Headlines

ಅಸ್ಸಾಂನ ಸಾಂಪ್ರದಾಯಿಕ ಸೆರ್ಜಾ ವಾದ್ಯ ನುಡಿಸಿದ ಪ್ರಧಾನಿ ಮೋದಿ – Kannada News | PM Narendra Modi tries his hand at the Serja a traditional musical instrument of the Bodo community

ಗುವಾಹಟಿ, ಜನವರಿ 17: ಅಸ್ಸಾಂನ ಗುವಾಹಟಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅಸ್ಸಾಂ ಸಂಸ್ಕೃತಿಗೆ ಜಾಗತಿಕ ಮನ್ನಣೆ ನೀಡುವುದಾಗಿ ಪ್ರತಿಜ್ಞೆ ಮಾಡಿದರು. ಈ ವೇಳೆ ಅಸ್ಸಾಂ ಜನರಿಗೆ ಪ್ರಧಾನಿ ಮೋದಿಗೆ (PM Modi in Guwahati) ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಅಸ್ಸಾಂನ ಬಗುರುಂಬಾ ದ್ವೌ 2026 ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿಗೆ ಬೋಡೋ ಸಮುದಾಯದ ಸಾಂಪ್ರದಾಯಿಕ ಸಂಗೀತ ವಾದ್ಯವಾದ ಸೆರ್ಜಾವನ್ನು ನೀಡಲಾಯಿತು. ಈ ವೇಳೆ ಅದನ್ನು ಹೇಗೆ ನುಡಿಸುವುದೆಂದು ಕೇಳಿ ತಿಳಿದುಕೊಂಡ ಪ್ರಧಾನಿ ಮೋದಿ ಆ…

Read More

ಪಾಕಿಸ್ತಾನದಲ್ಲಿ ಕುಳಿತು ಪಹಲ್ಗಾಮ್​ನಲ್ಲಿ ಲಷ್ಕರ್ ಉಗ್ರರು ಭಯೋತ್ಪಾದಕ ದಾಳಿ ನಡೆಸಿದ್ಹೇಗೆ? ಎನ್​ಐಎ ಚಾರ್ಜ್​ಶೀಟ್​​ನಲ್ಲೇನಿದೆ? – Kannada News | National Investigation Agency Chargesheet Details Alleged Cross Border Role in Pahalgam Attack

ನವದೆಹಲಿ, ಮೇ 21: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್​(Pahalgam)ನಲ್ಲಿ 2025ರ ಏಪ್ರಿಲ್​ನಲ್ಲಿ 26 ಪ್ರವಾಸಿಗರನ್ನು ಬಲಿ ಪಡೆದಿದ್ದ ಭಯೋತ್ಪಾದಕ ದಾಳಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಿಂದಲೇ ನಿಯಂತ್ರಿಸಲಾಗಿತ್ತು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯಕ್ಕೆ ಸಲ್ಲಿಸಿರುವ ತನ್ನ ಚಾರ್ಜ್‌ಶೀಟ್‌ನಲ್ಲಿ ಬಹಿರಂಗಪಡಿಸಿದೆ. ಲಾಹೋರ್‌ನಿಂದ ರಿಯಲ್-ಟೈಮ್ ಕಮಾಂಡ್ ನೀಡಿದ್ದ ಲಂಗ್ಡಾ ಲಷ್ಕರ್-ಎ-ತೊಯ್ಬಾ (LeT) ಮತ್ತು ಅದರ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಸಂಘಟನೆಯ ಮೋಸ್ಟ್ ವಾಂಟೆಡ್ ಉಗ್ರ ಸೈಫುಲ್ಲಾ ಅಲಿಯಾಸ್ ಸಾಜಿದ್ ಜಟ್ ಅಲಿಯಾಸ್ ‘ಲಂಗ್ಡಾ’…

