Headlines

‘ರಾಜಾ ಶಿವಾಜಿ’ ಸಿನಿಮಾದಲ್ಲಿ ನಟಿಸಲು ಈ ಸೆಲೆಬ್ರಿಟಿಗಳು ಸಂಭಾವನೆಯನ್ನೇ ಪಡೆದಿಲ್ಲ – Kannada News | These Are the five actors who Not Take a Single penny For Raja Shivaji Movie

ನಟ ರಿತೇಶ್ ದೇಶಮುಖ್ ಅಭಿನಯದ ‘ರಾಜಾ ಶಿವಾಜಿ’ ಚಿತ್ರ ಮೇ 1 ರಂದು ಬಿಡುಗಡೆಯಾಯಿತು. ಚಿತ್ರ ಬಿಡುಗಡೆಯಾಗಿ ಐದು ದಿನಗಳು ಕಳೆದಿವೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರ ಶೀಘ್ರದಲ್ಲೇ 50 ಕೋಟಿ ಗಡಿ ದಾಟಲಿದೆ ಎಂದು ಊಹಿಸಲಾಗಿದೆ. 100 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿಸಲಾದ ಈ ಚಿತ್ರದಲ್ಲಿ ರಿತೇಶ್ ಅವರು ಶಿವಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸಿದ್ದಾರೆ. ರಿತೇಶ್ ಜೊತೆಗೆ, ಸಲ್ಮಾನ್ ಖಾನ್, ಅಭಿಷೇಕ್ ಬಚ್ಚನ್, ಬೋಮನ್ ಇರಾನಿ, ವಿದ್ಯಾ ಬಾಲನ್, ಜೆನೆಲಿಯಾ ಮುಂತಾದ ಸೆಲೆಬ್ರಿಟಿಗಳು…

Read More

ಕ್ಯಾಲಿಫೋರ್ನಿಯಾದಲ್ಲಿ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ – Kannada News | Saketh Srinivasayya: Missing Karnataka Student Found Dead in California, Indian Student Safety Concerns

ಕ್ಯಾಲಿಫೋರ್ನಿಯಾ, ಫೆಬ್ರವರಿ 15: ಅಮೆರಿಕದಲ್ಲಿ ಓದುವ ಕನಸು ಕಾಣುತ್ತಿರುವ ಭಾರತೀಯ ವಿದ್ಯಾರ್ಥಿ(Student)ಗಳಿಗೆ ಮತ್ತೊಮ್ಮೆ ಆತಂಕಕಾರಿ ಸುದ್ದಿ ಹೊರಬಿದ್ದಿದೆ.ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿರುವುದು ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಭಾರತೀಯ ವಿದ್ಯಾರ್ಥಿ ಸಮುದಾಯವನ್ನು ಆಘಾತಗೊಳಿಸಿದೆ. ಕರ್ನಾಟಕದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ, ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಅಣು ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಫೆಬ್ರವರಿ 9 ರಂದು ಕ್ಯಾಂಪಸ್‌ನಿಂದ ಸುಮಾರು…

Read More

Saturn Retrograde 2026: ಜುಲೈ 26 ರಿಂದ ಶನಿ ವಕ್ರಿ ಚಲನೆ; ಈ ರಾಶಿಯವರು ಜಾಗರೂಕರಾಗಿರಿ! – Kannada News | Saturn Retrograde 2026: Shani Vakri’s Impact on Your Zodiac and Life

ಜುಲೈ 26 ರಿಂದ ಶನಿ ವಕ್ರಿ ಚಲನೆImage Credit source: Getty Images ಜ್ಯೋತಿಷ್ಯ ಶಾಸ್ತ್ರದಲ್ಲಿ ‘ಕರ್ಮಫಲ ದಾತ’ ಹಾಗೂ ಶಿಸ್ತಿನ ದೇವರೆಂದೇ ಕರೆಯಲ್ಪಡುವ ಶನಿ ಗ್ರಹವು 2026ರ ಜುಲೈ 26 ರಿಂದ ವಕ್ರಿ ಚಲನೆಯನ್ನು (Saturn Retrograde) ಆರಂಭಿಸಲಿದೆ. ಈ ವಕ್ರಿ ಸ್ಥಿತಿಯು ಡಿಸೆಂಬರ್ 10, 2026 ರವರೆಗೆ ಮುಂದುವರಿಯಲಿದ್ದು, ಎಲ್ಲಾ ರಾಶಿಗಳ ಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ. ಶನಿಯು ವಕ್ರಿಯಾದಾಗ ಹೊಸ ಕೆಲಸಗಳನ್ನು ಆರಂಭಿಸುವ ಬದಲು, ಹಳೆಯ ತಪ್ಪುಗಳನ್ನು ಸರಿಪಡಿಸಿ ಮತ್ತು ಆತ್ಮಾವಲೋಕನ ಮಾಡಿಕೊಳ್ಳಲು…

