Headlines

ಫ್ಯಾಟಿ ಲಿವರ್ ಯಾವಾಗ ಅಪಾಯಕಾರಿಯಾಗಬಹುದು? ಲಕ್ಷಣಗಳು ಹೇಗಿರುತ್ತವೆ ತಿಳಿದುಕೊಳ್ಳಿ

ಇತ್ತೀಚಿನ ಕೆಲವು ವರ್ಷಗಳಲ್ಲಿ ಲಿವರ್‌ಗೆ ಸಂಬಂಧಿಸಿದ ರೋಗಗಳು ಗಮನಾರ್ಹವಾಗಿ ಹೆಚ್ಚುತ್ತಿವೆ. ಅದರಲ್ಲಿಯೂ ಲಿವರ್ ಸಮಸ್ಯೆಗಳು ಸಾಮಾನ್ಯವಾಗಿ ಫ್ಯಾಟಿ ಲಿವರ್‌ನಿಂದ (Fatty Liver) ಆರಂಭವಾಗುತ್ತವೆ, ಇದರ ಅರ್ಥ, ಲಿವರ್‌ನಲ್ಲಿ ಅಗತ್ಯಕ್ಕಿಂತ ಹೆಚ್ಚು ಕೊಬ್ಬು (ಫ್ಯಾಟ್) ಸಂಗ್ರಹವಾಗಿರುವುದು. ಆರಂಭದಲ್ಲಿ ಇದು ಹೆಚ್ಚಿನ ತೊಂದರೆ ನೀಡದಿದ್ದರೂ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದರೆ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು. ಹಾಗಾಗಿ ಪ್ರತಿಯೊಬ್ಬರೂ ಕೂಡ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಅದರ ಲಕ್ಷಣಗಳನ್ನು ಅರಿತುಕೊಂಡು ಅದನ್ನು ತಡೆಗಟ್ಟಲು ಪ್ರಯತ್ನಿಸಬೇಕು. ಇಲ್ಲವಾದಲ್ಲಿ ಈ ರೀತಿಯ ಆರೋಗ್ಯ ಸಮಸ್ಯೆಗಳು ದಿನದಿಂದ…

Read More

KKR vs SRH : ವೃತ್ತಿಜೀವನದ ಬೆಸ್ಟ್ ಕ್ಯಾಚ್ ಹಿಡಿದ ವರುಣ್ ಚಕ್ರವರ್ತಿ; ಹುಟ್ಟಿಕೊಳ್ತು ವಿವಾದ

ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ನಡೆದ ಐಪಿಎಲ್ 2026 ರ (IPL 2026) 6ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (KKR vs SRH) ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) 48 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್​ನಲ್ಲಿ 4 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳು ಸೇರಿದ್ದವು. ಆದರೆ ಅವರ ವಿಕೆಟ್ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಭಿಷೇಕ್ ಶರ್ಮಾ ಅವರ ವಿಕೆಟ್ ಅನ್ನು ಬ್ಲೆಸ್ಸಿಂಗ್ ಮುಜರಬಾನಿ ಪಡೆದರಾದರೂ, ವರುಣ್ ಚಕ್ರವರ್ತಿ…

Read More

‘ಜನ ನಾಯಗನ್’ ಈ ಸ್ಥಿತಿಗೆ ಕಾರಣ ಯಾರು? ಸಿಕ್ಕಿತು ಉತ್ತರ

ಇಷ್ಟು ದಿನ ರಿಲೀಸ್ ಆದ ಸಿನಿಮಾಗಳಿಗೆ ಪೈರಸಿ ಆಗುತ್ತಿದೆ ಎಂದು ನಿರ್ಮಾಪಕರು ಒದ್ದಾಡುತ್ತಿದ್ದರು. ಆದರೆ, ಕೆವಿಎನ್ ಸಂಸ್ಥೆ ನಿರ್ಮಾಣದ ‘ಜನ ನಾಯಗನ್’ ಚಿತ್ರಕ್ಕೆ ರಿಲೀಸ್​​ಗೂ ಮೊದಲೇ ಪೈರಸಿ ಕಾಟ ತಟ್ಟಿದೆ. ಈ ಸಿನಿಮಾದ ಥಿಯೇಟರ್​ ರಿಲೀಸ್ ನಾನಾ ಕಾರಣಗಳಿಂದ ವಿಳಂಬ ಆಗುತ್ತಿದೆ. ಈ ಮಧ್ಯೆ ‘ಜನ ನಾಯಗನ್’ ಸಿನಿಮಾದ ದೃಶ್ಯಗಳು ಲೀಕ್ ಆಗಿರುವುದು ಕೇವಲ ತಂಡ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗದ ಕೋಪಕ್ಕೆ ಕಾರಣ ಆಗಿದೆ. ಎಲ್ಲರೂ ವಿಜಯ್ ಬೆಂಬಲಕ್ಕೆ ನಿಂತಿದ್ದಾರೆ. ಈ ಎಲ್ಲಾ ಬೆಳವಣಿಗೆಗೆ ಸೆನ್ಸಾರ್…

