Headlines

“ಮಹಾ ರಾಜಕೀಯ”ದಲ್ಲಿ ಮಹತ್ವ ಬೆಳವಣಿಗೆ: ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆ? – Kannada News | Maharashtra: NCP Merger Talks and Mahayuti Alliance Future Post Ajit Pawar

ಮಹಾರಾಷ್ಟ್ರ, ಜ.31: ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನದ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗಳು ನಡೆದಿದೆ. ಎನ್‌ಸಿಪಿ (NCP) ಎರಡೂ ಬಣಗಳ ವಿಲೀನ ಮತ್ತು ಹೊಸ ನಾಯಕತ್ವದ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಅಜಿತ್ ಪವಾರ್ ಮತ್ತು ಶರದ್ ಪವಾರ್ ನೇತೃತ್ವದ ಎರಡು ಬಣಗಳ ವಿಲೀನ ಪ್ರಕ್ರಿಯೆಯು ಅಜಿತ್ ಪವಾರ್ ಬದುಕಿದ್ದಾಗಲೇ ಅಂತಿಮ ಹಂತಕ್ಕೆ ತಲುಪಿತ್ತು. ಫೆಬ್ರವರಿ 8 ಅಥವಾ ಫೆಬ್ರವರಿ ಮಧ್ಯಭಾಗದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ. ಫೆಬ್ರವರಿ…

Read More

ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ – Kannada News | Saketh Sreenivasaiah from Karnataka Missing in California, Indian Consulate Launches Search Operation

ಸಾಕೇತ್ ಶ್ರೀನಿವಾಸಯ್ಯImage Credit source: LinkedIn/Saketh Sreenivasaiah ನವದೆಹಲಿ, ಫೆಬ್ರವರಿ 14: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ (Karnataka)ಮೂಲದ ವಿದ್ಯಾರ್ಥಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ (Saketh Sreenivasaiah) ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇ (University of California, Berkeley) ಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು…

Read More

Summer Health Tips: ಮಂಗಳೂರಿಗರೇ ಸೆಖೆ ತುಂಬಾ ಇದ್ಯಾ? ಹಾಗಿದ್ರೆ ಅದರಿಂದ ಪಾರಾಗಲು ಇಲ್ಲಿದೆ ಆರೋಗ್ಯ ತಜ್ಞರು ನೀಡಿರುವ ಟಿಪ್ಸ್

ಮಂಗಳೂರಿನಂತಹ ಕರಾವಳಿ ಪ್ರದೇಶಗಳಲ್ಲಿ ಬೇಸಿಗೆ ಸಮಯದಲ್ಲಿ ಅತಿ ಹೆಚ್ಚು ಉಷ್ಣತೆ ಮತ್ತು ಆರ್ದ್ರತೆ ಕಂಡುಬರುತ್ತದೆ ಎಂಬುದು ತಿಳಿದಿರುವ ವಿಚಾರ. ಈ ರೀತಿ ಬಿಸಿಲಿನ ತಾಪಮಾನ ಹೆಚ್ಚಾಗಿರುವಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಸರಿಯಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಬೇಸಿಗೆಯಲ್ಲಿ ಕಂಡುಬರುವ ಆರೋಗ್ಯ ಸಮಸ್ಯೆಗಳಿಂದ ಅನಾಯಾಸವಾಗಿ ತಪ್ಪಿಸಿಕೊಳ್ಳಬಹುದು. ಆಯುರ್ವೇದದ ಪ್ರಕಾರ ಈ ಕಾಲವನ್ನು ಗ್ರೀಷ್ಮ ಋತು ಎಂದು ಕರೆಯಲಾಗುತ್ತದೆ. ಬೇಸಿಗೆಯ ಸಮಯದಲ್ಲಿ ದೇಹದಲ್ಲಿ ಪಿತ್ತದ ಪ್ರಮಾಣ ಹೆಚ್ಚಾಗುತ್ತದೆ. ಮಂಗಳೂರುಂತಹ ತೇವಾಂಶ ಇರುವ ಪ್ರದೇಶದಲ್ಲಿ ಇದು ಇನ್ನಷ್ಟು…

Read More

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?

