Headlines

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಮುಹೂರ್ತ ಫಿಕ್ಸ್, ಆ ಘಾಟಿನಲ್ಲಿ ಹೋಗುವುದೇ ಮಜಾ – Kannada News | Bengaluru Mangaluru Vande Bharat Express train trial run on Sakleshpur Subrahmanya Ghat section from August 11

ಬೆಂಗಳೂರು, (ಆಗಸ್ಟ್​ 05): ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು (Bengaluru-Mangaluru Vande Bharat Express) ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಟ್ರಯಲ್ ರನ್​​​ಗೆ (Trial Run) ಹೊಸ ಮುಹೂರ್ತ ಫಿಕ್ಸ್ ಆಗಿದೆ. ಕೆಲ ತಾಂತ್ರಿಕ ಕಾರಣಾಂತರಗಳಿಂದ ಜೂನ್ 3ರಂದು ನಡೆಯಬೇಕಿದ್ದ ಪ್ರಾಯೋಗಿಕ ಸಂಚಾರವನ್ನು ರದ್ದುಗೊಂಡಿದ್ದು, ಇದೀಗ ಇದೇ ಆಗಸ್ಟ್ 11ರಂದು ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ(Bengaluru-Mangaluru Vande Bharat Express) ಪ್ರಾಯೋಗಿಕ ಸಂಚಾರ ಆರಂಭವಾಗಲಿದ್ದ, ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ಪ್ರದೇಶದ ದಟ್ಟ ಕಾಡು, ಪ್ರಕೃತಿ ಸೊಬಿಗನ ಮಧ್ಯೆ ರೈಲು…

Read More

ಹೊಸೂರು-ಬೆಂಗಳೂರು ರಸ್ತೆಯಲ್ಲಿ ಸಂಚಾರ ದಟ್ಟಣೆ: ಮಡಿವಾಳ ವ್ಯಾಪ್ತಿಯಲ್ಲಿ ಟ್ರಾಫಿಕ್ ಮಾರ್ಗ ಬದಲಾವಣೆ – Kannada News | Madiwala Traffic Diversion: New Rules for Hosur Road to Combat Bengaluru Congestion

ಬೆಂಗಳೂರು ಆ. 5: ಹೊಸೂರು-ಬೆಂಗಳೂರು ರಸ್ತೆಯಲ್ಲಿ ದಿನೇ ದಿನೇ ಸಂಚಾರ ದಟ್ಟಣೆ (Traffic Jam) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಚಾರ ಸುಗಮಗೊಳಿಸಲು ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಪ್ರಾಯೋಗಿಕವಾಗಿ ಹೊಸ ಮಾರ್ಗ ಬದಲಾವಣೆಯನ್ನು (Traffic Diversion) ಜಾರಿಗೆ ತಂದಿದ್ದಾರೆ. ಈ ನೂತನ ಸಂಚಾರ ನಿಯಮಗಳು ಪ್ರತಿದಿನ ಬೆಳಗ್ಗೆ 8:00 ರಿಂದ 10:30 ರವರೆಗೆ ಜಾರಿಯಲ್ಲಿರಲಿವೆ. ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ಬರುವ ಎಲ್ಲಾ ವಾಹನಗಳಿಗೆ ಸರ್ಜಾಪುರ ರಸ್ತೆ ಜಂಕ್ಷನ್‌ನಲ್ಲೇ…

Read More

ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಭಾರತಕ್ಕೆ ಶೇಖ್ ಹಸೀನಾ ಮಗ ಎಚ್ಚರಿಕೆ – Kannada News | Bangladesh has become another Pakistan Sheikh Hasinas Son Sajeeb Wazed alert India

ನವದೆಹಲಿ, ಆಗಸ್ಟ್ 5: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರ ಪುತ್ರ ಸಾಜೀಬ್ ವಾಝೇದ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದು, ಬಾಂಗ್ಲಾದೇಶದಲ್ಲಿ ಕ್ಷೀಣಿಸುತ್ತಿರುವ ಭದ್ರತಾ ಪರಿಸ್ಥಿತಿಯು ಭಾರತಕ್ಕೆ ಬೆದರಿಕೆಯನ್ನು ಒಡ್ಡಬಹುದು ಎಂದು ಎಚ್ಚರಿಸಿದ್ದಾರೆ. ನವದೆಹಲಿಯಲ್ಲಿ ನಡೆದ ‘ಫಾರಿನ್ ಕರೆಸ್ಪಾಂಡೆಂಟ್ಸ್ ಕ್ಲಬ್ ಆಫ್ ಸೌತ್ ಏಷ್ಯಾ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಾಜೀದ್ ವಾಝೇದ್, “ಬಾಂಗ್ಲಾದೇಶ ಈಗಾಗಲೇ ವಿಫಲವಾಗಿರುವ ರಾಷ್ಟ್ರವಾಗಿದೆ. ಆ ದೇಶದಲ್ಲಿ ಮಾನವ ಹಕ್ಕುಗಳಿಲ್ಲ, ವಾಕ್ ಸ್ವಾತಂತ್ರ್ಯವಿಲ್ಲ” ಎಂದು ಆರೋಪಿಸಿದ್ದಾರೆ. ಇದೇ ವೇಳೆ…

