Headlines

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಹುತೇಕ ಪೂರ್ಣ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ – Kannada News | Karnataka Voter List Revision: Over 1 Crore Names Likely to Be Deleted, SIR Process Nears Completion

ಬೆಂಗಳೂರು, ಆಗಸ್ಟ್ 6: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಇಂದಿನವರೆಗಿನ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ 1 ಕೋಟಿ 11 ಲಕ್ಷದ 705 ಮತದಾರರ ಹೆಸರು ಮತಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ. ಆದರೆ, ಯಾವುದೇ ಕಾರಣವಿಲ್ಲದೆ ಮತದಾರರ ಹೆಸರುಗಳನ್ನು ಆಯೋಗ ಡಿಲೀಟ್ ಮಾಡಿಲ್ಲ. ಮತದಾರರನ್ನು ASDDO ಅಂದರೆ Absent (ಗೈರಾದವರು), Shifted (ಸ್ಥಳಾಂತರಗೊಂಡವರು), Dead (ಮೃತಪಟ್ಟವರು), Duplicate and Others (ನಕಲಿ ಹೆಸರುಗಳು ಅಥವಾ ಇತರ ಕಾರಣಗಳಿಂದ ಕೈಬಿಟ್ಟವರು) ಎಂಬ…

Read More

ಬಿಡದಿ ಟೌನ್‌ಶಿಪ್ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್ ಸಜ್ಜು: ಬೃಹತ್ ಪಾದಯಾತ್ರೆ ನಡೆಸಲು ನಿರ್ಧಾರ – Kannada News | Bidadi Township Row: BJP JDS Plan Massive Padyatra, Prepare for Joint Protest

ನವದೆಹಲಿ, ಆಗಸ್ಟ್ 6: ಬಿಡದಿ ಟೌನ್‌ಶಿಪ್‌ ಬಗ್ಗೆ ರೈತರ ಆತಂಕ ಮತ್ತು ವಿರೋಧದ ಬಳಿಕ ಭೂಸ್ವಾಧೀನ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸರ್ಕಾರ ಸ್ಥಗಿತಗೊಳಿಸಲಾಗಿದೆ. ಆದರೆ ಯೋಜನೆಯನ್ನು ಸಂಪೂರ್ಣ ವಾಪಸ್ ಪಡೆದಿಲ್ಲ. ಹೀಗಾಗಿ ಪ್ರತಿಭಟನೆಗಳನ್ನು ಇನ್ನೂ ನಿಂತಿಲ್ಲ. ಈ ಮಧ್ಯೆ ಬಿಡದಿ ಟೌನ್‌ಶಿಪ್ ವಿಚಾರವಾಗಿ ಜಂಟಿ ಹೋರಾಟಕ್ಕೆ ಬಿಜೆಪಿ, ಜೆಡಿಎಸ್ ಮುಂದಾಗಿವೆ. ಬುಧವಾರ ದೆಹಲಿಯಲ್ಲಿ ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯನ್ನು ಪ್ರತಿಫಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಮೋಹನ್ ಭೇಟಿಯಾಗಿ, ಬಿಡದಿ ಟೌನ್‌ಶಿಪ್ ವಿರುದ್ಧ ಸದನದ ಒಳಗೆ ಹಾಗೂ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಆರ್ಭಟ, ಪ್ರಮುಖ ಜಿಲ್ಲೆಗಳಿಗೆ ಅಲರ್ಟ್ – Kannada News | Heavy Rain Warning Karnataka: IMD Predicts Intense Monsoon for Aug 6; Coastal Areas on High Alert

ಬೆಂಗಳೂರು, ಆ.6: ನೈಋತ್ಯ ಮಾನ್ಸೂನ್ (ಮಳೆಗಾಲ) ರಾಜ್ಯಾದ್ಯಂತ ಚುರುಕಾಗಿದ್ದು, ಇಂದು (ಆಗಸ್ಟ್ 6) ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ರಭಸ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು (Heavy Rain Alert), ಗಂಟೆಗೆ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಆರ್ಭಟ, ಪ್ರಮುಖ ಜಿಲ್ಲೆಗಳಿಗೆ ಅಲರ್ಟ್ – Kannada News | Heavy Rain Warning Karnataka: IMD Predicts Intense Monsoon for Aug 6; Coastal Areas on High Alert

