Headlines

ಎಂಟು ಮಂದಿ ಶಂಕಿತ ಉಗ್ರರ ಬಂಧನ; ಗಾರ್ಮೆಂಟ್ಸ್ ಫ್ಯಾಕ್ಟರಿ ಮತ್ತಿತರೆಡೆಯಲ್ಲಿ ಕೆಲಸ ಮಾಡುತ್ತಿದ್ದವರಿವರು – Kannada News | Police arrest many terror suspects from Tamil Nadu and West Bengal

ನವದೆಹಲಿ, ಫೆಬ್ರುವರಿ 22: ರಾಷ್ಟ್ರರಾಜಧಾನಿಯಲ್ಲಿ ಮತ್ತೊಂದು ಉಗ್ರ ದಾಳಿಗೆ ಸಂಚು (Terror plot) ರೂಪಿಸಲಾಗುತ್ತಿದೆ ಎನ್ನುವ ಗುಪ್ತಚರ ಮಾಹಿತಿ ಬರುತ್ತಿರುವ ಬೆನ್ನಲ್ಲೇ ಎಂಟು ಮಂದಿ ಉಗ್ರ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಎಂಟು ಮಂದಿಯನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಗಾರ್ಮೆಂಟ್ಸ್ ಫ್ಯಾಕ್ಟರಿಗಳಲ್ಲಿ ಆರು ಮಂದಿ ಶಂಕಿತರು ಬಂಧಿತರಾದರೆ, ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನಲ್ಲಿ ಬಂಧಿತರಾದ ಆರು ಮಂದಿ ಶಂಕಿತ ಉಗ್ರರನ್ನು ಮಿಜಾನುರ್ ರಹಮಾನ್, ಮೊಹಮ್ಮದ್ ಶಬತ್,…

Read More

ಪತ್ನಿ ಫೋಟೋ ನೋಡಿ ಮೌನ ತಾಳಿದ ದಳಪತಿ ವಿಜಯ್; ವಿಡಿಯೋ ವೈರಲ್ – Kannada News | Actor Thalapathy Vijay emotional reaction to wife Sangeeta photo amid divorce process

ಇನ್ನೇನು ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ, ಈ ರಾಜಕೀಯ ಅಬ್ಬರದ ನಡುವೆ ವಿಜಯ್ (Thalapathy Vijay) ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ತಮ್ಮಿಂದ ದೂರವಾಗಿರುವ ಪತ್ನಿ ಸಂಗೀತಾ (Sangeeta Sornalingam) ಅವರ ಫೋಟೋ ಕಂಡು ವಿಜಯ್ ನೀಡಿದ ಪ್ರತಿಕ್ರಿಯೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆ ಕುರಿತ…

Read More

ತ್ರಿಕೋನ ಸರಣಿಗಾಗಿ ಶ್ರೀಲಂಕಾಕ್ಕೆ ತೆರಳಿದ ಭಾರತ ಎ ತಂಡ; ವೈಭವ್ ಹಿಂದೆ ಬಿದ್ದ ಫ್ಯಾನ್ಸ್ – Kannada News

ಒಂದೆಡೆ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರೆ, ಇನ್ನೊಂದೆಡೆ ತಿಲಕ್ ವರ್ಮಾ (Tilak Varma) ನೇತೃತ್ವದ ಭಾರತ ಎ ತಂಡ (India A squad) ತ್ರಿಕೋನ ಸರಣಿಗಾಗಿ ಶ್ರೀಲಂಕಾಗೆ ತೆರಳಿದೆ. ಭಾರತ, ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ಎ ತಂಡಗಳ ನಡುವೆ ಏಕದಿನ ತ್ರಿಕೋನ ಸರಣಿ (Tri-nation series) ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ಈಗಾಗಲೇ ಭಾರತ ಎ ತಂಡವನ್ನು ಸಹ ಪ್ರಕಟಿಸಿದೆ. ಜೂನ್ 9 ರಿಂದ ಪ್ರಾರಂಭವಾಗಲಿರುವ ತ್ರಿಕೋನ ಸರಣಿಗಾಗಿ ಭಾರತ ಯುವ…

