ಪ್ರೇಮ ಸಂಬಂಧವೋ? ಲವ್​​ ಜಿಹಾದೋ?: ಅಸಲಿಗೆ ಹುಬ್ಬಳ್ಳಿ, ಧಾರವಾಡದಲ್ಲಿ ಆಗ್ತಿರೋದೇನು?

ಹುಬ್ಬಳ್ಳಿ, ಏಪ್ರಿಲ್​​ 10: ರಾಜ್ಯದ ವಾಣಿಜ್ಯ ನಗರ ಹುಬ್ಬಳ್ಳಿ ಮತ್ತು ಶಿಕ್ಷಣ ಕಾಶಿ ಧಾರವಾಡದಲ್ಲಿ ಅದ್ಯಾಕೋ ಗೊತ್ತಿಲ್ಲ ಮೇಲಿಂದ ಮೇಲೆ ಲವ್​​ ಜಿಹಾದ್​​ ಆರೋಪ ಪ್ರಕರಣಗಳು ಕೇಳಿಬರತೊಡಗಿವೆ. ಕಳೆದ ಎರಡು ತಿಂಗಳ ಅವಧಿಯಲ್ಲಿಯೇ ಇಂತಹ ನಾಲ್ಕು ಆರೋಪಗಳು ವರದಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಕೆಲವರು ಇದನ್ನು ಪ್ರೇಮ ಸಂಬಂಧ ಮಾತ್ರ ಎಂದು ಕರೆದರೆ, ಇನ್ನು ಕೆಲವರು ಇದು ವ್ಯವಸ್ಥಿತವಾಗಿ ಹಿಂದೂ ಯುವತಿಯರನ್ನು ಮುಸ್ಲಿಂ ಧರ್ಮಕ್ಕೆ ಪ್ರೀತಿ ಪ್ರೇಮದ ಹೆಸರಲ್ಲಿ ಮತಾಂತರ ಮಾಡುವ ಷಡ್ಯಂತ್ರ ಎನ್ನುತ್ತಿದ್ದಾರೆ….

Read More

WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? – Kannada News | Wpl 2026 opening ceremony mi vs rcb live stream

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪ್ರತಿ ಬಾರಿಯಂತೆ ಈ ಬಾರಿಯೂ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲಿವುಡ್​ ಸ್ಟಾರ್…

Read More

ಮುಸ್ಲಿಂ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು? – Kannada News | Karnataka Cabinet Formation: Minister Satish Jarkiholi on Regional Representation and Future Decisions

ಬೆಳಗಾವಿ, ಜೂ.23: ಮುಂಗಾರು ಅಧಿವೇಶನ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಸಂಪುಟ ರಚನೆಯಲ್ಲಿ ಪ್ರಾದೇಶಿಕತೆ ಮತ್ತು ಜಾತಿ ಆಧಾರಿತ ಪ್ರಾತಿನಿಧ್ಯವನ್ನು ಗಮನದಲ್ಲಿಟ್ಟುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಹಾಸನ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕುರಿತು ಮಾತನಾಡಿದ ಅವರು, ಇನ್ನು ಹಾಸನಕ್ಕೆ ಸಿಕ್ಕಿಲ್ಲ ಎಂದಿದ್ದಾರೆ. ಪಕ್ಷದ ನಿಲುವು ಸ್ಪಷ್ಟಪಡಿಸಿದ ಸಚಿವ ಜಾರಕಿಹೊಳಿ, ಮುಸ್ಲಿಂ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿದೆ. ಮುಂದಿನ ನಿರ್ಧಾರ…

Read More

‘ಕೆಡಿ’ ಹಾಡಿನ ಪರ ವಹಿಸಿ ರಕ್ಷಿತಾ ಪೋಸ್ಟ್: ಬೇರೆ ಭಾಷೆ ಹಾಡುಗಳ ಉದಾಹರಣೆ

ಪ್ರೇಮ್ (prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ ಸರ್ಸೆ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಕನ್ನಡದಲ್ಲಿ ಮಾತ್ರವೇ ಅಲ್ಲದೆ ಹಿಂದಿ ಸೇರಿದಂತೆ ಇನ್ನೂ ಹಲವು ಭಾಷೆಗಳಲ್ಲಿ ಸಿನಿಮಾದ ಹಾಡು ಬಿಡುಗಡೆ ಆಗಿದೆ. ಆದರೆ ಈ ಹಾಡಿನ ಸಾಹಿತ್ಯ ತೀರ ಅಶ್ಲೀಲವಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ದೆಹಲಿ, ಮುಂಬೈ ನಗರಗಳಲ್ಲಿ ಹಾಡಿನ ವಿರುದ್ಧ, ನಿರ್ದೇಶಕ ಪ್ರೇಮ್ ಸೇರಿದಂತೆ ಚಿತ್ರತಂಡದ ಇತರೆ ಸದಸ್ಯರ ವಿರುದ್ಧ ದೂರುಗಳು ದಾಖಲಾಗಿವೆ. ಇದೀಗ ಪ್ರೇಮ್ ಅವರ ಪತ್ನಿ…

