Headlines

Weekly Horoscope 2026: ವಾರ ಭವಿಷ್ಯ; ಫೆಬ್ರವರಿ ಮೂರನೇ ವಾರ, 12 ರಾಶಿಗಳ ಫಲಾಫಲ ಹೀಗಿದೆ..! – Kannada News | February 2026 Weekly Horoscope: Your Zodiac Forecast for Love, Career and Finance

2026ರ ಫೆಬ್ರವರಿಯ ಮೂರನೇ ವಾರ ಇದಾಗಿದ್ದು ಆದಷ್ಟು ಹೆಜ್ಜೆಯನ್ನು ಇಡುವಾಗ ಎಚ್ಚರಿಕೆ ಬೇಕು. ಆದಾಯದ ಬಗ್ಗೆ ಧೈರ್ಯ ತಾಳುವುದು ಅನಿವಾರ್ಯವಾಗಲಿದೆ. ಯಾರನ್ನೋ ನಂಬಿ ಬೇಸರಿಸಬೇಕಾಗುವುದು. ಒತ್ತಡ ಉದ್ವೇಗಕ್ಕೆ ಶಾಂತವಾಗಿ ಇರುವುದು ನಿಮ್ಮ ಕೈಯಲ್ಲಿದೆ. ಒಳ್ಳೆಯದಾಗಲಿ ಸಕಲರಿಗೂ. ​ಮೇಷ: ಲಾಭಸ್ಥಾನದ ಶನಿ-ಸೂರ್ಯನಿಂದ ಕನಕ ಯೋಗ. ನಿಮ್ಮ ಶ್ರಮಕ್ಕೆ ಈಗ ಪೂರ್ಣವಿರಾಮ ಸಿಕ್ಕಿ, ಪ್ರತಿಫಲದ ಪರ್ವ ಆರಂಭವಾಗಲಿದೆ. ರಾಜಕೀಯ ಅಥವಾ ಆಡಳಿತ ರಂಗದಲ್ಲಿರುವವರಿಗೆ ಪಟ್ಟಾಭಿಷೇಕದಂತಹ ಗೌರವ ಸಿಗಲಿದೆ. ವೃಷಭ: ದಶಮದಲ್ಲಿ ಕರ್ಮಾದಿಪತಿಗಳ ಯುದ್ಧ. ವೃತ್ತಿಯಲ್ಲಿ ಸಿಂಹಾಸನ ಏರುವ ಕಾಲ. ಮೇಲಧಿಕಾರಿಗಳ…

Read More

ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ: ನೋಡುತ್ತಾ ನಿಂತ ವಾಹನ ಸವಾರರು! – Kannada News | Massive Lone Elephant Walks Onto Road Near Male Mahadeshwara Hills, Motorists Stop to Watch

ಚಾಮರಾಜನಗರ, ಜನವರಿ 13: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ರಾಮಾಪುರ ರಸ್ತೆಯಲ್ಲಿ ಬೃಹತ್ ಗಾತ್ರದ ಒಂಟಿ ಸಲಗ ರಸ್ತೆ ದಾಟುತ್ತಿರುವ ದೃಶ್ಯ ಕಂಡು ಬಂದಿದೆ. ಏಕಾಏಕಿ ಬಂದ ಒಂಟಿ ಸಲಗವನ್ನು ನೋಡಲು ಕೆಲಕಾಲ ವಾಹನ ಸವಾರರು ಮತ್ತು ಮಾದಪ್ಪನ ಭಕ್ತರು ರಸ್ತೆಯಲ್ಲೇ ನಿಂತಿದ್ದಾರೆ. ಹನೂರಿನಿಂದ ರಾಮಾಪುರಕ್ಕೆ ತೆರಳುವ ಮಾರ್ಗದಲ್ಲಿ ಪ್ರತಿದಿನವೂ ಒಂಟಿ ಸಲಗ ಸೇರಿದಂತೆ ಕೆಲ ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವುದು ಸಾಮಾನ್ಯವಾಗಿದೆ. ಕಾಡಾನೆಗಳು ಪ್ರತಿದಿನ ನೀರು ಕುಡಿಯಲು ಈ ಭಾಗಕ್ಕೆ ಆಗಮಿಸುತ್ತಿವೆ…

