ಭುವನ್‌ ಪೊನ್ನಣ್ಣ ಜನ್ಮದಿನ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ – Kannada News | Bhuvann Ponannaa visits Kateel Durga Parameshwari temple on his Birthday

ನಟ ಭುವನ್ ಪೊನ್ನಣ್ಣ (Bhuvann Ponannaa) ಅವರಿಗೆ ಡಿಸೆಂಬರ್ 30ರಂದು ಹುಟ್ಟುಹಬ್ಬದ ಸಂಭ್ರಮ. ನಟನೆ, ನಿರ್ಮಾಣ, ರಿಯಾಲಿಟಿ ಶೋಗಳ ಮೂಲಕ ಗುರುತಿಸಿಕೊಂಡ ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಪ್ರತಿ ವರ್ಷ ಅವರು ಹುಟ್ಟುಹಬ್ಬದ ದಿನ ದೇವಸ್ಥಾನಕ್ಕೆ ಹೋಗುವುದನ್ನು ಮರೆಯಲ್ಲ. ಮಾಡರ್ನ್ ಆಗಿ ಕಾಣಿಸಿಕೊಳ್ಳುವ ಅವರು ಸಂಪ್ರದಾಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಪ್ರತಿ ವರ್ಷ ಅವರು ತಪ್ಪದೇ ಕಟೀಲು ದುರ್ಗಾಪರಮೇಶ್ವರಿ (Kateel Durga Parameshwari) ದೇವಸ್ಥಾನಕ್ಕೆ ಭೇಟಿ ನೀಡುವುದೇ ಈ ಮಾತಿಗೆ ಸಾಕ್ಷಿ. ಈ ವರ್ಷ ಕೂಡ ಅವರು ಈ…

Read More

ಮೆಟ್ರೋ ಹೊಸ ನಿಯಮಗಳು: ಪ್ರಯಾಣಿಕರೇ ಇನ್ಮುಂದೆ ರೀಲ್ಸ್ ನೋಡುವ ಮುನ್ನ ಎಚ್ಚರ – Kannada News | Namma Metro Penalties: 7,429 Cases for Loud Volume, Eating and Tobacco

ಬೆಂಗಳೂರು, ಡಿ.31: ಪ್ರಯಾಣಿಕರು ಇನ್ಮುಂದೆ ಮೆಟ್ರೋದಲ್ಲಿ (Bangalore Metro rules) ಈ ಕೆಲಸಗಳನ್ನು ಮಾಡುವಂತಿಲ್ಲ, ಒಂದು ವೇಳೆ ಮಾಡಿದ್ರೆ ಕೇಸ್​​ ದಾಖಲು ಮಾಡಲಾಗುತ್ತದೆ. ಮೆಟ್ರೋದಲ್ಲಿ ರೀಲ್ಸ್ ನೋಡುವುದು, ಫೋನ್​​ನಲ್ಲಿ ಜೋರಾಗಿ ಮಾತನಾಡುವುದು, ತಿಂಡಿ ಊಟ ಮಾಡಿದ್ರೆ ದಂಡದ ಜತೆಗೆ ಪ್ರಕರಣ ಕೂಡ ದಾಖಲು ಮಾಡಲಾಗುತ್ತದೆ. ಕಳೆದ 20 ದಿನದಲ್ಲಿ ಮೆಟ್ರೋ ಪ್ರಯಾಣಿಕರ ವಿರುದ್ಧ 7,429 ಕೇಸ್ ದಾಖಲಾಗಿದೆ. ಈ ಕ್ರಮವನ್ನು ತರಲು ಒಂದು ಕಾರಣವಿದೆ. ಹೌದು ಮೆಟ್ರೋದಲ್ಲಿ ಇತ್ತೀಚೆಗೆ ಜೋರಾಗಿ ಸೌಂಡ್​​ ಇರುವುದನ್ನು ತಡೆಯಲು ಹಾಗೂ ಇತರ…

Read More

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ; 2 ವಾರಗಳಲ್ಲಿ ಮೂರನೇ ಘಟನೆ – Kannada News | Bangladesh Violence again Hindu man Bajendra Biswas killed by coworker amid unrest

