Headlines

ಲೋಕನಾಥೇಶ್ವರ ಕ್ಷೇತ್ರದಲ್ಲಿ ಸಿರಿ ಆರಾಧನೆ: ಮೈ ರೋಮಾಂಚನಗೊಳಿಸುವ ಕುಮಾರ – ಸಿರಿಯ ಭೇಟಿ

ಬೆಳ್ತಂಗಡಿ, ಏ.3: ತುಳುನಾಡಿನ ಪವಿತ್ರ ಹಾಗೂ ವಿಶಿಷ್ಟ ಆಚರಣೆಗಳಲ್ಲಿ ಒಂದಾದ ‘ಸಿರಿ ಆಲಡೆ’ ಉತ್ಸವವು ನಿಡಿಗಲ್‌ನ ಶ್ರೀ ಲೋಕನಾಥೇಶ್ವರ ಸಿರಿ ಕ್ಷೇತ್ರದಲ್ಲಿ ಭಕ್ತಿ-ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಈ ಅಪರೂಪದ ಧಾರ್ಮಿಕ ವಿಧಿಯ ಸಡಗರಕ್ಕೆ ಸಾಕ್ಷಿಯಾದರು. ತುಳುನಾಡಿನ ಆರಾಧ್ಯ ದೈವಗಳಾದ ಸಿರಿ, ಸೋಮು, ಅಬ್ಬಗ-ದಾರಗ ಹಾಗೂ ಕುಮಾರ ದೈವಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಿರಿಯ ಪುರಾಣವನ್ನು ಹಾಡುವ ಮೂಲಕ ಭಕ್ತರು ತಮ್ಮ ಭಕ್ತಿ ಸಮರ್ಪಿಸಿದರು. ದೇವಸ್ಥಾನದ ಆವರಣದಲ್ಲಿ ನಡೆಯುವ ‘ದರ್ಶನ’ ಮತ್ತು ‘ಪಾಡ್ದನ’…

Read More

MI vs RCB: ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಆಡಲು ಇದುವೇ ಅಸಲಿ ಕಾರಣ!

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದಲ್ಲಿ ತಮ್ಮ ಎಂದಿನ ಲಯದಲ್ಲಿ ಕಾಣಿಸಿಕೊಳ್ಳಲಿಲ್ಲ. ಮೈದಾನದಲ್ಲಿ ರನ್ ಗಳಿಸಲು ಅವರು ಸಾಕಷ್ಟು ಕಷ್ಟಪಟ್ಟಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಇದರ ಹಿಂದಿನ ಅಸಲಿ ಕಾರಣಗಳು ಇದೀಗ ಹೊರಬಿದ್ದಿವೆ… ಜ್ವರ ಮತ್ತು ಅಸ್ವಸ್ಥತೆ: ಪಂದ್ಯದ ನೇರ ಪ್ರಸಾರದ ವೇಳೆ ಕಾಮೆಂಟೇಟರ್ ರವಿಶಾಸ್ತ್ರಿ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದರು. ಅದೇನೆಂದರೆ, ವಿರಾಟ್ ಕೊಹ್ಲಿ ಅವರು ಕಳೆದ ಕೆಲವು…

Read More

Ashes: ಸಿಡ್ನಿ ಟೆಸ್ಟ್​ಗೆ ಆಡುವ ಹನ್ನೆರಡರ ಬಳಗ ಘೋಷಿಸಿದ ಇಂಗ್ಲೆಂಡ್‌ – Kannada News | Ashes Final Test: England Announce 12 Man Squad for Sydney Decider

