Headlines

World Milk Day 2026: ವಿಶ್ವ ಹಾಲು ದಿನವನ್ನು ಯಾವ ಉದ್ದೇಶಕ್ಕಾಗಿ ಆಚರಿಸಲಾಗುತ್ತದೆ?

ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ಸತು, ವಿಟಮಿನ್ ಬಿ 12, ವಿಟಮಿನ್ ಡಿ ಮತ್ತು ಹೇರಳವಾದ ಪ್ರೋಟೀನ್‌ಗಳಂತಹ ಖನಿಜಗಳಿಂದ ತುಂಬಿದ ಹಾಲು (Milk) ಒಂದು ಸಂಪೂರ್ಣ ಆಹಾರವಾಗಿದೆ. ಪ್ರತಿದಿನ ಒಂದು ಲೋಟ ಹಾಲು ಕುಡಿಯುವುದರಿಂದ ನಮ್ಮ ದೇಹಕ್ಕೆ ಪ್ರಯೋಜನಕಾರಿಯಾದ ಅನೇಕ ಪೋಷಕಾಂಶಗಳನ್ನು ದೊರೆಯುತ್ತದೆ. ಹೀಗೆ ಹಾಲಿನ ಆರೋಗ್ಯ ಪ್ರಯೋಜನಗಳು,  ಹೈನುಗಾರಿಕೆ ಉದ್ಯಮಕ್ಕೆ ಸಂಬಂಧಿಸಿದ ಚಟುವಟಿಕೆಗಳ ಅರಿವು ಮೂಡಿಸಲು ಮತ್ತು ಬೆಂಬಲವನ್ನು ಉತ್ತೇಜಿಸಲು ಪ್ರತಿವರ್ಷ ಜೂನ್‌ 1 ರಂದು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು…

Read More

ಬೆಂಗಳೂರಿನಲ್ಲಿ ಅಪಘಾತದ ನೆಪದಲ್ಲಿ ವ್ಯಕ್ತಿ ಹತ್ಯೆಗೆ ಸಂಚು: ಐವರ ವಿರುದ್ಧ ದಾಖಲಾಯ್ತು ಕೇಸು – Kannada News | Bengaluru: Conspiracy to murder a person under the pretext of an accident; Case registered against five

ರಾಯಲ್ ಎನ್​ಫೀಲ್ಡ್, ಟೆಂಪೊ ಟ್ರಾವೆಲರ್ ಬೆಂಗಳೂರು, ಜನವರಿ 16: ಬೈಕ್ ಅಪಘಾತದ ನೆಪದಲ್ಲಿ ವ್ಯಕ್ತಿಯನ್ನು ಮುಗಿಸಲು ಸಂಚು ರೂಪಿಸಿದ್ದ (Murder Attempt) ಘಟನೆ ಬೆಂಗಳೂರಿನ (bangaluru) ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೇಕಂತಲೇ ಬೈಕ್​ಗೆ ಟೆಂಪೊ ಟ್ರಾವೆಲರ್ ಗುದ್ದಿಸಿ ನಂತರ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಜನವರಿ 7ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೈಯದ್ ಯಾಸೀನ್​​ ಹಲ್ಲೆಗೊಳಗಾದ ವ್ಯಕ್ತಿ. ಸದ್ಯ ಚಿಕ್ಕಜಾಲ ಪೊಲೀಸ್ ಠಾಣೆಗೆ ಸೈಯದ್ ಯಾಸೀನ್ ತಂದೆ ದೂರು…

Read More

ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ: ತಪ್ಪಿದ ಭಾರಿ ಅನಾಹುತ

ನವದೆಹಲಿ, ಮಾರ್ಚ್​ 28: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ದೆಹಲಿಗೆ (Delhi) ತೆರಳುತ್ತಿದ್ದ ಇಂಡಿಗೋ ವಿಮಾನವೊಂದು (IndiGo Flight) ಎಂಜಿಜಿನ್ ವೈಫಲ್ಯದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ 161 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಘಟನೆಯ ವಿವರ ಇಂಡಿಗೋ ಸಂಸ್ಥೆಯ ಬೋಯಿಂಗ್ 737 (ವಿಮಾನ ಸಂಖ್ಯೆ 6E 579) ಶನಿವಾರ ಬೆಳಗ್ಗೆ ವಿಶಾಖಪಟ್ಟಣಂನಿಂದ…

Read More

‘ಜನ ನಾಯಗನ್’ಗೆ ಮತ್ತೆ ಶಾಕ್: ಬೆಳಿಗ್ಗೆ ನೀಡಿದ್ದ ಆದೇಶ ಮಧ್ಯಾಹ್ನಕ್ಕೆ ತಡೆ – Kannada News | Court temporarily stays single judge’s order directing UA Certificate to Jana Nayagan movie