Read More

ಬಂಗಾಳದಲ್ಲಿ ವಿವಾದ ಸೃಷ್ಟಿಸಿದ ಎನ್‌ಕೌಂಟರ್ ಸ್ಪೆಷಲಿಸ್ಟ್ ಅಜಯ್ ಶರ್ಮಾ ಯಾರು? – Kannada News | Who is Uttar Pradesh’s Singham encounter specialist IPS Ajay Sharma why his deployment in Bengal caused stir

ನವದೆಹಲಿ, ಏಪ್ರಿಲ್ 28: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ (West Bengal Elections) ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂದೇ ಜನಪ್ರಿಯವಾಗಿರುವ ಉತ್ತರ ಪ್ರದೇಶದ ಐಪಿಎಸ್ ಅಧಿಕಾರಿ ಅಜಯ್ ಪಾಲ್ ಶರ್ಮಾ ಅವರನ್ನು ದಕ್ಷಿಣ 24 ಪರಗಣ ಜಿಲ್ಲೆಯ ಪೊಲೀಸ್ ವೀಕ್ಷಕರಾಗಿ ನಿಯೋಜಿಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹೊಸ ವಿವಾದ ಭುಗಿಲೆದ್ದಿದೆ. ಏಪ್ರಿಲ್ 29ರಂದು ಬಂಗಾಳದಲ್ಲಿ ನಡೆಯಲಿರುವ ಎರಡನೇ ಹಂತದ ಮತದಾನಕ್ಕೂ ಮೊದಲು ಅಜಯ್ ಶರ್ಮಾ ಅವರನ್ನು ನೇಮಿಸಿರುವುದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಭಾರತೀಯ ಜನತಾ…

Read More

ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ: ಕದ್ದ ಆಭರಣ ಮಾರಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ್ದವರು ಲಾಕ್!

ಬೆಂಗಳೂರು, ಮಾರ್ಚ್ 18: ಆನ್‌ಲೈನ್ ಜೂಜಿನ (Online Gambling) ವ್ಯಸನಕ್ಕೆ ಒಳಗಾಗಿ, ತಾವೇ ಕೆಲಸ ಮಾಡುತ್ತಿದ್ದ ಆಭರಣ ಪಾಲಿಷ್ ಅಂಗಡಿಯಲ್ಲಿ ವ್ಯಕ್ತಿಗಳಿಬ್ಬರು ಕಳ್ಳತನ ನಡೆಸಿದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನರೇಂದ್ರ ಮತ್ತು ಕುಲ್ದೀಪ್ ಎಂದು ಗುರುತಿಸಲಾಗಿದೆ. ನರೇಂದ್ರ ಕಳೆದ ಒಂದು ತಿಂಗಳಿನಿಂದ ಧನಲಕ್ಷ್ಮೀ ರೋಡಿಯಂ ಎಂಬ ಆಭರಣ…

Read More

‘ಯಶ್ ಫೆನಾಮಿನಲ್ ಆ್ಯಕ್ಟರ್, ಅವರ ಜೊತೆ ನಟಿಸಿದ್ದು ಅದ್ಭುತ ಅನುಭವ’; ಕಾಜಲ್ – Kannada News | Ramayana: Kajal Aggarwal Hails Yash as ‘Phenomenal Actor’ in Epic Saga

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ (Ramayana Movie) ರಾಕಿಂಗ್ ಸ್ಟಾರ್ ಯಶ್ ಅವರು ನಟಿಸಿದ್ದಾರೆ. ರಣಬೀರ್​ ಕಪೂರ್, ಸಾಯಿ ಪಲ್ಲವಿ ಸೇರಿದಂತೆ ದೊಡ್ಡ ಅಭಿಮಾನಿ ಬಳಗವೇ ಚಿತ್ರದಲ್ಲಿ ಇದೆ. ಈ ಕಾರಣದಿಂದಲೇ ದಕ್ಷಿಣದವರಿಗೆ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದಲ್ಲಿ ನಟಿಸಿರುವ ಸೌತ್ ಸಿನಿರಂಗದ ಸ್ಟಾರ್ ನಟಿ ಕಾಜಲ್ ಅಗರ್ವಾಲ್, ಅವರ ನಟನಾ ಕೌಶಲ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಯಶ್ ಅವರನ್ನು ಒಬ್ಬ ‘ಫೆನಾಮಿನಲ್ ಆ್ಯಕ್ಟರ್’ ಎಂದು ಕರೆದಿರುವ ಕಾಜಲ್, ಅವರ ಜೊತೆ ಕೆಲಸ ಮಾಡಿದ ಅನುಭವವನ್ನು…

Read More

ಈ ಸೌಭಾಗ್ಯ ಸಿಗಲು ಬರೋಬ್ಬರಿ 15 ವರ್ಷ ಕಾಯಬೇಕಾಗಿತ್ತು: ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!

