Headlines

ಶೇಖ್ ಹಸೀನಾರ ಕಾರ್ಯಕ್ರಮದಲ್ಲಿ ಭಾಗಿ: ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು – Kannada News | Shakib Al Hasan’s Home Attacked After Sheikh Hasina Event: Bangladesh Political Violence

ಢಾಕಾ, ಆಗಸ್ಟ್ 06: ಬಾಂಗ್ಲಾದೇಶ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಅವಾಮಿ ಲೀಗ್ ಪಕ್ಷದ ಮಾಜಿ ಸಂಸದ ಶಕೀಬ್ ಅಲ್ ಹಸನ್ ಅವರ ಮಗುರಾದಲ್ಲಿರುವ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ, ಬೆಂಕಿ ಹಚ್ಚಲು ಯತ್ನಿಸಿರುವ ಭೀಕರ ಘಟನೆ ಸಂಭವಿಸಿದೆ. ದೆಹಲಿಯ ‘ಫಾರಿನ್ ಕರೆಸ್ಪಾಂಡೆಂಟ್ಸ್ ಕ್ಲಬ್ ಆಫ್ ಸೌತ್ ಏಷ್ಯಾ’ ಆಯೋಜಿಸಿದ್ದ ಸಭೆಯಲ್ಲಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಶಕೀಬ್ ವರ್ಚುವಲ್ (ಆನ್‌ಲೈನ್) ಮೂಲಕ ಕಾಣಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ದಾಳಿ…

Read More

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ರ್ಯಾಗಿಂಗ್ ಭೂತ: ಕೇರಳದ ವಿದ್ಯಾರ್ಥಿಗಳಿಗೆ ಟಾರ್ಚರ್, ಇಬ್ಬರಿಗೆ ಥಳಿತ – Kannada News | Mangaluru Ragging Case: Junior Students From Kerala Assaulted Over Black Shoes, Six Seniors Detained

ಮಂಗಳೂರು, ಆಗಸ್ಟ್ 6: ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಮಂಗಳೂರಿನಲ್ಲಿ ರ್ಯಾಗಿಂಗ್ ಪ್ರಕರಣ ಮತ್ತೆ ಸದ್ದು ಮಾಡಿದೆ. ಕಪ್ಪು ಶೂ ಧರಿಸಿಕೊಂಡು ಬಂದ ಕಾರಣಕ್ಕೆ ಸೀನಿಯರ್ ವಿದ್ಯಾರ್ಥಿಗಳು ಇಬ್ಬರು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಯಿಂದ ವಿದ್ಯಾರ್ಥಿಗಳು ಬೆಚ್ಚಿಬಿದ್ದಿದ್ದು, ಸಂತ್ರಸ್ತ ವಿದ್ಯಾರ್ಥಿಗಳು ರ್ಯಾಗಿಂಗ್‌ನ ಭಯಾನಕತೆಯನ್ನು ಬಿಚ್ಚಿಟ್ಟಿದ್ದಾರೆ. ಕಪ್ಪು ಶೂ ವಿಚಾರಕ್ಕೆ ಜೂನಿಯರ್‌ಗಳ ಮೇಲೆ ಹಲ್ಲೆ ಎಜುಕೇಶನ್ ಹಬ್ ಮಂಗಳೂರಿನಲ್ಲಿ ರ್ಯಾಗಿಂಗ್ ಎಂಬ ಪಿಡುಗು ಮತ್ತೆ ಸದ್ದು ಮಾಡಿದೆ. ಕೇವಲ ಕಪ್ಪು…

Read More

ಶಾರುಖ್ ‘ಕಿಂಗ್’ ಚಿತ್ರದ ಹೈಪ್​​ಗೆ ದಕ್ಷಿಣದಲ್ಲಿ ಹಬ್ಬಿಸಲಾಗುತ್ತಿದೆ ಸುಳ್ಳುಸುದ್ದಿ? – Kannada News | Shah Rukh Khan Cameos in South Films is Just Rumours it looks like a pre planned

ಸಿನಿಮಾ ರಂಗದಲ್ಲಿ ಪ್ರತಿದಿನ ಒಂದಲ್ಲಾ ಒಂದು ಹೊಸ ವದಂತಿಗಳು ಹುಟ್ಟಿಕೊಳ್ಳುತ್ತವೆ. ಅದರಲ್ಲೂ ಶಾರುಖ್ (Shah Rukh Khan) ಬಗ್ಗೆ ಸಾಕಷ್ಟು ಗಾಳಿ ಸುದ್ದಿ ಕೇಳಿ ಬರುತ್ತಿದೆ. ಅವರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಶಾರುಖ್ ಅತಿಥಿ ಪಾತ್ರಗಳಲ್ಲಿ ನಟಿಸಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿವೆ. ದಕ್ಷಿಣದ ಸ್ಟಾರ್ ನಟರ ಚಿತ್ರಗಳಲ್ಲಿ ಶಾರುಖ್ ಅಬ್ಬರಿಸಲಿದ್ದಾರೆ ಎಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ ಈ ಸುದ್ದಿಗಳಿಗೆ ಯಾವುದೇ ಅಧಿಕೃತ ಆಧಾರಗಳಿಲ್ಲ. ಇದು…