ಬೆಂಗಳೂರು, ಆ.6: ನೈಋತ್ಯ ಮಾನ್ಸೂನ್ (ಮಳೆಗಾಲ) ರಾಜ್ಯಾದ್ಯಂತ ಚುರುಕಾಗಿದ್ದು, ಇಂದು (ಆಗಸ್ಟ್ 6) ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ರಭಸ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು (Heavy Rain Alert), ಗಂಟೆಗೆ…

Read More

‘ಯಾವುದಕ್ಕೂ ತಲೆಕೆಡಿಸಿಕೊಳ್ಳದಿರುವುದು ನಮ್ಮ ಕೈಯಲ್ಲೇ ಇದೆ’; ತ್ರಿಷಾ – Kannada News | Trisha Krishnan’s Unbothered Post Goes Viral Amid Udhayanidhi Stalin Remarks Controversy

ನಟಿ ತ್ರಿಷಾ ಕೃಷ್ಣನ್ ಅವರು (Trisha) ಇತ್ತೀಚೆಗೆ ಫುಟ್​​ಬಾಲ್ ರೀತಿ ಆಗಿದ್ದಾರೆ. ಅವರ ಹೆಸರನ್ನು ಬೇಕಾದರವರು ಬೇಕಾದ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ವಿಜಯ್ ಹೆಸರನ್ನು ಮುಂದಿಟ್ಟುಕೊಂಡು ಅಣಕಿಸುತ್ತಿದ್ದಾರೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಹೇಳಿಕೆ ಬೆನ್ನಲ್ಲೇ ತ್ರಿಷಾ ಅವರ ಹಳೆಯ ಮಾರ್ಮಿಪಕ ಪೋಸ್ಟ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ಕಮೆಂಟ್ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ತಂಜಾವೂರಿನ ಪ್ರತಿಭಟನೆಯಲ್ಲಿ ಉದಯನಿಧಿ ಸ್ಟಾಲಿನ್ ಭಾಷಣ ಮಾಡುತ್ತಿದ್ದರು. ಈ ವೇಳೆ ಜನರು ತ್ರಿಷಾ ಹೆಸರು ಕೂಗಿದರು. ಆಗ…

Read More

ಇಂದಿನ ದಿನ ಭವಿಷ್ಯ: ಕಾಲಭೈರವನ ಆರಾಧನೆಯ ವಿಶೇಷ ದಿನ, ಯಾವ ರಾಶಿಗೆ ಏನು ಫಲ? – Kannada News | Astrological Forecast 06.08.2026: Dr. Basavaraj Gurujis Insights on Zodiac Effects

ಬೆಂಗಳೂರು, ಆ.6: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 6, ಗುರುವಾರದ ದ್ವಾದಶ ರಾಶಿಗಳ ದಿನಭವಿಷ್ಯವನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಆಷಾಢ ಮಾಸ, ದಕ್ಷಿಣಾಯನ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಭರಣಿ ನಕ್ಷತ್ರ, ಗಂಡ ಯೋಗ ಮತ್ತು ಕೌಲವ ಕರಣಗಳ ವಿಶೇಷತೆ ಇದೆ. ರಾಹುಕಾಲ ಮಧ್ಯಾಹ್ನ 1:59 ರಿಂದ 3:34ರ ವರೆಗೆ ಇರುತ್ತದೆ. ಸಂಕಲ್ಪ ಕಾಲ, ಶುಭ ಕಾಲವು ಮಧ್ಯಾಹ್ನ 12:25…

Read More

ಸಚಿವ ಸ್ಥಾನ ವಂಚಿತ ಶಾಸಕರ ಬಂಡಾಯ ಶಮನಕ್ಕೆ ‘ಕೈ’ ಕಸರತ್ತು; ಕೃಷ್ಣಪ್ಪ, ಹೆಚ್​ಕೆ ಪಾಟೀಲ್, ಜಯಚಂದ್ರ ಮನವೊಲಿಕೆ – Kannada News | Karnataka Cabinet Expansion: CM DK Shivakumar and high Command leaders Moves to Pacify Unhappy MLAs

ಬೆಂಗಳೂರಿನಲ್ಲಿ ಸಿಎಂ ಡಿಕೆ ಶಿವಕುಮಾರ್ ಜತೆ ಸುರ್ಜೇವಾಲ ಸಭೆImage Credit source: tv9 ಬೆಂಗಳೂರು, ಆಗಸ್ಟ್ 6: ಸಚಿವ ಸ್ಥಾನ ಸಿಗದೆ ಬಂಡಾಯ ಎದ್ದಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಜ್ಜಾಗಿದ್ದರು. ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಸಂಪುಟ ವಿಸ್ತರಣೆ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಚಿವ ಸ್ಥಾನ ವಂಚಿತ ಶಾಸಕರ ಬಂಡಾಯ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಅಸಮಾಧಾನಿತರ ಮನವೊಲಿಸಲು ಖುದ್ದು ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್…