Read More

ಆಗಸ್ಟ್ 19 ರಂದು ಭಾರತ- ಪಾಕಿಸ್ತಾನ ನಡುವೆ ಪಂದ್ಯ; ಉಭಯ ತಂಡಗಳು ಪ್ರಕಟ – Kannada News | 2026 Hockey World Cup: India vs Pakistan High Voltage Clash and Full Guide

2026 ರ ಹಾಕಿ ವಿಶ್ವಕಪ್ (2026 Hockey World Cup) ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಬಾರಿಯ ಹಾಕಿ ವಿಶ್ವಕಪ್ ಅನ್ನು ಬೆಲ್ಜಿಯಂ ಮತ್ತು ನೆದರ್ಲ್ಯಾಂಡ್ಸ್ ಜಂಟಿಯಾಗಿ ಆಯೋಜಿಸುತ್ತಿವೆ. ಇದು ಹಾಕಿ ವಿಶ್ವಕಪ್‌ನ 16 ನೇ ಆವೃತ್ತಿಯಾಗಿದ್ದು, ಒಟ್ಟು 16 ತಂಡಗಳು ಭಾಗವಹಿಸುತ್ತಿವೆ. ಎಲ್ಲಾ ಪಂದ್ಯಗಳನ್ನು ಎರಡು ಆತಿಥೇಯ ನಗರಗಳ (ವಾವ್ರೆ ಮತ್ತು ಆಮ್ಸ್ಟೆಲ್ವೀನ್) ಎರಡು ಕ್ರೀಡಾಂಗಣಗಳಲ್ಲಿ ಆಡಲಾಗುತ್ತದೆ. ಈ ಕ್ರೀಡಾಕೂಟ ಆಗಸ್ಟ್ 14 ರಿಂದ ಆಗಸ್ಟ್ 30 ರವರೆಗೆ ನಡೆಯಲಿದ್ದು, ಭಾರತ ಹಾಗೂ ಪಾಕಿಸ್ತಾನ (India…

Read More

ಅಸಿಸ್ಟೆಂಟ್ ಮ್ಯಾನೇಜರ್ ಇಶಾನ್ ಕಿಶನ್​ಗೆ RBI ನೀಡುವ ಸಂಭಾವನೆ ಎಷ್ಟು ಗೊತ್ತಾ?

ಟೀಂ ಇಂಡಿಯಾದ ಹಲವು ಕ್ರಿಕೆಟಿಗರು ಕ್ರಿಕೆಟ್​ನ ಜೊತೆಗೆ ಸರ್ಕಾರಿ ನೌಕರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಇದರಲ್ಲಿ ಕೆಲವರು ಅವರು ಪ್ರತಿನಿಧಿಸುವ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರೆ, ಇನ್ನು ಕೆಲವರಿಗೆ ಭಾರತೀಯ ಸೇನೆಯಲ್ಲಿ ಗೌರವನ್ವಿತ ಹುದ್ದೆ ಸಿಕ್ಕಿದೆ. ಹಾಗೆಯೇ ಇನ್ನು ಕೆಲವರು ಆರ್​ಬಿಐನಲ್ಲಿ ಪ್ರತಿಷ್ಠಿತ ಹುದ್ದೆಯಲ್ಲಿದ್ದಾರೆ. ಅಂತಹವರಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೂಡ ಒಬ್ಬರು(PC-PTI). ಪ್ರಸ್ತುತ ಭಾರತ ಏಕದಿನ ಹಾಗೂ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ಇಶಾನ್ ಕಿಶನ್, ಟಿ20 ತಂಡದ ಖಾಯಂ…