ಢಾಕಾ, ಡಿಸೆಂಬರ್ 30: ಬಾಂಗ್ಲಾದೇಶದ (Bangladesh) ಮೈಮೆನ್ಸಿಂಗ್‌ನ ಭಾಲುಕಾ ಉಪ ಜಿಲ್ಲೆಯಲ್ಲಿ 40 ವರ್ಷದ ಹಿಂದೂ ವ್ಯಕ್ತಿ ಬಜೇಂದ್ರ ಬಿಸ್ವಾಸ್ ಅವರನ್ನು ಸಹೋದ್ಯೋಗಿಯೊಬ್ಬರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ನೋಮನ್ ಮಿಯಾ ಎಂಬಾತನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದಾತ ಮತ್ತು ಆರೋಪಿ ಇಬ್ಬರೂ ಬಾಂಗ್ಲಾದೇಶದ ಗೃಹ ಸಚಿವಾಲಯದ ಅಧೀನದಲ್ಲಿರುವ ಅರೆಸೈನಿಕ ಪಡೆಯಾದ ಅನ್ಸಾರ್‌ನ ಸದಸ್ಯರಾಗಿದ್ದರು. ಕೆಲವು ದಿನಗಳ ಹಿಂದೆ ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಯುವಕರ ಮೇಲೆ…

Read More

ಹೊಸ ವರ್ಷಕ್ಕೆ ಕೌಂಟ್​ಡೌನ್: ಖಾಕಿ ಅಲರ್ಟ್​​; ಎಣ್ಣೆ ಏಟಲ್ಲಿ ಎಲ್ಲಾದ್ರೂ ಮಲಗಿದ್ರೆ ಪೊಲೀಸರೇ ಮನೆಗೆ ಬಿಡ್ತಾರೆ! – Kannada News | New Year 2026 Countdown Begins: Police Security Measures, DCM Warning, and Celebration Guidelines Issued

ಬೆಂಗಳೂರು, ಡಿಸೆಂಬರ್​​ 30: 2025ಕ್ಕೆ ಗುಡ್ ಬೈ ಹೇಳಿ, ಹೊಸ ವರ್ಷ 2026ರನ್ನು (New Year 2026) ಸ್ವಾಗತಿಸೋದಕ್ಕೆ ಕೆಲವೇ ಗಂಟೆಗಳಷ್ಟೇ ಬಾಕಿ ಉಳಿದಿವೆ. ನ್ಯೂ ಇಯರ್ ಸಂಭ್ರಮಾಚರಣೆಗೆ ಬೆಂಗಳೂರು (bangaluru) ಸೇರಿ ರಾಜ್ಯಾದ್ಯಂತ ಜನರು ಸಜ್ಜಾಗಿದ್ದಾರೆ. ಪೊಲೀಸ್ ಇಲಾಖೆ ಕೂಡ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಿದೆ. ಎಣ್ಣೆ ಏಟಿನಲ್ಲಿ ಎಲ್ಲಾದರೂ ಮಲಗಿದರೆ ಪೊಲೀಸರೇ ಮನೆಗೆ ಬಿಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಎಲ್ಲೆಡೆ ಪೊಲೀಸ್​ ಹದ್ದಿನ ಕಣ್ಣು ಹೊಸ ವರ್ಷಾಚರಣೆಗೆ ಕೌಂಟ್​ಡೌನ್ ಶುರುವಾಗಿದೆ….

Read More

21 ದಿನಗಳ ಅವಧಿಗೆ ವಿಶೇಷ ಅಧಿಕಾರ ವಹಿಸಿಕೊಂಡ ಲಸಿತ್ ಮಾಲಿಂಗ – Kannada News | Lasith Malinga Appointed SriLanka Fast Bowling Consultant for 2026 T20 World Cup Prep

2026 ರ ಟಿ 20 ವಿಶ್ವಕಪ್ ಫೆಬ್ರವರಿ 7 ರಂದು ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯನ್ನು ಭಾರತ ಮತ್ತು ಶ್ರೀಲಂಕಾ ಆಯೋಜಿಸಲಿದ್ದು, ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಏತನ್ಮಧ್ಯೆ, ಶ್ರೀಲಂಕಾದ ಮಾಜಿ ಕ್ರಿಕೆಟಿಗ ಲಸಿತ್ ಮಾಲಿಂಗ ಅವರಿಗೆ ಮಹತ್ವದ ಜವಾಬ್ದಾರಿ ಸಿಕ್ಕಿದೆ. ಆದಾಗ್ಯೂ, ಅವರ ಈ ಅಧಿಕಾರಾವಧಿ ಕೇವಲ 21 ದಿನಗಳವರೆಗೆ ಮಾತ್ರ ಇರಲಿದೆ. Source link

Read More

8ನೇ ವೇತನ ಆಯೋಗ; ಜನವರಿ 1ರಿಂದ ಯಾರಿಗೆಲ್ಲ ಸಂಬಳ ಹೆಚ್ಚಾಗಲಿದೆ? – Kannada News | 8th Pay Commission Who will get the maximum salary hike after 2026 January 1

