ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ – Kannada News | Man climbs train roof of Bhubaneshwar Tirupati at Sompet railway station in Srikakulam

ನವದೆಹಲಿ, ಜನವರಿ 5: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ಒಬ್ಬ ಯುವಕ ರೈಲಿನ ಮೇಲೆ ಹತ್ತಿದ್ದಾನೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ ಭುವನೇಶ್ವರದಿಂದ ತಿರುಪತಿಗೆ ಸೂಪರ್ ಫಾಸ್ಟ್ ವೀಕ್ಲಿ ಎಕ್ಸ್‌ಪ್ರೆಸ್ ರೈಲು ಸೋಂಪೇಟ ರೈಲು ನಿಲ್ದಾಣಕ್ಕೆ ಬಂದು ನಿಂತಿತು. ರೈಲು (Train) ಆ ನಿಲ್ದಾಣದಲ್ಲಿ ಕೇವಲ ಎರಡು ನಿಮಿಷಗಳ ಕಾಲ ನಿಲ್ಲುತ್ತದೆ. ಪ್ರಯಾಣಿಕರು ರೈಲನ್ನು ಹತ್ತಿ ಹತ್ತುತ್ತಿದ್ದಾಗ ಆ ಯುವಕ ರೈಲಿನ ಮೇಲ್ಭಾಗಕ್ಕೆ ಹತ್ತಿ ಹುಚ್ಚಾಟ ನಡೆಸಿದ್ದಾನೆ. ಭುವನೇಶ್ವರ-ತಿರುಪತಿ ಸೂಪರ್‌ಫಾಸ್ಟ್…

Read More

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ಗಾಳಿ ಬೀಸಿದಂತೆ ಹೆಚ್ಚಾಗುತ್ತಿರುವ ಬೆಂಕಿಯ ಜ್ವಾಲೆ – Kannada News | Chikkamagaluru: Forest Fire Breaks Out in Forest Area Near Sakharayapattana

ಚಿಕ್ಕಮಗಳೂರು, ಜನವರಿ 05: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಗುಡ್ಡ ಪ್ರದೇಶದಲ್ಲಿ ನಿರಂತರ ಗಾಳಿಯಿಂದಾಗಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ. ಸದ್ಯ ಸ್ಥಳಿಯರ ಸಹಕಾರದಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ: ಅಸಲಿಗೆ ಆಗಿದ್ದೇನು? – Kannada News | A Drunken father kills 29 year old son after clash at home chikkamagalur

ಚಿಕ್ಕಮಗಳೂರು (ಜನವರಿ.05) ಅಪ್ಪ ಮಗನಿಂದ ಪ್ರತಿ ದಿನ ಮನೆಯಲ್ಲಿ ಜಗಳ. ಕುಡಿದು ಬರುತ್ತಿದ್ದ ಅಪ್ಪನ ನಿಯಂತ್ರಿಸಲು ಮಗ ಹೊರಟಿದ್ದರೆ, ಮಗನ ಮೇಲೆ ಸವಾರಿ ಮಾಡುವುದು ಅಪ್ಪನ ಪ್ರತಿನಿತ್ಯದ ಕೆಲಸವಾಗಿತ್ತು. ಹೀಗೆ ಕುಡಿದ ಬಂದ ತಂದೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದಾನೆ. ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ಮತ್ತಿನಲ್ಲಿ ತಂದೆ ತನ್ನ ಮಗನನ್ನೇ ಹತ್ಯೆಗೈದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ನಡೆದಿದ್ದು, ರಮೇಶ್ ಅಚಾರ್ ಕುಟುಂಬ ಛಿದ್ರವಾಗಿದೆ. ಇದ್ದ ಒಬ್ಬ ಮಗ 29 ವರ್ಷದ ಪ್ರದೀಪ್…