ತಾಯ್ತನ ಎಂಬುದು ಪ್ರತಿಯೊಬ್ಬ ಮಹಿಳೆಯ ಪಾಲಿಗೆ ಒಂದು ಮರುಜನ್ಮ. ಆದರೆ ಇಲ್ಲೊಬ್ಬ ಮಹಿಳೆಗೆ ಆ ಸೌಭಾಗ್ಯ ಸಿಗಲು ಬರೋಬ್ಬರಿ 15 ವರ್ಷಗಳು ಬೇಕಾಯಿತು. ಗರ್ಭಾಶಯದ ಗಂಭೀರ ಸಮಸ್ಯೆಗಳಿಂದಾಗಿ ಹಲವು ವರ್ಷಗಳ ಕಾಲ ವೈದ್ಯಕೀಯ ಹೋರಾಟ ನಡೆಸಿದ ಈ ತಾಯಿಯ ಬದುಕಿನಲ್ಲಿ ಇಂದು ಸಂತೋಷದ ಕಣ್ಣೀರು ಕೋಡಿ ಹರಿದಿದೆ. ದಶಕಗಳ ಕಾಲ ಮಕ್ಕಳಿಲ್ಲದ ನೋವನ್ನು ಅನುಭವಿಸಿದ ಈ ತಾಯಿ, ಎಲ್ಲಾ ಅಡೆತಡೆಗಳನ್ನು ದಾಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇಂದು ಆ ಪುಟ್ಟ ಮಗಳು ತನ್ನ ಪುಟ್ಟ ಪಾದಗಳನ್ನು…

Read More

ಸರ್ಕಾರಿ ಶಾಲೆ ಗೇಟ್ ಬಿದ್ದು ದುರಂತ: ನಾಲ್ವರು ಮಕ್ಕಳಿಗೆ ಗಾಯ; ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯ – Kannada News | Government School Gate Collapses, Four Children Injured; One critically injured

ಶಾಲೆ ಗೇಟ್ ಬಿದ್ದು ದುರಂತImage Credit source: tv9 kannada ಬಾಗಲಕೋಟೆ, ಜುಲೈ 06: ಸರ್ಕಾರಿ ಶಾಲೆಯ ಗೇಟ್ ಬಿದ್ದು (School Gate Fall) ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಬಾಗಲಕೋಟೆ (bagalkot) ಜಿಲ್ಲೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ನಾಲ್ವರು ಪೈಕಿ ಓರ್ವ ವಿದ್ಯಾರ್ಥಿನಿಗೆ ತೀವ್ರ ಸ್ವರೂಪದ ಗಾಯವಾಗಿ ರಕ್ತ ಸೋರಿಕೆ ಆಗಿದ್ದು, ಸದ್ಯ ಗಾಯಗೊಂಡ ವಿದ್ಯಾರ್ಥಿಗಳಿಗೆ ಇಳಕಲ್​​​ನ ಆಸ್ಪತ್ರೆಗೆ ದಾಖಲಿಸಲಾಗಿದೆ. ನಡೆದಿದ್ದೇನು? ಗೇಟ್​ ತೆರೆಯುವಾಗ ಕೊಂಡಿ ಕಳಚಿ…

Read More

‘ನೀ ನಂಗೆ ಅಲ್ಲವ’ ಹಾಡನ್ನು ಸಂಜಿತ್ ಹಾಡಿದ್ದು ಯಾರಿಗಾಗಿ? ಉತ್ತರಿಸಿದ ಗಾಯಕ – Kannada News | Sanjith Hegde’s Nange Allava: The Viral Hit Song’s Emotional Backstory