Read More

ಟೀಮ್ ಇಂಡಿಯಾಗೆ ಯುವ ಆಟಗಾರ ಎಂಟ್ರಿ

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಹೊರಬಿದ್ದಿದ್ದಾರೆ. ಅವರ ಬದಲಿಗೆ ಇದೀಗ ಯುವ ಆಲ್​ರೌಂಡರ್ ಆಯುಷ್ ಬದೋನಿ (Ayush Badoni) ಅವರನ್ನು ಆಯ್ಕೆ ಮಾಡಲಾಗಿದೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ವೇಳೆ ವಾಷಿಂಗ್ಟನ್ ಸುಂದರ್ ಅವರ ಪೆಕ್ಕೆಲುಬಿಗೆ ಗಾಯವಾಗಿತ್ತು. ಈ ಕಾರಣದ ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮುಂದಿನ ಎರಡು ಪಂದ್ಯಗಳಲ್ಲಿ ಸುಂದರ್ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ವಾಷಿಂಗ್ಟನ್ ಸುಂದರ್ ಅವರ ಸ್ಥಾನಕ್ಕೆ ಬಲಗೈ ಆಲ್​ರೌಂಡರ್ ಆಯುಷ್…

Read More

ತಹಶೀಲ್ದಾರ್​​ರಿಂದ ಕಿರುಕುಳ ಆರೋಪ: ತಾಲೂಕು ಕಚೇರಿ ಮುಂಭಾಗವೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್ – Kannada News | Beluru Tehsildar Faces Harassment Allegation; Shirastedar Attempts Suicide

ತಾಲೂಕು ಕಚೇರಿ ಮುಂಭಾಗವೇ ಆತ್ಮಹತ್ಯೆಗೆ ಯತ್ನ ಹಾಸನ/ ದಕ್ಷಿಣ ಕನ್ನಡ, ಜನವರಿ 22: ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪ ಮಾಡಿ ಮಾತ್ರೆ ಸೇವಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬೇಲೂರು ತಹಶೀಲ್ದಾರ್​ ಶ್ರೀಧರ್ ಕಂಕನವಾಡಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ತನ್ವೀರ್ ಅಹ್ಮದ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿಯಾಗಿದ್ದಾರೆ. ತನ್ವೀರ್​​ನ್ನು ಬೇಲೂರು ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದು, ತಮ್ಮ ಮೇಲಿನ ಆರೋಪವನ್ನು ಶ್ರೀಧರ್ ನಿರಾಕರಿಸಿದ್ದಾರೆ. ತಹಶೀಲ್ದಾರ್ ಅವರು ಬೇಕಂತಲೇ ಕೆಲಸದ ಒತ್ತಡ ಹೇರುತ್ತಿರುವ ಜೊತೆಗೆ ಮಾನಸಿಕವಾಗಿ…

Read More

IHD 2026 Exclusive: ಆರೋಗ್ಯ ಕ್ಷೇತ್ರದಲ್ಲಿ AI ಪಾತ್ರ; ಡಾ. ಸಂಗೀತಾ ರೆಡ್ಡಿ ಅವರೊಂದಿಗಿನ ವಿಶೇಷ ಸಂದರ್ಶನ – Kannada News | IHD 2026 Exclusive: Dr Sangita Reddys Vision for AI, Patient Centred Care, and Indias Global Healthcare Leadership