ನವದೆಹಲಿ, ಮಾರ್ಚ್ 18: ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಚಲಿಸುವ ರೈಲನ್ನು ಹತ್ತಲು ಅಥವಾ ಇಳಿಯಲು ಪ್ರಯತ್ನಿಸಬೇಡಿ ಎಂದು ಎಚ್ಚರಿಸುತ್ತಲೇ ಇರುತ್ತಾರೆ. ಆ ರೀತಿ ಮಾಡುವುದರಿಂದ ಜೀವಕ್ಕೇ ಅಪಾಯವಾಗಬಹುದು. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಆಘಾತಕಾರಿ ವೀಡಿಯೊವೊಂದು ವೈರಲ್ (Viral Video) ಆಗುತ್ತಿದೆ. ಅದರಲ್ಲಿ, ಚಲಿಸುವ ರೈಲನ್ನು ಹತ್ತಲು ವ್ಯಕ್ತಿಯೊಬ್ಬ ಪ್ರಯತ್ನಿಸಿ ಕಾಲು ಜಾರಿ ಬೀಳುತ್ತಾನೆ. ತಕ್ಷಣ ಅಲ್ಲಿದ್ದ ಮಹಿಳಾ ಕಾನ್‌ಸ್ಟೆಬಲ್ ಆತನನ್ನು ಮೇಲೆತ್ತಿ ಪ್ರಾಣ ಉಳಿಸಿದ್ದಾರೆ. ಇದರಿಂದ ಆತ ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾನೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

ಸರ್ಕಾರ, ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್ – Kannada News | Corruption Deal In Karnataka Contractors’ Association Alleged Commission Against Karnataka Government, Audio Goes Viral

ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್Image Credit source: tv9 ಬೆಂಗಳೂರು, ಫೆಬ್ರವರಿ 3: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಹಾಗೂ ಸಚಿವರ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಆರೋಪ ಕೇಳಿಬಂದ ಬೆನ್ನಲ್ಲೇ, ಇದೀಗ ಅದೇ ಗುತ್ತಿಗೆದಾರರ ಸಂಘದೊಳಗೇ (Karnataka Contractors’ Association) ಭ್ರಷ್ಟಾಚಾರದ ಡೀಲ್ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೇ ಬಡ ಗುತ್ತಿಗೆದಾರರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದಲ್ಲದೇ, ಅದಕ್ಕೆ ಸಂಬಂಧಿಸಿದ…

Read More

ನನ್ನನ್ನು ಮುಗಿಸಲೆಂದೇ ಫೈರಿಂಗ್ ಮಾಡಿದ್ದಾರೆ; ಜನಾರ್ದನ ರೆಡ್ಡಿ ಆರೋಪ – Kannada News | Bellary MLA Janardhan Reddy reaction after Firing in front of his House

ಬಳ್ಳಾರಿ, ಜನವರಿ 1: ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಶಾಸಕ ಜನಾರ್ದನ ರೆಡ್ಡಿ (Janardhan Reddy) ಮನೆ ಮುಂದೆ ಘಟನೆ ನಡೆದಿದ್ದು, ಈ ಬಗ್ಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿ‌ ನಗರದ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿಯ ತಂದೆ ಸೂರ್ಯನಾರಾಯಣ ರೆಡ್ಡಿ ಈ ದಾಳಿ ಮಾಡಿಸಿದ್ದಾರೆ. ಭರತ್ ​​ರೆಡ್ಡಿ ಅಪ್ತ ಸತೀಶ್ ರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ರೂಪಿಸಲಾಗಿದೆ. ನನ್ನನ್ನು…

Read More

IND vs SA: ಭಾರತ- ಆಫ್ರಿಕಾ ನಡುವಿನ ಸೂಪರ್ 8 ಪಂದ್ಯ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ? – Kannada News | T20 World Cup 2026: India vs SA Super 8 Clash Teams, Live Stream, Match Details

2026 ರ ಟಿ20 ವಿಶ್ವಕಪ್​ನ (T20 World Cup 2026) ಸೂಪರ್ 8 ಸುತ್ತಿಗೆ ಇಂದಿನಿಂದ ಚಾಲನೆ ದೊರೆತಿದೆ. ಸುತ್ತಿನ ಮೊದಲ ಪಂದ್ಯ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವೆ ಇಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಈ ಪಂದ್ಯ ಒಂದು ಎಸೆತವನ್ನು ಕಾಣದೆ ರದ್ದಾಗಿದೆ. ಇದೀಗ ಈ ಸುತ್ತಿನ ಎರಡನೇ ದಿನದ ಎರಡನೇ ಪಂದ್ಯ ಆತಿಥೇಯ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ನಡೆಯಲಿದೆ. ಫೆಬ್ರವರಿ 22…

Read More

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ – Kannada News | Mysuru land fraud ex mlc siddaraju 30 cr property targeted with fake docs

ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಮೈಸೂರು, ಡಿಸೆಂಬರ್​​ 26: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ (former mlc siddaraju) ಸೇರಿರುವ ಆಸ್ತಿಗೆ (land) ಕನ್ನ ಹಾಕಲು ಖದೀಮರು ಯತ್ನಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. 30 ಕೋಟಿ‌ ರೂ. ಆಸ್ತಿಯನ್ನು ಕೇವಲ 2 ಸಾವಿರ ರೂ. ಖರ್ಚು ಮಾಡಿ, ನಕಲಿ ದಾಖಲೆ ಸೃಷ್ಟಿಸಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ಬರೆಸಿಕೊಳ್ಳಲು ಯತ್ನಿಸಿರುವಂತಹ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಉಪ ನೋಂದಣಾಧಿಕಾರಿ ಕಚೇರಿಗೆ…

Read More

‘ಟಾಕ್ಸಿಕ್’ ಬಗ್ಗೆ ಭಯವಿಲ್ಲ ಎಂದಿದ್ದ ಹೀರೋ ಈಗ ಹೆಜ್ಜೆ ಹಿಂದಿಟ್ಟಿದ್ದೇಕೆ? – Kannada News | Adavi Shesh avoid clash with Toxic and Dhurandhar 2

ಮಾರ್ಚ್ ತಿಂಗಳಲ್ಲಿ ಕೆಲವು ಬಲು ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅದರಲ್ಲೂ ಯಶ್ ನಟನೆಯ ‘ಟಾಕ್ಸಿಕ್’ (Toxic) ಮತ್ತು ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಎರಡೂ ಮಾರ್ಚ್ 19ರಂದು ಒಂದೇ ದಿನ ಬಿಡುಗಡೆ ಆಗಲಿದ್ದು ಬೇರೆ ಸಿನಿಮಾಗಳೆಲ್ಲ ದೊಡ್ಡ ಸಿನಿಮಾಗಳಿಗೆ ದಾರಿ ಮಾಡಿ ಕೊಡುತ್ತಿವೆ. ಆದರೆ ಅದೇ ದಿನ ಅಂದರೆ ಮಾರ್ಚ್ 19ರಂದೇ ತೆಲುಗಿನ ನಟ ಅಡವಿ ಶೇಷ್ ನಟನೆಯ ‘ಡಕಾಯಿತ್’ ಸಿನಿಮಾ ಬಿಡುಗಡೆಗೆ ಅಣಿಯಾಗಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆಯನ್ನು ಅಚಾನಕ್ಕಾಗಿ ಮುಂದೂಡಲಾಗಿದೆ. ಮಾರ್ಚ್…

Read More

ದೇಗುಲಕ್ಕೆ ಬರುವ ಭಕ್ತರನ್ನ ಬಿಸಿಲಿನಿಂದ ರಕ್ಷಿಸಲು ಗ್ರೀನ್ ಮ್ಯಾಟ್ ಅಳವಡಿಕೆ – Kannada News | Mailara Mallanna Temple Battles Heat: Green Mats Ensure Devotee Comfort and Darshan

ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಗ್ರೀನ್ ‌ಮ್ಯಾಟ್ ಅಳವಡಿಕೆImage Credit source: tv9 kannada ಬೀದರ್, ಏಪ್ರಿಲ್​ 20: ಜಿಲ್ಲೆಯಲ್ಲಿ ಬಿಸಿಲಿನ (heat) ಕಾವು ದಿನದಿಂದ ದಿನಕ್ಕೆ ಏರುತ್ತಲಿದೆ. ಇದರಿಂದ ಹೆದರಿ ಜನರು ಮನೆಯಿಂದ ಹೊರಬರುತ್ತಿಲ್ಲ. ಜಿಲ್ಲೆಯಲ್ಲಿ ಪ್ರತಿದಿನ 36ರಿಂದ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಇನ್ನು ದೇವಸ್ಥಾನಕ್ಕೂ ಭಕ್ತರು ಹೋಗಲು ಹಿಂದೆಟು ಹಾಕುತ್ತಿದ್ದಾರೆ. ಹೀಗಾಗಿ ಭಕ್ತರಿಗೆ ನೆರಳು ಒದಗಿಸುವ ದೃಷ್ಟಿಯಿಂದ ದೇವಸ್ಥಾನದಲ್ಲಿ ಗ್ರೀನ್ ಮ್ಯಾಟ್ ಅಳವಡಿಸಲಾಗಿದೆ. ಆ ಮೂಲಕ  ಭಕ್ತರ ಖುಷಿ ಹೆಚ್ಚಿಸುವಂತೆ ಮಾಡಿದೆ. ಬಿಸಿಲ…

Read More