Headlines

ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಟೆನ್ಷನ್! ಜಿಬಿಎ ಯಡವಟ್ಟಿನ ನಿರ್ಧಾರಕ್ಕೆ ಪ್ರಾಪರ್ಟಿ ಟ್ಯಾಕ್ಸ್ ಕಟ್ಟೋಕೆ ಆಗದೆ ನಿವಾಸಿಗಳು ಪರದಾಟ – Kannada News | Bengaluru Property Tax: New Waste Data Rule Blocks Apartment Tax Payments Online

ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಟೆನ್ಷನ್! ಬೆಂಗಳೂರು, ಏಪ್ರಿಲ್ 15: ನಗರದಲ್ಲಿನ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಪ್ರಾಪರ್ಟಿ ಟ್ಯಾಕ್ಸ್ ಪಾವತಿಯಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಜಿಬಿಎ (GBA) ತೆಗೆದುಕೊಂಡಿರುವ ಇತ್ತೀಚಿನ ನಿರ್ಧಾರದಿಂದಾಗಿ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಆನ್‌ಲೈನ್ ಮೂಲಕ ಪ್ರಾಪರ್ಟಿ ಟ್ಯಾಕ್ಸ್ ಕಟ್ಟಲು ಇದೀಗ ಕಸದ ವಿಲೇವಾರಿ ಕುರಿತು ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕಾಗಿದೆ. ಜಿಬಿಎ ಹೊಸ ನಿಯಮಕ್ಕೆ ನಿವಾಸಿಗಳು ಕಂಗಾಲು ಮನೆಯಲ್ಲಿ ಉತ್ಪತ್ತಿಯಾಗುವ ಒಣ ಕಸ ಮತ್ತು ಹಸಿ ಕಸದ ಪ್ರಮಾಣವನ್ನು ಪ್ರತ್ಯೇಕವಾಗಿ ದಾಖಲಿಸದಿದ್ದರೆ ಆನ್‌ಲೈನ್ ಮೂಲಕ ಪ್ರಾಪರ್ಟಿ ಟ್ಯಾಕ್ಸ್…

Read More

ಹುಬ್ಬಳ್ಳಿಯಲ್ಲಿ ಆಟೋ ಗ್ಯಾಸ್ ಬಂಕ್ ಬಂದ್: ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ

ಹುಬ್ಬಳ್ಳಿ, ಮಾರ್ಚ್ 13: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಎಲ್​ಪಿಜಿ ಪೂರೈಕೆ ವ್ಯತ್ಯಯವಾಗಿದ್ದು, ಆಟೋ ಚಾಲಕರಿಗೂ ಇದರ ಬಿಸಿ ತಟ್ಟಿದೆ. ಹುಬ್ಬಳ್ಳಿಯಲ್ಲಿ ಆಟೋ ಎಲ್‌ಪಿಜಿ ಸಿಲಿಂಡರ್ ಕೊರತೆ ಮತ್ತು ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಮತ್ತು ಪ್ರಯಾಣಿಕರ ನಡುವೆ ವಾಗ್ವಾದಗಳು ಹೆಚ್ಚಾಗಿವೆ. ಎಲ್‌ಪಿಜಿ ದರ ಹೆಚ್ಚಳದ ಹಿನ್ನೆಲೆಯಲ್ಲಿ ಆಟೋ ಚಾಲಕರು ಪ್ರಯಾಣದ ದರವನ್ನು ಹೆಚ್ಚಿಸಿದ್ದಾರೆ. ಇದರಿಂದ ಪ್ರಯಾಣಿಕರು ಅಸಮಾಧಾನಗೊಂಡಿದ್ದಾರೆ. ಚೆನ್ನಮ್ಮ ವೃತ್ತದಿಂದ ಇಂಡಿ ಪಂಪ್‌ಗೆ ಹಿಂದೆ 10 ರೂಪಾಯಿ ಇದ್ದ ದರವನ್ನು ಈಗ 15 ರೂಪಾಯಿಗೆ ಏರಿಸಲಾಗಿದೆ. ಇದಲ್ಲದೆ,…