Read More

ಭಕ್ತಿ, ಜನಸಂಖ್ಯೆ, ದಾಸೋಹದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ

ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಇಂದು ಅದ್ದೂರಿಯಾಗಿ ನೆರವೇರಿತು. ಅಜ್ಜನ ದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ಲಕ್ಷಾಂತರ ಭಕ್ತರ ಹರ್ಷೋದ್ಗಾರ, ಮೈಸೂರು ಪಾಕ್-ಪ್ರಸಾದದ ಘಮಲು 2026ರ ಮಹಾರಥೋತ್ಸವದ ಈ ಸಂಭ್ರಮಕ್ಕೆ ಈ ಬಾರಿ ವಿಶೇಷ ಮೆರುಗು ತಂದಿದೆ. ಜಾತ್ರೆ ಎಂದರೆ ಅದು ಗವಿಸಿದ್ದಪ್ಪನ ಜಾತ್ರೆ ಎಂಬ ಮಾತನ್ನು ಈ ಬಾರಿಯೂ ಭಕ್ತರು ಸಾಬೀತುಪಡಿಸಿದ್ದಾರೆ. 2026ರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಉತ್ತರ ಪ್ರದೇಶದ ಕುಂಭಮೇಳದಂತೆ ಜನಸಾಗರವೇ ಹರಿದು…

Read More

ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ಹತ್ಯೆ; 3 ವಾರಗಳಲ್ಲಿ ಅಲ್ಪಸಂಖ್ಯಾತರ ಮೇಲೆ 5ನೇ ದಾಳಿ – Kannada News | Another Hindu Man Killed In Bangladesh 5th Attack in three weeks

ಢಾಕಾ, ಜನವರಿ 5: ಬಾಂಗ್ಲಾದೇಶದಲ್ಲಿ ಇಂದು ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಡಿನ ದಾಳಿ ನಡೆದಿದ್ದು, ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ಅಲ್ಲಿ ನಡೆದ ಅಶಾಂತಿಯ ಬಳಿಕ ಬಾಂಗ್ಲಾದೇಶದಲ್ಲಿ (Bangladesh) ನಡೆದ 5ನೇ ಘಟನೆ ಇದಾಗಿದೆ. ಮೃತ ವ್ಯಕ್ತಿಯನ್ನು ರಾಣಾ ಪ್ರತಾಪ್ ಬೈರಾಗಿ ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ ಜೆಸ್ಸೋರ್ ಜಿಲ್ಲೆಯ ಕೊಪಾಲಿಯಾ ಬಜಾರ್‌ನಲ್ಲಿ ಕೆಲವು ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಬೈರಾಗಿ ಅರುವಾ ಗ್ರಾಮದ ನಿವಾಸಿಯಾಗಿದ್ದು ಶಾಲೆಯಲ್ಲಿ ಪಾಠ…

Read More

ಅಬ್ಬಬ್ಬಾ ಏನ್ ಜನ ಗುರು! ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ – Kannada News | Full Crowd In Koppal Gavisiddheshwar Rathotsav video caught In Drone Camera

ಕೊಪ್ಪಳ, (ಜನವರಿ 05): ಭಕ್ತ ಸಾಗರದ ನಡುವೆ ಭವ್ಯ ರಥೋತ್ಸವಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ತಲೆ ಎತ್ತಿ ನಿಂತಿರುವ ಭಕ್ತರ ಸಮೂಹ. ಇರುವೆ ಸಾಲಿನಂತೆ ಸಾಗುತ್ತಿರುವ ಜನರ ದಂಡು.ಇದು ಕೊಪ್ಪಳದ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಕಂಡುಬಂದ ದೃಶ್ಯ. ಹೌದು..ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ (Koppal Gavisiddheshwar Rathotsav) ಇಂದು ಅದ್ದೂರಿಯಾಗಿ ನೆರವೇರಿತು. ನಮ್ಮ ಹೆಮ್ಮೆಯ ಕೊಪ್ಪಳ ಮೂಲದವರೇ ಆದ, ಸದ್ಯ ಮೇಘಾಲಯ ರಾಜ್ಯಪಾಲರಾಗಿರುವ ಗೌರವಾನ್ವಿತ ಹೆಚ್.ಸಿ. ವಿಜಯಶಂಕರ್…

Read More

‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್​ಬೋರ್ಡ್​

ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು. ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ….

