Headlines

10,000 ರೂಗಿಂತ ಹೆಚ್ಚಿನ ಮೊತ್ತದ ಯುಪಿಐ, ಐಎಂಪಿಎಸ್ ಪೇಮೆಂಟ್ 1 ಗಂಟೆ ವಿಳಂಬ? ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ

ನವದೆಹಲಿ, ಏಪ್ರಿಲ್ 10: ಆನ್ಲೈನ್ ವಂಚನೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಡಿಜಿಟಲ್ ಪೇಮೆಂಟ್ ಸಿಸ್ಟಂನಲ್ಲಿ (Digital payment system) ಸರ್ಕಾರ ಒಂದಷ್ಟು ಮಾರ್ಪಾಡು ಮಾಡಲು ಹೊರಟಿದೆ. ಡಿಜಿಟಲ್ ಪೇಮೆಂಟ್ ಅನ್ನು ಹೆಚ್ಚು ಸುರಕ್ಷಿತವಾಗಿಸಲು ಅಧಿಕ ಮೌಲ್ಯದ ವಹಿವಾಟುಗಳಿಗೆ ಒಂದು ಗಂಟೆ ವಿಳಂಬ ಪಾವತಿ ವ್ಯವಸ್ಥೆ ತರುವ ಪ್ರಸ್ತಾಪವ ಆರ್​ಬಿಐ ಮುಂದಿದೆ ಎಂದು ವರದಿಗಳು ಹೇಳುತ್ತಿವೆ. ಈ ಪ್ರಸ್ತಾಪದ ಪ್ರಕಾರ ಯುಪಿಐ ಮತ್ತು ಐಎಂಪಿಎಸ್ ಇತ್ಯಾದಿ ಮೂಲಕ ಮಾಡಲಾಗುವ 10,000 ರೂಗೂ ಅಧಿಕ ಮೊತ್ತದ ಪೇಮೆಂಟ್​ಗಳು ರಿಯಲ್ ಟೈಮ್​ನಲ್ಲಿ ಸಂದಾಯವಾಗುವುದಿಲ್ಲ….

Read More

3 ದಿನದ ಹಸುಗೂಸನ್ನು ಬೀದಿಯಲ್ಲಿ ಬಿಟ್ಟು ಹೋದ ಪೋಷಕರು – Kannada News | Karnataka Child Abandonment Crisis: 3 Day Old Baby Found in Shivamogga Roadside

ಶಿವಮೊಗ್ಗ, ಡಿ.18: ಮಕ್ಕಳಿಲ್ಲ ಎಂದು ಕೂರಗುತ್ತಿರುವ ಅದೆಷ್ಟೋ ದಂಪತಿಗಳು ಇಂದಿಗೂ ಮಕ್ಕಳಿಗಾಗಿ ಹಂಬಲಿಸುತ್ತಿದ್ದಾರೆ. ಇನ್ನು ಕೆಲವೊಂದು ಜನ ಮಕ್ಕಳನ್ನು ಬೀದಿಯಲ್ಲಿ ಬಿಟ್ಟು ಅನಾಥರನ್ನಾಗಿ ಮಾಡುತ್ತಿದ್ದಾರೆ. ಮಕ್ಕಳು ಬೇಡ ಎಂದ ಮೇಲೆ ಯಾಕೆ ಮಗು ಮಾಡಿಕೊಳ್ಳಬೇಕು. ಮಕ್ಕಳನ್ನು ಹೆತ್ತು ಹೀಗೆ ಬೀದಿಯಲ್ಲಿ ಎಸೆಯುವ ಪ್ರವೃತ್ತಿ ಕರ್ನಾಟಕದ ಹಲವೆಡೆ ನಡೆಯುತ್ತಿದೆ. ರಾಜ್ಯದಲ್ಲಿ ಇತ್ತೀಚಿಗೆ ಅನಾಥ ಮಕ್ಕಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇದರ ನಡುವೆ ನವಜಾತ ಶಿಶುಗಳನ್ನು ಬೀದಿಯಲ್ಲಿ ಎಸೆದು ಹೋಗಿರುವ ಸುಮಾರು ಪ್ರಕರಣಗಳು ಬೆಳಕಿಗೆ ಬಂದಿದೆ. ಇದೀಗ ಈ ಪ್ರಕರಣಕ್ಕೆ…

