Headlines

ಇಂಗ್ಲಿಷ್​​, ಹಿಂದಿಯಲ್ಲಿ ಮನವಿ ಮಾಡಿದ ರೈತ: ಬಹುಭಾಷೆಯಲ್ಲಿ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ! – Kannada News | Elderly Farmer’s English, Hindi Speech Stuns MLA at Chikkanayakanahalli Taluk Office; Video Goes Viral

ತುಮಕೂರು, ಮೇ 13: ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ವಯಸ್ಕ ರೈತರೋರ್ವರು ತಮ್ಮ ಸಮಸ್ಯೆಗಳ ಬಗ್ಗೆ ಶಾಸಕರ ಬಳಿ ಇಂಗ್ಲಿಷ್​​ ಮತ್ತು ಹಿಂದಿಯಲ್ಲಿ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಹವಾಲು ನೀಡಲು ಬಂದ ರೈತ ಬೇರೆ ಬೇರೆ ಭಾಷೆಯಲ್ಲಿ ಮಾತನಾಡುತ್ತಿರುವುದನ್ನು ಕಂಡು ಶಾಸಕ ಸಿ.ಬಿ. ಸುರೇಶ್​​ ಬಾಬು ಅಚ್ಚರಿಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿ ಎದುರು ಅಚಲವಾಗಿ ನಿಂತಿರುವ ಈ ವಯೋವೃದ್ಧ ರೈತನ ಮನಕಲುಕುವ ಮನವಿಯನ್ನು ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಕೇಳಿ. ಅವರ…

Read More

ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ – Kannada News | Karnataka weather today bangalore chilly north hot no rain forecast

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ಹವಾಮಾನ (Karnataka weather today) ಹೇಗಿದೆ? ಎಂಬುದನ್ನು ಇಲ್ಲಿ ಹೇಳಲಾಗಿದೆ. ಹವಾಮಾನ ವರದಿಗಳ ಪ್ರಕಾರ ಬೆಂಗಳೂರು ಚಳಿಯ ವಾತಾವರಣ ಇರಲಿದೆ. ರ್ನಾಟಕದಾದ್ಯಂತ ಹವಾಮಾನವು ಹೆಚ್ಚಾಗಿ ಶುಷ್ಕ ಮತ್ತು ಬಿಸಿಲಿನಿ೦ದ ಕೂಡಿರುತ್ತದೆ.ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ತಾಪಮಾನವು 30°C ನಿಂದ 34°C ವರೆಗೆ ಇರುವ ಸಾಧ್ಯತೆಯಿದೆ.ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 18°C ದಾಖಲಾಗುವ ಸಂಭವವಿದೆ. ಆಕಾಶವು ಭಾಗಶಃ ಮೋಡಗಳಿಂದ ಕೂಡಿರುತ್ತದೆ. ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಹವಾಮಾನವು…

Read More

Karnataka Budget 2026: ಬಜೆಟ್​ನಲ್ಲಿ ಇಲಾಖಾವಾರು ಹಣ ಹಂಚಿಕೆ: ಯಾವ ಕ್ಷೇತ್ರಕ್ಕೆ ಎಷ್ಟು ಪಾಲು?

ಬೆಂಗಳೂರು, ಮಾ.6: ಇಂದು (ಮಾ.6) ಮಂಡನೆಯಾದ 2026-27ನೇ ಸಾಲಿನ ರಾಜ್ಯ ಬಜೆಟ್‌ನ ಒಟ್ಟು ಗಾತ್ರ ಸರಿಸುಮಾರು 4.48 ಲಕ್ಷ ಕೋಟಿ ರೂ. ಇದರಲ್ಲಿ ಹಲವು ಇಲಾಖೆಗಳಿಗೆ ಹಂಚಿಕೆಗಳನ್ನು ಮಾಡಲಾಗಿದೆ. ಅದರಲ್ಲಿ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರವು ವಿವಿಧ ಇಲಾಖೆಗಳಿಗೆ ಹಣವನ್ನು ನೀಡಿದೆ. ಯಾವೆಲ್ಲ ಇಲಾಖೆಗಳಿಗೆ ಎಷ್ಟು ಅನುದಾನವನ್ನು ನೀಡಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ. ಇನ್ನು ಈ ಬಜೆಟ್​​ನಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿಲಾಗಿದೆ. ರಾಜ್ಯದ ಇತಿಹಾಸದಲ್ಲೇ ಶಿಕ್ಷಣ ಕ್ಷೇತ್ರಕ್ಕೆ ಈ…

