Headlines

ಮದ್ಯ ಮಾರಾಟದಲ್ಲಿ ದಾಖಲೆ ಬರೆದ ಅಬಕಾರಿ ಇಲಾಖೆ: 30 ದಿನದಲ್ಲಿ ಸರ್ಕಾರಕ್ಕೆ ಬಂದ ಆದಾಯ ಎಷ್ಟು ಗೊತ್ತಾ? – Kannada News | Karnataka Liquor Sales Surge: Excise Revenue Reaches Record 3,509 Crore in May–June

ಬೆಂಗಳೂರು, ಜೂನ್​​ 15: ರಾಜ್ಯದಲ್ಲಿ ಕಳೆದ 30 ದಿನಗಳಲ್ಲಿ ಆಗಿರುವಷ್ಟು ಮದ್ಯದ (liquor) ಮಾರಾಟ ಈ ಹಿಂದೆ ಎಂದೂ ಆಗಿರಲಿಲ್ಲವಂತೆ. ಮೇ ಮತ್ತು ಜೂನ್ ತಿಂಗಳ ಮದ್ಯದ ವ್ಯಾಪಾರದಿಂದ ರಾಜ್ಯ ಸರ್ಕಾರಕ್ಕೆ ಬರೋಬ್ಬರಿ ಮೂರೂವರೆ ಸಾವಿರ ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದುಬಂದಿದೆ. ಹೊಸ ಅಬಕಾರಿ ನೀತಿ ಜಾರಿಗೆ ಬಂದ ಕೇವಲ ಒಂದೇ ತಿಂಗಳಲ್ಲಿ ಅಬಕಾರಿ ಇಲಾಖೆಯ (Excise Department) ಖಜಾನೆಗೆ ಕೋಟಿ ಕೋಟಿ ಹರಿದುಬಂದಿದೆ. ಮುಖ್ಯಾಂಶಗಳು ಮದ್ಯ ಮಾರಾಟದಲ್ಲಿ ಹಳೆ ದಾಖಲೆಗಳೆಲ್ಲ ಉಡೀಸ್​ ಹೊಸ ಅಬಕಾರಿ…

Read More

LPG Price Hike: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ, ಗ್ರಾಹಕರಿಗೆ ಬಿಗ್ ಶಾಕ್

ನವದೆಹಲಿ, ಮಾರ್ಚ್ 7: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ (LPG Cylinder price Hike) ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ…

Read More

ಬಗರ್ ಹುಕುಂ ಹಗರಣ: ಜೆಡಿಎಸ್​​ ಮಾಜಿ ಶಾಸಕ ಸಿಐಡಿ ವಶಕ್ಕೆ – Kannada News | JDS belur Former MLA lingesh arrested By CID In bagar hukum Land Scam

ಹಾಸನ, (ಜೂನ್ 19): ಅಕ್ರಮವಾಗಿ ಬಗರ್ ಹುಕುಂ ಜಮೀನು (bagar hukum Land) ಮಂಜೂರಾತಿ ಮಾಡಿ ಆರೋಪದಲ್ಲಿ ಹಾಸನ (Hassan) ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೇಲೂರು ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರಾಗಿದ್ದ ವೇಳೆ 2016 ರಿಂದ 2022ರ ನಡುವೆ ಬರೋಬ್ಬರಿ 2,750 ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ಎಂಬುವರು ದಾಖಲಿಸಿದ್ದ…

Read More

ವನತಾರಾದಿಂದ ವಿಶ್ವದ ಮೊದಲ ಜಾಗತಿಕ ವನ್ಯಜೀವಿ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯ

ಜಾಮನಗರ್, ಏಪ್ರಿಲ್ 10: ರಿಲಾಯನ್ಸ್ ಇಂಡಸ್ಟ್ರೀಸ್​ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಅನಂತ್ ಅಂಬಾನಿ ಅವರು ವನತಾರಾ ಯೂನಿವರ್ಸಿಟಿಗೆ ಚಾಲನೆ ನೀಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಸಂಸ್ಥೆಯಾದ ವನತಾರಾದಿಂದ ಶುರುವಾಗಿರುವ ಇದು ವಿಶ್ವದ ಮೊದಲ ಜಾಗತಿಕ ವನ್ಯಜೀವಿ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯವಾಗಿದೆ. ವನ್​ತಾರಾ ವಿಶ್ವವಿದ್ಯಾಲಯವು ಪ್ರಾಣಿ ಕಲ್ಯಾಣ, ವೈಜ್ಞಾನಿಕ ಪ್ರಗತಿ ಮತ್ತು ವನ್ಯಜೀವಿ ಸಂರಕ್ಷಣೆಯ ಭವಿಷ್ಯದಲ್ಲಿ ಬೇರೂರಿದೆ. ಪಶುವೈದ್ಯಕೀಯ ಔಷಧ, ಸಂರಕ್ಷಣೆ ಮತ್ತು ವನ್ಯಜೀವಿ ಆರೈಕೆಯಲ್ಲಿ ಭವಿಷ್ಯದ ನಾಯಕರನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಈ ಸಂಸ್ಥೆ ಹೊಂದಿದೆ. ಇದರ ಪಠ್ಯಕ್ರಮವು ಭಾರತದ ನಿರಂತರ…