Read More

ರಾಮನಗರ: ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಪೊಲೀಸ್ ಠಾಣೆ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ – Kannada News | Love Fraud Case in Ramanagara: Woman Attempts self harm Near Police Station After Betrayal Allegations

ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಆತ್ಮಹತ್ಯೆಗೆ ಯತ್ನಿಸಿದ ಯುವತಿ ರಾಮನಗರ, ಜನವರಿ 15: ರಾಮನಗರದಲ್ಲಿ (Ramanagara) ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪವೇ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಗಮನಿಸಿದ ಪೊಲೀಸರು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿದ್ದಾರೆ….

Read More

Ice Cream Health Risks: ಬೇಸಿಗೆಯಲ್ಲಿ ಐಸ್ ಕ್ರೀಮ್ ತಿಂದ್ರೆ ನಿಜವಾಗಿಯೂ ದೇಹ ತಂಪಾಗುತ್ತಾ? ಡಾ. ಸಂದೀಪ್ ಈ ಬಗ್ಗೆ ಏನ್ ಹೇಳ್ತಾರೆ ನೋಡಿ

ತಾಪಮಾನ ಏರುತ್ತಿದ್ದಂತೆ, ಸೆಖೆಯಿಂದ ಪಾರಾಗಲು ಜನ ಐಸ್‌ಕ್ರೀಮ್ (Ice Cream) ಮೊರೆ ಹೋಗುತ್ತಿದ್ದಾರೆ. ಆದರೆ, ದೇಹಕ್ಕೆ ಕ್ಷಣಕಾಲ ತಂಪು ನೀಡುವ ಈ ಆಹಾರ ಗಮನಕ್ಕೆ ಬಾರದ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹೌದು, ಇದು ಕೆಲವರಿಗೆ ಆಶ್ಚರ್ಯ ಹುಟ್ಟಿಸಬಹುದು ಆದರೆ ಅದು ನಿಜ. ಬೇಸಿಗೆಯಲ್ಲಿ ಆಹಾರವು ಕಲುಷಿತಗೊಳ್ಳುವ ಅಪಾಯ ಹೆಚ್ಚಾಗಿರುವುದರಿಂದ ರೋಗಕಾರಕ ಸೂಕ್ಷ್ಮಜೀವಿಗಳ ಬೆಳವಣಿಗೆ ವೇಗವಾಗಿರುತ್ತದೆ. ಅದರಲ್ಲಿಯೂ ಫ್ರೋಜನ್ ಉತ್ಪನ್ನಗಳು ಸುರಕ್ಷಿತವಲ್ಲ. ಘನೀಕರಣವು ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ನಿಧಾನಗೊಳಿಸುತ್ತದೆಯೇ ಹೊರತು ಎಲ್ಲಾ ಹಾನಿಕಾರಕ ಜೀವಿಗಳನ್ನು ನಾಶಪಡಿಸುವುದಿಲ್ಲ. ಹಾಗಾದರೆ ಐಸ್‌ಕ್ರೀಮ್…

Read More

ಕಾವೇರಿ ಕೊಳ್ಳದಲ್ಲಿ ಕೈ ಕೊಟ್ಟ ಮುಂಗಾರು, ಈ ಬಾರಿ ಬೆಳೆಗಳಿಗಿಲ್ಲ ಕೆಆರ್‌ಎಸ್ ನೀರು – Kannada News | Deficient rainfall In Karnataka: no water from KRS for Farmers crops

