Headlines

ಮಂಗಳೂರು: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah Addresses Malayalam Imposition and Returned Bills in Mangaluru

ಮಂಗಳೂರು, ಜ.11: ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಮಾತೃಭಾಷೆಯನ್ನು ಕಡ್ಡಾಯವಾಗಿ ಹೇರುವುದು ಸರಿಯಲ್ಲ. ಮಾತೃಭಾಷೆ ಮಾತನಾಡುವವರಿಗೆ ಮಲಯಾಳಂ ಅನ್ನು ಮೊದಲ ಭಾಷೆಯಾಗಿ ಕಲಿಯುವಂತೆ ಒತ್ತಾಯಿಸುವುದು ಸರಿಯಲ್ಲ. ಒಂದು ವೇಳೆ ರಾಜ್ಯಪಾಲರು ಇಂತಹ ಮಸೂದೆಗೆ ಸಹಿ ಹಾಕಿ ಕಾನೂನಾಗಿಸಿದರೆ, ಕರ್ನಾಟಕ ಸರ್ಕಾರವು ಹೋರಾಟ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮತ್ತು…

Read More

ಮೊದಲ ಮಳೆಗೆ ಕೊಚ್ಚಿಹೋಯ್ತು ರಾಷ್ಟ್ರೀಯ ಹೆದ್ದಾರಿ!: ಮೂಡುಬಿದಿರೆ ಮಿಜಾರಿನಲ್ಲಿ NH-169 ರಸ್ತೆ ಕುಸಿತ – Kannada News

ಮಂಗಳೂರು, ಜೂ.6: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಈ ಮೊದಲು ಮಳೆಗೆ ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ-169ರ (NH-169) ಅಭಿವೃದ್ಧಿ ಕಾಮಗಾರಿಯ ಅಸಲಿ ಗುಣಮಟ್ಟ ಬಯಲಾಗಿದೆ. ಮಂಗಳೂರಿನ ಮೂಡುಬಿದಿರೆ ಸಮೀಪದ ಮಿಜಾರು ಎಂಬಲ್ಲಿ ನೆನ್ನೆ (ಜೂ.5) ಸುರಿದ ಮಳೆಗೆ ಹೆದ್ದಾರಿಯ ಒಂದು ಭಾಗ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು, ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಕಾಮಗಾರಿಯು ತೀರಾ ಕಳಪೆ ಹಾಗೂ ಅವೈಜ್ಞಾನಿಕವಾಗಿ ನಡೆದಿರುವುದೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸ್ಥಳೀಯರ ಪ್ರಕಾರ, ಮಳೆನೀರಿನ…

Read More

ಅಮಿತಾಭ್ ಬಚ್ಚನ್ ಮನೆಯಲ್ಲಿದೆ ಚಿನ್ನದ ಟಾಯ್ಲೆಟ್ – Kannada News | Amitabh Bachchan’s Golden Toilet: Vijay Varma’s Viral Selfie Sparks Luxury Debate

ಭಾರತದ ಅತ್ಯಂತ ಶ್ರೀಮಂತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಚಿನ್ನದ ಟಾಯ್ಲೆಟ್ ಇರುವ ವಿಷಯ ಇತ್ತೀಚೆಗೆ ಸುದ್ದಿ ಆಗಿತ್ತು. ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachchan) ಅವರ ಮನೆಯಲ್ಲೂ ಇದೇ ರೀತಿಯ ಟಾಯ್ಲೆಟ್ ಇದೆಯಂತೆ. ವೈರಲ್ ಆಗಿರುವ ಫೋಟೋ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮತ್ತು ಚರ್ಚೆಯನ್ನು ಸೃಷ್ಟಿಸಿದೆ. ಈ ಫೋಟೋದಲ್ಲಿ ಬಿಗ್ ಬಿ ಅವರ ಮನೆಯ ಸ್ನಾನಗೃಹದಲ್ಲಿರುವ ಚಿನ್ನದ ಕಮೋಡ್ ಸ್ಪಷ್ಟವಾಗಿ ಗೋಚರಿಸುತ್ತದೆ. ಫೋಟೋವನ್ನು ನೋಡಿದ ನಂತರ ಅನೇಕರು ಅಚ್ಚರಿ ಹೊರಹಾಕಿದ್ದಾರೆ. ನಟ ವಿಜಯ್…

Read More

‘ಲಾಕ್ ಅಪ್ ಸೀಸನ್ 2’: ಶೋನಿಂದ ಕಂಗನಾ ರಣಾವತ್​​ನ ಹೊರಗಿಟ್ಟಿದ್ದೇಕೆ? – Kannada News | Lock Upp 2: Ekta Kapoor Reveals Why Kangana Ranaut Isn’t Hosting, Netflix Debut

