Headlines

Airport Jobs: ವಿಮಾನ ನಿಲ್ದಾಣದಲ್ಲಿ 2,442 ಹುದ್ದೆಗಳಿಗೆ ಭರ್ಜರಿ ನೇಮಕಾತಿ; 10th, ಪಿಯುಸಿ ಪಾಸ್​​ ಆಗಿದ್ರೆ ಸಾಕು – Kannada News | Jewar Airport Jobs: 2442 Freshers Vacancies for Ground Staff and Cargo | No Diploma Needed

ನೋಯ್ಡಾದ ಜೇವರ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ವಿಮಾನ ನಿಲ್ದಾಣದ ಕಾರ್ಯಾಚರಣೆ ಶೀಘ್ರದಲ್ಲೇ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಒಟ್ಟು 2,442 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿ ಗ್ರೌಂಡ್ ಸ್ಟಾಫ್, ಕಾರ್ಗೋ ಎಕ್ಸಿಕ್ಯೂಟಿವ್ ಮತ್ತು ಲೋಡರ್ ಹುದ್ದೆಗಳಿದ್ದು, ವಿಶೇಷವೆಂದರೆ ಯಾವುದೇ ಏವಿಯೇಷನ್ ಡಿಪ್ಲೊಮಾ ಅಥವಾ ವಿಶೇಷ ತರಬೇತಿಯ ಅಗತ್ಯವಿಲ್ಲದೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಗ್ರೌಂಡ್ ಸ್ಟಾಫ್ ಮತ್ತು ಕಾರ್ಗೋ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ 12ನೇ ತರಗತಿ ಪಾಸಾದ 18 ರಿಂದ 30 ವರ್ಷದೊಳಗಿನ…

Read More

ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ – Kannada News | Moving tanker fire reaches Road side Forest In Ankola

ಕಾರವಾರ, ಏಪ್ರಿಲ್ 16): ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಪೆಟ್ರೋಲ್ ಇದ್ದಿದ್ದರಿಂದ ನೋಡ ನೋಡುತ್ತಿದ್ದಂತೇ ಟ್ಯಾಂಕರ್ ಹೊತ್ತಿ ಉರಿದಿದೆ. ಅಲ್ಲದೇ ಬೆಂಕಿಯ ಜ್ವಾಲೆ ರಸ್ತೆ ಪಕ್ಕದ ಅರಣ್ಯಕ್ಕೂ ವ್ಯಾಪಿಸಿದ್ದು, ಬೆಂಕಿ ನಂದಿಸಲು ಆಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ….

Read More

ಬಾಗಲಕೋಟೆ ಲವ್‌ ಜಿಹಾದ್​ ಆರೋಪಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ – Kannada News | Bagalkot love jihad case Big twist; SP Siddharth Goyal reveals explosive information

ಎಸ್ಪಿ ಸಿದ್ದಾರ್ಥ ಗೋಯೆಲ್, ಯುವಕ, ಮರತ ಯುವತಿImage Credit source: tv9 kannada ಬಾಗಲಕೋಟೆ, ಏಪ್ರಿಲ್​ 16: ಆಕೆ‌ ಹಿಂದೂ ಹುಡುಗಿ, ಆತ‌ ಮುಸ್ಲಿಂ ಹುಡುಗ. ಇಬ್ಬರ ಮಧ್ಯೆ ನಾಲ್ಕು ವರ್ಷದಿಂದ ಪ್ರೀತಿ ಇತ್ತಂತೆ. ಆದರೆ ಹುಡುಗಿ ನಿನ್ನೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು (death). ಈ ಬೆನ್ನಲ್ಲೇ ಲವ್‌ ಜಿಹಾದ್​ (Love Jihad) ಆರೋಪ ಕೇಳಿಬಂದಿತ್ತು. ಹುಡುಗನ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಸಂಬಂಧಿಕರು ಗಂಭೀರ ಆರೋಪ ಕೂಡ ಮಾಡಿದ್ದಾರೆ. ಈ ಮಧ್ಯೆ ಹುಡುಗಿಯ ತಾಯಿ ನೀಡಿದ ದೂರಿನಲ್ಲಿ…