Read More

17 ನಗರ, 22 ಪಂದ್ಯಗಳು; ಟೀಂ ಇಂಡಿಯಾದ ತವರು ಸರಣಿಗಳ ವೇಳಾಪಟ್ಟಿ ಪ್ರಕಟ

19ನೇ ಆವೃತ್ತಿಯ ಐಪಿಎಲ್ (IPL 2026) ಇದೇ ಮಾರ್ಚ್​ 28 ರಿಂದ ಪ್ರಾರಂಭವಾಗುತ್ತಿದೆ. ಈ ಲೀಗ್​ಗೆ ಬಿಸಿಸಿಐ (BCCI) ಕೂಡ ಸರ್ವ ತಯಾರಿಯನ್ನು ಮಾಡಿಕೊಂಡಿದೆ. ಇತ್ತ ಎಲ್ಲಾ ಫ್ರಾಂಚೈಸಿಗಳು ತಮ್ಮ ತಮ್ಮ ಸಿದ್ಧತೆಗಳನ್ನು ಅಂತಿಮಗೊಳಿಸಿಕೊಂಡಿವೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ (RCB vs SRH) ನಡುವೆ ನಡೆಯಲಿದೆ. ಇದೆಲ್ಲದರ ನಡುವೆ ಬಿಸಿಸಿಐ, ಟೀಂ ಇಂಡಿಯಾದ ತವರು ಸರಣಿಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2026-27ರ ಕ್ರೀಡಾ ಕ್ಯಾಲೆಂಡರ್​ನಲ್ಲಿ ಭಾರತ ಪುರುಷರ ತಂಡ ತನ್ನ…

Read More

ಈ ವಸ್ತುಗಳನ್ನು ಬೆರೆಸಿದ ನೀರಿನಲ್ಲಿ ನೆಲ ಒರೆಸುವುದರಿಂದ ಜಿರಳೆ, ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಬಹುದು‌ – Kannada News | Use these simple cleaning tricks to get rid of lizards and cockroaches

ಪ್ರತಿನಿತ್ಯ ಮನೆಯನ್ನು ಸ್ವಚ್ಛಗೊಳಿಸುವುದರಿಂದ ಕೊಳಕು ಮತ್ತು ಧೂಳು ಮಾತ್ರವಲ್ಲ ಹಲ್ಲಿ, ಕೀಟಗಳು ಮನೆಯೊಳಗೆ ಪ್ರವೇಶಿಸದಂತೆ ನೋಡಿಕೊಳ್ಳಬಹುದು. ಹಲ್ಲಿಗಳು (lizards) ಮತ್ತು ಜಿರಳೆಗಳ ಕಾಟ ಬಹುತೇಕ ಹೆಚ್ಚಿನ ಮನೆಗಳಲ್ಲಿ ಇದ್ದೇ ಇರುತ್ತವೆ. ಇವುಗಳನ್ನು ಓಡಿಸಲು ಮಾರುಕಟ್ಟೆಯಲ್ಲಿ ಲಭ್ಯವಿರುವ ರಾಸಾಯನಿಕ ಉತ್ಪನ್ನಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಈ ಉತ್ಪನ್ನಗಳು ಆರೋಗ್ಯ ಮತ್ತು ಪರಿಸರ ಎರಡಕ್ಕೂ ಹಾನಿಕಾರಕ. ಆದ್ದರಿಂದ, ಪ್ರತಿನಿತ್ಯ ನೆಲ ಒರೆಸುವಾಗ ಆ ನೀರಿಗೆ ಈ ಕೆಲವೊಂದು ವಸ್ತುಗಳನ್ನು ಬೆರೆಸಿ, ಆ ನೀರಿನಲ್ಲಿ ನೆಲವನ್ನು ಒರೆಸಿ.  ಇದು ನಿಮ್ಮ ಮನೆಯನ್ನು…

Read More

ಐಪಿಎಸ್ ಅಧಿಕಾರಿಗಳಿಗೆ ಹೊಸ ನಿಯಮ; ಕೇಂದ್ರದಲ್ಲಿ ಐಜಿಯಾಗಲು ಎರಡು ವರ್ಷ ಕೇಂದ್ರೀಯ ಸೇವೆ ಕಡ್ಡಾಯ – Kannada News | MHA mandates two year Central stint as SP or DIG for IPS officers aiming IG rank

ನವದೆಹಲಿ, ಜನವರಿ 31: ಐಪಿಎಸ್ ಅಧಿಕಾರಿಗಳು ಕೇಂದ್ರದಲ್ಲಿ ಐಜಿ ಮಟ್ಟದ ಅಧಿಕಾರಿಯಾಗಲು ಕನಿಷ್ಠ ಎರಡು ವರ್ಷ ಎಸ್​ಪಿ ಅಥವಾ ಡಿಐಜಿ ಮಟ್ಟದಲ್ಲಿ ಕೇಂದ್ರೀಯ ಸೇವೆ ಪೂರ್ಣಗೊಳಿಸುವುದು (central deputation) ಕಡ್ಡಾಯ. ಹೀಗೊಂದು ಹೊಸ ನಿಯಮವನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (Ministry of Home Affairs) ಮಾಡಿದೆ. ಜನವರಿ 28ರಂದು ಹೊರಡಿಸಲಾದ ಈ ಮಾರ್ಗಸೂಚಿ ಪ್ರಕಾರ 2011, ಹಾಗೂ ನಂತರದ ಬ್ಯಾಚ್ ಅಧಿಕಾರಿಗಳಿಗೆ ಹೊಸ ನಿಯಮ ಅನ್ವಯ ಆಗುತ್ತದೆ. ರಾಷ್ಟ್ರಮಟ್ಟದ ಜವಾಬ್ದಾರಿ ನಿಭಾಯಿಸಬಲ್ಲಂತಹ ಅಧಿಕಾರಿಗಳ ಸಮೂಹ ನಿರ್ಮಿಸುವುದು…

