ರಕ್ಷಿತಾ ಶೆಟ್ಟಿಗೆ ಗಿಲ್ಲಿ ಮೇಲೆ ಸೀಕ್ರೆಟ್ ಲವ್? ಗಿಲ್ಲಿಗೆ ಶುರುವಾಗಿದೆ ಭಯ – Kannada News | Bigg Boss Kannada: Rakshitha Shetty’s Secret Love for Gilli? Sudeep Questions Bond

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ (Rakshitha Shetty) ಅವರ ಪರವಾಗಿ ಮೊದಲಿನಿಂದಲೂ ನಿಲ್ಲುತ್ತಾ ಬಂದಿರೋದು ಗಿಲ್ಲಿ ನಟ. ಇದಕ್ಕಾಗಿ ಅವರಿಗೆ ಕಿಚ್ಚನ ಚಪ್ಪಾಳೆ ಕೂಡ ಸಿಕ್ಕಿತ್ತು. ಇಬ್ಬರ ಮಧ್ಯೆ ಈಗ ಉತ್ತಮ ಬಾಂಡಿಂಗ್ ಬೆಳೆದಿದೆ. ಗಿಲ್ಲಿ ನಟ ಅವರ ಮೇಲೆ ರಕ್ಷಿತಾಗೆ ಸೀಕ್ರೆಟ್ ಲವ್ ಬೆಳೆದಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಯನ್ನು ಸುದೀಪ್ ಕೂಡ ಎತ್ತಿದ್ದಾರೆ. ಇದರಿಂದ ಗಿಲ್ಲಿಗೆ ನಡುಕ ಶುರುವಾಗಿದೆ. ಯೆಸ್ ಆರ್ ನೋ ಸೆಷನ್ ವೇಳೆ ರಕ್ಷಿತಾಗೆ ಕಿತಾಪತಿ ಮಾಡೋ ಹುಡುಗರು…

Read More

ಹೈದರಾಬಾದ್​​ನ ಅಲ್ಲು ಅರ್ಜುನ್ ಹೊಸ ಥಿಯೇಟರ್​​ನಲ್ಲಿ ಇಬ್ಬರು ಕನ್ನಡ ನಿರ್ದೇಶಕರ ಫೋಟೋ – Kannada News | Allu Cinemas: Allu Arjun’s Kokapet Multiplex Honors Rishab, Prashanth Neel

ಅಲ್ಲು ಅರ್ಜುನ್ (Allu Arjun) ಅವರು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಚೈನ್ ಹೊಂದಿದ್ದಾರೆ. ‘ಅಲ್ಲು ಸಿನಿಮಾಸ್’ ಅನ್ನೋದು ಇದರ ಹೆಸರು. ಹೈದರಾಬಾದ್​​ನಲ್ಲಿ ಇದು ತನ್ನ ಶಾಖೆ ಹೊಂದಿದೆ. ಅಲ್ಲ ಅರ್ಜುನ್ ಈ ಮಲ್ಟಿಪ್ಲೆಕ್ಸ್​ ಚೈನ್ ಅನ್ನು ವಿಸ್ತರಿಸುವ ಪ್ರಯತ್ನದಲ್ಲಿ ಇದ್ದಾರೆ. ಈಗ ಅವರು ಹೈದರಾಬಾದ್ ಹೊರವಲಯದಲ್ಲಿರುವ ಕೋಕಾಪೇಟ್​​ನಲ್ಲಿ ಹೊಸ ಥಿಯೇಟರ್​ ಕಟ್ಟಿದ್ದಾರೆ. ಸಂಕ್ರಾಂತಿಯಂದು ಇದು ಆರಂಭ ಆಗಲಿದೆ. ಇದರಲ್ಲಿ ಇಬ್ಬರು ಕನ್ನಡದ ನಿರ್ದೇಶಕರ ಫೋಟೋ ಇದೆ. ಇತ್ತೀಚೆಗೆ ನಿರ್ಮಾಣ ಆಗುತ್ತಿರುವ ಮಲ್ಟಿಪ್ಲೆಕ್ಸ್​​ಗಳನ್ನು ಅಂದಗಾಣಿಸಲು ನಾನಾ ತಂತ್ರ ಬಳಸಲಾಗುತ್ತಿದೆ….