ಖ್ಯಾತ ರಿಯಾಲಿಟಿ ಶೋ ‘ಲಾಕ್ ಅಪ್’ ಈಗ ಎರಡನೇ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಈ ಬಾರಿ ಶೋಗೆ ‘ಲಾಕ್ ಅಪ್: ಸಚ್ ಯಾ ಸಜಾ’ ಎಂದು ಹೆಸರಿಡಲಾಗಿದೆ. ಆದರೆ ಈ ಸೀಸನ್‌ನಲ್ಲಿ ಕೆಲವು ದೊಡ್ಡ ಬದಲಾವಣೆಗಳು ಆಗಿವೆ. ಮೊದಲ ಸೀಸನ್ ನಡೆಸಿಕೊಟ್ಟಿದ್ದ ನಟಿ ಕಂಗನಾ ರಣಾವತ್ ಈ ಬಾರಿ ಶೋನಲ್ಲಿ ಇರುವುದಿಲ್ಲ. ಅವರ ಬದಲಿಗೆ ನಿರ್ದೇಶಕಿ ಫರಾ ಖಾನ್ ಮತ್ತು ನಟ ರಿತೇಶ್ ದೇಶ್‌ಮುಖ್ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಕಂಗನಾ ರಣಾವತ್ ಶೋನಿಂದ ಹೊರಗುಳಿಯಲು ಅಸಲಿ ಕಾರಣ…

Read More

ಟ್ರಂಪ್​ಗೆ ಮುಖಭಂಗ; ಅಮೆರಿಕದ ಯುದ್ಧವಿಮಾನಕ್ಕೆ ನೋ ಎಂಟ್ರಿ ಎಂದ ಶ್ರೀಲಂಕಾ

ಕೊಲಂಬೊ, ಮಾರ್ಚ್ 20: ಶ್ರೀಲಂಕಾ ಮಾರ್ಚ್ ಆರಂಭದಲ್ಲಿ ದ್ವೀಪ ರಾಷ್ಟ್ರದ ಮಟ್ಟಾಲಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕ (United States) ತನ್ನ 2 ಯುದ್ಧ ವಿಮಾನಗಳನ್ನು ಇಳಿಸಲು ಅನುಮತಿ ನಿರಾಕರಿಸಿದೆ. ಈ ಬಗ್ಗೆ ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶ್ರೀಲಂಕಾದ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಜಿಬೌಟಿಯಲ್ಲಿ ಬೀಡುಬಿಟ್ಟಿದ್ದ ಅಮೆರಿಕದ ಯುದ್ಧವಿಮಾನಗಳು ಮಾರ್ಚ್‌ನಲ್ಲಿ 2 ಬಾರಿ ಇಳಿಯಲು ಅನುಮತಿ ಕೋರಿದ್ದವು. ಆದರೆ ಎರಡೂ ಮನವಿಗಳನ್ನು ತಿರಸ್ಕರಿಸಲಾಯಿತು. “ಹಲವು ಒತ್ತಡಗಳ ಹೊರತಾಗಿಯೂ ನಾವು ನಮ್ಮ ತಟಸ್ಥತೆಯನ್ನು ಕಾಪಾಡಿಕೊಳ್ಳಲು ಬಯಸುತ್ತೇವೆ. ನಾವು…

Read More

ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ; ಕಾವ್ಯಾ, ಕಾವ್ಯಾ ಎಂದಿದ್ದಕ್ಕೆ ಗಿಲ್ಲಿ ಉತ್ತರ

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಗಳಾದ ಕಾವ್ಯಾ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಾಂಧವ್ಯ ಬಿಗ್ ಬಾಸ್​ ಇಂದ ಹೊರ ಬಂದ ಬಳಿಕವೂ ಮುಂದುವರಿದಿದೆ. ಕಾವ್ಯಾ ಅವರನ್ನು ಗಿಲ್ಲಿ ಮದುವೆ ಆಗಬೇಕು ಎಂದು ಅನೇಕರು ಅಂದುಕೊಂಡಿದ್ದೂ ಇದೆ. ಆದರೆ, ಅದು ಸಾಧ್ಯವಿಲ್ಲ ಎಂಬುದು ಗಿಲ್ಲಿ ಉತ್ತರ. ನಾವಿಬ್ಬರೂ ಬೆಸ್ಟ್ ಫ್ರೆಂಡ್ಸ್ ಎಂದು ಅವರು ಅನೇಕ ಬಾರಿ ಹೇಳಿದ್ದು ಇದೆ. ಹೀಗಿರುವಾಗಲೇ ಗಿಲ್ಲಿ ನಟ ಅವರು ವೇದಿಕೆ…