Read More

ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್? – Kannada News | Darshan’s ex manager talks about allegations on him

ನಟ ದರ್ಶನ್ (Darshan) ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹಠಾತ್ತನೆ ಸುದ್ದಿಗೋಷ್ಠಿ ನಡೆಸಿದ್ದು, ತಾವು ಹಠಾತ್ತನೇ ನಾಪತ್ತೆ ಆಗಿದ್ದೇಕೆ ಎಂದು ವಿವರಿಸಿದ್ದಾರೆ. ತಮ್ಮ ಮೇಲಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅರ್ಜುನ್ ಸರ್ಜಾ ಅವರು ನೀಡಿದ ದೂರಿನ ಕುರಿತು ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ಅವರಿಗೂ 1 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗೂ ಸಹ ಮಲ್ಲಿಕಾರ್ಜುನ ಉತ್ತರ ನೀಡಿದ್ದಾರೆ. ಮಲ್ಲಿಕಾರ್ಜುನ ಹೇಳೀದ್ದೇನು? ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ     Source link

Read More

ಎನ್​ಬಿಎಫ್​ಸಿಗಳಿಗೆ ಆರ್​ಬಿಐ ನಿಯಮಗಳು ಸಡಿಲ; ಪೂರ್ವಾನುಮತಿ ಇಲ್ಲದೇ ಹೊಸ ಶಾಖೆಗಳ ಸ್ಥಾಪನೆಗೆ ಅವಕಾಶ – Kannada News | RBI Eases NBFC Branch Rules: Boosting Financial Sector & Business Growth in India

ನವದೆಹಲಿ, ಏಪ್ರಿಲ್ 16: ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಣಕಾಸು ವಲಯದಲ್ಲಿ ಮಹತ್ವದ ಸುಧಾರಣೆ ತಂದಿದ್ದು, ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (NBFC) ಶಾಖೆಗಳನ್ನು ತೆರೆಯುವ ನಿಯಮಗಳನ್ನು ಸಡಿಲಗೊಳಿಸಿದೆ. ರಿಸರ್ವ್ ಬ್ಯಾಂಕ್ ಈಗ NBFC ಸಂಸ್ಥೆಗಳಿಗೆ ತನ್ನ ಪೂರ್ವಾನುಮತಿ ಇಲ್ಲದೆಯೇ ಹೊಸ ಶಾಖೆಗಳನ್ನು ತೆರೆಯಲು ಮುಕ್ತ ಅವಕಾಶ ನೀಡಿದೆ. ಈ ಕ್ರಮವು ಈ ಸಂಸ್ಥೆಗಳ ಕಾರ್ಯನಿರ್ವಹಣಾ ಸ್ವಾತಂತ್ರ್ಯವನ್ನು ಹೆಚ್ಚಿಸಲು ಮತ್ತು ವ್ಯವಹಾರವನ್ನು ಸುಲಭಗೊಳಿಸಲು (Ease of Doing Business) ಸಹಕಾರಿಯಾಗಲಿದೆ. ಈ ಮುಂಚೆ ಕೆಲ ನಿರ್ದಿಷ್ಟ ವಿಭಾಗಗಳಿಗೆ ಶಾಖೆಗಳನ್ನು…

Read More

ಪದೇ ಪದೇ ಕೇಳಿಬಂದ ಮದುವೆ, ಡೇಟಿಂಗ್ ವದಂತಿಗೆ ಮೃಣಾಲ್ ಠಾಕೂರ್ ಬ್ರೇಕ್ – Kannada News | Mrunal Thakur clarifies marriage rumours No time for dating due to busy schedule