Read More

‘ಫ್ರೀಡಂ ಹಬ್ಬ’ ಘೋಷಣೆ: ವಿಧಾನಸೌಧದಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕರ ಬೃಹತ್ ಸ್ವಾತಂತ್ರ್ಯೋತ್ಸವ ಸಂಭ್ರಮ – Kannada News | Krishna byre gowda Announces freedom Habba Celebration for independence day Special at Vidhana soudha on august 15

ಬೆಂಗಳೂರು, (ಆಗಸ್ಟ್ 5): ಸ್ವಾತಂತ್ರ್ಯ ದಿನವನ್ನು (independence day) ಕೇವಲ ಸರ್ಕಾರಿ ಆಚರಣೆಗೆ ಸೀಮಿತಗೊಳಿಸದೇ ಜನರ ಸಂಭ್ರಮದ ಹಬ್ಬವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಫ್ರಿಂಡಂ ಹಬ್ಬವನ್ನು (Freedom Habba) ಆಯೋಜಿಸುತ್ತಿದೆ. ಹೌದು… ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಇಂದು ಫ್ರೀಡಂ ಹಬ್ಬವನ್ನು ಘೋಷಣೆ ಮಾಡಿದ್ದು, ಆಗಸ್ಟ್​ 15ರಂದು ವಿಧಾನಸೌಧದ ಮುಂಭಾಗ ಬೆಳಗ್ಗೆಯಿಂದ ರಾತ್ರಿ 10 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ, ಐತಿಹಾಸಿಕ ಮತ್ತು ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಈ ಮೂಲಕ ದೇಶದ ಸ್ವಾತಂತ್ರ್ಯ ದಿನಾಚರಣೆಯನ್ನು…

Read More

Video: ಮುಖಕ್ಕೆ ಫೇಸ್ ಪ್ಯಾಕ್‌ ಹಚ್ಚಿಕೊಂಡೇ ಆನ್ಲೈನ್ ಮೀಟಿಂಗ್‌ ಹಾಜರಾದ ಜೆನ್ ಝೆಡ್ ಉದ್ಯೋಗಿ – Kannada News | Young woman attends online meeting wearing a face pack; gives a sharp reply when the manager questions her.

ವರ್ಕ್ ಫ್ರಮ್ ಹೋಮ್ ಮಾಡುವವರು ಮನೆ ಹಾಗೂ ಉದ್ಯೋಗ ಎರಡನ್ನು ನಿಭಾಯಿಸಿಕೊಂಡು ಹೋಗುತ್ತಾರೆ. ಆದರೆ ಇಲ್ಲೊಬ್ಬ ಜೆನ್ ಝೆಡ್ ಉದ್ಯೋಗಿಯದ್ದು ಅದೇ ಕಥೆ. ತನ್ನ ಲಂಚ್ ಬ್ರೇಕನ್ನು ವೈಯುಕ್ತಿಕ ಬೆಳೆವಣಿಗೆಗಾಗಿ ಬಳಸಿಕೊಂಡಿದ್ದಾಳೆ. ಯುವತಿಯೊಬ್ಬಳು  ಮುಖಕ್ಕೆ ಫೇಸ್ ಪ್ಯಾಕ್ ಹಚ್ಚಿಕೊಂಡು, ಆನ್ಲೈನ್ ಮೀಟಿಂಗ್‌ನಲ್ಲಿ ಪಾಲ್ಗೊಂಡಿದ್ದಾಳೆ. ಇದನ್ನು ನೋಡಿದ ಮ್ಯಾನೇಜರ್ ತಾಳ್ಮೆ ಕಳೆದುಕೊಂಡು ಪ್ರಶ್ನೆ ಮಾಡಿದ್ದಾರೆ. ಆದರೆ ಈ ಜೆನ್ ಝೆಡ್ ಉದ್ಯೋಗಿ (Gen Z employee) ಮಾತ್ರ ಮ್ಯಾನೇಜರ್‌ಗೆ ನಾಟುವಂತೆ ಉತ್ತರ ನೀಡಿ ಬಾಯಿ ಮುಚ್ಚಿಸಿದ್ದಾಳೆ. ಈ ವಿಡಿಯೋ…

Read More

ಫೇಸ್​​ಬುಕ್​ನಿಂದ ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ವಿವಾದ; ಕೊನೆಗೂ ಮೆಟಾ ಮುಖ್ಯಸ್ಥ ಮಾರ್ಕ್ ಝುಕರ್​ಬರ್ಗ್ ಕ್ಷಮೆಯಾಚನೆ – Kannada News | Meta CEO Mark Zuckerberg apologises for Child Abuse content and operational errors amid PM Modi video row