Read More

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ವಿನೂತನ ರೂಲ್ಸ್ ಏಕೆ ಗೊತ್ತಾ? – Kannada News | No ‘chugli’ rule in Chhattisgarh village: Gram committee introduces Rs 5,000 fine

ಛತ್ತೀಸ್‌ಗಢದ (Chhattisgarh )ಬಾಲೋದ್ ಜಿಲ್ಲೆಯ ಮೆಡ್ಡಿ ಎಂಬ ಗ್ರಾಮದಲ್ಲಿ ವಿಶಿಷ್ಟವಾದ ಕಾನೂನನ್ನು ಇತ್ತೀಚೆಗೆ ಅನುಷ್ಠಾನ ಮಾಡಲಾಗಿದೆ. ಅದರಂತೆ ಒಂದು ವೇಳೆ ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸುವುದು ಕಂಡುಬಂದಲ್ಲಿ ಅಂತಹವರಿಗೆ 5,000 ರೂ. ದಂಡ ವಿಧಿಸುವ ನಿಯಮ ಜಾರಿ ಮಾಡಲಾಗಿದೆ. ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವಂತಹವರಿಗೆ ದಂಡ ವಿಧಿಸುವ ಮೂಲಕ ಸುಳ್ಳು ಸುದ್ದಿಯಿಂದ ಉಂಟಾಗುವ ಘರ್ಷಣೆಗಳನ್ನು ತಡೆದು ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪ್ರಯತ್ನ ಇದಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ವದಂತಿ ಹರಡಿ ಸಾಮಾಜಿಕ ಸ್ವಾಸ್ಥ್ಯ…

Read More

ಫೈನಲ್ ಪಂದ್ಯದಲ್ಲಿ ಕೈಗೆ ಗಮ್ ಹಾಕಿ ಬ್ಯಾಟಿಂಗ್ ಮಾಡ್ತೀರಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಮೂರು ಬಾರಿ ಹಿಟ್​​ ವಿಕೆಟ್ ಆಗಿ ಔಟಾದ ಏಕೈಕ ಬ್ಯಾಟರ್ ಸಾಯಿ ಸುದರ್ಶನ್. ಅದರಲ್ಲೂ ಬ್ಯಾಕ್ ಟು ಬ್ಯಾಕ್ ಹೀಗೆ ವಿಕೆಟ್ ಒಪ್ಪಿಸಿದ ಏಕೈಕ ಆಟಗಾರ ಕೂಡ ಸಾಯಿ ಸುದರ್ಶನ್. ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಿಟ್​ ವಿಕೆಟ್ ಆಗಿದ್ದ ಸಾಯಿ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹಿಟ್ ವಿಕೆಟ್ ಆಗಿ ವಿಕೆಟ್ ಕೈಚೆಲ್ಲಿದ್ದಾರೆ. ಹೀಗಾಗಿಯೇ ಫೈನಲ್ ಪಂದ್ಯದಲ್ಲಿ ಕೈಗೆ ಗ್ಲೂ (ಗಮ್) ಹಾಕಿ…

Read More

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ? – Kannada News | Is Gilli Nata talking to Kavya Shaiva on phone everyday after Bigg Boss Kannada 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada) ಶೋನಲ್ಲಿ ಗಿಲ್ಲಿ ನಟ ಅವರು ಕಾವ್ಯಾ ಶೈವ ಜೊತೆ ಕ್ಲೋಸ್ ಆಗಿದ್ದರು. ಶೋ ಮುಗಿದ ನಂತರವೂ ಆ ಸ್ನೇಹ ಮುಂದುವರಿದಿದೆ. ಈಗ ಗಿಲ್ಲಿ ನಟ ಅಭಿನಯದ ‘ಸೂಪರ್ ಹಿಟ್’ ಸಿನಿಮಾದ ಸುದ್ದಿಗೋಷ್ಠಿ ಸೋಮವಾರ (ಫೆ.9) ನಡೆಯಿತು. ಆ ಬಳಿಕ ಅವರಿಗೆ ಕಾವ್ಯಾ (Kavya Shaiva) ಬಗ್ಗೆ ಪ್ರಶ್ನೆ ಎದುರಾಯಿತು. ‘ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದೀರಂತೆ ಹೌದಾ?’ ಎಂದು ಪ್ರಶ್ನಿಸಲಾಯಿತು. ಅದಕ್ಕೆ ಗಿಲ್ಲಿ ಅವರು…