Read More

ಥಿಯೇಟರ್​ನಲ್ಲಿ ಮುಗಿಯಿತು ‘ಧುರಂಧರ್ 2’ ಆಟ; ಅಂತಿಮ ಕಲೆಕ್ಷನ್ ಎಷ್ಟು? – Kannada News | Ranveer’s Dhurandhar 2 OTT Release: Uncut Version and 1796 Cr Box Office Global Collection

ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ‘ಧುರಂಧರ್ 2: ದಿ ರಿವೆಂಜ್’ ಚಿತ್ರ ಈ ವಾರವೇ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಈ ಸಿನಿಮಾ ಏಕಕಾಲದಲ್ಲಿ ಎರಡು ವಿಭಿನ್ನ ಒಟಿಟಿ ವೇದಿಕೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಮೂಲಕ ಥಿಯೇಟರ್​​ನಲ್ಲಿ ಈ ಸಿನಿಮಾದ ಕಲೆಕ್ಷನ್ ಬಹುತೇಕವಾಗಿ ಕೊನೆಗೊಂಡಂತೆ ಆಗಿದೆ. ಹಾಗಾದರೆ ಅಂತಿಮವಾಗಿ ಈ ಸಿನಿಮಾ ಎಷ್ಟು ಕೋಟಿ ಗಳಿಸಿತು ಎಂಬುದರ ಲೆಕ್ಕ ಇಲ್ಲಿದೆ. 1. ‘ಧುರಂಧರ್ 2’ ಒಟಿಟಿಗೆ ಬರಲು ರೆಡಿ 2. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ 3. ರಣವೀರ್ ಸಿಂಗ್​​ಗೆ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಧನು ರಾಶಿಯವರಿಗೆ ಹೇಗಿರಲಿದೆ?

ಧನು ರಾಶಿಯವರಿಗೆ 2026ರ ಯುಗಾದಿ ವರ್ಷವು ಉದ್ಯೋಗ ಮತ್ತು ವ್ಯಾಪಾರದಲ್ಲಿ ಮಿಶ್ರಫಲಗಳನ್ನು ನೀಡಲಿದೆ. ನಾಲ್ಕನೇ ಶನಿಯ ಪ್ರಭಾವದಿಂದ ಕುಟುಂಬದಲ್ಲಿ ಮಿಶ್ರಫಲಗಳಿದ್ದು, ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಾಲು ನೋವು ಮತ್ತು ಇತರ ದೈಹಿಕ ತೊಂದರೆಗಳು ಎದುರಾಗುವ ಸಾಧ್ಯತೆಯಿದೆ. ಬುಧನ ಪ್ರಭಾವದಿಂದ ಬುದ್ಧಿ ಕ್ಲೇಶ, ರಾಹುವಿನಿಂದ ಹಣಕಾಸಿನ ವ್ಯವಸ್ಥೆ, ರವಿಯಿಂದ ಶತ್ರು ಭಯ, ಕುಜನಿಂದ ವಿರೋಧ, ಹಾಗೂ ಶನಿಯಿಂದ ಭಯ ಮತ್ತು ಕಾರ್ಯನಷ್ಟ ಉಂಟಾಗಬಹುದು. ಆದಾಗ್ಯೂ, ಐದರಲ್ಲಿರುವ ಶುಕ್ರ ದ್ರವ್ಯ ಲಾಭ ತರಲಿದ್ದು, ಹಣಕಾಸಿನ ವ್ಯವಹಾರಗಳು ಉತ್ತಮವಾಗಿ ನಡೆಯುತ್ತವೆ….

