Headlines

‘ಪ್ರೇಮಲು’ ಫ್ಯಾನ್ಸ್‌ಗೆ ಶಾಕಿಂಗ್ ನ್ಯೂಸ್; ಆ ಒಂದು ಕಾರಣಕ್ಕೆ ಸೀಕ್ವೆಲ್ ಕೈ ಬಿಟ್ಟ ಚಿತ್ರತಂಡ

2024ರಲ್ಲಿ ತೆರೆಕಂಡ ‘ಪ್ರೇಮಲು’ ಸಿನಿಮಾ (Premalu) ಸೃಷ್ಟಿಸಿದ ಕ್ರೇಜ್ ಅಷ್ಟಿಷ್ಟಲ್ಲ. ನಸ್ಲೆನ್ ಮತ್ತು ಮಮಿತಾ ಬೈಜು ಮುಖ್ಯ ಪಾತ್ರದಲ್ಲಿ ನಟಿಸಿದ್ದ ಈ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಯುವ ಪ್ರೇಕ್ಷಕರ ಮನಗೆದ್ದು, ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಕೇವಲ ಮಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತಾದ್ಯಂತ ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಹೀಗಾಗಿ, ‘ಪ್ರೇಮುಲು’ ಚಿತ್ರಕ್ಕೆ ಸೀಕ್ವೆಲ್ ಮಾಡಲು ತಂಡ ಪ್ಲ್ಯಾನ್ ಮಾಡಿತ್ತು. ಆದರೆ, ಈಗ ಅದನ್ನು ಕೈ ಬಿಟ್ಟಿದೆ. ಮೊದಲ ಭಾಗದ ಭರ್ಜರಿ ಯಶಸ್ಸಿನ ಬೆನ್ನಲ್ಲೇ,…

Read More

ರಸ್ತೆ ಗುಂಡಿಗಳ ಪತ್ತೆಗೆ ಎಐ ಮೊರೆಹೋದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – Kannada News | NHAI Adopts AI and Drones for Smart Pothole Detection and Highway Maintenance

ಬೆಂಗಳೂರು, ಜೂನ್​​ 17: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ದೇಶದ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದ್ದು, ಕೃತಕ ಬುದ್ಧಿಮತ್ತೆ (AI), ಡ್ರೋನ್‌ಗಳು ಹಾಗೂ ಸುಧಾರಿತ ಡೇಟಾ ವಿಶ್ಲೇಷಣಾ ತಂತ್ರಜ್ಞಾನಗಳನ್ನು ಬಳಸುವ ಪೂರ್ವಾನುಮಾನ ಆಧಾರಿತ ಆಸ್ತಿ ನಿರ್ವಹಣಾ ವ್ಯವಸ್ಥೆ (Predictive Asset Management Framework) ಅಳವಡಿಸಿಕೊಳ್ಳುತ್ತಿದೆ. ಗುಂಡಿಗಳು ಮತ್ತು ಇತರ ರಸ್ತೆ ದೋಷಗಳು ಗಂಭೀರ ಸಮಸ್ಯೆಗಳಾಗುವ ಮುನ್ನವೇ ಅವುಗಳನ್ನು ಪತ್ತೆಹಚ್ಚಿ ದುರಸ್ತಿಗೊಳಿಸುವುದು ಈ ಹೊಸ ವ್ಯವಸ್ಥೆಯ ಮುಖ್ಯ ಉದ್ದೇಶವಾಗಿದೆ. ರಾಷ್ಟ್ರೀಯ ಹೆದ್ದಾರಿಗಳ ಸ್ಥಿತಿಯನ್ನು ಪರಿಶೀಲಿಸಲು…

Read More

Daily Devotional: ಯಾರಿಗೆ ಯಾವ ವಿಧವಾಗಿ ನಮಸ್ಕಾರ ಮಾಡಬೇಕು? – Kannada News | Daily Devotional: The Spiritual Significance of Namaskara: A Guide to Proper Devotional Greetings

