Headlines

‘ಧುರಂಧರ್ 2’ ಪೇಡ್​ ಪ್ರೀಮಿಯರ್ ಶೋ ಕ್ಯಾನ್ಸಲ್; ಕೊನೆ ಕ್ಷಣದಲ್ಲಿ ತೊಂದರೆ

‘ಧುರಂಧರ್ 2’ ಸಿನಿಮಾಗೆ (Dhurandhar 2 ) ಕೊನೆಯ ಕ್ಷಣದಲ್ಲಿ ತೊಂದರೆ ಎದುರಾಗಿದೆ. ಸಿನಿಮಾದ ಕೆಲವು ದೃಶ್ಯಗಳಿಗೆ ಕತ್ತರಿ ಹಾಗೂ ಬದಲಾವಣೆ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದರಿಂದ ಕನ್ನಡ, ತೆಲುಗು ಸೇರಿದಂತೆ ಮೊದಲಾದ ಭಾಷೆಗಳಲ್ಲಿ ಸಿನಿಮಾ ಇಂದು ಪ್​ರೀಮೀಯರ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಇದರಿಂದ ಕನ್ನಡ, ತೆಲುಗು ವರ್ಷನ್ ಬುಕ್ ಮಾಡಿದವರಿಗೆ ಬೇಸರ ಆಗಿದೆ. ಈಗಾಗಲೇ ಬೆಂಗಳೂರಲ್ಲಿ ಕನ್ನಡ ವರ್ಷನ್ ಪ್ರೀಮಿಯರ್​​ ಶೋಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಮಾರ್ಚ್ 17ರಂದು ‘ಧುರಂಧರ್ 2’ ಚಿತ್ರಕ್ಕೆ ಪ್ರಮಾಣ…

Read More

ವೈದ್ಯೆಯಾದ ಶ್ರೀಲೀಲಾ: ಸಹಪಾಠಿಗಳೊಟ್ಟಿಗೆ ಚಿತ್ರಗಳ ಹಂಚಿಕೊಂಡ ನಟಿ

ನಟಿ ಶ್ರೀಲೀಲಾ ಈಗ ಪ್ಯಾನ್ ಇಂಡಿಯಾ ನಟಿಯಾಗಿದ್ದಾರೆ. ತೆಲುಗು, ಹಿಂದಿ ಮತ್ತು ಬಾಲಿವುಡ್​​ನಲ್ಲಿ ಬಲು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ ಅವರು ಇನ್ನು ಮುಂದೆ ವೈದ್ಯೆ ಸಹ. ಓದುತ್ತಲೇ ಸಿನಿಮಾ ರಂಗದಲ್ಲಿಯೂ ತೊಡಗಿಸಿಕೊಂಡಿದ್ದ ಶ್ರೀಲೀಲಾ ಎಂಬಿಬಿಎಸ್ ಮುಗಿಸಿದ್ದಾರೆ. ಮುಂಬೈನ ಡಿವೈ ಯುನಿವರ್ಸಿಟಿಯ ವೈದ್ಯಕೀಯ ವಿದ್ಯಾರ್ಥಿನಿ ಆಗಿದ್ದ ಶ್ರೀಲೀಲಾ, ವೈದ್ಯಕೀಯ ಪದವಿ ಮುಗಿಸಿದ್ದು, ಇದೀಗ ಅಧಿಕೃತವಾಗಿ ವೈದ್ಯೆ. 2020ರಲ್ಲಿ ಎಂಬಿಬಿಎಸ್ ಪದವಿ ಆರಂಭಿಸಿದ ನಟಿ ಶ್ರೀಲೀಲಾ ಇದೀಗ ಪದವಿ ಮುಗಿಸಿದ್ದು, ಘಟಿಕೋತ್ಸವದ ಚಿತ್ರಗಳನ್ನು ಸಾಮಾಜಿಕ…