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸಂಕಷ್ಟಗಳ ಸರಮಾಲೆ ಮುಗಿಯುತ್ತಲೇ ಇಲ್ಲ. ಇಂದು (ಜನವರಿ 09)ಕ್ಕೆ ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನಿರಾಕರಿಸಿ, ಸಿನಿಮಾವನ್ನು ರಿವ್ಯೂ ಕಮಿಟಿಗೆ ಕಳಿಸಿತ್ತು. ಇದಕ್ಕೆ ಆಕ್ಷೇಪಿಸಿ, ‘ಜನ ನಾಯಗನ್’ ಸಿನಿಮಾದ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆದು ಇಂದು (ಜನವರಿ 09) ಬೆಳಿಗ್ಗೆ ಮದ್ರಾಸ್ ಹೈಕೋರ್ಟ್​​ನ ಏಕಸದಸ್ಯ ಪೀಠ ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡುವಂತೆ ಸಿಬಿಎಫ್​​ಸಿಗೆ ಆದೇಶಿಸಿತ್ತು, ಆದರೆ ಈಗ…

Read More

ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ – Kannada News | China develops extremely complicated prototype of EUV Lithography machine for AI chip production

ನವದೆಹಲಿ, ಡಿಸೆಂಬರ್ 18: ಹಿಂದೆ ಕೋಲ್ಡ್ ವಾರ್ ಸಂದರ್ಭದಲ್ಲಿ ಪರಮಾಣು ತಂತ್ರಜ್ಞಾನ ಸಿದ್ಧಿಸಿಕೊಳ್ಳಲು ಪೈಪೋಟಿ ನಡೆದಿತ್ತು. ಈಗ ಚಿಪ್ ಟೆಕ್ನಾಲಜಿಗೆ ಜಿದ್ದಾಜಿದ್ದಿ ನಡೆದಿದೆ. ಎಐ ಬಳಕೆಗೆ ಬೇಕಾದ ಬಹಳ ಸೂಕ್ಷ್ಮ ಚಿಪ್​ಗಳನ್ನು ತಯಾರಿಸುವ ಇಯುವಿ ಲಿಥೋಗ್ರಫಿ ತಂತ್ರಜ್ಞಾನ ಹೊಂದಿರುವುದು ಯೂರೋಪ್​ನ ಎಎಸ್​ಎಂಎಲ್ ಕಂಪನಿ ಮಾತ್ರವೇ. ಈ ಟೆಕ್ನಾಲಜಲಿ ಅಪ್ಪಿತಪ್ಪಿಯೂ ಚೀನಾ ಕೈಗೆ ಹೋಗಬಾರದೆಂದು ಅಮೆರಿಕ ಹಲವು ವರ್ಷ ಕಾಲದಿಂದಲೂ ಯತ್ನಿಸುತ್ತಿದೆ. ಇದೇ ಹೊತ್ತಲ್ಲಿ ಅಮೆರಿಕಕ್ಕೆ ಶಾಕ್ ಎನಿಸುವಂತೆ, ಚೀನಾ ಇಯುವಿ ಲಿಥೋಗ್ರಫಿ ಮೆಷೀನ್​ನ ಪ್ರೋಟೋಟೈಪ್ ಅಭಿವೃದ್ಧಿಪಡಿಸಿದೆ. ಈ…

Read More

ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು! – Kannada News | Crime Wave in Karnataka: Bengaluru Gold Theft, Hassan Home Break in, Mysore Temple Robbery

ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು! ನೆಲಮಂಗಲ, ಫೆಬ್ರವರಿ 22: ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ನಾಗಸಂದ್ರದ ಪೂರನ್ ಜ್ಯುವೆಲರ್ಸ್‌ನಲ್ಲಿ ಚಿನ್ನ ಖರೀದಿ ನೆಪದಲ್ಲಿ ಬಂದಿದ್ದ ಕಳ್ಳನು (Gold Theft) ಅಟೆಂಶನ್ ಡೈವರ್ಶನ್ ತಂತ್ರ ಬಳಸಿ ಸುಮಾರು 3 ಲಕ್ಷ ರೂ. ಮೌಲ್ಯದ 18 ಗ್ರಾಂ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಹೇಂದ್ರ ಅವರ ಮಾಲಿಕತ್ವದ ಅಂಗಡಿಯಲ್ಲಿ ಉಂಗುರ ತೂಕ ತೋರಿಸುವಂತೆ ಕೇಳಿ ಗಮನ…

