ಕೋಗಿಲು ಕದನ: ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸ್ಫೋಟಕ ಆರೋಪ – Kannada News | Krishna Byregowda Slams BJP Over Politics in Kogilu Demolition

ಬೆಂಗಳೂರು, ಜನವರಿ 05: ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳ ತೆರವಿನ ಸಂಬಂಧ ವಿಪಕ್ಷ ಬಿಜೆಪಿ ಆರೋಪಗಳಿಗೆ ಸಚಿವ ಕೃಷ್ಣಭೈರೇಗೌಡ ಕಿಡಿ ಕಾರಿದ್ದಾರೆ. ಒತ್ತುವರಿ ನಾವೇ ಮಾಡಿಸಿದ್ದಾಗಿದ್ರೆ ಯಾಕೆ ತೆರವು ಮಾಡ್ತಿದ್ವಿ? ಆರೋಪ ಮಾಡೋರು ಕಾಮನ್ ಸೆನ್ಸ್ ಇಟ್ಕೊಂಡು ಮಾತಾಡಬೇಕು ಎಂದಿದ್ದಾರೆ. ಅಲ್ಲದೆ ಅಲ್ಲಿ ಬಾಂಗ್ಲಾದೇಶದ ವಲಸಿಗರು ಇರೋದಾಗಿ ಆರೋಪ ಮಾಡ್ತಿದ್ದಾರೆ. ಅದು ನಿಜವಾದ್ರೆ ಅವರನ್ನು ಗುರುತಿಸಿವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಗೃಹ ಇಲಾಖೆ ಏನು ಮಾಡುತ್ತಿದ್ದೆ? ಬಿಜೆಪಿಯವರು ನಮ್ಮ ಹೆಗಲ ಮೇಲೆ ಬಂದೂಕು ಇಟ್ಟು…

Read More

ಈ ಯೋಜನೆಗೆ ಕೇಂದ್ರದ ಅನುಮೋದನೆ ಸಿಕ್ಕರೆ ಬೆಂಗಳೂರಿನಿಂದ ಪುಣೆಗೆ ಹೋಗಲು 7 ಗಂಟೆ ಸಾಕು – Kannada News | Greenfield Expressway: Pune Bengaluru NH48 Congestion Relief Coming Soon

ಬೆಂಗಳೂರು, ಜ.5: ಬೆಂಗಳೂರಿಗರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಅಸ್ತು ಎನ್ನುವ ಸಾಧ್ಯತೆ ಇದೆ. ಪುಣೆ-ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ (Greenfield Expressway) ಅಂತಿಮ ಸಂಚರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೇಂದ್ರ ಸಚಿವ ಸಂಪುಟವು 2026ರಲ್ಲಿ ಈ ಯೋಜನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ. 2023ರಲ್ಲಿ ಈ ಯೋಜನೆಗೆ ಅನುಮೋದನೆ ನೀಡಬೇಕಿತ್ತು. ಪುಣೆ-ಬೆಂಗಳೂರು NH48 ನಲ್ಲಿನ ದೀರ್ಘಕಾಲದ ದಟ್ಟಣೆ ಇದು ಬಹುದೊಡ್ಡ ಪರಿಹಾರವಾಗಲಿದೆ. ಇನ್ನು ಈ ಯೋಜನೆಗಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವ…

Read More

‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ ಸೋಮಣ್ಣ – Kannada News | I Am Not A Daughter Of Colors Kannada Says Spandana Somanna

ಬಿಗ್ ಬಾಸ್ ಮನೆಯಿಂದ ಸ್ಪಂದನಾ ಸೋಮಣ್ಣ ಎಲಿಮಿನೇಟ್ ಆಗಿದ್ದು ಗೊತ್ತಿರುವ ವಿಷಯ. ಕಳೆದ ಭಾನುವಾರ ಅವರು ಔಟ್ ಆದರು. ಅವರು ಇಷ್ಟಯ ದಿನ ಇದ್ದಿದ್ದು ಅದೃಷ್ಟದಿಂದ ಎಂಬ ಮಾತಿದೆ. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾರು ಮಗಳು, ಸೊಸೆ ಎಂದು ಉಳಿದುಕೊಳ್ಳಲ್ಲ. ಜನರ ಮನೆ ಮಗಳು ಆಗೋಕೆ ಸಾಧ್ಯವಿಲ್ಲ. ಜನರ ಮಗಳಾಗಬೇಕು. ಆಗ ಉಳಿದುಕೊಳ್ಳಬಹುದು’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ಹೆಂಡತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮಗನನ್ನು ವಿವಸ್ತ್ರಗೊಳಿಸಿದ ಗುಂಪು – Kannada News | Man Thrashed, Wife assaulted And Son Stripped By Group Of Men In Delhi