Read More

Weather Report: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ – Kannada News | Karnataka Weather Update: Monsoon Intensifies, Coastal and Malenadu on High Alert

ಬೆಂಗಳೂರು, ಜೂ,13: ಕರ್ನಾಟಕದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಇಂದು (ಶನಿವಾರ, ಜೂನ್ 13) ರಾಜ್ಯಾದ್ಯಂತ ಮಿಶ್ರ ಹವಾಮಾನ ವಾತಾವರಣ ಕಂಡುಬರಲಿದೆ. ಸದ್ಯ ರಾಜ್ಯದಲ್ಲಿ ಪ್ರಸ್ತುತ 24°C ತಾಪಮಾನ ದಾಖಲಾಗಿದ್ದು, ಭಾಗಶಃ ಬಿಸಿಲಿನ ವಾತಾವರಣವಿದೆ. ಆದರೆ ಮಧ್ಯಾಹ್ನದ ನಂತರ ಹವಾಮಾನದಲ್ಲಿ ತೀವ್ರ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ದೈನಂದಿನ ಮುನ್ಸೂಚನೆ ತಿಳಿಸಿದೆ. ಇಂದಿನ ಮುನ್ಸೂಚನೆಯ ಪ್ರಕಾರ, ಹಗಲಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಶೇಕಡಾ 50 ರಷ್ಟು ಸಾಧ್ಯತೆಯಿದೆ. ಹಗಲಿನಲ್ಲಿ ಗರಿಷ್ಠ…

Read More

Viral: ಬೆಂಗಳೂರಿಗಿಂತ ಜರ್ಮನಿಯೇ ಬೆಸ್ಟ್; ಬೆಂಗಳೂರಿನ ಟೆಕ್ಕಿ ಹೀಗೆಂದಿದ್ದೇಕೆ ಗೊತ್ತಾ? – Kannada News | Life in Germany is better than in Bengaluru; This is the reason given by a Bengaluru engineer

ಬದುಕಿನಲ್ಲಿ ನಾನಾ ರೀತಿಯ ಅನುಭವವಾಗುತ್ತದೆ. ಬದುಕಿನಲ್ಲಿ ಎಲ್ಲವನ್ನು ಒಪ್ಪಿಕೊಳ್ಳಬೇಕು, ಆದರೆ ಸಣ್ಣ ಪುಟ್ಟ ಬದಲಾವಣೆಗಳು ಅತ್ಯಗತ್ಯ. ಇದೀಗ ಬೆಂಗಳೂರಿನ ಟೆಕ್ಕಿಯೊಬ್ಬರು ಬೆಂಗಳೂರಿನ (Bengaluru) ದಿನಚರಿಯನ್ನು ಜರ್ಮನಿಯಲ್ಲಿನ ತಮ್ಮ ಜೀವನದೊಂದಿಗೆ ಹೋಲಿಸಿಕೊಂಡಿದ್ದಾರೆ. ಈ ವೇಳೆ ಜರ್ಮನಿಯ ಜೀವನವೇ ಬೆಸ್ಟ್ ಎಂದು ಹೇಳಿದ್ದಾರೆ. ಈ ಟೆಕ್ಕಿ ಮಾಡಿದ ಪೋಸ್ಟ್ ಆನ್‌ಲೈನ್‌ನಲ್ಲಿ ಚರ್ಚೆಗೆ ನಾಂದಿ ಹಾಡಿದೆ. ತನುಜ್ (Tanuj) ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್ ನಲ್ಲಿ ಜರ್ಮನಿಯಿಂದ ಬೆಂಗಳೂರಿಗೆ ಸ್ಥಳಾಂತರಗೊಂಡ ಬಳಿಕ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತಮ್ಮ ದೈನಂದಿನ ವೇಳಾಪಟ್ಟಿಯನ್ನು…