ಚಿತ್ರರಂಗದ ತಾರೆಯರ ಬಗ್ಗೆ ವದಂತಿಗಳು ಹರಡುವುದು ಹೊಸದೇನಲ್ಲ. ಸದ್ಯ ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿ ಮೃಣಾಲ್ ಠಾಕೂರ್ (Mrunal Thakur) ಈಗ ಇಂಥದ್ದೇ ಗಾಸಿಪ್‌ಗಳಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಮೃಣಾಲ್ ಠಾಕೂರ್ ಮತ್ತು ದಕ್ಷಿಣ ಭಾರತದ ಖ್ಯಾತ ನಟ ಧನುಷ್ (Dhanush) ಪ್ರೀತಿಸುತ್ತಿದ್ದಾರೆ ಹಾಗೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಜೋರಾಗಿ ಕೇಳಿಬಂದಿತ್ತು. ಆದರೆ, ಇಬ್ಬರೂ ಈ ಸುದ್ದಿಯನ್ನು ನಗುನಗುತ್ತಲೇ ತಳ್ಳಿಹಾಕಿದ್ದರು. ಇದಾದ ಬೆನ್ನಲ್ಲೇ, ಹಿಂದಿ ಚಿತ್ರವೊಂದರ ಸಹನಟನ…

Read More

ಹನುಮನ ಭಕ್ತರ ಗಮನಕ್ಕೆ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿಗೆ ಬರುವ ಭಕ್ತರಿಗೆ ಸಮಯ ನಿಗದಿ – Kannada News | New Rules for devotees, timing Set to Koppal anjanadri hanuman darshan Over temperature

ಕೊಪ್ಪಳ, (ಏಪ್ರಿಲ್ 16): ಆಂಜನೇಯನ ಜನ್ಮಸ್ಥಳ ಕೊಪ್ಪಳದ (Koppal) ಅಂಜನಾದ್ರಿಯಲ್ಲಿ (anjanadri Betta) ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಬೆಟ್ಟ ಏರುವ ಭಕ್ತರು ಬಿಸಿಲಿನ ತಾಪಕ್ಕೆ ತತ್ತರಿಸಿ ಹೋಗುತ್ತಿದ್ದು, ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೊಪ್ಪಳ ಜಿಲ್ಲಾಡಳಿತ, ಮಧ್ಯಾಹ್ನದ ವೇಳೆ ಬೆಟ್ಟ ಏರುವುದನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಪ್ರತಿದಿನ ಬೆಳಗ್ಗೆ 11 ಗಂಟೆಯೊಳಗೆ ಮತ್ತು ಸಂಜೆ ನಾಲ್ಕು ಗಂಟೆಯ ಬಳಿಕ ಮಾತ್ರ ಭಕ್ತರಿಗೆ ಬೆಟ್ಟ ಏರಲು ಅವಕಾಶ…

Read More

Hindu Death Rituals: ಸತ್ತವರ ಬಾಯಲ್ಲಿ ಚಿನ್ನ, ತುಳಸಿ ಮತ್ತು ಗಂಗಾ ಜಲವನ್ನು ಏಕೆ ಇಡಲಾಗುತ್ತದೆ? – Kannada News | Hindu Death Rituals: Sacred Items for Moksha and Soul’s Journey

