Headlines

ಯಾರೂ ಸಹ ನನಗೆ ಕರೆ ಮಾಡಿಲ್ಲ… ಗೌತಮ್ ಗಂಭೀರ್ ಬೇಸರ

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಚಾಂಪಿಯನ್ ಪಟ್ಟದ ಹಿಂದಿನ ರೂವಾರಿ ಕೋಚ್ ಗೌತಮ್ ಗಂಭೀರ್. ಚಾಂಪಿಯನ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್​ಗಾಗಿ ಹೊಸ ಪಡೆ ಕಟ್ಟಿದ್ದ ಗಂಭೀರ್ ಇದೀಗ ತಮ್ಮ ರಣತಂತ್ರದೊಂದಿಗೆ ಭಾರತ ತಂಡಕ್ಕೆ ವಿಶ್ವಕಪ್ ತಂದುಕೊಟ್ಟಿದ್ದಾರೆ. ಈ ವಿಶ್ವಕಪ್ ಗೆಲುವಿನ ಖುಷಿಯಲ್ಲಿರುವ ಗಂಭೀರ್ ಈ ಹಿಂದಿನ ಸೋಲುಗಳ ಬಗ್ಗೆ ಮಾತನಾಡಿದ್ದಾರೆ. ಈ ಸೋಲುಗಳ ನಡುವೆ ತನ್ನ ಜೊತೆ ನಿಂತ ಏಕೈಕ ವ್ಯಕ್ತಿ ಜಯ್​ ಶಾ ಎಂದಿದ್ದಾರೆ….

Read More

WPL 2026: ಮೊದಲ ಗೆಲುವು ದಾಖಲಿಸಿದ ಡೆಲ್ಲಿ; ಯುಪಿಗೆ ಹ್ಯಾಟ್ರಿಕ್ ಸೋಲು – Kannada News | DC vs UPW: Delhi Capitals Clinch Maiden WPL 2026 Victory in Last Ball Thriller

ಮಹಿಳಾ ಪ್ರೀಮಿಯರ್ ಲೀಗ್‌ನ (WPL 2026) ಏಳನೇ ಪಂದ್ಯ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ (Delhi Capitals vs UP Warriorz) ನಡುವೆ ನಡೆಯಿತು. ಉಭಯ ತಂಡಗಳು ಮೊದಲ ಗೆಲುವನ್ನು ಎದುರು ನೋಡುತ್ತಿದ್ದ ಕಾರಣ ಪಂದ್ಯ ಸಾಕಷ್ಟು ಮಹತ್ವದ್ದಾಗಿತ್ತು. ಅಂತಿಮವಾಗಿ ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಈ ಆವೃತ್ತಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಪಿ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ…

Read More

ಏರ್​ಟೆಲ್ ಈಗ ವಿಶ್ವದ ಎರಡನೇ ಅತಿದೊಡ್ಡ ಟೆಲಿಕಾಂ ಆಪರೇಟರ್; ಅಗ್ರಸ್ಥಾನ ಯಾರದ್ದು, ಟಾಪ್-10 ಕಂಪನಿಗಳು ಯಾವುವು?

ನವದೆಹಲಿ, ಏಪ್ರಿಲ್ 2: ಭಾರತದಲ್ಲಿ ಎರಡನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಎನಿಸಿರುವ ಭಾರ್ತಿ ಏರ್ಟೆಲ್ (Bharti Airtel), ವಿಶ್ವದಲ್ಲೂ ನಂಬರ್ 2 ಎನಿಸಿದೆ. ಏರ್​ಟೆಲ್​ನ ಜಾಗತಿಕ ಗ್ರಾಹಕರ ಸಂಖ್ಯೆ (subscribers base) 65 ಕೋಟಿ ಗಡಿ ದಾಟಿದೆ. ಈ ಮಾಹಿತಿಯನ್ನು ಭಾರ್ತಿ ಏರ್ಟೆಲ್ ಸಂಸ್ಥೆಯೇ ಸ್ವತಃ ಪ್ರಕಟಿಸಿದೆ. ಅತಿಹೆಚ್ಚು ಬಳಕೆದಾರರನ್ನು ಹೊಂದಿರುವ ಕಂಪನಿಗಳಲ್ಲಿ ಏರ್ಟೆಲ್ ಎರಡನೇ ಸ್ಥಾನದಲ್ಲಿದೆ. ಆ ಸ್ಥಾನಕ್ಕೆ ಜಿಯೋವನ್ನು ಹಿಂದಿಕ್ಕಿದೆ. ಏರ್ಟೆಲ್ ಸಂಸ್ಥೆ ಭಾರತದಲ್ಲಿ 368 ಮಿಲಿಯನ್ ಮೊಬೈಲ್ ಯೂಸರ್​ಗಳನ್ನು ಹೊಂದಿದೆ. ಉಳಿದವರು ಆಫ್ರಿಕಾದ…