ಬೆಂಗಳೂರು, ಜನವರಿ 30: ನಾವು ಮಾಡುವ ನಮಸ್ಕಾರವು ಕೇವಲ ಯಾಂತ್ರಿಕವಾಗಿರದೆ, ಶ್ರದ್ಧೆ, ಭಕ್ತಿ ಮತ್ತು ವಿನಯದಿಂದ ಕೂಡಿರಬೇಕು. ಆಗ ಮಾತ್ರ ಅದರ ಫಲ ಸಿಗುತ್ತದೆ. ವಿಷ್ಣು, ಶಿವ ಮತ್ತು ಅವರ ಅಂಶಗಳಿರುವ ದೇವರುಗಳಿಗೆ ನಮಸ್ಕರಿಸುವಾಗ ಎರಡೂ ಕೈಗಳನ್ನು ಜೋಡಿಸಿ, ತಲೆಯ ಮೇಲೆ ಸುಮಾರು ಹನ್ನೆರಡು ಇಂಚು ಎತ್ತರದಲ್ಲಿ ಹಿಡಿದು ತಲೆಬಾಗಿ ನಮಸ್ಕರಿಸಬೇಕು. ಇತರ ಎಲ್ಲಾ ದೇವರುಗಳಿಗೆ ತಲೆಯ ಮೇಲೆ ಕೈಗಳನ್ನು ಜೋಡಿಸಿ ನಮಸ್ಕರಿಸುವುದು ಸೂಕ್ತ. ಗುರುಗಳಿಗೆ ನಮಸ್ಕರಿಸುವಾಗ ಬಾಯಿಂದ ನಮಸ್ಕಾರ ಎಂದು ಹೇಳುವುದನ್ನು ತಪ್ಪಿಸಬೇಕು. ಬದಲಿಗೆ, ಸಂಪೂರ್ಣವಾಗಿ…

Read More

ನಟ ರಾಜವರ್ಧನ್ ಪ್ಯಾನ್ ಏಷ್ಯಾ ಸಿನಿಮಾ ಕನಸಿಗೆ ವರ್ಷಗಳಿಂದ ನಡೆದಿದೆ ತಯಾರಿ

ಹಿರಿಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ ಈವರೆಗೂ 4 ಸಿನಿಮಾಗಳಲ್ಲಿ ಹೀರೋ ಆಗಿ ನಟಿಸಿದ್ದಾರೆ. ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪ್ರಯತ್ನ ಮಾಡಿದ್ದರು. ಈಗ ಪ್ಯಾನ್ ಏಷ್ಯಾ ಪ್ರಯತ್ನಕ್ಕೆ ಕೈ ಹಾಕುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಅವರ ಹೊಸ ಸಿನಿಮಾಗೆ ಈಗಾಗಲೇ ಮುಹೂರ್ತ ನೇರವೇರಿದೆ. ಗಣಪತಿ ದೇವಸ್ಥಾನದಲ್ಲಿ ಸಿನಿಮಾದ ಮುಹೂರ್ತಕ್ಕೆ ಚಾಲನೆ ನೀಡುವ ಮೂಲಕ ಕೆಲಸಗಳನ್ನು ಆರಂಭಿಸಲಾಗಿದೆ. ಈ ಸಿನಿಮಾಗಾಗಿ ರಾಜವರ್ಧನ್ (Rajavardhan) ಅವರು ಇತ್ತೀಚಿನ ಕೆಲವು ವರ್ಷಗಳಿಂದ ತಯಾರಿ ಮಾಡಿಕೊಂಡಿದ್ದಾರೆ. ಕೆಜಿಎಫ್, ಕಾಂತಾರ, ಟಾಕ್ಸಿಕ್…

Read More

ಅಲ್ಲು ಅರ್ಜುನ್ ‘ಆಸ್ತಿ’ ಎಂದವನಿಗೆ ಸರಿಯಾಗಿ ಝಾಡಿಸಿದ ನಟಿ – Kannada News | Seerat Kapoor slams troll who call her Allu Arjun’s property

ಸಿನಿಮಾರಂಗ (Cinema) ಪುರುಷ ಪ್ರಧಾನವಾದುದು, ಇಲ್ಲಿ ಮಹಿಳೆಯರು ವಿಶೇಷವಾಗಿ ನಾಯಕಿಯರು ತೀವ್ರ ಟೀಕೆ, ವಿಮರ್ಶೆ, ನಿಂದನೆ, ದೌರ್ಜನ್ಯಕ್ಕೆ ಒಳಗಾಗುತ್ತಾರೆ. ನಟಿಯರನ್ನು ಕೀಳಾಗಿ ನಡೆಸಿಕೊಂಡಿರುವ ಸಾಕಷ್ಟು ಉದಾಹರಣೆಗಳು ಚಿತ್ರರಂಗದಲ್ಲಿ ಇವೆ. ಈ ಸಾಮಾಜಿಕ ಜಾಲತಾಣ ಬಂದ ಬಳಿಕವಂತೂ ನಟಿಯರ ಬಗ್ಗೆ ನಿಂದನೆ, ಕೀಳು ಹೇಳಿಕೆ ಇನ್ನಷ್ಟು ಹೆಚ್ಚಾಗಿದೆ. ಈ ಆನ್​​ಲೈನ್ ಕಿರುಕುಳದಿಂದ ಯಾವ ನಟಿಯರೂ ತಪ್ಪಿಸಿಕೊಳ್ಳಲಾಗಿಲ್ಲ. ಎಷ್ಟೋ ಮಂದಿ ನಟಿಯರು, ‘ಇದು ಸಾಮಾನ್ಯ’ ಎಂದು ಕೈತೊಳೆದು ಸುಮ್ಮನಾಗಿಬಿಟ್ಟಿದ್ದಾರೆ. ಆದರೆ ಕೆಲವರು ಮಾತ್ರ ಆನ್​​ಲೈನ್ ಕಿರುಕುಳದ ವಿರುದ್ಧ ಗಟ್ಟಿ ದನಿ…