Read More

Gold Rates: 10 ಗ್ರಾಮ್ ಚಿನ್ನದ ಬೆಲೆಯಲ್ಲಿ 9,450 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ನಿಲ್ಲುತ್ತಿಲ್ಲ. ಬಂಗಾರದ ಬೆಲೆ (Gold Rates) ಒಂದೇ ದಿನ ಒಂದು ಗ್ರಾಮ್​ಗೆ ಬರೋಬ್ಬರಿ 1,000 ರೂ ಸಮೀಪದಷ್ಟು ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ 14,000 ರೂ ಕೆಳಗೆ ಬಂದಿದೆ. ಇದೇ ಟ್ರೆಂಡ್ ಮುಂದುವರಿದರೆ ಚಿನ್ನದ ಬೆಲೆ ನಾಲ್ಕಂಕಿಗೆ ಬಂದರೂ ಅಚ್ಚರಿ ಇಲ್ಲ. ಇನ್ನು, ಬೆಳ್ಳಿ ಬೆಲೆಯಲ್ಲಿ 15 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

‘ಅಮೆರಿಕಾ ಅಮೆರಿಕಾ 2’ ಚಿತ್ರ ಘೋಷಿಸಿದ ನಾಗತಿಹಳ್ಳಿ ಚಂದ್ರಶೇಖರ್ – Kannada News | America America 2: Nagathihalli Chandrashekar Announces Kannada Sequel; Shooting Done

ಕನ್ನಡ ಚಿತ್ರರಂಗದ ಸಾರ್ವಕಾಲಿಕ ಕ್ಲಾಸಿಕ್ ಸಿನಿಮಾಗಳಲ್ಲಿ ಒಂದಾದ ‘ಅಮೆರಿಕಾ ಅಮೆರಿಕಾ’ (America America) ಸೃಷ್ಟಿಸಿದ್ದ ಹವಾ ಅಷ್ಟಿಷ್ಟಲ್ಲ. ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆ್ಯಕ್ಷನ್ ಕಟ್ ಹೇಳಿದ್ದ ಆ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೂಪರ್ ಹಿಟ್ ಆಗಿತ್ತು. ಇದೀಗ ‘ಅಮೆರಿಕಾ ಅಮೆರಿಕಾ 2’ ಸಿನಿಮಾ ಸಿದ್ಧವಾಗುತ್ತಿದ್ದು, ಸಿನಿರಸಿಕರಲ್ಲಿ ಭಾರೀ ಕುತೂಹಲ ಹಾಗೂ ಭರಪೂರ ನಿರೀಕ್ಷೆ ಮೂಡಿಸಿದೆ. ಸದ್ಯದ ಮಾಹಿತಿ ಪ್ರಕಾರ, ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್ ಈಗಾಗಲೇ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ನಾಗತಿಹಳ್ಳಿ ಚಂದ್ರಶೇಖರ್ ಅವರು…

Read More

ಮಾಸ್ಕೋ: ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು – Kannada News | Senior Russian Military Officer Killed in Moscow Car Bomb Explosion

ರಷ್ಯಾ, ಡಿಸೆಂಬರ್ 22: ಮಾಸ್ಕೋದಲ್ಲಿ ಕಾರೊಳಗೆ ಬಾಂಬ್ ಸ್ಫೋಟಗೊಂಡಿದ್ದು, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್  ಸಾವನ್ನಪ್ಪಿದ್ದಾರೆ. ಈ ಸ್ಫೋಟದ ಹಿಂದೆ ಉಕ್ರೇನ್ ಪಡೆಗಳ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 2022 ರಲ್ಲಿ ಮಾಸ್ಕೋ ಉಕ್ರೇನ್‌ಗೆ ಸೈನ್ಯವನ್ನು ಕಳುಹಿಸಿದ ನಂತರ, ರಷ್ಯಾ ಮತ್ತು ರಷ್ಯಾ ನಿಯಂತ್ರಿತ ಉಕ್ರೇನಿಯನ್ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಅಧಿಕಾರಿಗಳು ಮತ್ತು ಕ್ರೆಮ್ಲಿನ್ ಪರ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ದಾಳಿಗಳು ನಡೆದಿವೆ. ಏಪ್ರಿಲ್‌ನಲ್ಲಿ ಮಾಸ್ಕೋ ಬಳಿ ನಡೆದ ಕಾರು ಸ್ಫೋಟದಲ್ಲಿ ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಸಾವನ್ನಪ್ಪಿದ್ದರು….