Read More

Vasthu Tips: ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿ, ಹಣದ ನಷ್ಟ ಗ್ಯಾರಂಟಿ! – Kannada News | Vastu for Fridge: Avoid 5 Items on Top to Prevent Negative Energy and Financial Loss

ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿImage Credit source: Getty Images ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ಸಣ್ಣ ವಸ್ತುಗಳಿಗೂ ಅದರದ್ದೇ ಆದ ಪ್ರಾಮುಖ್ಯತೆ ಇರುತ್ತದೆ. ಅದರಲ್ಲಿಯೂ ಅಡುಗೆಮನೆಯಲ್ಲಿರುವ ಫ್ರಿಜ್ (Refrigerator) ಅತ್ಯಂತ ಪ್ರಮುಖವಾದ ಸಾಧನವಾಗಿದೆ. ಏಕೆಂದರೆ ಇದರಲ್ಲಿ ನಾವು ನಮ್ಮ ಆಹಾರ ಮತ್ತು ತಿನ್ನುವ ವಸ್ತುಗಳನ್ನು ಸಂಗ್ರಹಿಸಿಡುತ್ತೇವೆ. ವಾಸ್ತು ಶಾಸ್ತ್ರದಲ್ಲಿ ಫ್ರಿಜ್ ಅನ್ನು ‘ಜಲ ತತ್ವ’ದ (ನೀರಿನ ಅಂಶ) ಪ್ರತೀಕ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ, ಫ್ರಿಜ್ ಅನ್ನು ಇಡುವ ದಿಕ್ಕು ಮತ್ತು…

Read More

ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು, ಆಮೇಲೆ ನಡೆದಿದ್ದೇ ಬೇರೆ

ಪಠಾಣ್, ಮಾರ್ಚ್​ 19: ಹರಿತವಾದ ಆಯುಧಗಳ ಜತೆ ಬಂದಿದ್ದ 18 ಮಂದಿ ದುಷ್ಕರ್ಮಿಗಳು ಪೊಲೀಸರನ್ನೇ ಹೆಸರಿಸಿ ಓಡಿಸಿರುವ ಆತಂಕಕಾರಿ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಮಾರ್ಚ್​ 15ರಂದು ರಾತ್ರಿ ಈ ಘಟನೆ ನಡೆದಿದೆ. ಗುಂಪೊಂದು ಕತ್ತಿ, ಮಚ್ಚಿನ ಜತೆ ಹಳ್ಳಿಯಲ್ಲಿರುವ ತೋಟದ ಮನೆಗೆ ನುಗ್ಗಿತ್ತು. ಎರಡು ಪೊಲೀಸ್ ವ್ಯಾನ್​ಗಳು ಸ್ಥಳದಲ್ಲಿ ನಿಂತು ಅಲ್ಲಿಂದ ಹೊರಟುಹೊದವು, ನಂತರ ನಡೆದಿದ್ದು ಹಿಂಸಾಚಾರ. ಕೆಲವು ದಿನಗಳ ನಂತರ ಅದೇ ಗುಂಪಿನಲ್ಲಿರುವ ಜನರನ್ನು ಬೀದಿಗೆ ಎಳೆದುಕೊಂಡು ಹೋಗಿ ಲಾಠಿ ಏಟು ಕೊಟ್ಟು ಸಾರ್ವಜನಿಕವಾಗಿ ಕ್ಷಮೆ…

Read More

ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ ಯಾರ ಕಾಲದ್ದು ಗೊತ್ತಾ? ಇದರ ಬೆಲೆ ಕೇಳಿದ್ರೆ ಶಾಕ್​​​ ಆಗುವುದು ಗ್ಯಾರಂಟಿ!