Read More

ಬಿಗ್ ಬ್ಯಾಷ್​​ ಲೀಗ್​​ನಲ್ಲಿ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam Creates Unwanted Record in BBL

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ. ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ…

Read More

Video: ಕುಡಿದ ಮತ್ತಿನಲ್ಲಿ ಹಾವನ್ನು ಕೈಗೆ ಸುತ್ತಿಕೊಂಡು ಟ್ರಾಫಿಕ್​ ಪೊಲೀಸ್​​ಗೆ ಆವಾಜ್ ಹಾಕಿದ ಆಟೋ ಡ್ರೈವರ್ – Kannada News | Unusual Standoff in Hyderabad as Auto Driver Intimidates Police During Check

ಹೈದರಾಬಾದ್, ಜನವರಿ 05: ಆಟೋ ಡ್ರೈವರ್ ಕುಡಿದ ಮತ್ತಿನಲ್ಲಿ ಹಾವನ್ನು ಕೈಗೆ ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸುವ ವಿಡಿಯೋ ವೈರಲ್ ಆಗಿದೆ. ಹೈದರಾಬಾದ್​ನ ಹಳೆಯ ನಗರದ ಚಂದ್ರಾಯನಗುಟ್ಟ ಕ್ರಾಸ್​ರೋಡ್ಸ್​​ನಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಡ್ರಂಕ್ ಆಂಡ್ ಡ್ರೈವ್ ತಪಾಸಣೆ ಮಾಡುತ್ತಿದ್ದಾಗ, ಈ ಚಾಲಕನಿದ್ದ ಆಟೋವನ್ನು ಕೂಡ ನಿಲ್ಲಿಸಿದ್ದಾರೆ. ಆಗ ಕೋಪಗೊಂಡ ಚಾಲಕ ಕೈಯಲ್ಲಿ ಜೀವಂತ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸಿದ್ದಾರೆ.ಜನನಿಬಿಡ ಜಂಕ್ಷನ್‌ನಲ್ಲಿ ಭೀತಿ ಸೃಷ್ಟಿಸಿದ್ದ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಚಾಲಕ…

Read More

ಬಿಬಿಎಲ್​​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ ಲಿನ್ – Kannada News | Chris Lynn becomes the FIRST batter to blast 4000 runs

Big Bash 2026: ಬಿಗ್ ಬ್ಯಾಷ್​ ಲೀಗ್​​ನಲ್ಲಿ ಸ್ಪೋಟಕ ದಾಂಡಿಗ ಕ್ರಿಸ್ ಲಿನ್ (Chris Lynn) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಅಡಿಲೇಡ್ ಸ್ಟ್ರೈಕರ್ಸ್ ಪರ ಕಣಕ್ಕಿಳಿಯುತ್ತಿರುವ ಲಿನ್ ಈವರೆಗೆ ಒಟ್ಟು 111 ರನ್ ಕಲೆಹಾಕಿದ್ದಾರೆ. Source link

Read More

ವರದಕ್ಷಿಣೆಗಾಗಿ ಗರ್ಭಿಣಿಯನ್ನು ಕೊಂದು ರಹಸ್ಯವಾಗಿ ಅತ್ತೆ-ಮಾವನಿಂದ ಅಂತ್ಯ ಸಂಸ್ಕಾರ – Kannada News | Rajasthan: Pregnant Woman Killed for Dowry, In laws Attempt Secret Cremation