Read More

ಎಲ್​ಪಿಜಿ ಪೂರೈಕೆ ಬಿಕ್ಕಟ್ಟು ಬಗೆಹರಿಸಲು ಸರ್ಕಾರದಿಂದ ಸಮಿತಿ ರಚನೆ

ನವದೆಹಲಿ, ಮಾರ್ಚ್ 10: ಚೆನ್ನೈ, ಪುಣೆ, ಮುಂಬೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಾದ್ಯಂತದ ಹೋಟೆಲ್‌ಗಳಲ್ಲಿ ಎಲ್‌ಪಿಜಿ (LPG Supply) ಸಿಲಿಂಡರ್‌ಗಳ ಕೊರತೆ ಹೆಚ್ಚಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಮೂರು ಸದಸ್ಯರ ಸಮಿತಿಯನ್ನು ರಚಿಸಿದೆ. ಸರ್ಕಾರವು ತೈಲ ಮಾರುಕಟ್ಟೆ ಕಂಪನಿಗಳಿಗೆ ರೆಸ್ಟೋರೆಂಟ್ ಸಂಘಗಳೊಂದಿಗೆ ಈ ಸಮಸ್ಯೆಯನ್ನು ಚರ್ಚಿಸಲು ನಿರ್ದೇಶಿಸಿದೆ. ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಪೂರೈಕೆಯ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ವಿವಿಧ ರೆಸ್ಟೋರೆಂಟ್ ಸಂಘಗಳೊಂದಿಗೆ ಮಾತನಾಡಲಿವೆ. “ಹೋಟೆಲ್ ಮತ್ತು ರೆಸ್ಟೋರೆಂಟ್​​ನವರ ಕುಂದುಕೊರತೆಗಳನ್ನು ಆಲಿಸಲು ಸರ್ಕಾರವು ಐಒಸಿ,…

Read More

ಕೆಂಪೇಗೌಡ ಜಯಂತಿಯಂದು ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡಲು ಸಿದ್ಧತೆ! ಗಿನ್ನಿಸ್ ದಾಖಲೆ ಬರೆಯಲು ಬಿಡಿಎ ಪ್ಲಾನ್ – Kannada News

ಜೂನ್ 5ರಂದು ಬೆಂಗಳೂರಿಗೆ ಬಂದಾಗ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಿಡ ನೆಟ್ಟಿರುವ ಸಂಗ್ರಹ ಚಿತ್ರImage Credit source: tv9 ಬೆಂಗಳೂರು, ಜೂನ್ 10: ಬೆಂಗಳೂರಿನ (Bengaluru) ಹಸಿರನ್ನು ಮತ್ತಷ್ಟು ವಿಸ್ತರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯೊಂದನ್ನು ಕೈಗೆತ್ತಿಕೊಂಡಿದೆ. ಬೆಂಗಳೂರಿನ ಸಂಸ್ಥಾಪಕ ಕೆಂಪೇಗೌಡರ ಜನ್ಮದಿನದ ಅಂಗವಾಗಿ ಜೂನ್ 27 ರಂದು ನಗರದಾದ್ಯಂತ ಏಕಕಾಲದಲ್ಲಿ ಬರೋಬ್ಬರಿ 15 ಲಕ್ಷ ಸಸಿಗಳನ್ನು ನೆಡಲು ಬಿಡಿಎ ಭರದಿಂದ ಸಿದ್ಧತೆಗಳನ್ನು ಆರಂಭಿಸಿದೆ. ಈ ಬೃಹತ್ ಹಸಿರು ಅಭಿಯಾನದ…

Read More

ಪಾಕಿಸ್ತಾನ್ ಅಭಿಮಾನಿಗಳ ಕ್ಷಮೆಯಾಚಿಸಿದ ಐಪಿಎಲ್ ಆಟಗಾರ..! – Kannada News | Dasun Shanaka Banned from PSL; Apologizes to Fans

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಒಂದು ವರ್ಷದ ನಿಷೇಧಕ್ಕೆ ಒಳಗಾಗಿರುವ ಶ್ರೀಲಂಕಾ ಆಟಗಾರ ದುಸನ್ ಶಾನಕ (Dasun Shanaka) ಇದೀಗ ಪಾಕ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಪಿಎಸ್​ಎಲ್​ ಟೂರ್ನಿಯ ಒಪ್ಪಂದ ಉಲ್ಲಂಘಿಸಿದ್ದಕ್ಕಾಗಿ ಶಾನಕ ಅವರ ಮೇಲೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಒಂದು ವರ್ಷದ ನಿಷೇಧ ಹೇರಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಲಂಕಾ ಆಟಗಾರ ಇದೀಗ ತಮ್ಮ ನಿರ್ಧಾರಕ್ಕಾಗಿ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಹಿನ್ನಲೆಯೇನು? ಪಿಎಸ್‌ಎಲ್ 2026ರಲ್ಲಿ ಲಾಹೋರ್ ಖಲಂದರ್ಸ್ ತಂಡವನ್ನು ಪ್ರತಿನಿಧಿಸಬೇಕಿದ್ದ ದಸುನ್…

Read More

ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?

ರಣ್ವೀರ್ ಸಿಂಗ್, ಬಾಲಿವುಡ್​​ನ (Bollywood) ಸ್ಟಾರ್ ನಟ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್ ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಮರು ಜೀವವನ್ನೇ ನೀಡಿವೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳ ಭರ್ಜರಿ ಯಶಸ್ಸು ರಣ್ವೀರ್ ಅವರನ್ನು ಮತ್ತೊಮ್ಮೆ ಬೇಡಿಕೆಯ ನಟರನ್ನಾಗಿ ಮಾಡಿದೆ. ರಣ್ವೀರ್ ಸಿಂಗ್ ಸ್ಟಾರ್ ನಟ ಆಗಿರುವ ಜೊತೆಗೆ ಒಳ್ಳೆಯ ಉದ್ಯಮಿ ಸಹ ಹೌದು. ಅವರು ಹಲವಾರು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಅವರು ಹೊಸ ಮದ್ಯದ ಉದ್ಯಮವನ್ನು ಸಹ ಪ್ರಾರಂಭಿಸಿದ್ದು,…

Read More

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು!