ನವದೆಹಲಿ, ಜನವರಿ 05: ದೆಹಲಿ(Delhi)ಯ ಲಕ್ಷ್ಮಿನಗರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬನನ್ನು ಥಳಿಸಿ ಅವರ ಹೆಂಡತಿಗೆ ಲೈಂಗಿಕ ಕಿರುಕುಳ ನೀಡಿ ಮಗನನ್ನು ವಿವಸ್ತ್ರಗೊಳಿಸಿ ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಜನವರಿ 2 ರಂದು ನಡೆದ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಸಿಕ್ಕಿವೆ. ಅವರ ಮಗನನ್ನು ಬೀದಿಯಲ್ಲಿ ಬೆತ್ತಲೆ ಮಾಡಿ ಪುರುಷರ ಗುಂಪೊಂದು ಥಳಿಸಿದೆ. ದುಷ್ಕರ್ಮಿಗಳಿಂದ ಥಳಿತಕ್ಕೊಳಗಾದ ರಾಜೇಶ್ ಗರ್ಗ್ ತನ್ನ ಮನೆಯಲ್ಲಿ ಜಿಮ್ ನಡೆಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಮ್‌ನ ಉಸ್ತುವಾರಿ ಸತೀಶ್ ಯಾದವ್ ತಮ್ಮನ್ನು…

Read More

ಕಂದಾಯ ಸಚಿವ ಕೃಷ್ಣಬೈರೇಗೌಡ ಕೊರಳಿಗೆ ಭೂ ಕಬಳಿಕೆ ಉರುಳು? ಲೋಕಾಯುಕ್ತಕ್ಕೆ ಬಿಜೆಪಿ ದೂರು – Kannada News | JP Files Lokayukta Complaint Against Krishna Byre Gowda Over Land Grab Allegations

ಕೋಲಾರ, ಜನವರಿ 05: ಜಿಲ್ಲೆಯ ನರಸಪುರ ಹೋಬಳಿ ಗರುಡನಪಾಳ್ಯದಲ್ಲಿ 21 ಎಕರೆ ಜಮೀನು ಕಬಳಿಕೆ ಆರೋಪ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಕೋಲಾರ ನಗರದಲ್ಲಿರುವ ಲೋಕಾಯುಕ್ತ ಕಚೇರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ‌ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಕಂಪ್ಲೇಂಟ್​ ನೀಡಲಾಗಿದೆ. ತಮ್ಮ ಹುಟ್ಟೂರು ಕೋಲಾರ ತಾಲೂಕಿನ ಗರುಡಪಾಳ್ಯದಲ್ಲಿಯೇ ಸಚಿವರು ಸರ್ಕಾರಿ ಖರಾಬು ಜಮೀನು ಕಬಳಿಕೆ ಮಾಡಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಸರ್ವೆ ನಂಬರ್ 46, 47ರಲ್ಲಿ 21 ಎಕರೆ ಭೂಮಿ ಪಡೆದಿದ್ದಾರೆ…

Read More

ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ: ಬೆಂಗಳೂರಿನ ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ – Kannada News | Bengaluru Anekal College Row: Protests Erupt After Hostel Warden Threatens Students for Speaking Kannada

ಬೆಂಗಳೂರು, ಜನವರಿ 5: ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವುದನ್ನು ಖಂಡಿಸಿ ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಸಮೀಪದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಆವರಣದಲ್ಲಿ ಕನ್ನಡಪರ ಸಂಘಟನೆಗಳು ಸೋಮವಾರ ಭಾರಿ ಪ್ರತಿಭಟನೆ ನಡೆಸಿದವು. ಪರಿಣಾಮವಾಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಇಂದು ನಡೆಯಬೇಕಿದ್ದ ಇಂಟರ್ನಲ್ ಪರೀಕ್ಷೆ ಮುಂದೂಡಿಕೆಯಾಗಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಕಾಲೇಜು ಆಡಳಿತ ಮಂಡಳಿ, ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬವರನ್ನು ಕೆಲಸದಿಂದ ವಜಾಗೊಳಿಸಿದೆ. ಕನ್ನಡ ಮಾತನಾಡಿದ ವಾರ್ಡನ್ ದಬ್ಬಾಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ…

Read More

ಸರ್ಕಾರದಿಂದ ನೇರ ಕಾನೂನು ಸಲಹೆ; ವಾಟ್ಸಾಪ್​ನಲ್ಲಿ ಉಚಿತ ನ್ಯಾಯಸೇತು ಚಾಟ್​ಬೋಟ್ ಸೇವೆ – Kannada News | Get free legal advice, assistance from govt supported Nyaya Setu chatbot on WhatsApp

