Headlines

ಸತ್ತವರ ಹೆಸರಿನಲ್ಲಿ ಕೋಟ್ಯಂತರ ರೂ. ಅಕ್ರಮ! ತಾಲೂಕು ಪಂಚಾಯಿತಿಯ ಸಿಬ್ಬಂದಿ ಅಮಾನತು

ತುಮಕೂರು, ಏಪ್ರಿಲ್ 11: ನಿವೃತ್ತಿ ಹಾಗೂ ಮರಣ ಹೊಂದಿದ ಸರ್ಕಾರಿ ನೌಕರರ ಹೆಸರನ್ನು ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ ಪ್ರಕರಣ ತುಮಕೂರು (Tumkur) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ಅವರನ್ನು ಅಮಾನತು ಮಾಡಲಾಗಿದೆ. ಆಡಿಟ್ ವೇಳೆ ಸತ್ಯ ಬಯಲು ಪಂಚಾಯಿತಿ ವ್ಯಾಪ್ತಿಯ ನಿವೃತ್ತಿ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ನಗದೀಕರಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನ ಮೊದಲಿಗೆ ಮೂಡಿತ್ತು. ಬಳಿಕ…

Read More

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ! – Kannada News | Kobbari Hori Invades Haveri Restaurant: Video goes Viral

ಹಾವೇರಿ, ಡಿಸೆಂಬರ್ 29: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಫ್ರಾನ್ಸ್ ಕೊಡಲ್ಲವೆಂದಾಗ ಹುಟ್ಟುಕೊಂಡ ಕಿಚ್ಚು; ಡಿಆರ್​ಡಿಒ ವಿಜ್ಞಾನಿಗಳು ಗ್ಯಾನ್ ಚಿಪ್ ಟೆಕ್ನಾಲಜಿ ರಹಸ್ಯ ಭೇದಿಸಿದ ಕಥೆ – Kannada News | Inspiring story of DRDO scientists indigenously developing GaN chip tech after France denial

ದೃಢ ಸಂಕಲ್ಪ ಮತ್ತು ಅವಶ್ಯಕತೆ ಎರಡೂ ಸೇರಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಭಾರತ ಗ್ಯಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ  (GaN semiconductor technology) ಸಿದ್ಧಿಸಿಕೊಂಡ ಕಥೆ ಸಾಕ್ಷಿಯಾಗಿದೆ. ಗ್ಯಾನ್ ಚಿಪ್​ಗಳನ್ನು ತಯಾರಿಸಬಲ್ಲ ತಂತ್ರಜ್ಞಾನ ಹೊಂದಿದ ಐದಾರು ದೇಶಗಳ ಸಾಲಿಗೆ ಭಾರತ ಸೇರಿಕೊಂಡಿದೆ. 2023ರಲ್ಲಿ ಡಾ. ಮೀನಾ ಮಿಶ್ರಾ (Dr. Meena Mishra) ನೇತೃತ್ವದಲ್ಲಿ ಡಿಆರ್​ಡಿಒ ವಿಜ್ಞಾನಿಗಳ ತಂಡವೊಂದು ಈ ಐತಿಹಾಸಿಕ ಸಾಧನೆ ಮಾಡಿ ವಿಶ್ವದ ಗಮನ ಸೆಳೆದಿತ್ತು. ಭಾರತದ ಸ್ವಾವಲಂಬನೆಯ ಹಾದಿಯಲ್ಲಿ ಅದು ನಿಜಕ್ಕೂ ಮಹತ್ವಪೂರ್ಣವೆನಿಸುವ ಒಂದು…

Read More

ಕಾಮಗಾರಿ ವಿಚಾರವಾಗಿ ಹೈಡ್ರಾಮ: ಆಣೆ ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್! – Kannada News | Chikkamagaluru Politics: High Drama as MLC CT Ravi Challenges MLA Thammaiah for Temple Oath Over Road Work

ಆಣೆ-ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್! ಚಿಕ್ಕಮಗಳೂರು, ಮೇ 22: ನಗರದ ರಾಂಪುರ ಗ್ರಾಮದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್​​ ಸದಸ್ಯ ಸಿ.ಟಿ ರವಿ ವಿರುದ್ಧ ಗೋಬ್ಯಾಕ್​​ ಘೋಷಣೆ ಕೂಗಿದ ಪರಿಣಾಮ, ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಕಿತ್ತಾಟ ನಡೆದಿದೆ. ಚಿಕ್ಕಮಗಳೂರು (Chikkamagaluru) ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ಈ ಕೇಸ್ ಭಾರಿ ಚರ್ಚೆಗೆ ಕಾರಣವಾಗಿದ್ದು, ಸಿ,ಟಿ ರವಿ ಈ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಕಾರಣ ನಾನೇ, ಯಾವ ದೇವಸ್ಥಾನಕ್ಕೆ…