Read More

‘ದಿ ಒಡೆಸ್ಸಿ’ ಪ್ರೀಮಿಯರ್ ಶೋಗಾಗಿ ಭಾರತಕ್ಕೆ ಬರ್ತಾರೆ ಕ್ರಿಸ್ಟೋಫರ್ ನೋಲನ್ – Kannada News | Christopher Nolan in Mumbai for ‘The Odyssey’ Premiere! India Gears for IMAX Spectacle

ಹಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರಿಗೆ (Christopher Nolan) ಭಾರತದಲ್ಲೂ ಭಾರಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಪ್ರತಿ ಸಿನಿಮಾಗಳಿಗೂ ಇಲ್ಲಿ ಅದ್ಭುತ ರೆಸ್ಪಾನ್ಸ್ ಸಿಗುತ್ತವೆ ಹಾಗೂ ಗಲ್ಲಾಪೆಟ್ಟಿಗೆಯಲ್ಲೂ ಒಳ್ಳೆಯ ಕಲೆಕ್ಷನ್ ಮಾಡುತ್ತವೆ. ಇದೀಗ ಭಾರತದ ಅಭಿಮಾನಿಗಳನ್ನು ಮತ್ತಷ್ಟು ಖುಷಿಪಡಿಸಲು ನೋಲನ್ ಅವರು ಇದೇ ಮೊದಲ ಬಾರಿಗೆ ತಮ್ಮ ಸಿನಿಮಾವೊಂದರ ಪ್ರಚಾರಕ್ಕಾಗಿ ಮುಂಬೈಗೆ ಲಗ್ಗೆ ಇಡುತ್ತಿದ್ದಾರೆ. ‘ದಿ ಒಡಿಸ್ಸಿ’ ಸಿನಿಮಾನ ಕ್ರಿಸ್ಟೋಫರ್ ನೋಲನ್ ನಿರ್ದೇಶನ ಮಾಡಿದ್ದಾರೆ. ಜುಲೈ 17ರಂದು ತೆರೆಗೆ ಬರುತ್ತಿರುವ ಈ…

Read More

Personality Test: ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು? – Kannada News | S Letter Personality: Astrology’s Secrets and Traits Explained

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೆಸರಿನ ಮೊದಲ ಅಕ್ಷರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಅದರಲ್ಲೂ ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಬಹಳ ವಿಶೇಷವಾದ ಸ್ವಭಾವವನ್ನು ಹೊಂದಿರುತ್ತಾರೆ ಮತ್ತು ಇತರರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ರಹಸ್ಯ ಕಾಪಾಡುವುದರಲ್ಲಿ ಇವರು ಎತ್ತಿದ ಕೈ: ‘S’ ಅಕ್ಷರದ ವ್ಯಕ್ತಿಗಳು ತಮ್ಮ ಜೀವನದ ಅನೇಕ ವಿಷಯಗಳನ್ನು ಗೌಪ್ಯವಾಗಿಡಲು ಇಷ್ಟಪಡುತ್ತಾರೆ. ವಿಶೇಷವಾಗಿ ಕುಟುಂಬದ ವಿಷಯಗಳು ಮತ್ತು ತಮ್ಮ ಯಶಸ್ಸಿನ ಹಿಂದಿನ ಗುಟ್ಟುಗಳನ್ನು ಅವರು ಯಾರೊಂದಿಗೂ ಅಷ್ಟು ಸುಲಭವಾಗಿ ಹಂಚಿಕೊಳ್ಳುವುದಿಲ್ಲ. ಈ…