Read More

KPCC Joint Press Conference Live: ಕಾಂಗ್ರೆಸ್ ನಾಯಕರಿಂದ ಜಂಟಿ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ – Kannada News | KPCC Joint Press Conference Live: Siddaramaiah, DK Shivakumar, and Surjewala to Hold Joint Press Meet

ಬೆಂಗಳೂರು, ಮೇ 25: ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ನಾಯಕರ ಮಹತ್ವದ ಜಂಟಿ ಸುದ್ದಿಗೋಷ್ಠಿ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಂಟಿಯಾಗಿ ಈ ಕಾನ್ಫರೆನ್ಸ್ ನಡೆಸುತ್ತಿದ್ದಾರೆ. ಮೂವರು ಪ್ರಭಾವಿ ನಾಯಕರು ಒಂದೇ ವೇದಿಕೆಯಲ್ಲಿ ಕೈ ನಾಯಕರ ಮುಂದಿನ ತಂತ್ರಗಾರಿಕೆ ಬಿಚ್ಚಿಡಲಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸುದ್ದಿ ಗೋಷ್ಠಿಯ ನೇರಪ್ರಸಾರ ಇಲ್ಲಿದೆ. ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಕೈಸೇರಲಿದೆ ಇಂದಿರಾ ಕಿಟ್

ಬೆಂಗಳೂರು, ಜುಲೈ 08: ಇಂದಿರಾ ಕಿಟ್ ನೀಡಲು ಟೆಂಡರ್ ಅಂತಿಮ ಹಂತಕ್ಕೆ ಬಂದಿದೆ. ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡು ಇಂದಿರಾ ಕಿಟ್ ಅನ್ನು ವಿನ್ಯಾಸಗೊಳಿಸಲಾಗಿದೆ. ಬೇಳೆ, ಎಣ್ಣೆ, ಸಕ್ಕರೆ ಮತ್ತು ಉಪ್ಪನ್ನು ಒಳಗೊಂಡಿರುತ್ತದೆ. ಅಕ್ಕಿ ವಿತರಣೆಯಲ್ಲಿ ಎದುರಾಗುತ್ತಿದ್ದ ಕೆಲವು ಸಮಸ್ಯೆಗಳನ್ನು ನಿವಾರಿಸುವ ದೃಷ್ಟಿಯಿಂದ ಈ ಬದಲಾವಣೆ ತರಲಾಗಿದೆ. ಉತ್ತರ ಕರ್ನಾಟಕದಂತಹ ಪ್ರದೇಶಗಳಲ್ಲಿ ಜೋಳ ಹೆಚ್ಚು ಬಳಕೆಯಲ್ಲಿದ್ದು, ಅಕ್ಕಿ…

Read More

ಮತ್ತೆ ಕರ್ನಾಟಕ ಸಾರಿಗೆ ನೌಕರರ ಮುಷ್ಕರ, ಬಸ್‌‍ ಓಡಾಟ ಇರುತ್ತಾ? ಇಲ್ವಾ? – Kannada News | Karnataka Transport employees union calls strike On May 10 for 25 Percent Salary Hike

ಬೆಂಗಳೂರು, (ಮೇ 13): ಕರ್ನಾಟಕ ಸರ್ಕಾರವು ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ 4 ಸಾರಿಗೆ ನಿಗಮಗಳ 1.05 ಲಕ್ಷ ನೌಕರರ ವೇತನವನ್ನು ಶೇ.12.5 ರಷ್ಟು ಹೆಚ್ಚಿಸಿ ಆದೇಶಿಸಿದೆ. ಆದ್ರೆ, ಇದಕ್ಕೆ ಸಾರಿಗೆ ಸಿಬ್ಬಂದಿ (transport employees) ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶೇಕಡಾ 25ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಆದ್ರೆ, ರಾಜ್ಯ ಸರ್ಕಾರ ಅರ್ಧ ಅಂದರೆ ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿದೆ. ಇದರಿಂದ ಸಾರಿಗೆ ಸಿಬ್ಬಂದಿ ಗರಂ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಶೇಷಾದ್ರಿಪುರಂನ ಎಐಟಿಯುಸಿ ಕಚೇರಿಯಲ್ಲಿಂದು…