ಜೈಪುರ, ಜನವರಿ 05: ದೇಶ ಎಷ್ಟೇ ಮುಂದುವರೆದಿದ್ದರೂ, ಜನರು ಎಷ್ಟೇ ಶಿಕ್ಷಣ ಪಡೆದಿದ್ದರೂ ಸಮಾಜದಲ್ಲಿ ವರದಕ್ಷಿಣೆ(Dowry) ಎಂಬುದು ಪಿಡುಗಾಗಿಯೇ ಉಳಿದಿದೆ. ಇನ್ನೂ ಕೂಡ ವರದಕ್ಷಿಣೆಗಾಗಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಂತಿಲ್ಲ. ರಾಜಸ್ಥಾನದ ಧೋಲ್ಪುರದಲ್ಲಿ ವರದಕ್ಷಿಣೆ ತಂದಿಲ್ಲವೆಂದು ನಾಲ್ಕು ತಿಂಗಳ ಗರ್ಭಿಣಿಯನ್ನೇ ಅತೆತ-ಮಾವ ಕೊಲೆ ಮಾಡಿ ರಹಸ್ಯವಾಗಿ ಅಂತ್ಯ ಸಂಸ್ಕಾರ ನಡೆಸಿರುವ ಘಟನೆ ವರದಿಯಾಗಿದೆ. ಆರೋಪಿ ಕುಟುಂಬ ಸದಸ್ಯರು ಆಕೆಯ ಪೋಷಕರಿಗೆ ತಿಳಿಸದೆ ಆಕೆಯ ಶವವನ್ನು ಅಂತ್ಯಸಂಸ್ಕಾರ ಮಾಡಿ ಗ್ರಾಮದಿಂದ ಪರಾರಿಯಾಗಿದ್ದಾರೆ. 24 ವರ್ಷದ ಗುಡಿಯಾ ಎಂಬ…

Read More

ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು! ವಿಷಪ್ರಾಶನ ಮಾಡಿಸಿರುವ ಶಂಕೆ – Kannada News | Devarayanadurga: 11 Monkeys Die Mysteriously, Poisoning Suspected

ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು! ತುಮಕೂರು, ಜನವರಿ 05: ಒಂದು ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿ 30 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿರುವುದು ಆತಂಕ ಮೂಡಿಸಿತ್ತು. ಇದೀಗ ತುಮಕೂರಿನಲ್ಲಿಯೂ ಅಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ. ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಕೇವಲ ಎರಡು ದಿನಗಳಲ್ಲಿ 11 ಮಂಗಗಳು ನಿಗೂಢವಾಗಿ ಮೃತಪಟ್ಟಿದ್ದು, ವಿಷಪ್ರಾಶನವಾಗಿರುವ ಶಂಕೆ ವ್ಯಕ್ತವಾಗಿದೆ. ಮಂಗಗಳು ಯಾವುದೇ ಸೋಂಕಿನಿಂದ ಮೃತಪಟ್ಟಿಲ್ಲವೆಂಬುದು ದೃಢ ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಲ್ಲಿ ಮಂಗಗಳ ಮೃತದೇಹಗಳು ಪತ್ತೆಯಾಗಿವೆ….

Read More

ನೋಯ್ಡಾ: ದಕ್ಷಿಣ ಕೊರಿಯಾದ ಗೆಳೆಯನನ್ನು ಬರ್ಬರವಾಗಿ ಹತ್ಯೆಗೈದ ಮಣಿಪುರದ ಗೆಳತಿ – Kannada News | Foreign National Killed in Greater Noida Flat; Police Detain Woman Partner