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ (Australia vs England) ನಡುವಿನ ನಡೆಯುತ್ತಿರುವ ಆಶಸ್ ( Ashes) ಸರಣಿಯು ಅಂತಿಮ ಹಂತವನ್ನು ತಲುಪಿದೆ. ಆತಿಥೇಯ ಆಸ್ಟ್ರೇಲಿಯಾ ಈಗಾಗಲೇ ಆಶಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಇತ್ತ ಸರಣಿ ಕಳೆದುಕೊಂಡಿರುವ ಇಂಗ್ಲೆಂಡ್‌ ಮೆಲ್ಬೋರ್ನ್ ಟೆಸ್ಟ್‌ ಗೆದ್ದು ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಿದೆ. ಇದೀಗ ಸರಣಿಯ ಕೊನೆಯ ಪಂದ್ಯವನ್ನು ಗೆದ್ದು 3-2 ಅಂತರದಿಂದ ಪ್ರವಾಸ ಅಂತ್ಯಗೊಳಿಸಲು ನೋಡುತ್ತಿದೆ. ಸರಣಿಯ ಕೊನೆಯ ಪಂದ್ಯ ಸಿಡ್ನಿ ಮೈದಾನದಲ್ಲಿ ಜನವರಿ 4 ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕಾಗಿ ಇಂಗ್ಲೆಂಡ್‌ ತನ್ನ…

Read More

ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ; ಮಗಳ ಜೊತೆ ಮಿಂಚಿದ ಐಶ್ವರ್ಯಾ ರೈ – Kannada News | Aishwarya Rai, Aaradhya Bachchan at Cannes 2026 Red Carpet: A Historic Debut

ಪ್ರತಿಷ್ಠಿತ ‘ಕಾನ್ ಫಿಲ್ಮ್ ಫೆಸ್ಟಿವಲ್ 2026’ರಲ್ಲಿ ಬಾಲಿವುಡ್‌ನ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಮಗಳು ಆರಾಧ್ಯ ಬಚ್ಚನ್ (Aaradhya Bachchan) ರೆಡ್ ಕಾರ್ಪೆಟ್ ಮೇಲೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರತಿ ವರ್ಷ ತಾಯಿಯ ಜೊತೆ ಕಾನ್​ಗೆ ಭೇಟಿ ನೀಡುತ್ತಿದ್ದ ಆರಾಧ್ಯ, ಈ ಬಾರಿ ಅಧಿಕೃತವಾಗಿ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಲೊರಿಯಲ್ ಪ್ಯಾರಿಸ್‌ನ ವಾರ್ಷಿಕ ‘ಲೈಟ್ಸ್ ಆನ್ ವುಮೆನ್ಸ್ ವರ್ತ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ತಾಯಿ-ಮಗಳ ಜೋಡಿ ಜಾಗತಿಕ ಮಾಧ್ಯಮಗಳ ಗಮನ…

Read More

ಹೆಂಡತಿಗೆ ಮಾಡಿದ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ಜ್ಯುವೆಲರಿ ಶಾಪ್​ನಿಂದ 7 ಕೋಟಿ ರೂ. ಚಿನ್ನ ಕದ್ದ ಗಂಡ! – Kannada News | Andhra Pradesh Eluru Man stolen 7 crore rs Gold for Revenge After Owner Insulted Wife

ಎಲೂರು, ಫೆಬ್ರವರಿ 1: ಆಂಧ್ರಪ್ರದೇಶದ ಎಲೂರಿನಲ್ಲಿ ತನ್ನ ಮಾಲೀಕ ತನ್ನ ಹೆಂಡತಿಗೆ ಮಾಡಿದ ಅವಮಾನದಿಂದ ಬೇಸತ್ತು ಉಮಾಮಹೇಶ್ ಎಂಬ ವ್ಯಕ್ತಿ ಸೇಡು ತೀರಿಸಿಕೊಳ್ಳಲು 7 ಕೋಟಿ ರೂ. ಮೌಲ್ಯದ ಚಿನ್ನವನ್ನು (Gold Theft) ಕದ್ದಿದ್ದಾರೆ. ಕನಕದುರ್ಗಾ ಫೈನಾನ್ಸ್ ಕಂಪನಿಯಲ್ಲಿ ನಡೆದ ಈ ಬೃಹತ್ ಕಳ್ಳತನದ ಹಿಂದಿನ ಉದ್ದೇಶ ಸೇಡು. ವೃತ್ತಿಯಲ್ಲಿ ಕಳ್ಳನಲ್ಲದಿದ್ದರೂ ಮಹೇಶ್ ತನ್ನ ಮಾಲೀಕನಿಗೆ ತೊಂದರೆಯನ್ನುಂಟುಮಾಡಲು ಈ ನಿರ್ಧಾರ ಮಾಡಿದರು. ಅದಾಗಿ 4 ತಿಂಗಳ ನಂತರ ಪೊಲೀಸರು ಆತನನ್ನು ಬಂಧಿಸಿ, ಚಿನ್ನವನ್ನು ವಶಪಡಿಸಿಕೊಂಡರು. ಆಂಧ್ರಪ್ರದೇಶದ ಎಲೂರಿನ…