Read More

ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾ ದಾಳಿ – Kannada News | Lokayukta Raids Kolar City Municipal Council Over Dual Birth Certificate registration

ಕೋಲಾರ, ಮೇ 25: ನಗರಸಭೆ ಆರೋಗ್ಯ ವಿಭಾಗದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜನನ, ಮರಣ ಪ್ರಮಾಣಪತ್ರ ವಿತರಣೆ ಆರೋಪ ಬೆನ್ನಲ್ಲೇ ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೀವಂತವಾಗಿರುವ ವ್ಯಕ್ತಿಗಳಿಗೆ ಮರಣ ಪ್ರಮಾಣಪತ್ರ ನೀಡಿರುವುದು ಮತ್ತು ಒಂದೇ ನೋಂದಣಿಯಲ್ಲಿ ಇಬ್ಬರು ಮಕ್ಕಳಿಗೆ ಜನನ ಪ್ರಮಾಣಪತ್ರ ವಿತರಿಸಿರುವುದು ಹಾಗೂ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನಿಸದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜನನ ಪ್ರಮಾಣಪತ್ರ ನೀಡಿರುವುದು ಸೇರಿದಂತೆ ಹಲವು ದೂರುಗಳು…

Read More

ಮಹಾರಾಷ್ಟ್ರದ ಪಲ್ಘಾರ್ ಹೆದ್ದಾರಿಯಲ್ಲಿ ಭೀಕರ ಅಪಘಾತ; 13 ಜನ ಸಾವು, ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ – Kannada News | 13 people died 20 injured in Maharashtras Palghar highway accident CM announces Rs 5 lakh aid

ಮುಂಬೈ, ಮೇ 18: ಮಹಾರಾಷ್ಟ್ರದ ಪಲ್ಘಾರ್‌ನಲ್ಲಿ ಇಂದು ಭೀಕರ ಅಪಘಾತ (Accident) ಸಂಭವಿಸಿದೆ. ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಮದುವೆಗೆ ಹೋಗುತ್ತಿದ್ದ ಮತ್ತೊಂದು ಸಣ್ಣ ಟ್ರಕ್‌ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ 13 ಜನರು ಸಾವನ್ನಪ್ಪಿದ್ದಾರೆ. ಕಾಸಾದ ಪ್ರದೇಶ ಪೊಲೀಸರ ಪ್ರಕಾರ, 40ಕ್ಕೂ ಹೆಚ್ಚು ಜನರು ಈ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದರು. ಇಂದು ಬೆಳಿಗ್ಗೆ 4 ಗಂಟೆಗೆ ಕಂಟೇನರ್ ಅಪಘಾತ ಸಂಭವಿಸಿ, ಟ್ರಕ್ ನಜ್ಜುಗುಜ್ಜಾಗಿದೆ. ಎರಡೂ ವಾಹನಗಳು ಪಲ್ಟಿಯಾದ ಕಾರಣದಿಂದ ಅನೇಕ ಪ್ರಯಾಣಿಕರು ಅಡಿಗೆ ಸಿಲುಕಿಕೊಂಡರು. ಈ ಘಟನೆಯ ನಂತರ ಪೊಲೀಸರು…

Read More

ವಿವಾದಕ್ಕೆ ಸಿಲುಕಿದ ‘ಸ್ಪಿರಿಟ್’: ಪ್ರಭಾಸ್ ಮಧ್ಯ ಪ್ರವೇಶಕ್ಕೆ ಒತ್ತಾಯ – Kannada News | Spirit movie title is in controversy Producer request Prabhas to interfere in the matter

