Headlines

ಹೊಸ ವರ್ಷದಂದು ಬಾಕ್ಸ್ ಆಫೀಸ್​ನಲ್ಲಿ ಕೋಟಿ ಕೋಟಿ ಬಾಚಿದ ‘ಮಾರ್ಕ್’ ಸಿನಿಮಾ – Kannada News | Mark Movie Box Office Collection : Huge Collection on New Year’s Day

ಸುದೀಪ್ ನಟನೆಯ (Kichcha Sudeep)‘ಮಾರ್ಕ್’ ಸಿನಿಮಾ ಹೊಸ ವರ್ಷದಂದು ಒಳ್ಳೆಯ ರೀತಿಯ ಆರಂಭ ಕಂಡಿದೆ. ಮೊದಲ ನಾಲ್ಕು ದಿನ ಅಬ್ಬರಿಸಿದ್ದ ಈ ಚಿತ್ರ ನಂತರವೂ ಉತ್ತಮ ಕಲೆಕ್ಷನ್ ಮಾಡಿತ್ತು. ಹೊಸ ವರ್ಷದ ರಜೆ ಚಿತ್ರಕ್ಕೆ ಸಹಕಾರಿ ಆಗಿದೆ. ಜನವರಿ 1ರಂದು ಸಿನಿಮಾ ಕೋಟಿ ಕೋಟಿ ರೂಪಾಯಿ ಬಾಚಿಕೊಂಡಿದೆ.ಇದು ಕಿಚ್ಚನ ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಈ ವೀಕೆಂಡ್ ಕೂಡ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ. ‘ಮಾರ್ಕ್’ ಸಿನಿಮಾ ರಿಲೀಸ್ ಆಗಿದ್ದು ಡಿಸೆಂಬರ್ 25ರಂದು. ಈ ಚಿತ್ರ…

Read More

ಹಸುಗಳಿಗೂ AI ಅನ್ವಯಿಸುವ ಬಗ್ಗೆ ಮೋದಿ ತುರ್ತು ನಿರ್ಧಾರ; ನಂದನ್ ನಿಲೇಕಣಿ ಬಣ್ಣನೆ – Kannada News | Nandan Nilekani explained how he was impressed with PM Modis idea of using AI to help cattle

ನವದೆಹಲಿ, ಫೆಬ್ರವರಿ 19: ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಸಿಇಒಗಳ ಸಭೆ ವೇಳೆ ಇನ್ಫೋಸಿಸ್‌ನ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿ AI ಬಳಕೆಯ ಬಗ್ಗೆ ನಾನು ಒಂದು ಉದಾಹರಣೆಯೊಂದಿಗೆ ಮಾತನಾಡಲು ಬಯಸುತ್ತೇನೆ. ಜನವರಿ 8ರಂದು ನಾನು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ರೈತರಿಗೂ AI ಅನ್ವಯಿಸುವ ಬಗ್ಗೆ ಮಾತನಾಡಿದ್ದೆ. ಆಗ ಅವರು, ನಾವು ಎಐ ಅನ್ನು ಹಸುಗಳು ಮತ್ತು ಎಮ್ಮೆಗಳಿಗೆ ಏಕೆ ಅನ್ವಯಿಸಬಾರದು? ಹಸು ಅನಾರೋಗ್ಯದಿಂದ ಬಳಲುತ್ತಿದ್ದರೆ ಅದಕ್ಕೆ…

Read More

Karnataka Budget 2026-27: ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್​​​ಗೆ ದಿನಾಂಕ ನಿಗದಿ – Kannada News | Karnataka Budget 2026 27: CM Siddaramaiah to Present on March 6; Session Till March 27

ಬೆಂಗಳೂರು, ಫೆಬ್ರವರಿ 12: ರಾಜ್ಯ ಕಾಂಗ್ರೆಸ್ ಅಂಗಳದಲ್ಲಿ ಕುರ್ಚಿ ಕಾಳಗ ಮಧ್ಯೆ ಇದೀಗ 2026-27ನೇ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್‌ (Karnataka Budget) ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮಾ.6ರಂದು ಸಿಎಂ‌ ಸಿದ್ದರಾಮಯ್ಯ (Siddaramaiah) ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದ ಮೊದಲ ದಿನವಾದ ಮಾರ್ಚ್ 6ರಂದು ಸಿಎಂ ಹಾಗೂ ರಾಜ್ಯದ…