Read More

ನಟ ಸಲ್ಮಾನ್ ಖಾನ್ ಮನೆಯಲ್ಲಿ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದ ಸಿಬ್ಬಂದಿ – Kannada News | Snake rescued at Salman Khan Mumbai home Galaxy Apartment Photo Goes Viral

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಮುಂಬೈನ ಪ್ರಸಿದ್ಧ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ (Galaxy Apartment) ಆವರಣದಲ್ಲಿ ಸೋಮವಾರ (ಮೇ 18) ಹಾವೊಂದು ಪತ್ತೆಯಾಗಿದ್ದು, ಅದನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಅಪಾರ್ಟ್‌ಮೆಂಟ್‌ನ ನೆಲ ಅಂತಸ್ತಿನಲ್ಲಿ ಹಾವು (Snake) ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿಯು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹಾವು ಹಿಡಿಯುವ ತಜ್ಞರು ಅತ್ಯಂತ ಜಾಣ್ಮೆಯಿಂದ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಹಾವು ಕಚ್ಚಿದ್ದ ಘಟನೆಯನ್ನು ಫ್ಯಾನ್ಸ್…

Read More

30ರ ಹರಯದಲ್ಲಿ ಮೊಣಕಾಲು ನೋವು ಹೆಚ್ಚಾಗಿ ಕಂಡುಬರುತ್ತಿರುವುದಕ್ಕೆ ಕಾರಣವೇನು? ತಜ್ಞರು ನೀಡಿರುವ ಕಾರಣ ಇಲ್ಲಿದೆ – Kannada News | Why Do Young Adults Get Knee Pain? Sports Injuries, Bad Posture & Solutions

ಒಂದು ಕಾಲದಲ್ಲಿ ಮೊಣಕಾಲು ನೋವು (Knee Pain), ಸಂಧಿ ಗಟ್ಟಿತನ ಮತ್ತು ನಡೆಯಲು ತೊಂದರೆ ಎನ್ನುವುದು ಹೆಚ್ಚಾದ ವಯಸ್ಸಿನ ಸಮಸ್ಯೆ ಎಂದು ಭಾವಿಸಲಾಗುತ್ತಿತ್ತು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಇತ್ತೀಚಿನ ದಿನಗಳಲ್ಲಿ 25ರಿಂದ 35 ವರ್ಷದ ಯುವಕರಲ್ಲಿಯೇ ಮೊಣಕಾಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ವೈದ್ಯರ ಪ್ರಕಾರ, ಒಂದೇ ಕಡೆ ಕುಳಿತು ಕೆಲಸ ಮಾಡುವ ಜೀವನಶೈಲಿ, ದೈಹಿಕ ಚಟುವಟಿಕೆ ಕೊರತೆ, ಹೆಚ್ಚುತ್ತಿರುವ ತೂಕ ಮತ್ತು ಅಸಮತೋಲಿತ ಫಿಟ್ನೆಸ್ ರುಟೀನ್ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಆರ್ಥೋಪೆಡಿಕ್ ತಜ್ಞ ಡಾ….

Read More

Athiratha Maharatha: ಅತೀರಥ ಮಹಾರಥರು ಎಂದರೆ ಯಾರು ಗೊತ್ತಾ? ಸಂಪೂರ್ಣ ವಿವರ ಇಲ್ಲಿದೆ – Kannada News | Unveiling the True Meaning of Athiratha and Maharatha: Ancient Warrior Ranks

ಪ್ರಾಚೀನ ಯುದ್ಧಗಳ ಸಂದರ್ಭದಲ್ಲಿ ಬಳಕೆಯಲ್ಲಿದ್ದ ಅತಿರಥ ಮಹಾರಥ ಪದಗಳ ನಿಜವಾದ ಅರ್ಥವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇವು ಯುದ್ಧದಲ್ಲಿ ಭಾಗವಹಿಸುವ ಯೋಧರ ಶಕ್ತಿ ಮತ್ತು ಕಾರ್ಯಕ್ಷಮತೆಯನ್ನು ಅಳೆಯುವ ಮಾನದಂಡಗಳಾಗಿದ್ದವು. ಯುದ್ಧದಲ್ಲಿ ಯೋಧನೊಬ್ಬ ಏಕಕಾಲದಲ್ಲಿ ಎಷ್ಟು ಎದುರಾಳಿಗಳೊಂದಿಗೆ ಹೋರಾಡಬಲ್ಲನು ಎಂಬುದರ ಆಧಾರದ ಮೇಲೆ ಈ ಶ್ರೇಣಿಗಳನ್ನು ವರ್ಗೀಕರಿಸಲಾಗಿದೆ. ಒಟ್ಟು ಐದು ವಿಭಾಗಗಳಿದ್ದು, ಅವು ಕ್ರಮವಾಗಿ ರಥ, ಅತಿರಥ, ಮಹಾರಥ, ಅತಿಮಹಾರಥ ಮತ್ತು ಮಹಾಮಹಾರಥ. ಮೊದಲನೆಯದಾಗಿ, ರಥ…

Read More

PBKS vs GT Playing XI: ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಉಭಯ ತಂಡಗಳು ಐಪಿಎಲ್ ಅಭಿಯಾನ ಆರಂಭಿಸುತ್ತಿದ್ದು, ಹೀಗಾಗಿ ಎರಡೂ ತಂಡಗಳು ಶುಭಾರಂಭ ಮಾಡುವ ಇರಾದೆಯಲ್ಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ… ಗುಜರಾತ್…

Read More