ನವದೆಹಲಿ, ಡಿಸೆಂಬರ್ 30: ಇನ್ನೇನು ಹೊಸ ವರ್ಷದ (New Year 2026) ಆರಂಭಕ್ಕೆ ಒಂದೇ ದಿನ ಉಳಿದಿದೆ. 2026ರ ಆರಂಭದೊಂದಿಗೆ 8ನೇ ವೇತನ ಆಯೋಗವು (8th Pay Commission) ಜನವರಿ 1ರಿಂದ ಜಾರಿಗೆ ಬರಲಿದೆ ಎನ್ನಲಾಗಿದೆ. ಹೀಗಾಗಿ ಲಕ್ಷಾಂತರ ಕೇಂದ್ರ ಸರ್ಕಾರಿ ನೌಕರರು ಸಂಬಳ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಪ್ರಸ್ತುತ ಸಿಪಿಸಿ, 7ನೇ ವೇತನ ಆಯೋಗದ ಸಿಂಧುತ್ವವು ಡಿಸೆಂಬರ್ 31ರಂದು ಮುಕ್ತಾಯಗೊಳ್ಳುತ್ತದೆ. ಜನವರಿ 1ರಿಂದ 8ನೇ ವೇತನ ಆಯೋಗದ ಇನ್ನೂ ಘೋಷಿಸದ ನಿಬಂಧನೆಗಳು ಜಾರಿಗೆ ಬರುತ್ತವೆ. ಈ ವರ್ಷದ…

Read More

ಹಿಂದಿ ಚಿತ್ರರಂಗಕ್ಕೆ ಹೊಸ ಡಾನ್ ಆಗ್ತಾರಾ ಹೃತಿಕ್ ರೋಷನ್? – Kannada News | Farhan Akhtar reportedly in talks with Hrithik Roshan for Don 3 after Ranveer Singh exit

ಈ ಮೊದಲು ಅಮಿತಾಭ್ ಬಚ್ಚನ್, ಶಾರುಖ್ ಖಾನ್ ಅವರು ಡಾನ್ ಪಾತ್ರಕ್ಕೆ ನ್ಯಾಯ ಒದಗಿಸಿದ್ದರು. ಆ ಬಳಿಕ ಡಾನ್ ಆಗುವ ಅವಕಾಶ ರಣವೀರ್ ಸಿಂಗ್ (Ranveer Singh) ಅವರಿಗೆ ಸಿಕ್ಕಿತ್ತು. ಆದರೆ ಅವರು ಡಾನ್ ಆಗಲು ಮನಸ್ಸು ಮಾಡುತ್ತಿಲ್ಲ. ಹಾಗಾಗಿ ಹೃತಿಕ್ ರೋಷನ್ (Hrithik Roshan) ಅವರು ಮುಂದಿನ ಡಾನ್ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿ ಕೇಳಿ ಹೃತಿಕ್ ರೋಷನ್ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ‘ಡಾನ್ 3’ (Don 3) ಚಿತ್ರತಂಡದಿಂದಲೇ…

Read More

ಹೊಸ ವರ್ಷಕ್ಕೆ ಆನ್‌ಲೈನ್ ಆಹಾರ ವಿತರಕರಿಗೆ ಭರ್ಜರಿ ಬಿಸಿನೆಸ್ ನಿರೀಕ್ಷೆ, ಆದರೆ ಡೆಲಿವರಿ ಬಾಯ್ಸ್​​ಗೆ ಸಂಕಷ್ಟ! – Kannada News | Delivery Challenges in Bengaluru: High Traffic, Strict Timelines, and Low Pay Plague Riders

ಬೆಂಗಳೂರು, ಡಿ.30: ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಆನ್‌ಲೈನ್ ಆಹಾರ ವಿತರಣೆ  ಭರ್ಜರಿ ಬಿಸಿನೆಸ್ ನಡೆಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಆದರೆ, ಈ ಅವಧಿಯಲ್ಲಿ ಆಹಾರ ತಲುಪಿಸುವ ಡೆಲಿವರಿ ಬಾಯ್‌ಗಳ ಸಂಕಷ್ಟಗಳು ಹೆಚ್ಚಾಗುತ್ತಿವೆ. ವಿತರಣಾ ಕಂಪನಿಗಳು ಗ್ರಾಹಕರಿಗೆ ತ್ವರಿತ ವಿತರಣೆಯ ಭರವಸೆ ನೀಡುವುದರಿಂದ, ಡೆಲಿವರಿ ಬಾಯ್‌ಗಳು ಕಠಿಣ ಸಮಯ ಮಿತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಇದೀಗ ಹೊಸ ವರ್ಷಕ್ಕೂ ಮುನ್ನವೇ ಹೆಚ್ಚು ಹೆಚ್ಚು ಫುಡ್​​​ ಆರ್ಡರ್ ಮಾಡಲು ಶುರುವಾಗಿದೆ.​​​​​​  ಬೆಂಗಳೂರಿನಲ್ಲಿ ವಿಪರೀತ ಸಂಚಾರ ದಟ್ಟಣೆ ಮತ್ತು ಹದಗೆಟ್ಟ ರಸ್ತೆಗಳಿಂದಾಗಿ…