Read More

ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಶಾಕ್; ಆರು ವರ್ಷದಲ್ಲೇ ಹೆಚ್ಚು ಕುಸಿತ – Kannada News | Q1 2026 india smartphone market sees 6 year low shipments amid price increases

ನವದೆಹಲಿ, ಏಪ್ರಿಲ್ 17: ಕೌಂಟರ್‌ಪಾಯಿಂಟ್ ರಿಸರ್ಚ್ (Counterpoint Research) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ (smartphone shipments) ಗಣನೀಯ ಕುಸಿತ ಕಂಡುಬಂದಿದೆ. 2026ರ ಮೊದಲ ಕ್ವಾರ್ಟರ್ ಆದ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ಸ್ಮಾರ್ಟ್​ಫೋನ್ ತಯಾರಿಕೆ ಮತ್ತು ವಿತರಣೆಯಲ್ಲಿ ಶೇ. 3ರಷ್ಟು ಇಳಿಕೆ ಆಗಿದೆ. ಕಳೆದ ಆರು ವರ್ಷದಲ್ಲಿ ಯಾವುದೇ ತ್ರೈಮಾಸಿಕದಲ್ಲಿ ಸ್ಮಾರ್ಟ್​ಫೋನ್ ಮಾರುಕಟ್ಟೆ ಇಷ್ಟು ಕುಸಿದಿರಲಿಲ್ಲ. ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಕುಸಿತ 2026ರ ಮೊದಲ ತ್ರೈಮಾಸಿಕದಲ್ಲಿ (Q1) ಭಾರತದ ಸ್ಮಾರ್ಟ್‌ಫೋನ್ ಪೂರೈಕೆ…

Read More

ಭೋಜಶಾಲಾ ವಿವಾದ: ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಿರಾಕರಣೆ, ಸಂಕೀರ್ಣದೊಳಗೆ ನಮಾಜ್ ನಿಷೇಧ ಯಥಾವತ್ತು – Kannada News | Bhojshala Dispute: Supreme Court Refuses Stay on Namaz Ban, High Court Order Stands

ನವದೆಹಲಿ, ಜುಲೈ 14: ದೇಶದ ಮತ್ತೊಂದು ಅತ್ಯಂತ ಸೂಕ್ಷ್ಮ ಧಾರ್ಮಿಕ ಕೇಂದ್ರವಾದ ಮಧ್ಯಪ್ರದೇಶದ ಧಾರ್ ಜಿಲ್ಲೆಯ ‘ಭೋಜಶಾಲಾ-ಕಮಲ್ ಮೌಲಾ ಮಸೀದಿ’ ಸಂಕೀರ್ಣವನ್ನು ದೇವಾಲಯವೆಂದು ಘೋಷಿಸಿದ್ದ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಇದರೊಂದಿಗೆ ಸಂಕೀರ್ಣದ ಒಳಭಾಗದಲ್ಲಿ ಮುಸ್ಲಿಮರು ನಮಾಜ್(Namaz) ಮಾಡುವುದಕ್ಕೆ ಇದ್ದ ನಿಷೇಧ ಸದ್ಯಕ್ಕೆ ಮುಂದುವರೆದಿದೆ. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (CJI) ನೇತೃತ್ವದ ಪೀಠವು ಮಧ್ಯಂತರ ವ್ಯವಸ್ಥೆಯೊಂದನ್ನು ಜಾರಿಗೆ ತಂದಿದೆ. ಅದರಂತೆ, ಭೋಜಶಾಲಾ…

Read More

Rose Day 2026 Date: ಪ್ರೇಮಿಗಳ ವಾರದ ಮೊದಲೇ ದಿನವೇ ರೋಸ್ ಡೇ; ಈ ದಿನದ ಇತಿಹಾಸ, ಮಹತ್ವವೇನು? – Kannada News | Valentine’s Week 2026 Rose Day Date, History, Significance, Importance, Celebration ideas in Kannada