Read More

ಆಕಾಶದಲ್ಲಿ ಅಪಾಯದಿಂದ ಪಾರಾದ ಟ್ರಂಪ್: ಮರೀನ್ ಒನ್ ಹೆಲಿಕಾಪ್ಟರ್ ಬಳಿ ಬಂದ ವಿಮಾನ, ಎಫ್‌ಎಎ ತನಿಖೆ – Kannada News | Trump’s Marine One Near Miss: Investigation into Airspace Safety Breach

ವಾಷಿಂಗ್ಟನ್,ಆಗಸ್ಟ್​ 06: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಪ್ರಯಾಣಿಸುತ್ತಿದ್ದ ಸೇನೆಯ ‘ಮರೀನ್ ಒನ್’ ಹೆಲಿಕಾಪ್ಟರ್ ಸಮೀಪ ಅಮೆರಿಕದ ವಾಣಿಜ್ಯ ವಿಮಾನವೊಂದು ಬಂದಿರುವ ಘಟನೆ ನಡೆದಿದೆ. ವಾಷಿಂಗ್ಟನ್ ಡಿಸಿ ವಿಮಾನ ನಿಲ್ದಾಣದ ಬಳಿ ಆಗಸ್ಟ್ 4 ರಂದು ಮಧ್ಯಾಹ್ನ 2.30 ರ ಸುಮಾರಿಗೆ ಈ ತಾಂತ್ರಿಕ ಅಡಚಣೆ ಸಂಭವಿಸಿದೆ.ಶ್ವೇತಭವನದಿಂದ ಜಂಟಿ ಸೇನಾ ನೆಲೆಗೆ ಟ್ರಂಪ್ ಅವರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಹಾರಾಟ ನಡೆಸುತ್ತಿದ್ದಾಗ, ಅದೇ ಮಾರ್ಗದಲ್ಲಿ ಪ್ರಯಾಣಿಕರ ಜೆಟ್ ವಿಮಾನವೊಂದು ಟೇಕ್-ಆಫ್ ಆಗಿತ್ತು.ವಾಯು ಸಂಚಾರ ನಿಯಂತ್ರಕರ ನಡುವಿನ ತಾಂತ್ರಿಕ…

Read More

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಹುತೇಕ ಪೂರ್ಣ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ – Kannada News | Karnataka Voter List Revision: Over 1 Crore Names Likely to Be Deleted, SIR Process Nears Completion

ಬೆಂಗಳೂರು, ಆಗಸ್ಟ್ 6: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಇಂದಿನವರೆಗಿನ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ 1 ಕೋಟಿ 11 ಲಕ್ಷದ 705 ಮತದಾರರ ಹೆಸರು ಮತಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ. ಆದರೆ, ಯಾವುದೇ ಕಾರಣವಿಲ್ಲದೆ ಮತದಾರರ ಹೆಸರುಗಳನ್ನು ಆಯೋಗ ಡಿಲೀಟ್ ಮಾಡಿಲ್ಲ. ಮತದಾರರನ್ನು ASDDO ಅಂದರೆ Absent (ಗೈರಾದವರು), Shifted (ಸ್ಥಳಾಂತರಗೊಂಡವರು), Dead (ಮೃತಪಟ್ಟವರು), Duplicate and Others (ನಕಲಿ ಹೆಸರುಗಳು ಅಥವಾ ಇತರ ಕಾರಣಗಳಿಂದ ಕೈಬಿಟ್ಟವರು) ಎಂಬ…

Read More

ಬಿಡದಿ ಟೌನ್‌ಶಿಪ್ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್ ಸಜ್ಜು: ಬೃಹತ್ ಪಾದಯಾತ್ರೆ ನಡೆಸಲು ನಿರ್ಧಾರ – Kannada News | Bidadi Township Row: BJP JDS Plan Massive Padyatra, Prepare for Joint Protest

ನವದೆಹಲಿ, ಆಗಸ್ಟ್ 6: ಬಿಡದಿ ಟೌನ್‌ಶಿಪ್‌ ಬಗ್ಗೆ ರೈತರ ಆತಂಕ ಮತ್ತು ವಿರೋಧದ ಬಳಿಕ ಭೂಸ್ವಾಧೀನ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸರ್ಕಾರ ಸ್ಥಗಿತಗೊಳಿಸಲಾಗಿದೆ. ಆದರೆ ಯೋಜನೆಯನ್ನು ಸಂಪೂರ್ಣ ವಾಪಸ್ ಪಡೆದಿಲ್ಲ. ಹೀಗಾಗಿ ಪ್ರತಿಭಟನೆಗಳನ್ನು ಇನ್ನೂ ನಿಂತಿಲ್ಲ. ಈ ಮಧ್ಯೆ ಬಿಡದಿ ಟೌನ್‌ಶಿಪ್ ವಿಚಾರವಾಗಿ ಜಂಟಿ ಹೋರಾಟಕ್ಕೆ ಬಿಜೆಪಿ, ಜೆಡಿಎಸ್ ಮುಂದಾಗಿವೆ. ಬುಧವಾರ ದೆಹಲಿಯಲ್ಲಿ ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯನ್ನು ಪ್ರತಿಫಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಮೋಹನ್ ಭೇಟಿಯಾಗಿ, ಬಿಡದಿ ಟೌನ್‌ಶಿಪ್ ವಿರುದ್ಧ ಸದನದ ಒಳಗೆ ಹಾಗೂ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಆರ್ಭಟ, ಪ್ರಮುಖ ಜಿಲ್ಲೆಗಳಿಗೆ ಅಲರ್ಟ್ – Kannada News | Heavy Rain Warning Karnataka: IMD Predicts Intense Monsoon for Aug 6; Coastal Areas on High Alert

