Headlines

Chanakya Niti: ಯೌವನದಲ್ಲಿ ಈ ಕೆಲಸಗಳನ್ನು ಮಾಡಿದರೆ ವೃದ್ಧಾಪ್ಯವು ಸಂತೋಷದಿಂದಿರುವುದು – Kannada News | Chanakya Niti: Do these things today to make old age happy

ಯೌವನದಲ್ಲಿರುವಾಗ ಮಾಡುವ ಕೆಲವೊಂದು ತಪ್ಪುಗಳು ವೃದ್ಧಾಪ್ಯವನ್ನು (old age) ನರಕ ಮಾಡುತ್ತಂತೆ. ಹೌದು ಇಂದು ಮಾಡುವ ತಪ್ಪಿನಿಂದ ಕೊನೆಗಾಲದಲ್ಲಿ ಮಕ್ಕಳ ಪ್ರೀತಿಯೂ ಸಿಗೋದಿಲ್ಲ, ನೆಮ್ಮದಿಯೂ ಇರೋಲ್ಲ, ಮುಖ್ಯವಾಗಿ ಆಹಾರಕ್ಕೂ ಪರದಾಡಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ವೃದ್ಧಾಪ್ಯವು ಶಾಂತಿ ಮತ್ತು ಸಂತೋಷದಿಂದ ಕೂಡಿರಬೇಕೆಂದರೆ ಯೌನದಲ್ಲಿರುವಾಗ ಈ ಒಂದಷ್ಟು ಕೆಲಸಗಳನ್ನು ತಪ್ಪದೆ ಮಾಡಲೇಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ಹಾಗಿದ್ರೆ ಕೊನೆಗಾಲದಲ್ಲಿ ನೆಮ್ಮದಿಯಾಗಿ ಜೀವನ ನಡೆಸಲು ಮುಂಚಿತವಾಗಿಯೇ ಏನೆಲ್ಲಾ ಮಾಡಬೇಕು ಎಂಬುದನ್ನು ತಿಳಿಯಿರಿ. ವೃದ್ಧಾಪ್ಯವು ಸಂತೋಷದಿಂದ ಕೂಡಿರಲು…

Read More

ಶ್ರೀಲೀಲಾ ಜೊತೆ ಕಾಣಿಸಿಕೊಳ್ಳುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್: ಕಾರಣ?

ಪವನ್ ಕಲ್ಯಾಣ್ (Pawan Kalyan), ತೆಲುಗು ರಾಜ್ಯಗಳಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟ. ಆಂಧ್ರ ಡಿಸಿಎಂ ಆಗಿದ್ದರೂ ಸಹ ಸಿನಿಮಾಗಳಲ್ಲಿ ನಟಿಸುತ್ತಿರುವ ಪವನ್ ಕಲ್ಯಾಣ್ ಅವರ ಹೊಸ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಪವನ್ ಕಲ್ಯಾಣ್ ಜೊತೆಗೆ ಕನ್ನಡದ ನಟಿ ಶ್ರೀಲೀಲಾ ಸಹ ನಟಿಸಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್, ಶ್ರೀಲೀಲಾ, ರಾಶಿ ಖನ್ನಾ ಇನ್ನೂ ಹಲವರು ಭಾಗಿ ಆಗಿದ್ದರು….

Read More

ಬಿಗ್ ಬಾಸ್ ಸತೀಶ್​ಗೆ ಕೊಲೆ ಬೆದರಿಕೆ ಹಾಕಿದ ಗಿಲ್ಲಿ ಫ್ಯಾನ್ಸ್ ಅರೆಸ್ಟ್: 80 ಜನರ ಮೇಲೆ ಕೇಸ್ – Kannada News | Satish Cadaboms says Gilli Nata fans arrested for making death threats

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ತುಂಬಾ ಜನಪ್ರಿಯತೆ ಪಡೆಯಿತು. ಈ ಶೋನಲ್ಲಿ ಸ್ಪರ್ಧಿಸಿದ್ದ ಡಾಗ್ ಬ್ರೀಡರ್ ಸತೀಶ್ ಅವರು ಗಿಲ್ಲಿ ನಟನ ಅಭಿಮಾನಿಗಳ ಕೆಂಗಣ್ಣಿಗೆ ಗುರಿ ಆಗಿದ್ದರು. ಅವರ ವಿರುದ್ಧ ಗಿಲ್ಲಿ (Gilli Nata) ಅಭಿಮಾನಿಗಳು ಗರಂ ಆಗಿದ್ದರು. ಕೆಲವರು ಸತೀಶ್ ಅವರಿಗೆ ಕೊಲೆ ಬೆದರಿಕೆ ಹಾಕುವ ಮಟ್ಟಕ್ಕೆ ಹೋಗಿದ್ದರು. ಅಂಥವರ ವಿರುದ್ಧ ಸತೀಶ್ ಅವರು ಕಾನೂನು ಕ್ರಮ ತೆಗೆದುಕೊಂಡಿದ್ದಾರೆ. ಹಲವರ ವಿರುದ್ಧ ದೂರು ನೀಡಿದ್ದಾರೆ. ಆ ಪೈಕಿ ಒಂದಷ್ಟು ಜನರನ್ನು ಬಂಧಿಸಲಾಗಿದೆ. ಈ…