Read More

GT vs CSK: ಪಂದ್ಯದ ಆರಂಭದಲ್ಲೇ ಗಾಯಗೊಂಡು ಮೈದಾನದಿಂದ ಹೊರ ನಡೆದ ಸಂಜು – Kannada News | CSK IPL 2026 Playoff Crisis: Sanju Samson Suffers Finger Injury vs GT

ಐಪಿಎಲ್ 2026 (IPL 2026) ರ ಲೀಗ್ ಹಂತದಲ್ಲೇ ಪಯಣ ಮುಗಿಸುವ ಹಂತದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಈ ಹಂತದಲ್ಲೂ ಆಟಗಾರರ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅನೇಕ ಪ್ರಮುಖ ಆಟಗಾರರು ಈಗಾಗಲೇ ಗಾಯಗಳಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದರು. ಈಗ ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson) ಕೂಡ ಆ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯುತ್ತಿರುವ ತಂಡದ ಕೊನೆಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಬೆರಳಿಗೆ ಗಂಭೀರ…

Read More

ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು, ಫುಲ್ ಟ್ರಾಫಿಕ್ ಜಾಮ್

ಧಾರವಾಡ, (ಮಾರ್ಚ್ 17): ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಹೇಗೆ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿರುತ್ತೋ ಹಾಗೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಸಹ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯಲೆಲ್ಲಾ ಆಲಿಕಲ್ಲು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಶಿ ರಾಶಿ ಆಲಿಕಲ್ಲು ಹೇಗೆ ಬಿದ್ದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ. Source link

Read More

ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ್ದಲ್ಲದೆ, ಬಿಟ್ಟುಕಳುಹಿಸಿದ ಪೊಲೀಸರನ್ನೇ ನಿಂದಿಸಿದಾತನ ವಿರುದ್ಧ ಎಫ್​ಐಆರ್

ದೇವನಹಳ್ಳಿ, ಮಾರ್ಚ್ 31: ಸಂಚರಿಸುತ್ತಿದ್ದ ವಿಮಾನದಲ್ಲಿ ತುರ್ತು ನಿರ್ಗಮನದ ಬಾಗಿಲು (Emergency Door) ತೆರೆಯಲು ಯತ್ನಿಸಿ ಆತಂಕ ಸೃಷ್ಟಿಸಿದ್ದ ಮಹಾರಾಷ್ಟ್ರ ಮೂಲದ ಪ್ರಯಾಣಿಕನೊಬ್ಬ, ಬುದ್ಧಿಹೇಳಿ ಬಿಟ್ಟು ಕಳುಹಿಸಿದ ಬೆಂಗಳೂರು (Bangalore) ಏರ್​ಪೋರ್ಟ್​ ಪೊಲೀಸರ ವಿರುದ್ಧವೇ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಸದ್ಯ ಆರೋಪಿಯ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಅಚಾತುರ್ಯದಿಂದ ತಪ್ಪು ಮಾಡಿರಬಹುದು ಎಂದು ಬೆಂಗಳೂರು ಏರ್​ಪೋರ್ಟ್ ಪೊಲೀಸರು ಆತನ ವಿರುದ್ಧ ಎನ್​​ಸಿಆರ್ (Non-Cognizable Report) ಅಥವಾ ಗಂಭೀರವಲ್ಲದ ಪ್ರಕರಣ ದಾಖಲಿಸಿ ಬಿಟ್ಟು ಕಳುಹಿಸಿದ್ದರು. ಆದರೆ,…

Read More

ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 500 ಹೆಣ್ಣುಮಕ್ಕಳಿಗೆ ವಂಚನೆ: ಪ್ರೀತಿ ಹೆಸರಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದ ವಂಚಕ ಅರೆಸ್ಟ್ – Kannada News | Dating App Scam: Man Cheats 500 Women for Rs2 Crore with Fake Profiles and Blackmail

ಕೋಲ್ಕತ್ತಾ, ಏಪ್ರಿಲ್ 16: ಡೇಟಿಂಗ್ ಆ್ಯಪ್‌(Dating App)ಗಳಲ್ಲಿ ಸುಂದರ ಪ್ರೊಫೈಲ್, ಆಕರ್ಷಕ ಮಾತುಗಳು, ಪ್ರತಿಷ್ಠಿತ ಉದ್ಯೋಗದ ಹಣೆಪಟ್ಟಿ, ಆನಂದ್ ಕುಮಾರ್‌ಗೆ ಯಾರನ್ನಾದರೂ ಬಲೆಗೆ ಬೀಳಿಸಲು ಇವಿಷ್ಟೇ ಸಾಕಿತ್ತು. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ನಿವಾಸಿಯಾದ 35 ವರ್ಷದ ಆನಂದ್ ಕುಮಾರ್, ದೆಹಲಿ ಪೊಲೀಸರ ಸೈಬರ್ ಕ್ರೈಂ ತಂಡದ ಕೈಲಿ ಸಿಕ್ಕಿಬಿದ್ದಿದ್ದಾನೆ. ಈತ ಮಾಡಿರುವ ವಂಚನೆಯ ಆಳ ಕೇಳಿದರೆ ಶಾಕ್ ಆಗೋದು ಖಚಿತ. ಆನಂದ್ ಕುಮಾರ್ ಡೇಟಿಂಗ್ ಆ್ಯಪ್‌ಗಳಲ್ಲಿ ಈತ ಒಮ್ಮೆ ಡಾಕ್ಟರ್, ಇನ್ನೊಮ್ಮೆ ಲಾಯರ್, ಮತ್ತೊಮ್ಮೆ…