ಗದಗ, ಮಾ.11: ಲಕ್ಕುಂಡಿಯಲ್ಲಿ (Lakkundi Gold Treasure) ಈ ವರ್ಷದ (2026) ಜನವರಿ 10ರಂದು ಪತ್ತೆಯಾಗಿದ್ದ ಚಿನ್ನದ ನಿಧಿಯ ಕುರಿತು ಕುತೂಹಲಕಾರಿ ವಿಷಯಗಳು ಹೊರಬಂದಿವೆ. ರಿತ್ತಿ ಕುಟುಂಬದ ಮನೆಯ ಪಾಯ ತೋಡುವಾಗ ಸಿಕ್ಕಿದ್ದ ಈ ಆಭರಣಗಳು ಕೇವಲ ಬಂಗಾರವಲ್ಲ, ಅವು ಇತಿಹಾಸದ ಅಮೂಲ್ಯ ದಾಖಲೆಗಳಾಗಿವೆ. ಗದಗ ಜಿಲ್ಲಾಡಳಿತ ಭವನದಲ್ಲಿ ಡಿಸಿ ನೇತೃತ್ವದಲ್ಲಿ ನಡೆದ ಪರಿಶೀಲನೆಯಲ್ಲಿ ಪುರಾತತ್ವ ಶಾಸ್ತ್ರಜ್ಞರ ಸಮಿತಿ ಈ ಕೆಲವೊಂದು ಅಚ್ಚರಿಯ ವಿಚಾರಗಳನ್ನು ತಿಳಿಸಿದೆ. ಈ ಆಭರಣಗಳು ಯಾವ ಕಾಲದ್ದೂ, ಯಾರಿಗೆ ಸೇರಬೇಕಿರುವುದು, ಹಾಗೂ ಇದರ…

Read More

ತಮಿಳುನಾಡು ಚುನಾವಣೆ, ಹೊಸ ಪಕ್ಷ ರಚಿಸುವುದಾಗಿ ಘೋಷಿಸಿದ ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ಶಶಿಕಲಾ – Kannada News | Tamil Nadu Election: VK Sasikala forms new Dravidian party, targets AIADMK ahead of Tamil Nadu elections

ಚೆನ್ನೈ, ಫೆಬ್ರವರಿ 25: ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ(Sasikala) ಮಂಗಳವಾರ ಹೊಸ ದ್ರಾವಿಡ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಇದೇ ಏಪ್ರಿಲ್​-ಮೇ ತಿಂಗಳಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ 78ನೇ ಜನ್ಮ ದಿನಾಚರಣೆಯಂದು ಅವರು ಪಕ್ಷದ ಧ್ವಜವನ್ನು ಕೂಡ ಬಿಡುಗಡೆ ಮಾಡಿದ್ದಾರೆ. ಶಶಿಕಲಾ ಮಾತನಾಡಿ, ತಮ್ಮ ಮಾಜಿ ಸಹೋದ್ಯೋಗಿ ಮತ್ತು ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮಗೆ ದ್ರೋಹ…

Read More

Daily Devotional: ಮೂರು ದಾರಿಯಲ್ಲಿಟ್ಟ ನಿಂಬೆಹಣ್ಣು ದಾಟಿದ್ರೆ ಏನಾಗುತ್ತೆ ಗೊತ್ತಾ? – Kannada News | Daily Devotional: What will Happen if you cross lemon placed in a junction

ಬೆಂಗಳೂರು, ಫೆಬ್ರವರಿ​ 25: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮೂರು ದಾರಿಯಲ್ಲಿಟ್ಟ ನಿಂಬೆಹಣ್ಣು ದಾಟಿದ್ರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ದೈನಂದಿನ ಜೀವನದಲ್ಲಿ, ಮೂರು ಅಥವಾ ನಾಲ್ಕು ರಸ್ತೆಗಳು ಸೇರುವ ಜಾಗಗಳಲ್ಲಿ ರಂಗೋಲಿ, ನಿಂಬೆಹಣ್ಣು, ಅರಿಶಿನ-ಕುಂಕುಮ, ಕುಂಬಳಕಾಯಿ, ತೆಂಗಿನಕಾಯಿ, ಸಣ್ಣ ಮಡಕೆಗಳು ಅಥವಾ ದೀಪಗಳನ್ನು ಇಟ್ಟು ವಿಶೇಷ ಪೂಜೆಗಳನ್ನು ಮಾಡುವುದನ್ನು ಗಮನಿಸಿರುತ್ತೇವೆ. ಇವುಗಳ ಹಿಂದಿನ ಉದ್ದೇಶದ ಬಗ್ಗೆ ಅನೇಕರಿಗೆ ಕುತೂಹಲವಿರುತ್ತದೆ. ಇಂತಹ ಆಚರಣೆಗಳನ್ನು ಪ್ರಮುಖವಾಗಿ ಮೂರು ಕಾರಣಗಳಿಗಾಗಿ ಮಾಡಲಾಗುತ್ತದೆ ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ….

Read More