ನವದೆಹಲಿ, ಜನವರಿ 5: ಕಾರ್ಪೊರೇಟ್, ಅಪರಾಧ, ಕುಟುಂಬ ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಕಾನೂನು ವ್ಯಾಜ್ಯಗಳಿದ್ದಲ್ಲಿ ವಾಟ್ಸಾಪ್​ನಲ್ಲಿ ಉಚಿತವಾಗಿ ತಜ್ಞರ ಸಲಹೆ (Free legal advice) ಪಡೆಯಬಹುದು. ಇಂಥದ್ದೊಂದು ಸೇವೆಯನ್ನು ಸರ್ಕಾರವೇ ಆರಂಭಿಸಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು (Ministry of law and justice) ವಾಟ್ಸಾಪ್​ನಲ್ಲಿ ನ್ಯಾಯ ಸೇತು (Nyaya Setu) ಎನ್ನುವ ಕಾನೂನು ಸೇವೆಯನ್ನು 2026ರ ಜನವರಿ 1ರಂದು ಆರಂಭಿಸಿದೆ. ಯಾರು ಬೇಕಾದರೂ ಇದರಿಂದ ಕಾನೂನು ಸಲಹೆಗಳನ್ನು ಪಡೆದುಕೊಳ್ಳಲು ಸಾಧ್ಯ. ಯಾವ ರೀತಿಯ ಕಾನೂನು…

Read More

ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ – Kannada News | Super Smash: First Ever Double Retirement In Men’s T20

ನ್ಯೂಝಿಲೆಂಡ್​ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್ ಟೂರ್ನಿಯ 10ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಬೇ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ನಾರ್ದರ್ನ್ ನೈಟ್ಸ್ vs ಒಟಾಗೋ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಒಟಾಗೋ ತಂಡ 20 ಓವರ್​ಗಳಲ್ಲಿ 166 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನಾರ್ದರ್ನ್ ನೈಟ್ಸ್ 10 ಓವರ್​ಗಳಲ್ಲಿ 82 ರನ್ ಕಲೆಹಾಕಿದ್ದರು. ಆದರೆ ಬಳಿಕ ಇಬ್ಬರು ಪ್ರಮುಖ ದಾಂಡಿಗರು ರನ್​ ಕಲೆಹಾಕಲು ಪರದಾಡಿದರು. 17ನೇ ಓವರ್‌ನ ಮೊದಲ…

Read More

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ – Kannada News | Bengaluru Om Shakti Stone Pelting: Minister Zameer Khan Demands Action on Chamarajpet Incident

ಬೆಂಗಳೂರು, ಜನವರಿ 05: ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಹಿಂಸಾತ್ಮಕ ಘಟನೆಯ ನಂತರ ಸಚಿವ ಜಮೀರ್ ಅಹ್ಮದ್ ಖಾನ್ ಜೆ.ಜೆ. ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ದೇವಿಯ ರಥದ ಮೇಲೆ ಕಲ್ಲು ಎಸೆದ ಘಟನೆಗೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಕೇವಲ ಅಪ್ರಾಪ್ತರು ಮಾತ್ರ ಈ ಕೃತ್ಯ ನಡೆಸಿದ್ದಾರೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲವೆಂದ…

Read More

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ – Kannada News | Spandana Somanna Talks About Boyfriend and Marriage plan

ಸ್ಪಂದನಾ ಸೋಮಣ್ಣ ಅವರು ಬಾಯ್​ಫ್ರೆಂಡ್ ಬಗ್ಗೆ ಬಿಗ್ ಬಾಸ್ ಅಲ್ಲಿ ಮಾತನಾಡಿದ್ದರು ಎನ್ನಲಾಗಿತ್ತು. ಎಲಿಮಿನೇಟ್ ಆದ ಬಳಿಕ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಇದೇ ವಿಷಯ ಚರ್ಚೆಗೆ ಬಂದಿದೆ. ‘ಸ್ಪಂದನಾಗೆ ಬಾಯ್ಫ್ರೆಂಡ್ ಇದಾನಾ ಇಲ್ವ ಅನ್ನೋದನ್ನು ಗೆಸ್ ಮಾಡ್ತಾ ಇರಿ. ಆ ಕುತೂಹಲ ಇರಲಿ. ಮದುವೆ ಆಗೋಕೆ ಇನ್ನೂ ಸಮಯ ಇದೆ. ಈಗ ಸಿಕ್ಕಿರೋ ಫೇಮ್​​ನ ಎಂಜಾಯ್ ಮಾಡ್ತೀನಿ’ ಎಂದಿದ್ದಾರೆ ಸ್ಪಂದನಾ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More