Read More

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ! – Kannada News | Foreign Couple Thrilled at Koppal’s Gavi Matha Jatre

ಕೊಪ್ಪಳ, ಜನವರಿ 09: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಮುಖ್ಯವಾಗಿ ವಿದೇಶಿ ದಂಪತಿಗಳು ಆಗಮಿಸಿರುವುದು ಎಲ್ಲರ ಗಮನ ಸೆಳೆದಿದೆ. ಹಂಪಿಗೆ ಪ್ರವಾಸಕ್ಕೆ ಬಂದಿದ್ದ ಇಸ್ರೇಲ್ ಮೂಲದ ದಂಪತಿಗಳಾದ ಹೀಲಾ ಮತ್ತು ನೋಯಿಂ, ಜಾತ್ರೆಯ ಹಿನ್ನಲೆಯಲ್ಲಿ ಗವಿ ಮಠಕ್ಕೆ ಭೇಟಿ ನೀಡಿದ್ದರು. ಮಠದ ಸಂಪ್ರದಾಯ, ಜಾತ್ರೆಯ ವೈಭವ ನೋಡಿ ಸಂತಸ ವ್ಯಕ್ತಪಡಿಸಿದ ದಂಪತಿಗಳು, ಸ್ಥಳೀಯ ಸಂಸ್ಕೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಇಲ್ಲಿವೆ ಕೆಲ ಇಂಟರೆಸ್ಟಿಂಗ್​​ ವಿಚಾರಗಳು – Kannada News | How CBI Cracked the Yogesh Gowda Murder Case: Key Twists and Revelations

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಬೆಂಗಳೂರು, ಏಪ್ರಿಲ್​​ 19: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿತ್ತೆಂಬ ವಿಚಾರವೀಗ ಬಯಲಾಗಿದೆ. ಎ1 ಬಸವರಾಜ್ ಮುತ್ತಗಿ ಜೊತೆಗೆ ಮಾತಾಡಲೆಂದು ವಿನಯ್ ಕುಲಕರ್ಣಿ ಪತ್ನಿ ಹೆಸರಿನಲ್ಲಿ ಸಿಮ್ ಖರೀದಿ ಮಾಡಿದ್ದರು. ಅದೇ ಸಿಮ್ ಕಾರ್ಡ್ ಬಳಸಿ 94 ಬಾರಿ ಮುತ್ತಗಿ ಜೊತೆಗೆ ವಿನಯ್​ ಮಾತಾಡಿದ್ದರು. ಅಲ್ಲದೇ ಯೋಗಿಶ್ ಗೌಡ ಕೊಲೆಯಾದ ನಂತರ…

Read More

ಟಿಸಿಎಸ್​ ಮತಾಂತರ, ಲೈಂಗಿಕ ಕಿರುಕುಳ ಪ್ರಕರಣ; ಕಠಿಣ ತನಿಖೆಗೆ ಟಾಟಾ ಕಂಪನಿ​ ಆದೇಶ

ನವದೆಹಲಿ, ಏಪ್ರಿಲ್ 13: ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಇಂದು ಟಿಸಿಎಸ್ ನಾಸಿಕ್‌ನಲ್ಲಿ ನಡೆದ ಲೈಂಗಿಕ ಕಿರುಕುಳ ಆರೋಪಗಳನ್ನು ಟೀಕಿಸಿದ್ದಾರೆ. “ಈ ಘಟನೆ ಗಂಭೀರವಾಗಿದ್ದು, ಕಳವಳಕಾರಿ ಮತ್ತು ದುಃಖಕರದ್ದಾಗಿದೆ” ಎಂದು ಬೇಸರ ಹೊರಹಾಕಿದ್ದಾರೆ. ಟಿಸಿಎಸ್​ (Tata Consultancy Services) ಕಂಪನಿಯ ಹಿರಿಯ ಕಾರ್ಯನಿರ್ವಾಹಕರ ನೇತೃತ್ವದಲ್ಲಿ ಈ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ಘೋಷಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಬಹುರಾಷ್ಟ್ರೀಯ ಕಂಪನಿಯ ಕಚೇರಿಯಲ್ಲಿ 8 ಮಹಿಳಾ ಉದ್ಯೋಗಿಗಳಿಂದ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪಗಳು ಕೇಳಿಬಂದಿತ್ತು….

Read More