ಸನಾತನ ನಂಬಿಕೆಗಳ ಪ್ರಕಾರ, ಸಾವು ಎಂಬುದು ಅಂತ್ಯವಲ್ಲ, ಅದು ಕೇವಲ ಒಂದು ಬದಲಾವಣೆ. “ಜಾತಸ್ಯ ಹಿ ಧ್ರುವೋ ಮೃತ್ಯುಃ” ಎನ್ನುವಂತೆ ಹುಟ್ಟಿದವನಿಗೆ ಸಾವು ನಿಶ್ಚಿತ. ಆದರೆ ಈ ಐಹಿಕ ಪ್ರಪಂಚವನ್ನು ತೊರೆದು ಅಜ್ಞಾತ ಲೋಕದ ಕಡೆಗೆ ಸಾಗುವ ಆತ್ಮಕ್ಕೆ ದಾರಿದೀಪವಾಗುವುದು ನಮ್ಮ ಶಾಸ್ತ್ರೋಕ್ತ ಆಚರಣೆಗಳು. ಗರುಡ ಪುರಾಣದಂತಹ ಪವಿತ್ರ ಗ್ರಂಥಗಳು ಉಲ್ಲೇಖಿಸುವಂತೆ, ಆತ್ಮವು ಯಮನ ಹಿಡಿತದಿಂದ ಮುಕ್ತವಾಗಿ ಮೋಕ್ಷದ ಹಾದಿ ಹಿಡಿಯಲು ಕೆಲವು ಪವಿತ್ರ ವಸ್ತುಗಳು ‘ದೈವಿಕ ಗುರಾಣಿ’ಯಾಗಿ ಕಾರ್ಯನಿರ್ವಹಿಸುತ್ತವೆ. ಚಿನ್ನ- ಆಧ್ಯಾತ್ಮಿಕ ಶುದ್ಧೀಕರಣದ ಸಂಕೇತ: ಚಿನ್ನವು…

Read More

ಪಾಕಿಸ್ತಾನದ ನಂ.1, ಏಷ್ಯಾದ ನಂ.2, ವಿಶ್ವದ ನಂ.3..! ಬಾಬರ್ ಐತಿಹಾಸಿಕ ಸಾಧನೆ

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಬಾಬರ್ ಆಝಂ ಪ್ರಸ್ತುತ ತಮ್ಮ ದೇಶದಲ್ಲಿ ನಡೆಯುತ್ತಿರುವ ಟಿ20 ಲೀಗ್‌ನಲ್ಲಿ ಆಡುತ್ತಿದ್ದಾರೆ. ಈ ಲೀಗ್‌ನಲ್ಲಿ ಪೇಶಾವರ್ ಝಲ್ಮಿ ತಂಡದ ಪರ ಆಡುತ್ತಿರುವ ಬಾಬರ್, ಕರಾಚಿಯಲ್ಲಿ ನಡೆದ ಪಿಎಸ್‌ಎಲ್‌ ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದರ ಜೊತೆಗೆ ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಪಾಕಿಸ್ತಾನದ ನಂಬರ್ 1, ಏಷ್ಯಾದ ನಂಬರ್ 2 ಮತ್ತು ವಿಶ್ವದ ನಂಬರ್ 3 ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ವಾಸ್ತವವಾಗಿ ಪಿಎಸ್ಎಲ್‌ ಲೀಗ್‌ನಲ್ಲಿ ಪೇಶಾವರ್ ಝಲ್ಮಿ ತಂಡದ…

Read More

ದೇಶದ ಮಹಿಳೆಯರು ನಿಮ್ಮನ್ನೆಂದೂ ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ – Kannada News | Those who oppose the bill will not be spared by the women of India PM Modis warning to Opposition

ನವದೆಹಲಿ, ಏಪ್ರಿಲ್ 16: ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವವರನ್ನು ಭಾರತದ ಮಹಿಳೆಯರು ಖಂಡಿತ ಕ್ಷಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. “ಒಬ್ಬ ಸ್ನೇಹಿತನಾಗಿ ಮಹಿಳಾ ಮಸೂದೆಯನ್ನು ವಿರೋಧಿಸುವವರಿಗೆ ನನ್ನ ಬಳಿ ಕೆಲವು ಸಲಹೆಗಳಿವೆ. ಯಾವುದೇ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿದ ಯಾರನ್ನೂ ಭಾರತದ ಮಹಿಳೆಯರು ಕ್ಷಮಿಸಿಲ್ಲ” ಎಂದು ಮೋದಿ ಹೇಳಿದ್ದಾರೆ. 2023ರಲ್ಲಿ ಮೊದಲು ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ…

Read More