ಪ್ರೇಮಿಗಳ ದಿನಕ್ಕೆ (Valentine’s Day) ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಆದರೆ ಫೆಬ್ರವರಿ 7 ರಿಂದ 14 ರವರೆಗೆ ಪ್ರೇಮಿಗಳ ವಾರವನ್ನು ಸಹ ಆಚರಿಸಲಾಗುತ್ತದೆ. ಇದು ಪ್ರೇಮಿಗಳಿಗಾಗಿಯೇ ಮೀಸಲಿಟ್ಟ ವಾರ. ಈ ವ್ಯಾಲೆಂಟೈನ್‌ ವೀಕ್‌ನಲ್ಲಿ ಮೊದಲ ದಿನದ ಆಚರಣೆಯೇ ರೋಸ್‌ ಡೇ. ನೀವು ಯಾರನ್ನಾದರೂ ಇಷ್ಟಪಟ್ಟಿದ್ದರೆ ಅಥವಾ ನಿಮ್ಮ ಜೀವನದಲ್ಲಿ ಯಾರಾದರೂ ವಿಶೇಷ ವ್ಯಕ್ತಿ ಇದ್ದರೆ, ರೋಸ್ ಡೇಯಂದು (Rose Day) ಕೆಂಪು ಬಣ್ಣದ ಗುಲಾಬಿ ಹೂವು ನೀಡಿ ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಬಹುದು. ಈ ದಿನದ…

Read More

ರೇಣುಕಾಸ್ವಾಮಿ ಕೊಲೆ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ

ದರ್ಶನ್ (Darshan) ಪರ ವಕೀಲರು ‘ಬಾಸ್’ ಸಿನಿಮಾಗೆ ಪ್ರಮಾಣಪತ್ರ ನೀಡಬಾರದು ಎಂದು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ್ದಾರೆ. ಈ ಬಗ್ಗೆ ‘ಬಾಸ್’ ಚಿತ್ರದ ನಟ ತನುಷ್ ಶಿವಣ್ಣ ಅವರು ಮಾತನಾಡಿದ್ದಾರೆ. ‘ಅವರು ಸಿನಿಮಾವನ್ನೇ ನೋಡಿಲ್ಲ. ಹಾಗಿದ್ದಮೇಲೆ ಅವರು ಹೇಗೆ ನೋಟಿಸ್ ಕಳಿಸುತ್ತಾರೆ? ನಾವು ಯಾವ ವಿಷಯದ ಮೇಲೆ ಸಿನಿಮಾ ಮಾಡಿದ್ದೇವೆ ಎಂಬುದರ ಬಗ್ಗೆ ಸ್ಪಷ್ಟತೆಯೇ ಇಲ್ಲ. ಸೆನ್ಸಾರ್ ಮಂಡಳಿಗೆ ಜವಾಬ್ದಾರಿ ಇದೆ. ಅವರು ತಮ್ಮ ಕೆಲಸ ಮಾಡುತ್ತಾರೆ. ಇನ್ನೇನು ನಮ್ಮ ಸಿನಿಮಾಗೆ ಪ್ರಮಾಣಪತ್ರ ಸಿಗಬೇಕಿತ್ತು. ಆದರೆ ಈಗ…

Read More

ಶೃಂಗೇರಿಯಲ್ಲಿ ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು! – Kannada News | Alleged Case Against Groom Leads to Wedding Cancellation in Sringeri

ಚಿಕ್ಕಮಗಳೂರು, ಫೆಬ್ರವರಿ 27: ಚೌಟ್ರಿವರೆಗೂ ಬಂದ ಮದುಮಗಳೊಬ್ಬಳು ತನಗೆ ಈ ವಿವಾಹ ಬೇಡ ಎಂದು ಹಿಂದಿರುಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ವರನ ಮೇಲೆ ರೇಪ್ ಕೇಸ್ ಇದ್ದು, ಆತ ಕುಡುಕನಾಗಿರುವ ಕಾರಣ ತನಗೆ ಈ ವಿವಾಹ ಇಷ್ಟವಿಲ್ಲ ಎಂದು ವಧು ವಾಪಸ್​​ ಆಗಿದ್ದಾಳೆ. ಶೃಂಗೇರಿಯ ಈಡಿಗರ ಸಮುದಾಯ ಭವನದಲ್ಲಿ ಶೃಂಗೇರಿಯ ಯುವಕನ​​ ಜೊತೆ ಬಾಳೆಹೊನ್ನೂರಿನ ಯುವತಿ ವಿವಾಹ ಇಂದು ನಿಶ್ಚಯಗೊಂಡಿತ್ತು. ಎಷ್ಟೇ ಮನವೊಲಿಸಲು ಯತ್ನಿಸಿದ್ರೂ ಮದುವೆಗೆ ಯುವತಿ ಒಪ್ಪಿಲ್ಲ ಎನ್ನಲಾಗಿದೆ. ಶೃಂಗೇರಿ ಪೊಲೀಸ್…