Read More

ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ಎಂಟ್ರಿ? ರಾಜ್ ಮತ್ತು ಡಿಕೆ ಸಿನಿಮಾಗೆ ಹೆಚ್ಚಿದ ಹೈಪ್

ಬಾಲಿವುಡ್‌ನ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ದಕ್ಷಿಣದ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಲಿದ್ದಾರೆಯೇ? ಇಂತಹದೊಂದು ದೊಡ್ಡ ಸುದ್ದಿ ಈಗ ಚಿತ್ರರಂಗದಲ್ಲಿ ಕೌತುಕ ಮೂಡಿಸಿದೆ. ಖ್ಯಾತ ನಿರ್ದೇಶಕರಾದ ರಾಜ್ ಮತ್ತು ಡಿಕೆ (Raj & DK) ಸಿದ್ಧಪಡಿಸುತ್ತಿರುವ ಹೊಸ ಬಿಗ್ ಬಜೆಟ್ ಸಿನಿಮಾದಲ್ಲಿ ಸಮಂತಾ ಮತ್ತು ಸಲ್ಮಾನ್ ಖಾನ್ (Salman Khan) ಅವರು ಜೋಡಿಯಾಗಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೊಂದು ಸೂಪರ್ ಹೀರೋ…

Read More

ಸುದೀಪ್​​ಗೆ ನಾನೇ ಫೇವರಿಟ್; ಹೆಮ್ಮೆಯಿಂದ ಹೇಳಿಕೊಂಡ ಸತೀಶ್ – Kannada News | BBK 12: Dog Satish Claims Sudeep’s Favorite Status; His Viral Finale Statements Explained

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಸ್ಪರ್ಧಿ ಡಾಗ್ ಸತೀಶ್ ಅವರು ಸದ್ಯ ಸುದ್ದಿಯಲ್ಲಿ ಇದ್ದಾರೆ. ಅವರು ಮೂರನೇ ವಾರವೇ ಹೊರ ಹೋದರು ಎಲ್ಲಾ ರೀತಿಯಲ್ಲೂ ಚರ್ಚೆಯಲ್ಲಿರುವ ಪ್ರಯತ್ನಮಾಡುತ್ತಿದ್ದಾರೆ. ಈಗ ಸತೀಶ್ ಅವರು ಫಿನಾಲೆ ದಿನ ಸುದೀಪ್ ಅವರು 12 ಬಾರಿ ಮಾತನಾಡಿಸಿದ್ದಾಗಿ ಹೇಳಿದ್ದಾರೆ. ಯಾವ ಸ್ಪರ್ಧಿಯನ್ನೂ ಅವರು ಇಷ್ಟು ಮಾತನಾಡಿಸಿಲ್ಲ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಈ ಮೂಲಕ ಸುದೀಪ್​ ಅವರಿಗೆ ನಾನೇ ಫೇವರಿಟ್ ಸ್ಪರ್ಧಿ ಎಂಬರ್ಥದಲ್ಲಿ ಮಾತನಾಡಿದ್ದಾರೆ. ಸತೀಶ್ ಅವರ ಕ್ಯಾರೆಕ್ಟರ್ ತುಂಬಾನೇ…

Read More

ಭಯೋತ್ಪಾದನೆಯನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ; ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ – Kannada News | Nothing can justify terrorism PM Narendra Modi Says India Stands With Israel in Knesset Speech

ಟೆಲ್ ಅವಿವ್, ಫೆಬ್ರವರಿ 25: ಇಸ್ರೇಲ್​ನ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಸ್ರೇಲ್‌ನ ಸಂಸತ್​​​ ಕೆನೆಸೆಟ್‌ನಲ್ಲಿ ಭಾಷಣ ಮಾಡಿದ್ದಾರೆ. ಭಾರತದ ಪ್ರಧಾನಿಯೊಬ್ಬರು ಇಸ್ರೇಲ್ ಸಂಸತ್​​ನಲ್ಲಿ ಮಾಡುತ್ತಿರುವ ಮೊದಲ ಭಾಷಣ ಇದಾಗಿದ್ದರಿಂದ ಇದು ಐತಿಹಾಸಿಕ ಕ್ಷಣವಾಗಿದೆ. ಹಲವು ವರ್ಷಗಳಿಂದ ಭಾರತದಲ್ಲಿ ಭಯೋತ್ಪಾದನಾ ದಾಳಿಗಳು ನಡೆದಿವೆ. ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ. ಭಯೋತ್ಪಾದನೆಯು ಜಾಗತಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಅತ್ಯಂತ ದೊಡ್ಡ ಬೆದರಿಕೆಯಾಗಿದೆ. ಇದು ಮಾನವೀಯತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಭಯೋತ್ಪಾದನೆಯನ್ನು…