ಬೆಂಗಳೂರು, ಮಾರ್ಚ್​ 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಪತ್ತೆ, ಡ್ರಗ್ಸ್ ಸಾಗಾಟ ಇವೆಲ್ಲ ಹೊಸದೇನಲ್ಲ. ಆದರೆ ಇತ್ತೀಚಿಗೆ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರ ಕಟ್ಟುನಿಟ್ಟಾದ ಕ್ರಮದಿಂದ ಈ ಎಲ್ಲಾ ಅವ್ಯವಹಾರಗಳಿಗೆ ಬ್ರೇಕ್ ಬೀಳುವ ನಿರೀಕ್ಷೆಯಿತ್ತು. ಆದರೆ ಈಗ ಮತ್ತೊಮ್ಮೆ ಜೈಲಿನೊಳಗೇ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ. ಡ್ರೈನೇಜ್​ನಲ್ಲಿ ಮೊಬೈಲ್ ಫೋನ್​ಗಳು ಪತ್ತೆ ವಿಡಿಯೋದಲ್ಲಿ ಜೈಲಿನಲ್ಲಿ ಮೊಬೈಲ್, ಟಿವಿ ಹಾಗೂ ನೆಟ್‌ಫ್ಲಿಕ್ಸ್‌ನಂತಹ ಸೌಲಭ್ಯಗಳು ಲಭ್ಯವಿವೆ…

Read More

Chanakya Niti: ಈ ಒಂದು ಸಣ್ಣ ಅಭ್ಯಾಸ ನಿಮ್ಮನ್ನು ಬಡತನದ ಕೂಪಕ್ಕೆ ನೂಕಬಹುದು… ಎಚ್ಚರ! – Kannada News | Chanakya Niti: Those who have this one habit will never be able to achieve wealth in life

ಯಶಸ್ಸನ್ನು (Success) ಸಾಧಿಸಬೇಕು, ಜೀವನದಲ್ಲಿ ಪ್ರಗತಿಯನ್ನು ಸಾಧಿಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಹೆಚ್ಚಿನವರು ಹಗಲಿರುಳು ಕಷ್ಟಪಟ್ಟು ದುಡಿಯುತ್ತಾರೆ. ಈ ರೀತಿ ಎಷ್ಟೇ ದುಡಿದು ಹಣ ಸಂಪಾದಿಸಿದರೂ, ಶ್ರೀಮಂತಿಕೆಯನ್ನು ಗಳಿಸಿದರೂ ಈ ಒಂದು ಅಭ್ಯಾಸವಿದ್ದರೆ ಆ ಹಣ ಎಂದಿಗೂ ನಿಮ್ಮ ಕೈಯಲ್ಲಿ ನಿಲ್ಲಲಾರದು, ಈ ಅಭ್ಯಾಸದ ಕಾರಣದಿಂದ ನೀವು ಜೀವನಪರ್ಯಂತ ಬಡತನದಲ್ಲಿಯೇ ಇರಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಹೌದು ಮನುಷ್ಯನ ಈ ಒಂದು ಸಣ್ಣ ಅಭ್ಯಾಸವು ಕ್ರಮೇಣ ಬಡತನಕ್ಕೆ ಕಾರಣವಾಗುತ್ತದೆ. ಅದನ್ನು…

Read More

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್ – Kannada News | Muthalik Vows PIL Against Zameer Ahmeds Housing Promise to Bangladeshi Muslims.

ಬೆಂಗಳೂರು, ಜ.2: ಪ್ರಮೋದ್ ಮುತಾಲಿಕ್ ಅವರು ಕೋಗಿಲು ಲೇಔಟ್‌ನಲ್ಲಿ ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾ ವಾಸಸ್ಥಾನಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ಸಚಿವ ಜಮೀರ್ ಅಹಮದ್ ಅವರು ಈ ಸಮುದಾಯಗಳಿಗೆ ಮನೆಗಳನ್ನು ನೀಡುವ ಪ್ರಸ್ತಾಪವನ್ನು ಮುತಾಲಿಕ್ ತೀವ್ರವಾಗಿ ಖಂಡಿಸಿದ್ದಾರೆ. “ಕೋಗಿಲು ನಗರದಲ್ಲಿ ಶುದ್ಧ ಬಾಂಗ್ಲಾದೇಶಿ ಮುಸ್ಲಿಂರ ವಾಸಸ್ಥಾನವಿದೆ. ಅಲ್ಲಿ ರೋಹಿಂಗ್ಯಾಗಳಿದ್ದಾರೆ. ಕಾಂಗ್ರೆಸ್ ನಾಯಕರು ಅವರಿಗೆ ತಕ್ಷಣವೇ ಹೇಗೆ ಸ್ಪಂದಿಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ. ಜಮೀರ್ ಅಹಮದ್ ಅವರನ್ನು ಎರಡನೆಯ ಟಿಪ್ಪು ಸುಲ್ತಾನ್ ಎಂದು ಮುತಾಲಿಕ್, ಅವರು…

Read More