Read More

ಬೈಕ್ ಸವಾರನ ಮೇಲಿನ ದರ್ಪ ಪ್ರಕರಣ: ಮಾಲೂರು JMFC ಜಡ್ಜ್ ಗಾಯತ್ರಿ ಬೀದರ್‌ಗೆ ವರ್ಗಾವಣೆ – Kannada News | Judge Gayatri Transferred: High Court Acts on Malur JMFC’s Public Misconduct

ಬೆಂಗಳೂರು ಆ.6: ಬೈಕ್ ಸವಾರನ ಮೇಲೆ ದರ್ಪ ತೋರಿ, ಹೈಕೋರ್ಟ್‌ನಿಂದ ತರಾಟೆಗೆ ಒಳಗಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಜೆಎಂಎಫ್‌ಸಿ (JMFC) ನ್ಯಾಯಾಧೀಶೆ ಗಾಯತ್ರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಚಂದ್ರಶೇಖರ ರೆಡ್ಡಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಬೈಕ್ ಸವಾರ ವಿನಯ್ ಎಂಬಾತ ನ್ಯಾಯಾಧೀಶೆ ಗಾಯತ್ರಿ ಅವರ ಇನೋವಾ ಕಾರನ್ನು ಓವರ್‌ಟೇಕ್ ಮಾಡಿದ್ದಾನೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ನ್ಯಾಯಾಧೀಶೆ ಬೈಕ್ ಸವಾರನ…

Read More

ನಿತ್ಯ ಭವಿಷ್ಯ : ಇಂದು ಈ ರಾಶಿಯವರ ಜವಾಬ್ದಾರಿ ಅಧಿಕವಾಗಿದ್ದು, ಅವರ ನಂಬಿಕೆಯ ಮೇಲೆ ಹೂಡಿಕೆ ಮಾಡುವರು – Kannada News | Daily Horoscope August 6, 2026: Zodiac Insights, Challenges and Opportunities for You

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಗುರುವಾರದಂದು ಕ್ರಿಯಾಶೀಲತೆ, ನಿಮ್ಮ ಸುತ್ತಲೂ ವಿರೋಧ, ಗಣ್ಯರ ಭೇಟಿ, ವಿಳಂಬ ನಿರ್ಣಯ, ಅಧ್ಯಾತ್ಮದಲ್ಲಿ ನಿರಾಸಕ್ತಿ, ಗೆಲುವಿನ ನಡೆ, ಕೆಟ್ಟ ಕನಸು ಇವೆಲ್ಲ ಈ ದಿನದ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಗುರು, ಪಕ್ಷ :…

Read More

ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಬಾಂಗ್ಲಾದೇಶದ ಮಾಜಿ ಪಿಎಂ ಶೇಖ್ ಹಸೀನಾ – Kannada News | Sheikh Hasina Says India Always Stands By Bangladesh Hails PM Modi

ನವದೆಹಲಿ, ಆಗಸ್ಟ್ 5: 2024ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಸ್ಥಾನದಿಂದ ಪದಚ್ಯುತಗೊಂಡ ನಂತರ ದೆಹಲಿಯಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾ (Sheikh Hasina) ಇಂದು ನಡೆಸಿದ ತಮ್ಮ ಮೊದಲ ಮಾಧ್ಯಮ ಸಂವಾದದಲ್ಲಿ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೆಹಲಿಯಿಂದ ವರ್ಚುವಲ್ ಆಗಿ ಅಂತಾರಾಷ್ಟ್ರೀಯ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶೇಖ್ ಹಸೀನಾ, ಭಾರತವನ್ನು ಬಾಂಗ್ಲಾದೇಶದ ದೊಡ್ಡ ಮಿತ್ರ ಎಂದು ಬಣ್ಣಿಸಿದರು. ಬಾಂಗ್ಲಾದೇಶದ ಕಷ್ಟದ ಸಮಯದಲ್ಲಿ ಭಾರತ ಯಾವಾಗಲೂ ಬಾಂಗ್ಲಾದೇಶದ ಪರವಾಗಿ ನಿಂತಿದೆ ಮತ್ತು ಮುಂದೆಯೂ…

Read More