Read More

Census 2027: ಇದೇ ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿಯ ಮೊದಲ ಹಂತ ಶುರು – Kannada News | Census of India 2027: First Enumeration Stage of Census 2027 Set Between April and September

ಜನಗಣತಿ-ಸಾಂದರ್ಭಿಕ ಚಿತ್ರImage Credit source: Indian Express ನವದೆಹಲಿ, ಜನವರಿ 08: ಇದೇ ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿ(Census)ಯ ಮೊದಲ ಹಂತವು ಆರಂಭಗೊಳ್ಳಲಿದ್ದು ಸೆಪ್ಟೆಂಬರ್ 30ರವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆ ಪಟ್ಟಿ ಅಭಿಯಾನದೊಂದಿಗೆ ನಡೆಯಲಿದೆ. ಬುಧವಾರ ಹೊರಡಿಸಲಾಗಿರುವ ಸರ್ಕಾರಿ ಅಧಿಸೂಚನೆಯಲ್ಲಿ ಈ ಉದ್ದೇಶಕ್ಕಾಗಿ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವು 30 ದಿನಗಳ ಅವಧಿಯನ್ನು ನಿರ್ದಿಷ್ಟಪಡಿಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (UT) ಸರ್ಕಾರಗಳು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30,…

Read More

ಭಾರತದ ಸಿಬ್ಬಂದಿಯಿದ್ದ ಹಡಗುಗಳ ಮೇಲೆ ದಾಳಿ; ಅಮೆರಿಕದ ರಾಯಭಾರಿಗೆ ಭಾರತ 2ನೇ ಬಾರಿ ಸಮನ್ಸ್ – Kannada News | India summons US diplomat for second time over attacks on ships with India crew

ನವದೆಹಲಿ, ಜೂನ್ 12: ಅಮೆರಿಕ ಪಡೆಗಳು ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಿಬ್ಬಂದಿಯಿದ್ದ ವಾಣಿಜ್ಯ ಹಡಗುಗಳ ಮೇಲೆ ನಡೆಸುತ್ತಿರುವ ಸರಣಿ ಕ್ಷಿಪಣಿ ದಾಳಿಗಳ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ನವದೆಹಲಿಯಲ್ಲಿರುವ ಅಮೆರಿಕದ (United States) ಹಿರಿಯ ರಾಜತಾಂತ್ರಿಕ ಅಧಿಕಾರಿ ಜೇಸನ್ ಮೀಕ್ಸ್ ಅವರಿಗೆ ಕೇವಲ 2 ದಿನಗಳಲ್ಲಿ ಎರಡನೇ ಬಾರಿಗೆ ಸಮನ್ಸ್ ಜಾರಿಗೊಳಿಸಿದೆ. ಪಶ್ಚಿಮ ಏಷ್ಯಾ ಮತ್ತು ಒಮಾನ್ ಕರಾವಳಿಯ ಬಳಿ ಭಾರತೀಯ ನಾವಿಕರನ್ನು ಒಳಗೊಂಡ ವಾಣಿಜ್ಯ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕದ ಮಿಲಿಟರಿ ಪಡೆಗಳು ನಡೆಸುತ್ತಿರುವ ಸರಣಿ ದಾಳಿಗಳು…

Read More

‘ಟಾಕ್ಸಿಕ್’ ಸಿನಿಮಾ ಪ್ರಚಾರಕ್ಕೆ ಯಶ್ ಭರ್ಜರಿ ಯೋಜನೆ – Kannada News | Toxic movie promotion Yash made major plans

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಎರಡು ಬಾರಿ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಇದೀಗ ಕೊನೆಗೂ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದೇಶದಾದ್ಯಂತ ಅಭಿಮಾನಿಗಳು ಸಿನಿಮಾದ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾದ ಆನ್​​ಲೈನ್ ಪ್ರಚಾರ ಈಗಾಗಲೇ ಆರಂಭವಾಗಿದೆ. ಟೀಸರ್, ಪೋಸ್ಟರ್, ಹಾಡು ಬಿಡುಗಡೆ ಒಂದರ ಹಿಂದೆ ಒಂದು ನಡೆಯುತ್ತಲೇ ಇದೆ. ಇದೀಗ ಯಶ್ ಖುದ್ದು ಫೀಲ್ಡಿಗಿಳಿದು ಸಿನಿಮಾದ ಆಫ್​​ಲೈನ್ ಪ್ರಚಾರಕ್ಕೆ ಮುಂದಾಗಿದ್ದಾರೆ. ಸಿನಿಮಾದ ಪ್ರಚಾರಕ್ಕೆ ಭರ್ಜರಿ ಯೋಜನೆಯನ್ನೇ ಯಶ್ ಹಾಕಿಕೊಂಡಿದ್ದಾರೆ….