ಬೆಂಗಳೂರು, ಆ.6: ನೈಋತ್ಯ ಮಾನ್ಸೂನ್ (ಮಳೆಗಾಲ) ರಾಜ್ಯಾದ್ಯಂತ ಚುರುಕಾಗಿದ್ದು, ಇಂದು (ಆಗಸ್ಟ್ 6) ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ರಭಸ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು (Heavy Rain Alert), ಗಂಟೆಗೆ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಆರ್ಭಟ, ಪ್ರಮುಖ ಜಿಲ್ಲೆಗಳಿಗೆ ಅಲರ್ಟ್ – Kannada News | Heavy Rain Warning Karnataka: IMD Predicts Intense Monsoon for Aug 6; Coastal Areas on High Alert

ಬೆಂಗಳೂರು, ಆ.6: ನೈಋತ್ಯ ಮಾನ್ಸೂನ್ (ಮಳೆಗಾಲ) ರಾಜ್ಯಾದ್ಯಂತ ಚುರುಕಾಗಿದ್ದು, ಇಂದು (ಆಗಸ್ಟ್ 6) ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ರಭಸ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು (Heavy Rain Alert), ಗಂಟೆಗೆ…

Read More

‘ಯಾವುದಕ್ಕೂ ತಲೆಕೆಡಿಸಿಕೊಳ್ಳದಿರುವುದು ನಮ್ಮ ಕೈಯಲ್ಲೇ ಇದೆ’; ತ್ರಿಷಾ – Kannada News | Trisha Krishnan’s Unbothered Post Goes Viral Amid Udhayanidhi Stalin Remarks Controversy

ನಟಿ ತ್ರಿಷಾ ಕೃಷ್ಣನ್ ಅವರು (Trisha) ಇತ್ತೀಚೆಗೆ ಫುಟ್​​ಬಾಲ್ ರೀತಿ ಆಗಿದ್ದಾರೆ. ಅವರ ಹೆಸರನ್ನು ಬೇಕಾದರವರು ಬೇಕಾದ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ವಿಜಯ್ ಹೆಸರನ್ನು ಮುಂದಿಟ್ಟುಕೊಂಡು ಅಣಕಿಸುತ್ತಿದ್ದಾರೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಹೇಳಿಕೆ ಬೆನ್ನಲ್ಲೇ ತ್ರಿಷಾ ಅವರ ಹಳೆಯ ಮಾರ್ಮಿಪಕ ಪೋಸ್ಟ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ಕಮೆಂಟ್ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ತಂಜಾವೂರಿನ ಪ್ರತಿಭಟನೆಯಲ್ಲಿ ಉದಯನಿಧಿ ಸ್ಟಾಲಿನ್ ಭಾಷಣ ಮಾಡುತ್ತಿದ್ದರು. ಈ ವೇಳೆ ಜನರು ತ್ರಿಷಾ ಹೆಸರು ಕೂಗಿದರು. ಆಗ…

Read More

ಇಂದಿನ ದಿನ ಭವಿಷ್ಯ: ಕಾಲಭೈರವನ ಆರಾಧನೆಯ ವಿಶೇಷ ದಿನ, ಯಾವ ರಾಶಿಗೆ ಏನು ಫಲ? – Kannada News | Astrological Forecast 06.08.2026: Dr. Basavaraj Gurujis Insights on Zodiac Effects

ಬೆಂಗಳೂರು, ಆ.6: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 6, ಗುರುವಾರದ ದ್ವಾದಶ ರಾಶಿಗಳ ದಿನಭವಿಷ್ಯವನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಆಷಾಢ ಮಾಸ, ದಕ್ಷಿಣಾಯನ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಭರಣಿ ನಕ್ಷತ್ರ, ಗಂಡ ಯೋಗ ಮತ್ತು ಕೌಲವ ಕರಣಗಳ ವಿಶೇಷತೆ ಇದೆ. ರಾಹುಕಾಲ ಮಧ್ಯಾಹ್ನ 1:59 ರಿಂದ 3:34ರ ವರೆಗೆ ಇರುತ್ತದೆ. ಸಂಕಲ್ಪ ಕಾಲ, ಶುಭ ಕಾಲವು ಮಧ್ಯಾಹ್ನ 12:25…

Read More