Read More

ನಂಬಿಸಿ ಅತ್ಯಾಚಾರವೆಸಗಿ ಬಿಟ್ಟು ಹೋದ ಪ್ರಿಯಕರ, ಸಹಾಯ ಮಾಡುವುದಾಗಿ ಕರೆದೊಯ್ದು ಅತ್ಯಾಚಾರವೆಸಗಿ ಕೊಂದ ಅಪರಿಚಿತ – Kannada News | Odisha Elopement Plan Turns Deadly: Woman Assaulted Twice Before Fatal Fall from Roof

ಒಡಿಶಾ, ಮಾರ್ಚ್​ 01: ಮದುವೆ(Marriage)ಯಾಗುವುದಾಗಿ ನಂಬಿಸಿ ಯುವತಿಯನ್ನು ಕರೆದೊಯ್ದು ಪ್ರಿಯಕರ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಜಗತ್ಸಿಂಗ್​ಪುರದಲ್ಲಿ ನಡೆದಿದೆ. ನಂತರ ಅಪರಿಚಿತ ವ್ಯಕ್ತಿಯೊಬ್ಬ ಸಹಾಯ ಮಾಡುವುದಾಗಿ ಕರೆದೊಯ್ದು ಮತ್ತೆ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಫೆಬ್ರವರಿ 22ರಂದು ಯುವತಿ ಗೆಳೆಯನಿಗಾಗಿ ಮನೆಬಿಟ್ಟು ಬಂದಿದ್ದಳು, ಮದುವೆಯಾಗುವ ಆಸೆ ತೋರಿಸಿ ದೇವಸ್ಥಾನದಲ್ಲಿ ಭೇಟಿಯಾಗೋಣ ಎಂದು ಆಹ್ವಾನಿಸಿದ್ದ, ಅಲ್ಲಿಂದ ಆಕೆ ಗೆಳೆಯನೊಂದಿಗೆ ಓಡಿ ಹೋಗಲು ನಿರ್ಧರಿಸಿದ್ದಳು. ಬದಲಾಗಿ, ಆತ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ, ನಂತರ ಬಸ್…

Read More

ಗದಗದಲ್ಲಿ ಮತ್ತೊಂದು ಅಚ್ಚರಿಯ ಘಟನೆ: ಆ ಒಂದು ಶಬ್ದಕ್ಕೆ ದುರ್ಗಮ್ಮನ ಮೂರ್ತಿ ಕಾರಣ – Kannada News | Durga Devi Anklet Miracle in Korlahallis Anjaneya Temple

ಗದಗ, ಜ.17: ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ನಿಗೂಢ ಶಬ್ದವೊಂದು ಕೇಳಿ ಗ್ರಾಮಸ್ಥರ ಅಚ್ಚರಿಗೊಂಡಿದ್ದಾರೆ. ದೇಗುಲದ ಗರ್ಭಗುಡಿಯಲ್ಲಿ ದುರ್ಗಾದೇವಿ ಮತ್ತು ಮಾಯಮ್ಮ ದೇವಿಯ ಗೆಜ್ಜೆ ಸದ್ದು ಹಾಗೂ ಗಂಟೆ ನಾದ ಕೇಳಿಬರುತ್ತಿದ್ದು, ಇದು ಮೂರು ದಿನಗಳಿಂದ ಈ ಶಬ್ದ ಕೇಳಿ ಬರುತ್ತಿದೆ. ಗ್ರಾಮಸ್ಥರಾದ ಗಂಗವ್ವ ಅವರ ಪ್ರಕಾರ, ದುರ್ಗಮ್ಮನ ಮೂರ್ತಿಯನ್ನು ಬಣ್ಣಕ್ಕೆ ತಂದ ನಂತರ ಈ ಘಟನೆಗಳು ಪ್ರಾರಂಭವಾಗಿವೆ. ಬುಧವಾರದಂದು ದೇಗುಲಕ್ಕೆ ತಂದ ಮೂರ್ತಿಗಳಿಂದ ಈ ಶಬ್ಧಗಳು ಕೇಳಿಬರುತ್ತಿದ್ದು, ಗ್ರಾಮಸ್ಥರು ಇದನ್ನು ಪವಾಡವೆಂದು…