Read More

ಕೇವಲ ಹಾಲು, ತರಕಾರಿಗಾಗಿ ಪ್ರಾಣದ ಹಂಗು ತೊರೆದು ಕಳ್ಳರೊಂದಿಗೆ ಹೋರಾಡಿದ ಮಹಿಳೆ: ಬಡತನದ ಭೀಕರತೆಗೆ ಕನ್ನಡಿ ಹಿಡಿದ ಘಟನೆ! – Kannada News | Economic crisis woman fights robbers for milk viral video shows desperation

ಸಮಾಜದಲ್ಲಿ ಆರ್ಥಿಕ ಸಂಕಷ್ಟ ಎಷ್ಟು ತೀವ್ರವಾಗಿದೆ ಎಂಬುದಕ್ಕೆ ಇತ್ತೀಚೆಗೆ ನಡೆದ ಈ ಘಟನೆ ಸಾಕ್ಷಿಯಾಗಿದೆ. ಕೇವಲ ಒಂದು ಲೀಟರ್ ಹಾಲು, ಕೆಲವು ತರಕಾರಿಗಳು ಮತ್ತು ಜೇಬಿನಲ್ಲಿದ್ದ ಅಲ್ಪಸ್ವಲ್ಪ ಹಣವನ್ನು ರಕ್ಷಿಸಿಕೊಳ್ಳಲು ಮಹಿಳೆಯೊಬ್ಬರು ಬೈಕ್‌ನಲ್ಲಿ ಬಂದ ಸರಗಳ್ಳರೊಂದಿಗೆ ಪ್ರಾಣದ ಹಂಗು ತೊರೆದು ಹೋರಾಡಿದ್ದಾರೆ. ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಮಹಿಳೆಯು ಮಾರುಕಟ್ಟೆಯಿಂದ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕೈಯಲ್ಲಿದ್ದ ಬ್ಯಾಗ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಆ ಬ್ಯಾಗ್‌ನಲ್ಲಿ…

Read More

Poha Day: ಇಂದು ವಿಶ್ವ ಅವಲಕ್ಕಿ ದಿನ, ಹೊಟ್ಟೆಗೆ ಹಗುರ, ಬೇಗ ಜೀರ್ಣವಾಗುವ ಪೋಹಾ ಬಗ್ಗೆ ಒಂದಿಷ್ಟು ಮಾಹಿತಿ – Kannada News

ನವದೆಹಲಿ, ಜೂನ್ 07: ಇಂದು ವಿಶ್ವ ಅವಲಕ್ಕಿ ದಿನ(Poha Day), ಭಾರತದ ಅತ್ಯಂತ ಪ್ರಸಿದ್ಧ ಹಾಗೂ ಪೌಷ್ಠಿಕ ಆಹಾರಗಳಲ್ಲಿ ಅವಲಕ್ಕಿ ಕೂಡಾ ಒಂದು. ಹೊಟ್ಟೆಗೆ ಹಗುರ ಹಾಗೂ ಬೇಗ ಜೀರ್ಣವಾಗುವ ಆಹಾರ. 100 ಗ್ರಾಂ ಅವಲಕ್ಕಿಯಲ್ಲಿ ಸುಮಾರು 25 ಮಿ.ಗ್ರಾಂ ನಷ್ಟು ಕಬ್ಬಿಣಾಂಶವಿದ್ದು, ಇದು ಮಕ್ಕಳ ಬೆಳವಣಿಗೆಗೆ ಮತ್ತು ರಕ್ತಹೀನತೆ ತಡೆಯಲು ಅತ್ಯುತ್ತಮ. ಈ ಪೋಹಾವನ್ನು ಮಹಾರಾಷ್ಟ್ರ, ಪುಣೆ ಭಾಗಗಳಲ್ಲಿ ಹೆಚ್ಚಾಗಿ ಕಾಣಬಹುದು. ಇನ್ನು ಕರ್ನಾಟಕದಲ್ಲೂ ಕೂಡ ಅವಲಕ್ಕಿ ಹೆಸರಿನಿಂದ ಪ್ರಚಲಿತದಲ್ಲಿದೆ. ಕೇವಲ 15 ನಿಮಿಷಗಳಲ್ಲಿ ಒಗ್ಗರಣೆ…

Read More