ಡಾ. ಸಂಗೀತಾ ರೆಡ್ಡಿ 2026 ರ ಅಂತರರಾಷ್ಟ್ರೀಯ ಆರೋಗ್ಯ ಸಂವಾದ(IHD) ಬಗ್ಗೆ ನ್ಯೂಸ್‌9 ಜೊತೆ ನಡೆದ ವಿಶೇಷ ಸಂದರ್ಶನದಲ್ಲಿ ಅಪೋಲೋ ಆಸ್ಪತ್ರೆಗಳ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಸಂಗೀತಾ ರೆಡ್ಡಿ ಅವರು ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ತಾಂತ್ರಿಕ ಕ್ರಾಂತಿ, ರೋಗಿಗಳ ಸುರಕ್ಷತೆ ಮತ್ತು ಭಾರತದ ಜಾಗತಿಕ ನಾಯಕತ್ವದ ಬಗ್ಗೆ ವಿಶ್ಲೇಷಣಾತ್ಮಕವಾಗಿ ವಿವರಿಸಿದರು. ವೇಗವಾಗಿ ಬದಲಾಗುತ್ತಿರುವ ವೈದ್ಯಕೀಯ ಪರಿಸರದಲ್ಲಿ ಕೃತಕ ಬುದ್ಧಿಮತ್ತೆ (AI), ಡಿಜಿಟಲ್ ಆರೋಗ್ಯ ವ್ಯವಸ್ಥೆಗಳು ಮತ್ತು ಪರಿಣಾಮಕಾರಿ ನಾಯಕತ್ವವು ಭವಿಷ್ಯದ ಆರೋಗ್ಯ ಸೇವೆಯ ದಿಕ್ಕನ್ನು…

Read More

ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India Equals Pakistan T20 World Record

ಈ ಮೂಲಕ ಟೀಮ್ ಇಂಡಿಯಾ ಸತತವಾಗಿ 11 ಟಿ20 ಸರಣಿಗಳನ್ನು ಗೆದ್ದುಕೊಂಡು, ಪಾಕಿಸ್ತಾನ್ ತಂಡದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ. ಇನ್ನು ಜುಲೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ತಂಡ ಗೆದ್ದುಕೊಂಡರೆ, ಟಿ20 ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಲಿದೆ. Source link

Read More

“ನಮ್ಮನ್ನು ಮುಸ್ಲಿಂ, ಕ್ರಿಶ್ಚಿಯನ್ನರು ಸೋಲಿಸಿಲ್ಲ ಹಿಂದೂಗಳು ಸೋಲಿಸಿದ್ದು”: ಭಟ್ಕಳದಲ್ಲಿ ಅಬ್ಬರಿಸಿದ ಅನಂತಕುಮಾರ್ ಹೆಗಡೆ

ಭಟ್ಕಳ ಮಾ.8: ಲೋಕಸಭಾ ಚುನಾವಣೆಯ ಟಿಕೆಟ್ ಕೈತಪ್ಪಿದ ಬಳಿಕ ಸಾರ್ವಜನಿಕವಾಗಿ ಮೌನಕ್ಕೆ ಶರಣಾಗಿದ್ದ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ಭಟ್ಕಳದ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡರು. ನಗರದ ಹಳೆ ಬಸ್ ನಿಲ್ದಾಣದ ಬಳಿ ನಡೆದ ‘ಹಿಂದೂ ಸಂಗಮ’ ಸಮಾವೇಶದಲ್ಲಿ ಭಾಗವಹಿಸಿ ಅವರು ತಮ್ಮ ಎಂದಿನ ಶೈಲಿಯಲ್ಲೇ ಘರ್ಜಿಸಿದ್ದಾರೆ. “90% ಋಷಿಗಳು ಬ್ರಾಹ್ಮಣರಲ್ಲ. ವಾಲ್ಮೀಕಿ, ವಿಶ್ವಾಮಿತ್ರ ಬ್ರಾಹ್ಮಣರಲ್ಲ. ಈ ದೇಶದಲ್ಲಿ ಜಾತಿಗೆ ಎಂದಿಗೂ ಬೆಲೆಯಿರಲಿಲ್ಲ, ಯೋಗ್ಯತೆಗೆ ಮಾತ್ರ ಬೆಲೆಯಿತ್ತು. ಇಂದು ಜಾತಿಗೆ ಬೆಲೆ…

Read More

ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಈ ಹಣ್ಣುಗಳನ್ನು ಸೇವನೆ ಮಾಡಲೇಬೇಕು – Kannada News | These are the fruits that keep the body cool on hot summer