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ನಟಿಸುತ್ತಿರುವ ‘ಸ್ಪಿರಿಟ್’ ಸಿನಿಮಾ ಚಿತ್ರೀಕರಣ ಹಂತದಲ್ಲಿದೆ. ಸಿನಿಮಾ ಅನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಿದ್ದು, ಸಿನಿಮಾದ ಬಗ್ಗೆ ಪ್ರಭಾಸ್ ಅಭಿಮಾನಿಗಳು ಬಲು ಉತ್ಸುಕವಾಗಿದ್ದಾರೆ. ಸಿನಿಮಾನಲ್ಲಿ ಪ್ರಭಾಸ್ ಬಲು ಮಾಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಪೋಸ್ಟರ್ ಒಂದು ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಸೆನ್ಸೇಷನ್ ಸೃಷ್ಟಿಸಿದೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಸಿನಿಮಾದ ಶೀರ್ಷಿಕೆ ಕುರಿತು ವಿವಾದ ಭುಗಿಲೆದ್ದಿದೆ. ಇದೀಗ ಈ ವಿವಾದವನ್ನು ಅಂತ್ಯಗೊಳಿಸಲು ನಟ ಪ್ರಭಾಸ್ ಮಧ್ಯ ಪ್ರವೇಶ…

Read More

ಮೋದಿ, ಬಿಜೆಪಿ, ಆರ್​ಎಸ್​ಎಸ್ ದೇಶದ್ರೋಹಿಗಳು ಎಂದ ರಾಹುಲ್​​ಗೆ ಜೋಶಿ ತಿರುಗೇಟು – Kannada News | Pralhad Joshi Hits back at Congress Leader Rahul Gandhi Over Traitor Remark Against PM Modi And amit shah

ನವದೆಹಲಿ, (ಮೇ 20): ಪ್ರಧಾನಿ ನರೇಂದ್ರ ಮೋದಿ (Narendra Modi) , ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಸಂಘಟನೆಯನ್ನು ರಾಹುಲ್ ಗಾಂಧಿ ಅವರು “ದೇಶದ್ರೋಹಿಗಳು” ಎಂದು ಕರೆದಿರುವುದು ಕೇವಲ ನಾಚಿಕೆಗೇಡಿನ ಸಂಗತಿಯಲ್ಲ. ಇದು ಪ್ರಾಮಾಣಿಕತೆ ಮತ್ತು ಸಮರ್ಪಣಾ ಭಾವದಿಂದ ಭಾರತ ಮಾತೆಯ ಸೇವೆ ಮಾಡುವ ಪ್ರತಿಯೊಬ್ಬ ರಾಷ್ಟ್ರವಾದಿಗೂ ಮಾಡಿದ ಅವಮಾನವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ (Pralhad Joshi ) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಪ್ರಧಾನಿ ಮೋದಿ,  ಶಾ,…

Read More

ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ? – Kannada News | Maddur Blood Stain Mystery Solved: FSL Confirms House Owner’s Blood in Mandya’s Village

ಮಂಡ್ಯ, ಡಿಸೆಂಬರ್ 20: ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ಹಾಗೂ ಸೌಮ್ಯ ದಂಪತಿಯ ಮನೆಯಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣದ ಸತ್ಯಾಸತ್ಯತೆ ಕೊನೆಗೂ ಬಯಲಾಗಿದೆ. ಎಫ್‌ಎಸ್‌ಎಲ್ (Forensic Science Laboratory) ವರದಿ ಬಹಿರಂಗಗೊಂಡಿದ್ದು, ಮನೆಯೊಳಗೆ ಹರಿದಿದ್ದ ರಕ್ತವು ಮನೆ ಮಾಲೀಕ ಸತೀಶ್ ಅವರದ್ದೇ ಎಂಬುದು ದೃಢಪಟ್ಟಿದೆ! ಅಕ್ಟೋಬರ್ 28ರಂದು ಸತೀಶ್ ದಂಪತಿಯ ಮನೆಯ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡು ಗ್ರಾಮದೆಲ್ಲೆಡೆ ಆತಂಕ…

Read More

ಸಿಕ್ಕ ನಿಧಿಯನ್ನು ಸರ್ಕಾರಕ್ಕೊಪ್ಪಿಸಿ ಈಗ ವಾಪಸ್ ಕೇಳುತ್ತಿರುವುದೇಕೆ ಕುಟುಂಬ? – Kannada News | Gold Treasure Found: Is Lakkundi ‘Treasure’ Family Property?

ಸಿಕ್ಕ ನಿಧಿ ಸರ್ಕಾರಕ್ಕೆ ಕೊಟ್ಟು ಕೆಟ್ಟಿತಾ ಕುಟುಂಬ? ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಹೀಗೆ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಈ ಹಿನ್ನೆಲೆ ಕುಟುಂಬಕ್ಕೆ ಜಿಲ್ಲಾಡಳಿತ ಸನ್ಮಾನವನ್ನೂ ಮಾಡಿತ್ತು. ಆದರೆ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿ, ಸಿಕ್ಕಿರುವ…

Read More