Read More

IPL 2026: ಧೋನಿ ಮುಂದಿನ ಸೀಸನ್ ಆಡ್ತಾರಾ? ಅಡ್ಡ ಗೋಡೆ ಮೇಲೆ ದೀಪವಿಟ್ಟ ರುತುರಾಜ್ – Kannada News | CSK’s IPL 2026 Debacle: Dhoni’s Injury Impact and Gaikwad’s Hint on His Return

2026 ರ ಐಪಿಎಲ್‌ನಲ್ಲಿ (IPL 2026) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಪ್ರಯಾಣ ಲೀಗ್ ಹಂತದಲ್ಲೇ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಈ ಸೀಸನ್‌ನಲ್ಲಿ ತಂಡದ ಕಳಪೆ ಪ್ರದರ್ಶನಕ್ಕೆ ಕಾರಣಗಳು ಒಂದಲ್ಲ, ಎರಡಲ್ಲ, ಹಲವು. ಆದರೆ ಆ ಕಾರಣಗಳಲ್ಲಿ ಪ್ರಮುಖವಾದದ್ದು, ಎಂಎಸ್ ಧೋನಿ (MS Dhoni) ಇಡೀ ಸೀಸನ್​ನಲ್ಲಿ ಒಂದೇ ಒಂದು ಪಂದ್ಯವನ್ನು ಆಡದಿರುವುದು. ಇದೀಗ ಧೋನಿ ಮುಂದಿನ ಸೀಸನ್‌ನಲ್ಲಿ…

Read More

T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ – Kannada News | ICC confirms 12 teams for T20 World Cup 2028

T20 World Cup 2026: 2026ರ ಟಿ20 ವಿಶ್ವಕಪ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಇದರ ನಡುವೆ 2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ 12 ತಂಡಗಳು ನೇರವಾಗಿ ಅರ್ಹತೆ ಪಡೆದುಕೊಂಡಿವೆ. ಆಸ್ಟ್ರೇಲಿಯಾ-ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 11ನೇ ಆವೃತ್ತಿಯ ಟಿ20 ವಿಶ್ವಕಪ್​ಗೆ ಡೈರೆಕ್ಟ್ ಎಂಟ್ರಿ ಪಡೆದಿರುವ ತಂಡಗಳ ಪಟ್ಟಿ ಈ ಕೆಳಗಿನಂತಿದೆ… Source link

Read More

‘ಅಂದು ಕರುಣಾನಿಧಿ ಹಿಂದೆ ನಿಂತಿದ್ದ ಹುಡುಗ ಇಂದು ಅವರ ಪಕ್ಷವನ್ನೇ ಮುಗಿಸಿದ’: ಆರ್​ಜಿವಿ – Kannada News | Thalapathy Vijay TVK wins Tamil Nadu election Ram Gopal Varma reaction on DMK MK Stalin defeat

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರ ಆರಂಭವಾಗಿದೆ. ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ಈ ಮೂಲಕ ಆರು ಬಾರಿ ತಮಿಳುನಾಡನ್ನು ಆಳಿದ್ದ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK) ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿಜಯ್ ಅವರ ಬಗ್ಗೆ ರಾಮ್ ಗೋಪಾಲ್ ವರ್ಮಾ (Ram Gopal Varma)…

Read More

IPL 2026: RCB ಸೋಲಿಗೆ ಈ 5 ಅಂಶಗಳೇ ಕಾರಣ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಆರ್‌ಸಿಬಿ ನೀಡಿದ್ದ 202 ರನ್‌ಗಳ ಬೃಹತ್ ಗುರಿಯನ್ನು ರಾಜಸ್ಥಾನ್ ತಂಡ ಇನ್ನು 12 ಎಸೆತಗಳು ಬಾಕಿ ಇರುವಂತೆಯೇ ತಲುಪಿದೆ. ಈ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿದೆ. ಇತ್ತ ಆರ್​ಸಿಬಿ ತಂಡವು ಬೃಹತ್ ಮೊತ್ತ ಪೇರಿಸಿದರೂ ಈ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದಿರುವುದು ಅಚ್ಚರಿ. ಅಂದರೆ ಆರ್​ಸಿಬಿಗಿಂತ ರಾಜಸ್ಥಾನ್ ರಾಯಲ್ಸ್…

Read More