Read More

ನಟಿಯ ಕೈಯಲ್ಲಿ ವಿವಿಐಪಿ ಐಪಿಎಲ್ ಟಿಕೆಟ್, ಎಲ್ಲರ ಕಣ್ಣು ಸಿಎಂ ಮೇಲೆ – Kannada News | Kushita Kallapu Post IPL ticket photos raised questions Around Revanth Reddy

ಐಪಿಎಲ್ (IPL) ಸೀಸನ್ ಚಾಲ್ತಿಯಲ್ಲಿದೆ. ಕೋಟ್ಯಂತರ ಮಂದಿ ಟಿವಿಗಳಲ್ಲಿ ಪಂದ್ಯಗಳನ್ನು ನೋಡುತ್ತಿದ್ದಾರೆ. ಕ್ರೀಡಾಂಗಣಕ್ಕೆ ಹೋಗಿ ಪಂದ್ಯ ನೋಡಲಂತೂ ನೂಕು-ನುಗ್ಗಲಿದೆ. ಟಿಕೆಟ್​​ಗಳೇ ಸಿಗುತ್ತಿಲ್ಲ. ಸಿಕ್ಕರು ಬ್ಲಾಕ್​​ನಲ್ಲಿ ಒಂದಕ್ಕೆ ಹತ್ತರಷ್ಟು ಬೆಲೆ. ಆದರೆ ಇದೀಗ ನಟಿ, ಇನ್​​ಸ್ಟಾಗ್ರಾಂ ಇನ್​ಫ್ಲ್ಯುಯೆನ್ಸರ್ ಒಬ್ಬರು ತಮಗೆ ಸಿಕ್ಕಿದ್ದ ಐಪಿಎಲ್ ಟಿಕೆಟ್​​ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ದೊಡ್ಡ ಸುದ್ದಿಯಾಗಿದೆ. ಏಕೆಂದರೆ ನಟಿ ಹಂಚಿಕೊಂಡಿದ್ದಿದ್ದು ವಿವಿಐಪಿ ಟಿಕೆಟ್ ಅದೂ ಮಾರಾಟದ ಟಿಕೆಟ್ ಅಲ್ಲ ಬದಲಿಗೆ ಕಾಯ್ದಿರಿಸಿದ ಟಿಕೆಟ್. ಟಿಕೆಟ್​​ ಚಿತ್ರಗಳು ವೈರಲ್ ಆಗುತ್ತಿದ್ದಂತೆ ಎಲ್ಲರ…

Read More

ಅದು ನನ್ನ ಹಾಡು ಎಂದು ಹೋಗಿದ್ದ ಇಳಯರಾಜಗೆ ಕೋರ್ಟ್​​ನಲ್ಲಿ ಭಾರೀ ಹಿನ್ನಡೆ – Kannada News | Ilaiyaraaja Copyright Setback: Delhi HC Denies Full Song Rights for ‘En Iniya Pon Nilave’

ಸಂಗೀತ ಮಾಂತ್ರಿಕ ಇಳಯರಾಜ ಅವರು ಇತ್ತೀಚಗೆ ಹಾಡುಗಳಿಗಿಂತ ಹೆಚ್ಚು ಕೇಸ್ ಮೂಲಕ ಸುದ್ದಿ ಆಗುತ್ತಿದ್ದಾರೆ. ಅವರು ಕಂಪೋಸ್ ಮಾಡಿದ ಸಾಂಗ್ ಯಾವುದೇ ಸಿನಿಮಾದಲ್ಲಿ ಬಳಕೆ ಆದರೂ ಅದು ನನ್ನದು, ನನ್ನ ಒಪ್ಪಿಗೆ ಇಲ್ಲದೆ ಹಾಡು ಬಳಕೆ ಆಗಿದೆ ಎಂದು ದೂರುತ್ತಿದ್ದರು. ಈಗ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. 1981ರ ತಮಿಳಿನ ಸೂಪರ್ ಹಿಟ್ ಚಿತ್ರ ‘ಮೂಡು ಪನಿ’ ಚಿತ್ರದ ಕೆ.ಜೆ. ಯೇಸುದಾಸ್ ಹಾಡಿರುವ ಐಕಾನಿಕ್ ಗೀತೆ ‘ಎನ್ ಇನಿಯ ಪೊನ್ ನಿಲವೆ’ ಹಾಡಿನ ಸಂಪೂರ್ಣ ಕೃತಿಸ್ವಾಮ್ಯ…

Read More