ್ಥಳದಲ್ಲೂ ಓಡಾಟ ನಡೆಸಿ ಮಾಹಿತಿ ಪಡೆದಿದ್ದಾರೆ. ಮತ್ತೊಂದೆಡೆ ನಿರ್ಬಂಧಿತ ಪ್ರದೇಶದಲ್ಲಿ ಜನರ…

Read More

‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ; ದುನಿಯಾ ವಿಜಿ ಚಿತ್ರಕ್ಕೆ ಸಿಎಂ ಬೆಂಬಲ – Kannada News | Siddaramaiah Wishes Landlord Movie He will Watch Duniya Vijay Movie

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುನಿಯಾ ವಿಜಯ್ ಹಾಗೂ ಸಿನಿಮಾ ತಂಡ ಸಿಎಂನ ಭೇಟಿ ಮಾಡಿ ಆಮಂತ್ರಣ ನೀಡಿದ್ದಾರೆ. ಶೋಷಣೆಗೆ ಒಳಗಾದ ಜನರ ಕರುಣಾಜನಕ ಕಥೆಯನ್ನು ಈ ಸಿನಿಮಾ ಹೊಂದಿದೆ. ಚಿತ್ರಕ್ಕೆ ಸಿಎಂ ಶುಭಾಶಯ ಕೋರಿದ್ದಾರೆ. ಅವರಿಗಾಗಿ ತಂಡ ವಿಶೇಷ ಶೋ ಹಮ್ಮಿಕೊಳ್ಳುವ ಸಾಧ್ಯತೆ ಇದೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್,  ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ. ಇನ್ನಷ್ಟು…

Read More

Video: ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ! – Kannada News | Bande Mahakali Temple Defies Lunar Eclipse: Bengaluru Devotees Get Darshan As Usual

ಬೆಂಗಳೂರು: ಸಾಮಾನ್ಯವಾಗಿ ಗ್ರಹಣದ ಸಮಯದಲ್ಲಿ ದೇವಾಲಯಗಳನ್ನು ಮುಚ್ಚುವ ಸಂಪ್ರದಾಯವಿದ್ದರೂ, ಬಂಡೆಮಹಾಕಾಳಿ ದೇವಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಇಂದೂ ಕೂಡ ಅವಕಾಶ ನೀಡಲಾಗಿದೆ. ಗ್ರಹಣದ ವೇಳೆ, ಭಕ್ತರ ಅನುಕೂಲಕ್ಕಾಗಿ ದೇವಾಲಯದ ಆಡಳಿತವು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ಚಂದ್ರಶಾಂತಿ ಮತ್ತು ಕೇತು ಶಾಂತಿ ಹೋಮಗಳನ್ನು ನೆರವೇರಿಸಲಾಗುತ್ತಿದೆ. ಈ ಹೋಮಗಳ ನಂತರ, ಚಂದ್ರ ಮತ್ತು ಕೇತು ಶಾಂತಿ ಕಳಸದ ತೀರ್ಥ ಅಭಿಷೇಕವನ್ನು ಸಹ ನಡೆಯಲಿವೆ. ದೇವಾಲಯವು ರಾತ್ರಿ 9 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಿದೆ. ಇದನ್ನೂ ಓದಿ: ಮಾ.03…

Read More

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​​ನ ಆಪರೇಷನ್ ಮುಸ್ಲಿಂ ಕ್ಯಾಂಡಿಡೇಟ್ ಕಾರ್ಯಾಚರಣೆ ಫೇಲ್

ದಾವಣಗೆರೆ, ಮಾರ್ಚ್ 30): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ (Davanagere South By Election) ಪ್ರಚಾರ ಜೋರಾಗಿದೆ. ಆದರೆ ಕಾಂಗ್ರೆಸ್​​ಗೆ ಅಲ್ಪಸಂಖ್ಯಾತ ಸಮುದಾಯದ ಮತ ವಿಭಜನೆಯಾಗುವ ಆತಂಕ ಎದುರಾಗಿದೆ. ಹೀಗಾಗಿ ಸಾಧಿಕ್ ಪೈಲ್ವಾನ್ ಬಳಿಕ ಕಣದಲ್ಲಿರುವ ಮತ್ತೋರ್ವ ಮುಸ್ಲಿಂ ಪಕ್ಷೇತರ ಅಭ್ಯರ್ಥಿ ಖಾದರ್ ಬಾಷಾ ಮನವೊಲಿಕೆಗೆ ಕಾಂಗ್ರೆಸ್ ಮುಂದಾಗಿದೆ. ಮುಸ್ಲಿಂ ಸಮುದಾಯದ ಹಿರಿಯ ನಾಯಕ ಸಿಎಂ ಇಬ್ರಾಹಿಂ ಪ್ರಚಾರಕ್ಕಿಳಿಯುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಕಾಂಗ್ರೆಸ್ ನಾಯಕರು ಖಾದರ್ ಬಾಷಾ ಅವರನ್ನು ಸೈಲೆಂಟ್ ಮಾಡಿಸಲು ಮುಂದಾಗಿದ್ದಾರೆ. ಆದ್ರೆ, ಇದಕ್ಕೆ ಖಾದರ್ ಬಾಷಾ…

Read More

“ನೀನು ತುಂಬಾ ಸಣ್ಣಗಿದ್ದೀಯ, ಜಿಮ್‌ಗೆ ಹೋದ್ರೆ ಸೆಕ್ಸಿಯಾಗಿ ಕಾಣ್ತೀಯ”: ಟಿಸಿಎಸ್ ಸಹೋದ್ಯೋಗಿ ಬಗ್ಗೆ ಯುವತಿ ಸ್ಫೋಟಕ ಹೇಳಿಕೆ – Kannada News | Shocking Harassment and Conversion Plot at TCS Nashik: Female Employee Recalls Trauma

ನಾಸಿಕ್, ಏ.24: ದೇಶದ ಪ್ರತಿಷ್ಠಿತ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ನಾಸಿಕ್ ಘಟಕದಲ್ಲಿ ಮನುಕುಲವೇ ಬೆಚ್ಚಿಬೀಳುವಂತಹ ಘಟನೆ ಬೆಳಕಿಗೆ ಬಂದಿತ್ತು. ಕೆಲಸದ ಸ್ಥಳದಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ, ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಚು ರೂಪಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ‘ಕಾರ್ಪೊರೇಟ್ ಜಿಹಾದ್’ ಎಂದು ಬಣ್ಣಿಸಿದ್ದರು. ಇದೀಗ ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಯುವತಿಯರು…

Read More