Read More

SSLC ಫಲಿತಾಂಶದಲ್ಲಿ ಮತ್ತೊಂದು ಎಡವಟ್ಟು: ಕೇವಲ 12 ಅಂಕ ನಮೂದು; ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ – Kannada News | Koppal SSLC Mark Entry Error: Student Attempts Suicide After Only 12 Marks Recorded

SSLC ಮೌಲ್ಯಮಾಪಕರಿಂದ ಎಡವಟ್ಟುImage Credit source: tv9 kannada ಕೊಪ್ಪಳ, ಏಪ್ರಿಲ್​​ 27: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್​​​ಎಸ್​ಎಲ್​​ಸಿ (SSLC) ಪರೀಕ್ಷೆಯ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ತೇರ್ಗಡೆಯಲ್ಲಿ ದಾಖಲೆಯ ರಿಸಲ್ಟ್​ ಬಂದಿದೆ. ಆದರೆ ಮೌಲ್ಯಮಾಪಕರಿಂದ ಉಂಟಾಗಿರುವಂತಹ ಕೆಲ ಎಡವಟ್ಟುಗಳು ದಿನೇದಿನೆ ಬೆಳಕಿಗೆ ಬರುತ್ತಿವೆ. ಇದೀಗ ಜಿಲ್ಲೆಯಲ್ಲೂ ಶಿಕ್ಷಣ ಇಲಾಖೆಯ ಎಡವಟ್ಟು ಒಂದು ಬೆಳಕಿಗೆ ಬಂದಿದ್ದು, ಅದರಿಂದ ಆಘಾತಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕೊಪ್ಪಳ ತಾಲೂಕಿನ ಕಾತರಕಿ ಗುಡ್ಲಾನೂರ ಗ್ರಾಮದ…

Read More

RCB vs GT: ಬೌಂಡರಿಗಳಿಂದಲೇ 60 ರನ್..! ಪವರ್​ಪ್ಲೇನಲ್ಲಿ ಅಬ್ಬರಿಸಿದ ಆರ್​ಸಿಬಿ – Kannada News | RCB Dominates GT Powerplay: 76/1 in IPL 2026 Qualifier 1 at Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿದೆ. ಈ 76 ರನ್​ಗಳಲ್ಲಿ ಆರ್​ಸಿಬಿ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ 60…

Read More

Nail Polish: ಉಗುರುಗಳಿಗೆ ವಿಧವಿಧದ ಬಣ್ಣ ಹಚ್ಚುವ ಮುನ್ನ ಈ ವಿಷ್ಯ ತಿಳಿದಿರಲಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಸನಾತನ ಹಿಂದೂ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದಲೂ ಸೌಂದರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ. ಕೃತಯುಗ, ತ್ರೇತಾಯುಗ, ದ್ವಾಪರಯುಗ ಮತ್ತು ಇಂದಿನ ಯುಗದಲ್ಲೂ ಸೌಂದರ್ಯವು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ. ಈ ಸೌಂದರ್ಯದ ಒಂದು ಭಾಗವೇ ಉಗುರುಗಳಿಗೆ ಬಣ್ಣ ಹಚ್ಚುವುದು, ಇದನ್ನು ನಾವು ನೈಲ್ ಪಾಲಿಶ್ ಎಂದು ಕರೆಯುತ್ತೇವೆ. ಈ ಅಭ್ಯಾಸವು ಮುಖ್ಯವಾಗಿ ಮಹಿಳೆಯರಲ್ಲಿ ಹೆಚ್ಚು ಪ್ರಚಲಿತವಿದ್ದರೂ, ಕೆಲವೊಮ್ಮೆ ಪುರುಷರೂ ಇದನ್ನು ಬಳಸುವುದನ್ನು ಕಾಣಬಹುದು. ಆದರೆ, ಇದು ಕೇವಲ ಸೌಂದರ್ಯಕ್ಕೆ ಸೀಮಿತವಲ್ಲ, ನಮ್ಮ ಜ್ಯೋತಿಷ್ಯ ಶಾಸ್ತ್ರ ಮತ್ತು ಸಾಮುದ್ರಿಕ ಶಾಸ್ತ್ರದ…

Read More