Read More

Chanakya Niti: ಗಂಡ ಹೆಂಡತಿ ನಡುವಿನ ಜಗಳಗಳಿಗೆ ನಿಜವಾದ ಕಾರಣವೇ ಈ ಅಂಶಗಳು – Kannada News

ಗಂಡ ಹೆಂಡತಿ (husband and wife) ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಈಗಿನ ಕಾಲದಲ್ಲಿ ಗಂಡ ಹೆಂಡತಿಯ ಜಗಳ ಡಿವೋರ್ಸ್‌ ತನಕ ಎಂಬಂತಾಗಿದೆ. ಹೌದು ಈಗಂತೂ ಗಂಡ ಹೆಂಡತಿಯರ ನಡುವೆ ಹೊಂದಾಣಿಕೆಯ ಗುಣವೇ ಇಲ್ಲ, ಸಣ್ಣಪುಟ್ಟ ವಿಚಾರಗಳಿಗೂ ದೊಡ್ಡದಾಗಿ ಜಗಳವಾಡಿ ಸುಂದರ ಸಂಬಂಧವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಈ ಎಲ್ಲಾ ಜಗಳಗಳಿಗೆ ಈ ಅಂಶಗಳೇ ಮುಖ್ಯ ಕಾರಣವಾಗಿದ್ದು, ಗಂಡ ಹೆಂಡತಿ ಕೂತು ಅದನ್ನು ಬಗೆಹರಿಸಿದರೆ ಸಂಸಾರವನ್ನು ಸುಂದರವಾಗಿ ಸಾಗಿಸಬಹುದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ….

Read More

Mann Ki Baat: ಭಾರತದ ಅಭಿವೃದ್ಧಿಗೆ ಸೌರ ಹಾಗೂ ಪವನ ಶಕ್ತಿ ಬಹಳ ಮುಖ್ಯ: ಪ್ರಧಾನಿ ಮೋದಿ – Kannada News | Mann Ki Baat Focuses on Census Drive and Buddha’s Teachings

ನವದೆಹಲಿ, ಏಪ್ರಿಲ್ 26: ಭಾರತದ ಅಭಿವೃದ್ಧಿಗೆ ಸೌರಶಕ್ತಿ ಮತ್ತು ಪವನ ಶಕ್ತಿ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ನಾವು ವಿದ್ಯುತ್ ಅನ್ನು ಸಂರಕ್ಷಿಸಬೇಕು ಮತ್ತು ಸೌರ, ಪವನ ಶಕ್ತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಮನ್​ಕಿ ಬಾತ್​ನಲ್ಲಿ ಹೇಳಿದ್ದಾರೆ. ದಕ್ಷಿಣ ಅಮೆರಿಕದ ಚಿಲಿಯಲ್ಲಿರುವ ಒಂದು ಸಂಸ್ಥೆಯು ಭಗವಾನ್ ಬುದ್ಧನ ಬೋಧನೆಗಳನ್ನು ಪ್ರಚಾರ ಮಾಡುತ್ತಿದೆ. ಲಡಾಖ್ ಮೂಲದ ಡ್ರುಬ್ಬನ್ ಓಟ್ಜರ್ ರಿನ್‌ಪೋಚೆ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯವನ್ನು ನಡೆಸಲಾಗುತ್ತಿದೆ ಎಂದರು. 2027ರ ಜನಗಣತಿಯನ್ನು ದೇಶದ ಅಭಿವೃದ್ಧಿಯ ದಿಕ್ಸೂಚಿ…

Read More

ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ – Kannada News | 9 killed and 40 injured as bus rolled down into deep gorge in Himachal Pradesh

ಶಿಮ್ಲಾ, ಜನವರಿ 9: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಖಾಸಗಿ ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿದೆ. ಇದರ ಪರಿಣಾಮವಾಗಿ 9 ಜನರು ಸಾವನ್ನಪ್ಪಿದ್ದು, ಸುಮಾರು 40 ಮಂದಿ ಗಾಯಗೊಂಡಿದ್ದಾರೆ. ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಜಾರಿ ಕಣಿವೆಗೆ ಉರುಳಿ ಬಿದ್ದಾಗ ಈ ಅಪಘಾತ (Accident) ಸಂಭವಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅಪಘಾತದಲ್ಲಿ ಸಾವನ್ನಪ್ಪಿದವರ…

Read More