 ಸಂಜಿತ್ ಹೆಗಡೆ ಅವರು ಗಾಯನದ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಅವರು ಹೊಸ ಹೊಸ ಹಾಡುಗಳ ಮೂಲಕ ಗಮನ ಸೆಳೆಯುತ್ತಾರೆ. ಇತ್ತೀಚೆಗೆ ಬೆಂಗಳೂರಲ್ಲಿ ನಡೆದ ಅವರ ಕಾನ್ಸರ್ಟ್ಗೆ ಸಾಕಷ್ಟು ಜನರು ಸೇರಿದ್ದರು. ಇದು ಯಶಸ್ಸು ಕಂಡಿತ್ತು. ಇದರ ಕ್ಲಿಪ್​ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರಲ್ಲಿ ಗಮನ ಸೆಳೆದಿದ್ದು ‘ನಂಗೆ ಅಲ್ಲವ’ ಹಾಡು. ಸಂಜಿತ್ ಹೆಗಡೆ ಈಗಾಗಲೇ ಸಾಕಷ್ಟು ಹಾಡುಗಳನ್ನು ಹೇಳಿದ್ದಾರೆ. ಆ ಪೈಕಿ ಸಾಕಷ್ಟು ಗಮನ ಸೆಳೆದಿದ್ದು, ‘ನಂಗೆ ಅಲ್ಲವ’ ಹಾಡು. ಅವರು ಯಾವುದೇ ವೇದಿಕೆ…

Read More

ವಿಟಮಿನ್ ಡಿ ಸಪ್ಲಿಮೆಂಟ್ ತೆಗೆದುಕೊಳ್ಳುತ್ತಿದ್ದೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ – Kannada News | How to Take Vitamin D Supplements

ಇತ್ತೀಚಿನ ದಿನಗಳಲ್ಲಿ, ವಿಟಮಿನ್ ಡಿ (Vitamin D) ಸಪ್ಲಿಮೆಂಟ್ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಬದಲಾಗುತ್ತಿರುವ ಜೀವನಶೈಲಿ, ಬಿಸಿಲಿಗೆ ಹೋಗದಿರುವುದು ಮತ್ತು ಮನೆ ಅಥವಾ ಕಚೇರಿಯಲ್ಲಿ ದೀರ್ಘಕಾಲ ಇರುವುದೇ ಈ ವಿಟಮಿನ್ ಕೊರತೆಗೆ ಪ್ರಮುಖ ಕಾರಣಗಳಾಗಿವೆ. ವಿಟಮಿನ್ ಡಿ ದೇಹವು ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ, ಇದು ಮೂಳೆ ಮತ್ತು ಹಲ್ಲುಗಳನ್ನು ಬಲವಾಗಿಡುತ್ತದೆ. ಅಷ್ಟೇಅಲ್ಲ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆದರೆ ಇದರ ಕೊರತೆಯು ಮೂಳೆ ನೋವು, ಆಯಾಸ, ದೌರ್ಬಲ್ಯ, ಆಗಾಗ ಅನಾರೋಗ್ಯ ಮತ್ತು ಮನಸ್ಥಿತಿ ಬದಲಾವಣೆಗಳಂತಹ ಲಕ್ಷಣಗಳಿಗೆ…

Read More

ರಾಹುಲ್ ದ್ರಾವಿಡ್​ಗೆ ನಾನು ಸದಾ ಚಿರಋಣಿ: ವಿರಾಟ್ ಕೊಹ್ಲಿ ಮನದಾಳದ ಮಾತು – Kannada News | Virat Kohli Opens Up On ‘Impostor Syndrome’ and Dravid’s Healing Touch

ವಿಶ್ವ ಕ್ರಿಕೆಟ್‌ನ ರನ್‌ ಮಷೀನ್, ಶತಕಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಸದಾ ಮೈದಾನದಲ್ಲಿ ಅಗ್ರೆಸ್ಸಿವ್ ಆಗಿ ಕಾಣುವ ಆಟಗಾರ. ಆದರೆ, ಸದಾ ಆತ್ಮವಿಶ್ವಾಸದಿಂದ ಬೀಗುವ ಕೊಹ್ಲಿ ಅವರನ್ನೂ ಕೂಡ ತೀವ್ರವಾದ ಮಾನಸಿಕ ಆತಂಕ ಕಾಡಿತ್ತು ಎಂಬ ಆಘಾತಕಾರಿ ಸತ್ಯ ಹೊರಬಿದ್ದಿದೆ. ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಸ್ಪೋರ್ಟ್ಸ್ ಸಮ್ಮಿಟ್‌ನಲ್ಲಿ ಸ್ವತಃ ಮನದಾಳ ಬಿಚ್ಚಿಟ್ಟಿರುವ ಕಿಂಗ್ ಕೊಹ್ಲಿ, ತಾವು ಸುದೀರ್ಘ ಕಾಲ ‘ಇಂಪೋಸ್ಟರ್ ಸಿಂಡ್ರೋಮ್’ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಕಠಿಣ…

Read More