ನೋಯ್ಡಾ, ಜನವರಿ 05: ಕ್ಷುಲ್ಲಕ ಕಾರಣಕ್ಕೆ ಮಣಿಪುರ(Manipur)ದ ಯುವತಿಯೊಬ್ಬಳು ತನ್ನ ಗೆಳೆಯನನ್ನು ಚಾಕುವಿನಿಂದ ಇರಿದು ಹತ್ಯೆ(Murder) ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಆಕೆಯ ಗೆಳೆಯ ದಕ್ಷಿಣ ಕೊರಿಯಾದವರಾಗಿದ್ದಾರೆ. ಇಬ್ಬರ ನಡುವೆ ಯಾವುದೋ ಸಣ್ಣ ವಿಚಾರಕ್ಕೆ ಜಗಳ ನಡೆದಿದೆ. ಅದು ಅತಿರೇಕಕ್ಕೇರಿ ಆಕೆ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾಳೆ. ನೋಯ್ಡಾದಲ್ಲಿ ತನ್ನ ಫ್ಲಾಟ್​ನಲ್ಲಿ ಗೆಳೆಯನನ್ನು ಹತ್ಯೆ ಮಾಡಿದ್ದಾಳೆ. ಮೃತ ವ್ಯಕ್ತಿಯನ್ನು ಡಕ್ ಹೀ ಯುಹ್ ಎಂದು ಗುರುತಿಸಲಾಗಿದೆ. ಆತನಿಗೆ ಇರಿದ ಸ್ವಲ್ಪ ಹೊತ್ತಲ್ಲೇ ಆಕೆಯೇ ಡಕ್​ನನ್ನು ಜಿಮ್ಸ್​ ಆಸ್ಪತ್ರೆಗೆ…

Read More

‘ಡೆವಿಲ್​​ನಲ್ಲಿ ನಾನು ನಟಿಸಬೇಕಿತ್ತು, ಆದರೆ..’; ವಿವರಿಸಿದ ರಾಗಿಣಿ ದ್ವಿವೇದಿ – Kannada News | Ragini Dwivedi Was About To Act In Devil Movie But Plans Change for this reason

ನಟಿ ರಾಗಿಣಿ ದ್ವಿವೇದಿ ಅವರು ಈಗ ಸುದ್ದಿಯಲ್ಲಿ ಇದ್ದಾರೆ. ಅವುರ ‘ವೃಷಭ’ ಹೆಸರಿನ ಚಿತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಮೋಹನ್ ಲಾಲ್ ಹೆಂಡತಿಯ ಪಾತ್ರ ಮಾಡುವ ಅವಕಾಶವು ಅವರಿಗೆ ಸಿಕ್ಕಿದೆ ಎಂದೇ ಹೇಳಬಹುದು. ಈಗ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸಬೇಕಿತ್ತು ಎಂಬ ವಿಷಯ ಹೇಳಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಏಕೆ ನಟಿಸಿಲ್ಲ ಎಂಬ ವಿಷಯವನ್ನು ಅವರು ರಿವೀಲ್ ಮಾಡಿದ್ದಾರೆ. ರಾಗಿಣಿ ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ‘ಕೆಂಪೆಗೌಡ’ ರೀತಿಯ ಹಿಟ್ ಚಿತ್ರಗಳನ್ನು ನೀಡಿದ್ದಾರೆ….

Read More

Karnataka 2nd PUC Exam 2026: ದ್ವಿತೀಯ ಪಿಯುಸಿ ಪರೀಕ್ಷೆ ಯಾವಾಗ? ವೇಳಾಪಟ್ಟಿ, ಕೇಂದ್ರಗಳು, ನಿಯಮಗಳ ಮಾಹಿತಿ ಇಲ್ಲಿದೆ – Kannada News | Karnataka 2nd PUC Exam 2026 Dates Announced? Practical and Main Exam Schedule, Centres and Rules details here

ಬೆಂಗಳೂರು, ಜನವರಿ 5: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2026 ರ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳ (Second PU Exam) ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವರ್ಷ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳು ಜನವರಿ 27 ರಿಂದ ಪ್ರಾರಂಭವಾಗಿ ಫೆಬ್ರವರಿ 2 ರವರೆಗೆ ನಡೆಯುವ ನಿರೀಕ್ಷೆಯಿದೆ. 2026 ರ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳು ಒಟ್ಟಾರೆಯಾಗಿ ಒಂದು ವಾರದ ಅವಧಿಯಲ್ಲಿ ನಡೆಯಲಿದೆ. ಈ ಬಗ್ಗೆ ಕೆಎಸ್ಇಎಬಿ ಅಧಿಕೃತ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳು 2026…

Read More