Read More

ಡಿಎಂಕೆಗೆ ಭರ್ಜರಿ ಶಾಕ್: ಭದ್ರಕೋಟೆಯಲ್ಲೇ ಹಾಲಿ ಸಿಎಂ ಸ್ಟಾಲಿನ್​​ ಮಣಿಸಿದ ಟಿವಿಕೆ

ಚೆನ್ನೈ, ಮೇ 04: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಭ್ಯರ್ಥಿ ಎಂ.ಕೆ. ಸ್ಟಾಲಿನ್ ಉತ್ತರ ಚೆನ್ನೈನ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿ ವಿ.ಎಸ್​.ಬಾಬು ವಿರುದ್ಧ ಸೋಲುಂಡಿದ್ದು, ಆಡಳಿತಾರೂಢ ಪಕ್ಷಕ್ಕೆ ನಟ ದಳಪತಿ ವಿಜಯ್​​ ಶಾಕ್​​ ಮೇಲೆ ಶಾಕ್​​ ನೀಡಿದ್ದಾರೆ. ಉಭಯ ಅಭ್ಯರ್ಥಿಗಳ ನಡುವೆ ಆರಂಭದಿಂದಲೂ ಭಾರಿ ಪೈಪೋಟಿ ಇತ್ತಾದರೂ ಅಂತಿಮವಾಗಿ ಎಂ.ಕೆ. ಸ್ಟಾಲಿನ್ ಟಿವಿಕೆ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದಾರೆ. ಭಧ್ರ ಕೋಟೆಯಲ್ಲಿಯೇ ಡಿಎಂಕೆಗೆ…

Read More

ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ

ಲಾಹೋರ್​ನ ಗದ್ದಾಫಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ತಂಡ ಮುಲ್ತಾನ್ ಸುಲ್ತಾನ್ಸ್ ವಿರುದ್ಧ 20 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಮಳೆಯಿಂದಾಗಿ 13 ಓವರ್‌ಗಳಿಗೆ ಸೀಮಿತಗೊಂಡಿದ್ದ ಈ ಪಂದ್ಯದಲ್ಲಿ ಲಾಹೋರ್ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಲಾಹೋರ್ ಖಲಂದರ್ಸ್ ಕೇವಲ 13 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಪೇರಿಸಿತು. ಇದು ಪಿಎಸ್‌ಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ರೇಟ್…

Read More

Chanakya Niti: ಈ ಅಭ್ಯಾಸಗಳು ವ್ಯಕ್ತಿಯ ಗೌರವವನ್ನು ಸಂಪೂರ್ಣವಾಗಿ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Chanakya says that these qualities completely destroy a person’s respect

ಶ್ರೀಮಂತಿಕೆ ಮಾತ್ರವಲ್ಲ ಸಮಾಜದಲ್ಲಿ ಗೌರವವೂ (reputation) ಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಈ ಗೌರವವನ್ನು ಗಳಿಸುವಲ್ಲಿ ವ್ಯಕ್ತಿಯ ನಡವಳಿಕೆ ಮತ್ತು ಅಭ್ಯಾಸಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೌದು ಒಳ್ಳೆಯ ನಡವಳಿಕೆ, ಅಭ್ಯಾಸಗಳು ಸಮಾಜದಲ್ಲಿ ವ್ಯಕ್ತಿಯ ಗೌರವವನ್ನು ಹೆಚ್ಚಿಸುವಂತೆ ತಿಳಿದೋ ತಿಳಿಯದೆಯೋ ಮಾಡುವ ತಪ್ಪುಗಳು, ಕೆಲವೊಂದು ದೈನಂದಿನ ಕೆಟ್ಟ ಅಭ್ಯಾಸಗಳು ಕುಟುಂಬ, ಸಮಾಜ ಮತ್ತು ಕೆಲಸದ ಸ್ಥಳದಲ್ಲಿ ವ್ಯಕ್ತಿಯ ಗೌರವನ್ನು ಹಾಳು ಮಾಡುತ್ತದೆ ಮತ್ತು ಆ ವ್ಯಕ್ತಿ ಅಪಹಾಸ್ಯಕ್ಕೆ ಗುರಿಯಾಗುತ್ತಾನೆ. ನಿಮಗೂ ಈ ಅಭ್ಯಾಸಗಳಿದ್ದರೆ ತಕ್ಷಣ ಅದನ್ನು ಬದಲಿಸಿ ಎಂದು…

Read More

ಲೋಕಾಯುಕ್ತ ಭರ್ಜರಿ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ಸೈಟು, ಚಿನ್ನದ ರಾಶಿ! ಬೊಲೆರೋ ಗಾಡಿಯಲ್ಲೂ ರಹಸ್ಯ ಕಡತಗಳು!

ಬಳ್ಳಾರಿ, ಏಪ್ರಿಲ್ 8: ಗಣಿನಾಡು ಬಳ್ಳಾರಿಯಲ್ಲಿ (Ballari) ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ (Lokayukta Raid)  ಮುಂದುವರಿದಿದೆ. ಏಪ್ರಿಲ್ 7ರ ಮಂಗಳವಾರ ಬೆಳ್ಳಂಬೆಳಿಗ್ಗೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಅಕ್ರಮದ ಜಾಲವನ್ನು ಬಯಲಿಗೆಳೆದಿದ್ದಾರೆ. ಶಿವಣ್ಣ ಕಳೆದ ಹತ್ತು ವರ್ಷಗಳಿಂದ ಒಂದೇ ಕಡೆಯಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಹತ್ತಕ್ಕೂ ಹೆಚ್ಚು ಭ್ರಷ್ಟಾಚಾರದ ದೂರುಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದವು. ಬಳ್ಳಾರಿ…

Read More