Read More

RCBಯ ಪಂಚ ಬೌಲರ್​ಗಳೇ ವೈಭವ್​ ಸೂರ್ಯವಂಶಿಯ ಮುಂದಿನ ಟಾರ್ಗೆಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ದಿಗ್ಗಜ ಬೌಲರ್‌ಗಳ ನಿದ್ದೆಗೆಡಿಸುತ್ತಿದ್ದಾರೆ. ಇತ್ತೀಚೆಗೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಜಸ್​ಪ್ರೀರ್ ಬುಮ್ರಾ ಅವರ ಓವರ್‌ನಲ್ಲಿ ಅಬ್ಬರಿಸಿದ್ದ ವೈಭವ್, ಈಗ ಏಪ್ರಿಲ್ 10 ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯಕ್ಕೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬುಮ್ರಾ ವಿರುದ್ಧ ‘ಬಿರುಗಾಳಿ’! ಮುಂಬೈ ಇಂಡಿಯನ್ಸ್ ವಿರುದ್ಧದ ಮಳೆಬಾಧಿತ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ತೋರಿದ ಆಟ ಅಪ್ರತಿಮವಾಗಿತ್ತು. ವಿಶ್ವದ…

Read More

ಝಿಂಬಾಬ್ವೆ ವಿರುದ್ಧ ಭಾರತ ಎಷ್ಟು ರನ್​ಗಳಿಂದ ಗೆಲ್ಲಬೇಕು? – Kannada News | India’s Scenarios to Reach a Positive NRR

T20 World Cup 2026: ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡ ತನ್ನ ಸೆಮಿಫೈನಲ್​ ಹಾದಿಯನ್ನು ಸುಗಮಗೊಳಿಸಬಹುದು. ಅದರಲ್ಲೂ ನೆಟ್ ರನ್​ ರೇಟ್ ಹೆಚ್ಚಿಸಿಕೊಂಡರೆ ಮಾತ್ರ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರ ಸರಳವಾಗಲಿದೆ. ಹಾಗಿದ್ರೆ ಝಿಂಬಾಬ್ವೆ ವಿರುದ್ಧ ಭಾರತ ತಂಡ ಎಷ್ಟು ರನ್​ಗಳ…

Read More

Ashes: ಸಿಡ್ನಿ ಟೆಸ್ಟ್​ಗೆ ಆಡುವ ಹನ್ನೆರಡರ ಬಳಗ ಘೋಷಿಸಿದ ಇಂಗ್ಲೆಂಡ್‌ – Kannada News | Ashes Final Test: England Announce 12 Man Squad for Sydney Decider

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ (Australia vs England) ನಡುವಿನ ನಡೆಯುತ್ತಿರುವ ಆಶಸ್ ( Ashes) ಸರಣಿಯು ಅಂತಿಮ ಹಂತವನ್ನು ತಲುಪಿದೆ. ಆತಿಥೇಯ ಆಸ್ಟ್ರೇಲಿಯಾ ಈಗಾಗಲೇ ಆಶಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಇತ್ತ ಸರಣಿ ಕಳೆದುಕೊಂಡಿರುವ ಇಂಗ್ಲೆಂಡ್‌ ಮೆಲ್ಬೋರ್ನ್ ಟೆಸ್ಟ್‌ ಗೆದ್ದು ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಿದೆ. ಇದೀಗ ಸರಣಿಯ ಕೊನೆಯ ಪಂದ್ಯವನ್ನು ಗೆದ್ದು 3-2 ಅಂತರದಿಂದ ಪ್ರವಾಸ ಅಂತ್ಯಗೊಳಿಸಲು ನೋಡುತ್ತಿದೆ. ಸರಣಿಯ ಕೊನೆಯ ಪಂದ್ಯ ಸಿಡ್ನಿ ಮೈದಾನದಲ್ಲಿ ಜನವರಿ 4 ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕಾಗಿ ಇಂಗ್ಲೆಂಡ್‌ ತನ್ನ…