Read More

ಎಐ ಇಂಪ್ಯಾಕ್ಟ್ ಸಮಿಟ್​ಗೆ ಪೂರ್ವಭಾವಿಯಾಗಿ 12 ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಮೋದಿ ಸಭೆ – Kannada News | PM Narendra Modi chairs meeting with Indian AI startups, As India gears up for AI Impact Summit 2026 in February

ಎಐ ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಸಭೆ ನವದೆಹಲಿ, ಜನವರಿ 8: ಫೆಬ್ರುವರಿಯಲ್ಲಿ ನಡೆಯಲಿರುವ ಎಐ ಇಂಪ್ಯಾಕ್ಟ್ ಸಮಿಟ್​ಗೆ (AI Impact Summit 2026) ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತೀಯ ಎಐ ಸ್ಟಾರ್ಟಪ್​ಗಳ ಸಭೆ ನಡೆಸಿದರು. ಲೋಕಕಲ್ಯಾಣ ಮಾರ್ಗ್​ನಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಿಗಳು ದುಂಡು ಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. 12 ಸ್ಟಾರ್ಟಪ್​ಗಳು ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಕೆಲಸ ಹಾಗೂ ಐಡಿಯಾಗಳನ್ನು ಪ್ರಧಾನಿಯವರ ಹಂಚಿಕೊಂಡಿವೆ. ಮುಂದಿನ ತಿಂಗಳು ನಡೆಯುವ ಸಮಿಟ್​ನಲ್ಲಿ ‘ಎಐ ಫಾರ್…

Read More

Lunar Eclipse 2026: ಮಾ.03ರ ಚಂದ್ರಗ್ರಹಣ; ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು? – Kannada News | Holi Full Moon Lunar Eclipse: Chief Priest Somasundara Dikshiths Guidance

ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಹೋಳಿ ಹುಣ್ಣಿಮೆಯಂದು ಸಂಭವಿಸುವ ಚಂದ್ರಗ್ರಹಣದ ಕುರಿತು ವಿವರಣೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸೂರ್ಯಗ್ರಹಣದ ನಂತರ, ಹದಿನೈದು ದಿನಗಳ ಅಂತರದಲ್ಲಿ ಬರುವ ಈ ಚಂದ್ರಗ್ರಹಣವು ಪ್ರಕೃತಿ ಮತ್ತು ಪ್ರಸ್ತುತ ವಿದ್ಯಮಾನಗಳ ಮೇಲೆ ಪರಿಣಾಮ ಬೀರಬಹುದು ಎಂದು ಅವರು ತಿಳಿಸಿದ್ದಾರೆ. ಗ್ರಹಣದ ಆರಂಭ ಮತ್ತು ಯುದ್ಧದ ನಡುವೆ ಸಾಮ್ಯತೆಯನ್ನು ಗುರುತಿಸಿದ ಅವರು, ಪ್ರಸ್ತುತ ಜಾಗತಿಕ ಸಂಘರ್ಷಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಭಾರತ ದೇಶವು ಯಜ್ಞಭೂಮಿ, ಕರ್ಮಭೂಮಿ, ತಪೋಭೂಮಿ, ಜಪಭೂಮಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 11ರ ದಿನಭವಿಷ್ಯ