Read More

IPL 2026: SRH ತಂಡಕ್ಕೆ ಇಬ್ಬರು ವಿದೇಶಿ ಆಟಗಾರರು ಎಂಟ್ರಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19ರ ಮಧ್ಯ ಭಾಗದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತನ್ನ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯೊಂದಿಗೆ ಎಸ್​ಆರ್​ಹೆಚ್ ತಂಡಕ್ಕೆ ಇಬ್ಬರು ವಿದೇಶಿ ಆಟಗಾರರು ಎಂಟ್ರಿ ಕೊಟ್ಟಿದ್ದಾರೆ. ಅವರೆಂದರೆ… ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಇಂಗ್ಲೆಂಡ್ ವೇಗಿ ಡೇವಿಡ್ ಪೇನ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಸೌತ್ ಆಫ್ರಿಕಾದ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಅವರನ್ನು ಎಸ್​ಆರ್​ಹೆಚ್ ತಂಡ ಆಯ್ಕೆ ಮಾಡಿಕೊಂಡಿದೆ. ಹಾಗೆಯೇ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿರುವ ಇಂಗ್ಲೆಂಡ್ ಆಲ್​ರೌಂಡರ್…

Read More

ಬೇಸಿಗೆಯಲ್ಲೂ ಕಾಶ್ಮೀರದಂತೆ ಕಂಡ ಕೊಪ್ಪಳ: ಥೇಟ್​​ ಮಲೆನಾಡಿನ ವೆದರ್​ ಎಂದ ಸಾರ್ವಕನಿಕರು

ಕೊಪ್ಪಳ, ಮಾರ್ಚ್​​ 08: ಜಿಲ್ಲೆಯ ಹಲವೆಡೆ ಬೇಸಿಗೆಯಲ್ಲೂ ಕಾಶ್ಮೀರವನ್ನು ನೆನಪಿಸುವಂತಹ ದಟ್ಟ ಮಂಜು ಕಂಡುಬಂದಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ 36 ರಿಂದ 40 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಕೊಪ್ಪಳದಲ್ಲಿ, ಕಂಡುಬಂದ ಚಳಿಯ ವಾತಾವರಣ ಜನರಿಗೆ ಮುದ ನೀಡಿದೆ. ಬೆಳಗ್ಗೆ ಗವಿಮಠದ ಪ್ರದೇಶಕ್ಕೆ ವಾಕಿಂಗ್ ಬಂದ ಜನರು ಮಂಜು ಮುಸುಕಿದ ವಾತಾವರಣದಲ್ಲಿಯೇ ಹೆಜ್ಜೆ ಹಾಕಿದ್ದು, ದಟ್ಟ ಮಂಜಿನಿಂದಾಗಿ ರಸ್ತೆಗಳು ಕಾಣದೆ ವಾಹನ ಸವಾರರು ಪರದಾಡಿದ ಪ್ರಸಂಗವೂ ವರದಿಯಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ನಡಿನ್ ಡಿ ಕ್ಲರ್ಕ್​ – Kannada News | Nadine de klerk creates history in WPL 2026

ವುಮೆನ್ಸ್ ಪ್ರೀಮಿಯರ್ ಲೀಗ್‌ನ 4ನೇ ಸೀಸನ್ ಶುರುವಾಗಿದೆ. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಗೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಈ ಶಭಾರಂಭದ ಕಾರಣಕರ್ತರು ನಡಿನ್ ಡಿ ಕ್ಲರ್ಕ್ (Nadine de Klerk). ಈ ಪಂದ್ಯದಲ್ಲಿ 4 ಓವರ್ ಎಸೆದಿದ್ದ ನಡಿನ್ ಡಿ ಕ್ಲರ್ಕ್​ ಕೇವಲ 26 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿದರು. ಇದಾದ ಬಳಿಕ ಏಕಾಂಗಿ…

Read More

Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ – Kannada News | Blood Moon Total Lunar Eclipse 2026 On March 3rd, here His Effects, Significance And Timings details

2026ರ ಮೊದಲನೇ ಸೂರ್ಯ ಗ್ರಹಣವು (Lunar Eclipse 2026) ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತುಗ್ರಸ್ತ ಚಂದ್ರ ಗ್ರಹಣ ಹಾಗೂ ರಕ್ತ ಚಂದ್ರ ಗ್ರಹಣವೆಂದು ಕರೆಯಲಾಗುತ್ತದೆ. 2026ರ ಮೊದಲನೇ ಚಂದ್ರ ಗ್ರಹಣದ ಸಮಯ, ಸೂತಕ ಅವಧಿ, ಗ್ರಹಣದ ಸಮಯದಲ್ಲಿ ಹಾಗೂ ಗ್ರಹಣದ ನಂತರ ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ…

Read More