Read More

ಗೃಹ ಕಾರ್ಮಿಕರ ಕನಿಷ್ಠ ವೇತನ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ನಕಾರ – Kannada News | Supreme Court Declines PIL for Domestic Workers Minimum Wage: State Action Advised

ನವದೆಹಲಿ, ಜನವರಿ 29: ಗೃಹ ಕಾರ್ಮಿಕ(Domestic Worker) ರಿಗೆ ಸಮಗ್ರ ಕಾನೂನು ಚೌಕಟ್ಟು ಮತ್ತು ಕನಿಷ್ಠ ವೇತನ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೇಂದ್ರ ಮತ್ತು ರಾಜ್ಯಗಳು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡುವುದನ್ನು ಪರಿಗಣಿಸುವಂತೆ ಕೇಳುವ ರಿಟ್ ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಗೃಹ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಜಾರಿಗೊಳಿಸುವಂತಹ ವಿಷಯಗಳನ್ನು ಸಂಬಂಧಪಟ್ಟ ರಾಜ್ಯ ಅಧಿಕಾರಿಗಳಿಗೆ ಬಿಡುವುದು ಉತ್ತಮ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಭಾರತದ ಮುಖ್ಯ ನ್ಯಾಯಮೂರ್ತಿ…

Read More

ಕೃನಾಲ್ ಪಾಂಡ್ಯ ಬೌಲಿಂಗ್​ಗೆ ಬ್ಯಾನ್ ಭೀತಿ?

IPL 2026: ಐಪಿಎಲ್ 2026ರ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಆಡುತ್ತಿರುವ ಆಲ್-ರೌಂಡರ್ ಕೃನಾಲ್ ಪಾಂಡ್ಯ (Krunal Pandya) ತಮ್ಮ ವಿಭಿನ್ನ ಬೌಲಿಂಗ್ ಶೈಲಿಯಿಂದ ಭಾರಿ ಚರ್ಚೆಗೆ ಕಾರಣವಾಗಿದ್ದಾರೆ. ಒಬ್ಬ ಸ್ಪಿನ್ನರ್ ಆಗಿದ್ದರೂ 120-125 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡುತ್ತಿರುವುದು ಅಭಿಮಾನಿಗಳಲ್ಲಿ ಮತ್ತು ವಿಮರ್ಶಕರಲ್ಲಿ ಕುತೂಹಲ ಹಾಗೂ ಅನುಮಾನಗಳನ್ನು ಮೂಡಿಸಿದೆ. ಚರ್ಚೆಗೆ ಕಾರಣವೇನು? ಏಪ್ರಿಲ್ 5, 2026 ರಂದು ನಡೆದ ಸಿಎಸ್‌ಕೆ (CSK) ವಿರುದ್ಧದ ಪಂದ್ಯದಲ್ಲಿ ಕೃನಾಲ್ ಪಾಂಡ್ಯ ಬರೋಬ್ಬರಿ 126.1 ಕಿ.ಮೀ. ವೇಗದಲ್ಲಿ…

Read More

ಅಬ್ಬಬ್ಬಾ ಏನ್ ಜನ ಗುರು! ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ – Kannada News | Full Crowd In Koppal Gavisiddheshwar Rathotsav video caught In Drone Camera

ಕೊಪ್ಪಳ, (ಜನವರಿ 05): ಭಕ್ತ ಸಾಗರದ ನಡುವೆ ಭವ್ಯ ರಥೋತ್ಸವಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ತಲೆ ಎತ್ತಿ ನಿಂತಿರುವ ಭಕ್ತರ ಸಮೂಹ. ಇರುವೆ ಸಾಲಿನಂತೆ ಸಾಗುತ್ತಿರುವ ಜನರ ದಂಡು.ಇದು ಕೊಪ್ಪಳದ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಕಂಡುಬಂದ ದೃಶ್ಯ. ಹೌದು..ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ (Koppal Gavisiddheshwar Rathotsav) ಇಂದು ಅದ್ದೂರಿಯಾಗಿ ನೆರವೇರಿತು. ನಮ್ಮ ಹೆಮ್ಮೆಯ ಕೊಪ್ಪಳ ಮೂಲದವರೇ ಆದ, ಸದ್ಯ ಮೇಘಾಲಯ ರಾಜ್ಯಪಾಲರಾಗಿರುವ ಗೌರವಾನ್ವಿತ ಹೆಚ್.ಸಿ. ವಿಜಯಶಂಕರ್…