ಬೆಂಗಳೂರು, (ಜೂನ್ 17):   ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಯಂತೆ ಮುಂಗಾರು ಮಳೆಯಾಗದೆ (Monsoon Rain) ಬೇಸಿಗೆ ಬಿಸಿಲಿಗೆ ಕೆಆರ್‌ಎಸ್ ಜಲಾಶಯದ (Krishna Raja Sagar (KRS) reservoir) ಒಳ ಹರಿವಿನ ಪ್ರಮಾಣ ದಿನೇ ದಿನೇ ಕಡಿಮೆಯಾಗಿ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದೆ. ಹೀಗಾಗಿ ಈ ಬಾರಿ ಬೆಳೆಗಳಿಗೆ ನೀರು ಹರಿಸದಿರಲು ನಿರ್ಧರಿಸಲಾಗಿದೆ. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕರ್ನಾಟಕ ನೀರಾವರಿ ನಿಗಮ ಮತ್ತು ಕಾವೇರಿ ನೀರಾವರಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,…

Read More

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ! ಚಿಕ್ಕಮಗಳೂರಿಗೆ ಹೊಷ ವರ್ಷಾಚರಣೆಗೆ ಬಂದು ರಂಪಾಟ – Kannada News | Chikkamagaluru: Policeman Attacks Workers, Vandalises Tea Stall During New Year Celebrations, CCTV Video Surfaces

ಚಿಕ್ಕಮಗಳೂರು, ಜನವರಿ 1: ಬೆಂಗಳೂರಿನಿಂದ ಹೊಸ ವರ್ಷದ ಆಚರಣೆಗೆಂದು ಚಿಕ್ಕಮಗಳೂರಿಗೆ ಬಂದಿದ್ದ ಪೊಲೀಸ್ ಕಾನ್​ಸ್ಟೇಬಲ್ ಒಬ್ಬರು ರಂಪಾಟ ಮಾಡಿರುವುದು ವರದಿಯಾಗಿದೆ. ಚಹಾ ಕೊಡಲು ತಡವಾಯಿತು ಎಂಬ ಕಾರಣಕ್ಕೆ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ KSRTC ಬಸ್ ನಿಲ್ದಾಣದ ಬಳಿ ಇರುವ ಟೀ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಮೀಸಲು ಪೊಲೀಸ್ ಪಡೆಯ ಕೋರಮಂಗಲದ ಸಿಬ್ಬಂದಿ ಪುನೀತ್ ಹಲ್ಲೆ ಮಾಡಿದ್ದಾರೆ. ಮುಂಜಾನೆ ಸಮಯದಲ್ಲಿ ಪುನೀತ್ ಮತ್ತು ಅವರ ಸ್ನೇಹಿತರು ಬಸ್…

Read More

Home Protection: ನಿಮ್ಮ ಮನೆಯ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ ಅಂತಾ ಅನಿಸುತ್ತಿದೆಯಾ? ಗುರುವಾರ ಈ ಸರಳ ಪರಿಹಾರ ಮಾಡಿ

ಕೆಲವೊಮ್ಮೆ ನಾವು ಎಷ್ಟೇ ಕಷ್ಟಪಟ್ಟರೂ ಅಂದುಕೊಂಡ ಕೆಲಸಗಳು ಕೈಗೂಡುವುದಿಲ್ಲ. ಕುಟುಂಬದ ಸುಖಕ್ಕಾಗಿ ಹಗಲಿರುಳು ದುಡಿದರೂ, ನಿರೀಕ್ಷಿತ ಫಲಿತಾಂಶ ಮಾತ್ರ ಮರೀಚಿಕೆಯಾಗುತ್ತದೆ. ಇಂತಹ ಸಮಯದಲ್ಲಿ ನಮ್ಮ ಅರಿವಿಗೆ ಬಾರದಂತೆ ಯಾವುದೋ ಒಂದು ಅದೃಶ್ಯ ಶಕ್ತಿ ನಮ್ಮ ಏಳಿಗೆಯನ್ನು ತಡೆಯುತ್ತಿದೆ ಎಂಬ ಭಾವನೆ ಮೂಡುವುದು ಸಹಜ. ಸಮಾಜದಲ್ಲಿ ಬೆಳೆಯುತ್ತಿರುವಾಗ ನಮ್ಮನ್ನು ಸುತ್ತುವರೆದಿರುವ ಎಲ್ಲರೂ ನಮ್ಮ ಪ್ರಗತಿಯನ್ನು ಕಂಡು ಸಂತೋಷಪಡುವುದಿಲ್ಲ ಎಂಬುದು ಕಹಿ ಸತ್ಯ. ನಕಾರಾತ್ಮಕ ದೃಷ್ಟಿ ಮತ್ತು ಅದರ ಪರಿಣಾಮ: ನಮ್ಮ ಮನೆಗೆ ಅನೇಕರು ಬರುತ್ತಾರೆ, ಹೋಗುತ್ತಾರೆ. ಅವರಲ್ಲಿ ಕೆಲವರು…