Read More

ಆಗಷ್ಟೇ ಹುಟ್ಟಿದ ಮಗುವನ್ನು ಕಸದ ತೊಟ್ಟಿಗೆ ಎಸೆದ ತಾಯಿ! – Kannada News | Woman Thrown Baby to Hospital Dustbin after the delivery in tamil nadu shocking news

ಚೆನ್ನೈ, ಜನವರಿ 5: ತಮಿಳುನಾಡಿನ ಟುಟಿಕೋರಿನ್ ಜಿಲ್ಲೆಯ ತಿರುಚೆಂದೂರಿನ ಯುವತಿಯೊಬ್ಬಳು ಅಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾದ (Delivery) ಕೆಲವೇ ಗಂಟೆಗಳಲ್ಲಿ ಯುವತಿಯೊಬ್ಬಳು ತನ್ನ ಮಗುವನ್ನು ಕಸದ ತೊಟ್ಟಿಗೆ ಎಸೆದಿದ್ದಾಳೆ. ಕಸದ ತೊಟ್ಟಿಯಲ್ಲಿ ಮಗು ಸಿಕ್ಕ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಮಗು ಜನಿಸಿದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶುವನ್ನು ಎಸೆಯಲಾಗಿದೆ. ಆ ಯುವತಿಗೆ ಯುವಕನೊಬ್ಬನ ಜೊತೆ ನಿಶ್ಚಿತಾರ್ಥವಾಗಿತ್ತು. ಆದರೆ ಆತನೊಂದಿಗಿನ ನಿಕಟ ಸಂಬಂಧದಿಂದಾಗಿ ಆಕೆ ಗರ್ಭಿಣಿಯಾದಳು ಎಂದು…

Read More

ಈ ಆರೋಗ್ಯ ಸಮಸ್ಯೆ ನಿಮಗಿದ್ದು ರಾತ್ರಿ ಹಾಲು ಕುಡಿಯುತ್ತಿದ್ದರೆ ನೀವು ತುಂಬಾ ಅಪಾಯದಲ್ಲಿದ್ದೀರಿ ಎಂದರ್ಥ! – Kannada News | Drinking Milk at Night: Risks & Precautions

ಹಾಲು (Milk) ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಪ್ರತಿದಿನ ಹಾಲು ಕುಡಿಯುತ್ತಾರೆ. ದಿನನಿತ್ಯ ಒಂದು ಲೋಟ ಹಾಲು ಕುಡಿಯುವುದರಿಂದ ದೇಹಕ್ಕೆ ಅನೇಕ ರೀತಿಯ ಪೋಷಕಾಂಶಗಳು ದೊರೆಯುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ಹಾಲಿನಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದ್ದು, ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇದರಲ್ಲಿರುವ ಕಾರ್ಬೋಹೈಡ್ರೇಟ್‌ಗಳು ಆಯಾಸವನ್ನು ಕಡಿಮೆ ಮಾಡುತ್ತದೆ. ಬೆಳಿಗ್ಗೆ ಅಥವಾ ಸಂಜೆ ಹಾಲು ಕುಡಿಯುವುದು ಪ್ರಯೋಜನಕಾರಿ. ಆದರೆ…

Read More

KSRTC ಪ್ರಯಾಣಿಕರಿಗೆ ಹೊಸ ವರ್ಷದ ಗುಡ್​ ನ್ಯೂಸ್: ಬಸ್‌ ಟಿಕೆಟ್‌ ದರದಲ್ಲಿ ಭಾರೀ ಡಿಸ್ಕೌಂಟ್ – Kannada News | KSRTC Announces 5 to 15 Percent bus fare discounts on these routes from bengaluru

ಬೆಂಗಳೂರು, (ಜನವರಿ 05): ಹೊಸ ವರ್ಷಕ್ಕೆ (New Year 2026)  ಬಸ್‌ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. KSRTC ಬಸ್‌ ನಲ್ಲಿ ನಾಲ್ಕು ಅಥವಾ ಹೆಚ್ಚಿನ ಪ್ರಯಾಣಿಕರು ಮುಂಗಡ ಬುಕ್ಕಿಂಗ್ ಮಾಡಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ಹಾಗೂ ಒಂದು ಕಡೆ ಹಾಗೂ ಎರಡು ಕಡೆಯ ಪ್ರಯಾಣದ ಬುಕ್ಕಿಂಗ್ ಒಟ್ಟಿಗೆ ಮಾಡಿದದರೆ, ಪ್ರಯಾಣ ದರಕ್ಕೆ ಶೇಕಡ 10ರಷ್ಟು ರಿಯಾಯಿತಿ ನೀಡಲಾಗಿದೆ.​​ ಇನ್ನು ಎಲ್ಲಾ ರೀತಿಯ KSRTC ಬಸ್‌ಗಳಲ್ಲಿ  ಪ್ರಯಾಣಿಕರ ಅನುಕೂಲಕ್ಕಾಗಿ…

Read More