ನವದೆಹಲಿ, ಆಗಸ್ಟ್ 5: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯ ಕುರಿತು ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿ ಪ್ರಧಾನಿ ನರೇಂದ್ರ ಮೋದಿ (PM Narendra Modi Video Delete) ಸೆಲ್ಫಿ ವಿಡಿಯೋ ರಿಲೀಸ್ ಮಾಡಿದ್ದರು. ಆ ವಿಡಿಯೋವನ್ನು ಫೇಸ್​​ಬುಕ್​ನಿಂದ ಕೆಲಕಾಲ ಡಿಲೀಟ್ ಮಾಡಲಾಗಿತ್ತು. ಈ ಘಟನೆ ದೇಶಾದ್ಯಂತ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ಮೆಟಾ (Meta) ಸಂಸ್ಥೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಕ್ಷಮೆಯಾಚನೆಗೆ ಪಟ್ಟುಹಿಡಿದಿತ್ತು. ಇದೀಗ ಕೊನೆಗೂ ಮೆಟಾ ಮುಖ್ಯಸ್ಥ ಮಾರ್ಕ್…

Read More

ಕೂದಲು ಬೇಗ ಬಿಳಿಯಾಗುವುದಕ್ಕೆ ಈ ವಿಟಮಿನ್ ಕೊರತೆಯೂ ಕಾರಣವಾಗಿರಬಹುದು! – Kannada News | Can Premature Grey Hair Turn Black Again? Dermatologist Explains the Truth

ಇತ್ತೀಚಿನ ದಿನಗಳಲ್ಲಿ 20ರಿಂದ 30 ವರ್ಷದ ಯುವಕರಲ್ಲಿ ಬೇಗ ಕೂದಲು ಬಿಳಿಯಾಗುವ ಸಮಸ್ಯೆ ಹೆಚ್ಚುತ್ತಿದೆ. ಹಿಂದೆ ವಯಸ್ಸಾದ ಬಳಿಕ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಈ ಸಮಸ್ಯೆ ಈಗ ಯುವಜನರಲ್ಲಿಯೇ ಸಾಮಾನ್ಯವಾಗಿದೆ. ಒತ್ತಡ, ಅಸಮತೋಲಿತ ಆಹಾರ, ವಿಟಮಿನ್ ಕೊರತೆ, ಮಾಲಿನ್ಯ ಹಾಗೂ ಜೀವನಶೈಲಿಯ ಬದಲಾವಣೆಗಳು ಇದರ ಪ್ರಮುಖ ಕಾರಣಗಳಾಗಿವೆ. ಹಾಗಾದರೆ ಒಮ್ಮೆ ಬಿಳಿಯಾದ ಕೂದಲು ಮತ್ತೆ ಸಹಜವಾಗಿ ಕಪ್ಪಾಗಬಹುದೇ, ಈ ಬಗ್ಗೆ ಚರ್ಮರೋಗ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ. ಅಕಾಲಿಕವಾಗಿ ಕೂದಲು ಬಿಳಿಯಾಗಲು ಕಾರಣವೇನು? ಚರ್ಮರೋಗ ತಜ್ಞೆ ಡಾ. ಅರ್ಜು…

Read More

‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ – Kannada News | Darshan Thoogudeepa agrees to release Boss movie says actor Tanush Shivanna

ಬಿಡುಗಡೆಗೂ ಮುನ್ನವೇ ‘ಬಾಸ್’ ಸಿನಿಮಾ (Boss Movie) ಸಾಕಷ್ಟು ಸದ್ದು ಮಾಡಿದೆ. ಈ ಸಿನಿಮಾದ ರಿಲೀಸ್​ಗೆ ತಡೆ ನೀಡುವಂತೆ ಕೋರಿ ಈ ಮೊದಲು ವಿಜಯಲಕ್ಷ್ಮಿ ದರ್ಶನ್ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಂತಿಮವಾಗಿ ಅವರು ಈ ಚಿತ್ರದ ಬಿಡುಗಡೆಗೆ ಅನುಮತಿ ನೀಡಿದ್ದಾರೆ. ಈ ಕುರಿತು ಚಿತ್ರದ ನಾಯಕ ನಟ ತನುಷ್ ಶಿವಣ್ಣ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ವಿಜಯಲಕ್ಷ್ಮಿ ದರ್ಶನ್ ಅವರು ನಮ್ಮ ಜೊತೆ ಮಾತನಾಡಿದರು. ಈ ಚಿತ್ರದಲ್ಲಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಏನಾದರೂ ತೋರಿಸಿದ್ದೀರಾ ಅಂತ…

Read More