Read More

ಬಿಗ್ ಬಾಸ್ ಕನ್ನಡ: ಸುದೀಪ್ ಎದುರಲ್ಲೂ ಕಾವ್ಯಾನ ಬಿಟ್ಟು ಕೊಡಲಿಲ್ಲ ಗಿಲ್ಲಿ ನಟ – Kannada News | Gilli Nata fevours Kavya Shaiva in front of Kichcha Sudeep in BBK 12 Latest Episode

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಈಗ ಉಳಿದಿರುವುದು ಕೆಲವೇ ದಿನಗಳು ಮಾತ್ರ. ಯಾರು ಫಿನಾಲೆಗೆ ಹೋಗುತ್ತಾರೆ? ಯಾರು ಟ್ರೋಫಿ ಗೆಲ್ಲುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚುತ್ತಿದೆ. ಈ ಸೀಸನ್​​ನಲ್ಲಿ ಗಿಲ್ಲಿ ನಟ ಅವರು ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಅವರ ಜೊತೆ ಇರುವ ಕಾರಣಕ್ಕೆ ಕಾವ್ಯಾ ಶೈವ (Kavya Shaiva) ಕೂಡ ಹೆಚ್ಚು ಚರ್ಚೆಗೆ ಒಳಗಾಗುತ್ತಿದ್ದಾರೆ. ಕಾವ್ಯಾ ಅವರನ್ನು ಗಿಲ್ಲಿ ಪ್ರತಿ ಹಂತದಲ್ಲೂ ಸೇವ್ ಮಾಡುತ್ತಿದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಅಚ್ಚರಿ ಎಂದರೆ…

Read More

ಸ್ಪ್ರಿಂಗ್ ಇದೆಯಾ? ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು – Kannada News | New Zealand players checks Abhishek Sharma’s bat

ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅರ್ಧಶತಕದ ಬಳಿಕ ಕೂಡ ಕಿವೀಸ್ ಬೌಲರ್​ಗಳ ಬೆಂಡೆತ್ತಿದ ಯುವ ದಾಂಡಿಗ 20 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 68 ರನ್ ಬಾರಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ 155 ರನ್ ಸಿಡಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ…

Read More

ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ, ಶಂಕಿತ ಆತ್ಮಹತ್ಯೆ – Kannada News | Turkey School Shooting 4 Dead and 20 Injured Suspect Kills Himself

ನವದೆಹಲಿ, ಏಪ್ರಿಲ್ 15: ಟರ್ಕಿಯ ಕಹ್ರಮನ್‌ಮರಾಸ್ ಪ್ರಾಂತ್ಯದ ಮಾಧ್ಯಮಿಕ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಸರ್ ಕ್ಯಾಲಿಕ್ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಶಸ್ತ್ರಸಜ್ಜಿತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದಾನೆ. ಈ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಶಿಕ್ಷಕ ಮತ್ತು ಮೂವರು ವಿದ್ಯಾರ್ಥಿಗಳು ಸೇರಿದ್ದಾರೆ. ಗುಂಡು ಹಾರಿಸಿದ ವಿದ್ಯಾರ್ಥಿ ತನ್ನ ಬ್ಯಾಗ್‌ನಲ್ಲಿ ತನ್ನ ತಂದೆಯ ಗನ್ ತಂದಿದ್ದ….

Read More