Read More

ತೈಲ ಅವಲಂಬನೆ ತಗ್ಗಿಸಲು ಚೀನಾ ಸೂಪರ್ ಐಡಿಯಾ; 55 ಲಕ್ಷ ಕೋಟಿ ರೂ ವೆಚ್ಚದಲ್ಲಿ ಸೂಪರ್​ಗ್ರಿಡ್

ನವದೆಹಲಿ, ಮಾರ್ಚ್ 26: ತಂತ್ರಜ್ಞಾನ ಮತ್ತು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಯಲ್ಲಿ ಚೀನಾ (China) ಬಹಳ ವೇಗವಾಗಿ ಸಾಗುತ್ತಿದೆ. ಇಡೀ ಜಗತ್ತು ತೈಲ ಬಿಕ್ಕಟ್ಟಿನಲ್ಲಿ ತಲೆ ಮೇಲೆ ಕೈಹೊತ್ತು ಕೂತರೆ, ಚೀನಾ ಸದ್ದಿಲ್ಲದೆ ಮಹಾ ಕ್ರಾಂತಿಯಲ್ಲಿ ತೊಡಗಿದೆ. ಭಾರತವು ಎಲ್​ಪಿಜಿ ಬಿಕ್ಕಟ್ಟಿನಲ್ಲಿ ಪಿಎನ್​ಜಿ ಇನ್​ಫ್​ರಾಸ್ಟ್ರಕ್ಚರ್ ಅನ್ನು ಸಮರೋಪಾದಿಯಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿರುವಂತೆ, ಚೀನಾ ಬಹಳ ಹಿಂದೆಯೇ ತೈಲ ಅವಲಂಬನೆ ತಗ್ಗಿಸಲು ಸೂಪರ್ ಐಡಿಯಾ ಹಾಕಿತ್ತು. ಇದೀಗ ಅದು ಕಾರ್ಯಗತಗೊಳ್ಳುತ್ತಿದೆ. ಇದು ಚೀನಾದ್ಯಂತ ಎಲೆಕ್ಟ್ರಿಕ್ ಹೈವೇ ನಿರ್ಮಿಸುವ ಭಾರೀ ಯೋಜನೆ. ಏನಿದು ಎಲೆಕ್ಟ್ರಿಕ್…

Read More

ಬುಮ್ರಾಗೆ 8 ಪಂದ್ಯಗಳಲ್ಲಿ ಮಾಡಲಾಗದ್ದನ್ನು ಒಂದೇ ಪಂದ್ಯದಲ್ಲಿ ಮಾಡಿದ ಮಿಚೆಲ್ ಸ್ಟಾರ್ಕ್

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಮೊದಲಾರ್ಧದ ಐಪಿಎಲ್ ಮುಗಿದ ಬಳಿಕ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಡೆಲ್ಲಿ ತಂಡವನ್ನು ಕೂಡಿಕೊಂಡಿರುವ ಸ್ಟಾರ್ಕ್​ ಆಡಿದ ಮೊದಲ ಪಂದ್ಯದಲ್ಲಿಯೇ ಅಮೋಘ ಪ್ರದರ್ಶನ ನೀಡಿದರು. ರಾಜಸ್ಥಾನ ರಾಯಲ್ಸ್ ವಿರುದ್ಧ ಈ ಆವೃತ್ತಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಆಡಿದ ಸ್ಟಾರ್ಕ್ ಡೆಲ್ಲಿ ಕ್ಯಾಪಿಟಲ್ಸ್ ಪರ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಸ್ಟಾರ್ಕ್ ಈ ಪಂದ್ಯದಲ್ಲಿ ಸ್ವಲ್ಪ ದುಬಾರಿಯಾದರೂ ಕಳೆದ 8 ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾಗೆ ಮಾಡಲು…

Read More

‘ಹ್ಯಾಟ್ರಿಕ್’ ಹೀರೋ ಸ್ಯಾಮ್ ಕರನ್

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಸ್ಯಾಮ್ ಕರನ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಪಲ್ಲೆಕೆಲ್ಲೆ ಸ್ಟೇಡಿಯಂನಲ್ಲಿ ನಡೆದ ಮಳೆಬಾಧಿತ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 16.2 ಓವರ್​ಗಳಲ್ಲಿ 133 ರನ್​ಗಳಿಸಿ ಆಲೌಟ್ ಆಯಿತು. ಹೀಗೆ ಲಂಕಾ ಬ್ಯಾಟರ್​ಗಳು ಬೇಗನೆ ಆಲೌಟ್ ಆಗಲು ಮುಖ್ಯ ಕಾರಣ ಸ್ಯಾಮ್ ಕರನ್. 16ನೇ ಓವರ್​ನ ಕೊನೆಯ ಮೂರು ಎಸೆತಗಳಲ್ಲಿ ದಸುನ್ ಶಾನಕ, ಮಹೀಶ್ ತೀಕ್ಷಣ ಹಾಗೂ ಮತೀಶ ಪತಿರಾಣ ವಿಕೆಟ್ ಕಬಳಿಸಿ ಸ್ಯಾಮ್ ಕರನ್ ಹ್ಯಾಟ್ರಿಕ್…

Read More

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ! ಐವರ ವಿರುದ್ದ ದೂರು ದಾಖಲು – Kannada News | Kalaburagi Holi Hijab Row: 5 got notice for Hurting Religious Sentiments in Nimburga

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ! ಐವರ ವಿರುದ್ದ ದೂರು ದಾಖಲು ಕಲಬುರಗಿ, ಮಾರ್ಚ್​ 06: ಜಿಲ್ಲೆಯ ಆಳಂದ ತಾಲ್ಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ವೇಳೆ ಹಿಜಾಬ್ (ಬುರ್ಖಾ) ಧರಿಸಿ ಹೋಳಿ (Holi Wearing Hijab) ಆಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಯುವಕರನ್ನು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮುಸ್ಲಿಂ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬುರ್ಖಾ ಹಾಕಿ ಗರ್ಭಿಣಿಯಂತೆ ಪೋಸ್ ಕೊಟ್ಟ…

Read More