ಹಣದ ಪರ್ಸ್‌ನಲ್ಲಿ ಒಂದು ಸಣ್ಣ ದಾಲ್ಚಿನ್ನಿ ಚಕ್ಕೆಯನ್ನು ಇಟ್ಟುಕೊಳ್ಳಿ. ಇದರಿಂದ ನಿಮ್ಮ ಮೇಲಿರುವ ಆರ್ಥಿಕ ಒತ್ತಡ ಕಡಿಮೆ ಆಗುತ್ತದೆ. ಹಣಕಾಸಿನ ಹರಿವು ಸರಾಗ ಆಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಇನ್ನೇನು ಇಂಥ ದಿನ ಹಣವನ್ನು ನೀಡುತ್ತೇನೆ ಎಂಬ ಮಾತು ನೀಡಿದ್ದವರು ಸಹ ಈ ತೀರ್ಮಾನದ ಬಗ್ಗೆ ಇನ್ನಷ್ಟು ಆಲೋಚನೆ ಮಾಡಬೇಕಿದೆ ಎಂದು ಹಣ ನೀಡುವುದನ್ನೇ ಮುಂದಕ್ಕೆ ಹಾಕಲಿದ್ದೀರಿ. ಸಂಗಾತಿಯ ಜತೆಗೆ ಉತ್ತಮವಾದ ಸಮಯವನ್ನು ಕಳೆಯುವಂಥ…

Read More

ಆಪರೇಷನ್ ಎಪಿಕ್ ಫ್ಯೂರಿಯಲ್ಲಿ ಅಮೆರಿಕಕ್ಕೆ ಭಾರಿ ಪೆಟ್ಟು, ಇರಾನ್​ ಮೇಲಿನ ದಾಳಿಯಲ್ಲಿ 42 ಯುದ್ಧ ವಿಮಾನಗಳು, ಡ್ರೋನ್​ಗಳು ಧ್ವಂಸ – Kannada News | The Ghostly Cost of Epic Fury How a Single U.S. Operation Against Iran Left 42 Warplanes Damaged or Destroyed

ವಾಷಿಂಗ್ಟನ್, ಮೇ 20: ಅಮೆರಿಕ(America)ವು ಫೆಬ್ರವರಿ 28ರಂದು ಇರಾನ್ ವಿರುದ್ಧ ನಡೆಸಿದ ಹೈ-ವೋಲ್ಟೇಜ್ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಎಪಿಕ್ ಫ್ಯೂರಿ’ ವೇಳೆ ತನ್ನ ಅತ್ಯಂತ ಆಧುನಿಕ ಫೈಟರ್ ಜೆಟ್‌ಗಳು ಮತ್ತು ಡ್ರೋನ್‌ಗಳು ಸೇರಿದಂತೆ ಕನಿಷ್ಠ 42 ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಅಥವಾ ಭೀಕರವಾಗಿ ಹಾನಿಗೊಳಿಸಿಕೊಂಡಿದೆ ಎಂದು ಅಧಿಕೃತ ವರದಿ ಬಹಿರಂಗಪಡಿಸಿದೆ. ಮಿಲಿಟರಿ ಕಾರ್ಯಾಚರಣೆಗಳ ರಹಸ್ಯ ವರ್ಗೀಕರಣ ನಿರ್ಬಂಧಗಳು, ಆ ಪ್ರದೇಶದಲ್ಲಿ ಇನ್ನೂ ನಡೆಯುತ್ತಿರುವ ಯುದ್ಧ ಮತ್ತು ಹಾನಿಯ ನಿಖರ ಮೌಲ್ಯಮಾಪನದ ಸವಾಲುಗಳಿಂದಾಗಿ ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು…

Read More

ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು – Kannada News | A young woman Commits Suicide By hanging herself in hostel at belagavi

ಬೆಂಗಳೂರು, (ಮೇ 11): ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದ ಯುವತಿಯೊಬ್ಬಳು ಜನ್ಮದಿನದಂದೇ ನೇಣಿಗೆ ಶರಣಾದ ಘಟನೆ ಬೆಳಗಾವಿಯ (Belagavi) ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಹುಕ್ಕೇರಿ (Hukkeri) ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಎಂದು ಗುರುತಿಸಲಾಗಿದೆ. ಯುವತಿ ಅಂತಿಮ ವರ್ಷದ ಬಿಎಸ್‌ಸಿ ಪದವಿ ಓದುತ್ತಿದ್ದ ಕಾವೇರಿಗೆ ಕಳೆದ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್​​ಟೇಬಲ್ ಜೊತೆ ವಿವಾಹ ನಿಶ್ಚಿತಾರ್ಥವಾಗಿತ್ತು. ಆದ್ರೆ, ಇದೀಗ ಏಕಾಏಕಿ ಆತ್ಮಹತ್ಯ ಮಾಡಿಕೊಂಡಿದ್ದು,…

Read More