Read More

ಆನ್​ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್; ಶೇ 28 ಜಿಎಸ್​ಟಿ ಪೂರ್ವಾನ್ವಯ ತೆರಿಗೆ ಸಿಂಧು ಎಂದು ಕೋರ್ಟ್ ತೀರ್ಪು

ನವದೆಹಲಿ, ಮೇ 27: ಭಾರತದ ಆನ್‌ಲೈನ್ ಗೇಮಿಂಗ್ (Online Gaming) ಕಂಪನಿಗಳಿಗೆ ಸುಪ್ರೀಂ ಕೋರ್ಟ್ ಬುಧವಾರದಂದು (ಮೇ 27, 2026) ಬಿಗ್ ಶಾಕ್ ನೀಡಿದೆ. ಆನ್‌ಲೈನ್ ಗೇಮಿಂಗ್ ಮೇಲಿನ ಶೇ. 28 ರಷ್ಟು ಜಿಎಸ್‌ಟಿ (GST) ವಿಧಿಸುವ ಸರ್ಕಾರದ ತೀರ್ಮಾನದ ಸಾಂವಿಧಾನಿಕ ಸಿಂಧುತ್ವವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಒಂದೂವರೆ ಲಕ್ಷ ಕೋಟಿ ರೂ ಮೊತ್ತವಾಗುವ ಪೂರ್ವಾನ್ವಯ ತೆರಿಗೆ (Retrospective Tax) ಪಾವತಿಸುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಗೇಮಿಂಗ್ ಕಂಪನಿಗಳ ತೀವ್ರ…

Read More

ಈ ವಾರ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಕೊನೆಯ ಸಂಚಿಕೆ ಪ್ರಸಾರ

ಕನ್ನಡ ಕಿರುತೆರೆ ವೀಕ್ಷಕರ ನೆಚ್ಚಿನ ಧಾರಾವಾಹಿಗಳಲ್ಲಿ ಒಂದಾದ, ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಸೀರಿಯಲ್ ‘ಭಾಗ್ಯಲಕ್ಷ್ಮೀ’ ಈಗ ತನ್ನ ಸುದೀರ್ಘ ಹಾಗೂ ಯಶಸ್ವಿ ಪಯಣವನ್ನು ಮುಗಿಸಲು ಸಜ್ಜಾಗಿದೆ. ಹೌದು, ಸಾವಿರಕ್ಕೂ ಹೆಚ್ಚು ಸಂಚಿಕೆಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದ ಈ ಧಾರಾವಾಹಿ ಈಗ ಮುಕ್ತಾಯದ ಹಂತಕ್ಕೆ ತಲುಪಿದ್ದು, ಅಂತಿಮ ಸಂಚಿಕೆಗಳು ಪ್ರಸಾರವಾಗುತ್ತಿವೆ. ಕನ್ನಡ ಕಿರುತೆರೆಯಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿ, ವರ್ಷಗಳಿಂದ ಕರುನಾಡಿನ ಪ್ರೇಕ್ಷಕರ ಹೃದಯ ಆಳಿದ್ದ ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಈಗ ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ….

Read More

ಕಿಡ್ನಿಗೆ ಸಂಬಂಧಪಟ್ಟ ಸಮಸ್ಯೆ ಇರುವವರು ಎಳನೀರು ಕುಡಿಯುವುದು ಸುರಕ್ಷಿತವೇ? – Kannada News | High Potassium in Coconut Water: Warning for Kidney Patients

ಎಳನೀರು (Coconut Water) ಆರೋಗ್ಯಕ್ಕೆ ಅಮೃತವಿದ್ದಂತೆ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದ ವಿಚಾರ. ಅದರಲ್ಲಿಯೂ ಬೇಸಿಗೆಯಲ್ಲಿ ಇದಕ್ಕಿರುವ ಬೇಡಿಕೆ ಬೇರೆಯಾವುದಕ್ಕೂ ಇರುವುದಿಲ್ಲ. ಇದು ದೇಹದ ನೀರಿನ ಕೊರತೆಯನ್ನು ನೀಗಿಸುವುದಲ್ಲದೆ, ಸೋಡಿಯಂ ಮತ್ತು ಪೊಟ್ಯಾಸಿಯಂ ಸೇರಿದಂತೆ ಪ್ರಮುಖ ಖನಿಜಗಳನ್ನು ಒದಗಿಸುತ್ತದೆ. ಆದರೆ ಕೆಲವರಿಗೆ ಕಿಡ್ನಿಗೆ ಸಂಬಂಧ ಪಟ್ಟ ಸಮಸ್ಯೆ ಇರುವವರು ಸೇವನೆ ಮಾಡುವುದು ಸುರಕ್ಷಿತವೇ ಅಥವಾ ಅಲ್ಲವೇ ಎಂಬ ಅನುಮಾನವಿರುತ್ತದೆ. ಅಂತಹ ಗೊಂದಲಗಳಿಗೆ ಆರೋಗ್ಯ ತಜ್ಞರು ನೀಡಿರುವ ಸ್ಪಷ್ಟನೆ ಇಲ್ಲಿದೆ. ತಜ್ಞರ ಪ್ರಕಾರ, ಎಳನೀರು ಸಾಮಾನ್ಯವಾಗಿ ಆರೋಗ್ಯಕರವಾಗಿದ್ದರೂ, ಕಿಡ್ನಿಗೆ…

Read More