Read More

RCB vs SRH: ಸೂಪರ್ ಮ್ಯಾನ್ ಫಿಲ್ ಸಾಲ್ಟ್ ಚಿರತೆಯ ಜಿಗಿತಕ್ಕೆ ದಂಗಾದ ಇಶಾನ್ ಕಿಶನ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಎಲ್ಲೆಲ್ಲಿಯೂ ಆರ್​ಸಿಬಿ ಆಟಗಾರ ಫಿಲ್ ಸಾಲ್ಟ್ ಅವರದ್ದೇ ಅಬ್ಬರ. ಈ ಪಂದ್ಯದಲ್ಲಿ ಫಿಲ್ ಸಾಲ್ಟ್ ಮೂರು ಅದ್ಭುತ ಕ್ಯಾಚ್​ಗಳನ್ನು ಹಿಡಿಯುವ ಮೂಲಕ ಇಡೀ ಮೈದಾನವೇ ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಅದರಲ್ಲೂ 80 ರನ್ ಬಾರಿಸಿ ಶತಕದತ್ತ ಮುನ್ನಗುತ್ತಿದ್ದ ಎಸ್​ಆರ್​ಎಚ್ ನಾಯಕ ಇಶಾನ್ ಕಿಶನ್ ಅವರ ಅತ್ಯಂತ ಕಷ್ಟಕರವಾದ ಕ್ಯಾಚ್ ಅನ್ನು ಸಾಲ್ಟ್, ಚಿರತೆಯಂತೆ ಎಗರಿ ಎಂದೇ ಕೈನಲ್ಲಿ ಹಿಡಿದರು. ಸ್ವತಃ ಇಶಾನ್ ಕಿಶನ್ ಅವರೇ ಸಾಲ್ಟ್ ಹಿಡಿದ ಈ ಅಸಾಧ್ಯವಾದ ಕ್ಯಾಚ್​ಗೆ ಒಂದು…

Read More

Ugadi Horoscope 2026: ಯುಗಾದಿ ಬಳಿಕ 1 ವರ್ಷ ಈ ಒಂದು ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಪರಾಭವನಾಮ ಸಂವತ್ಸರದಲ್ಲಿ ಮೇಷ ರಾಶಿಯವರಿಗೆ ದೊರೆಯುವ ಫಲಾಫಲಗಳ ಕುರಿತು ವಿಸ್ತೃತ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಇದು ಬಹಳಷ್ಟು ಅನುಕೂಲಕರವಾಗಿರುವ ವರ್ಷವಾಗಿದೆ ಎಂದು ಅವರು ಹೇಳಿದ್ದಾರೆ. ರಾಶ್ಯಾಧಿಪತಿಯಾದ ಕುಜನು ರಾಜ ಮತ್ತು ಮಂತ್ರಿಯಾಗಿರುವುದರಿಂದ ಸಾಕಷ್ಟು ಅದೃಷ್ಟಗಳು ಕೂಡಿಬರಲಿವೆ. ಗ್ರಹಗಳ ಸ್ಥಾನಗಳು ಮತ್ತು ಪ್ರಭಾವ: ಗುರು ಗ್ರಹವು ಮೂರನೇ ಮನೆಯಿಂದ ನಾಲ್ಕನೇ ಮನೆಗೆ, ನಂತರ ಅಕ್ಟೋಬರ್‌ನಲ್ಲಿ ಐದನೇ ಮನೆಗೆ ಸಾಗಲಿದೆ. ಶನಿ ಗ್ರಹ 12ನೇ ಮನೆಯಲ್ಲಿ,…

Read More