ಮಾರ್ಚ್‌ ತಿಂಗಳ ಆರಂಭದೊಂದಿಗೆ ಬೇಸಿಗೆಯೂ (summer) ಶುರುವಾಗಿದೆ. ಈ ಸುಡು ಬೇಸಿಗೆಯಲ್ಲಿ ವಾತಾವರಣ ಮಾತ್ರವಲ್ಲ ದೇಹ ಕೂಡ ತುಂಬಾನೆ ಬಿಸಿಯಾಗಿರುತ್ತದೆ. ಇನ್ನೂ ತಾಪಮಾನ ಹೆಚ್ಚಾದಂತೆ ನಿರ್ಜಲೀಕರಣ, ಶಾಖದ ಹೊಡೆತ ಮತ್ತು ಆಯಾಸದಂತಹ ಸಮಸ್ಯೆಗಳು ಕಾಣಿಸಿಕೊಳ್ಳಲು ಆರಂಭಿಸುತ್ತದೆ. ಹೀಗಿರುವಾಗ ದೇಹವನ್ನು ತಂಪಾಗಿರಿಸಲು ದೇಹದಲ್ಲಿ ನೀರಿನಾಂಶವನ್ನು ಕಾಪಾಡಿಕೊಳ್ಳುವುದು ತುಂಬಾನೇ ಮುಖ್ಯ. ಇದಕ್ಕಾಗಿ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯುವುದರ  ಜೊತೆಗೆ ಈ ಬೇಸಿಗೆಯಲ್ಲಿ ಕೆಲವೊಂದಷ್ಟು ಹಣ್ಣುಗಳನ್ನು ಸೇವನೆ ಮಾಡಬೇಕು. ಇದು ನಿರ್ಜಲೀಕರಣವನ್ನು ತಡೆಯುವುದು ಮಾತ್ರವಲ್ಲದೆ ದೇಹವನ್ನು ತಂಪಾಗಿರಿಸಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ…

Read More

‘ನೆಹರೂ, ಇಂದಿರಾ ಕಾಲದಲ್ಲಿ ವಿದೇಶೀ ಗುಪ್ತಚರರ ಕೈಲಿತ್ತು ಭಾರತ’: ಕಾಂಗ್ರೆಸ್​ಗೆ ಬಿಜೆಪಿ ತಿರುಗೇಟು; ಸುಧಾಂಶು ತ್ರಿವೇದಿ ಸರಣಿ ಟ್ವೀಟ್ – Kannada News | India was allegedly compromised and sold to US and Soviet’s spies, says Sudhanshu Trivedi

ನವದೆಹಲಿ, ಫೆಬ್ರುವರಿ 25: ಜವಾಹಾರಲಾಲ್ ನೆಹರೂ ಮತ್ತು ಇಂದಿರಾ ಗಾಂಧಿ ಆಡಳಿತದ ವೇಳೆ ಭಾರತದ ಪೂರ್ಣ ನಿಯಂತ್ರಣವು ಅಮೆರಿಕ ಹಾಗೂ ರಷ್ಯನ್ ಗುಪ್ತಚರ ಸಂಸ್ಥೆಗಳ ಕೈಯಲ್ಲಿತ್ತು. ವಿದೇಶೀ ಬೇಹುಗಾರರಿಗೆ ದೇಶವನ್ನೇ ಮಾರಿಬಿಟ್ಟಿದ್ದರು ಎಂದು ಬಿಜೆಪಿ ವಕ್ತಾರ ಹಾಗೂ ರಾಜ್ಯಸಭಾ ಸಂಸದ ಸುಧಾಂಶು ತ್ರಿವೇದಿ ಗಂಭೀರ ಆರೋಪ ಮಾಡಿದ್ದಾರೆ. ಅಮೆರಿಕದೊಂದಿಗೆ ಟ್ರೇಡ್ ಡೀಲ್ ಮಾಡಿಕೊಂಡು ಭಾರತದ ಹಿತಾಸಕ್ತಿಯನ್ನು ಬಲಿಕೊಡಲಾಗಿದೆ. ಅಮೆರಿಕಕ್ಕೆ ಪ್ರಧಾನಿಗಳು ಶರಣಾಗಿದ್ದಾರೆ. ಒಪ್ಪಂದದ ಮೂಲಕ ಭಾರತೀಯ ರೈತರಿಗೆ ಮರಣ ಶಾಸನ ಬರೆದಿದ್ದಾರೆ ಎಂದು ರಾಹುಲ್ ಗಾಂಧಿ ಬಾರಿ…

Read More