Read More

ಮೋದಿ 2025ರ ಸುಧಾರಣೆಗಳು: GST, ಉದ್ಯೋಗ, ಶಿಕ್ಷಣ ಕ್ಷೇತ್ರದ ಪ್ರಮುಖ ಬದಲಾವಣೆಗಳು – Kannada News | PM Modi’s 2025 Vision: India’s Major Reforms in GST, Jobs & Education

2025ರ ವರ್ಷದಲ್ಲಿ ಭಾರತದಲ್ಲಿ ಬಹಳ ವ್ಯಾಪಕವಾದ ಮತ್ತು ದೊಡ್ಡದೊಡ್ಡ ಸುಧಾರಣೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೆಯೇ ತಮ್ಮ ಲಿಂಕ್ಡ್​ಇನ್​ನಲ್ಲಿ ಒಂದು ಬ್ಲಾಗ್ ಬರೆದಿದ್ದು, 2025ರಲ್ಲಿ ಸರ್ಕಾರ ಕೈಗೊಂಡ ವಿವಿಧ ಸುಧಾರಣೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಭಾರತವು ಸುಧಾರಣೆ ಎಕ್ಸ್​ಪ್ರೆಸ್ ಗಾಡಿ ಹತ್ತಿದೆ. ಈ ದೇಶದ ಜನರೇ ಈ ಎಕ್ಸ್​ಪ್ರೆಸ್​ನ ಎಂಜಿನ್ ಎಂದು ಪ್ರಧಾನಿಗಳು ವ್ಯಾಖ್ಯಾನಿಸಿದ್ದಾರೆ. ಅವರು ಈ ವರ್ಷ ಜಾರಿಯಾದ ಕೆಲ ಸುಧಾರಣೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜಿಎಸ್​ಟಿ…

Read More

ವರ್ಷಗಳ ಕಾಲ ನೆನಪುಳಿವ ಸಿನಿಮಾ: ‘ಫಾದರ್’ ಬಗ್ಗೆ ಡಾರ್ಲಿಂಗ್ ಕೃಷ್ಣ ಮಾತು – Kannada News | Darling Krishna talks about his upcoming movie Father

ಡಾರ್ಲಿಂಗ್ ಕೃಷ್ಣ (Darling Krishna) ಕಳೆದ ಕೆಲ ವರ್ಷಗಳಿಂದ ಗಮನ ಸೆಳೆಯುವ ಸಿನಿಮಾಗಳನ್ನು ಮಾಡುತ್ತಾ ಬರುತ್ತಿದ್ದಾರೆ. ‘ಕೌಸಲ್ಯ ಸುಪ್ರಬಾ ರಾಮ’, ‘ಬ್ರಾಟ್’ ಇನ್ನೂ ಕೆಲ ಒಳ್ಳೆಯ ಸಿನಿಮಾಗಳನ್ನು ಡಾರ್ಲಿಂಗ್ ಕೃಷ್ಣ ಮಾಡುತ್ತಾ ಬರುತ್ತಿದ್ದಾರೆ. ಇದೀಗ ‘ಫಾದರ್’ ಹೆಸರಿನ ಭಿನ್ನ ರೀತಿಯ ಸಿನಿಮಾನಲ್ಲಿ ನಟಿಸಿದ್ದಾರೆ. ಪ್ರಕಾಶ್ ರೈ ಅವರು ಸಿನಿಮಾನಲ್ಲಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಬಗ್ಗೆ ಮಾತನಾಡಿರುವ ಡಾರ್ಲಿಂಗ್ ಕೃಷ್ಣ, ‘ಫಾದರ್’ ಸಿನಿಮಾ ಬಹಳ ಭಿನ್ನವಾದ ಆದರೆ ಮನಸ್ಸಿಗೆ ತಾಗುವ ಸಿನಿಮಾ, ಬಹಳ ವರ್ಷಗಳ ಕಾಲ ಈ…

Read More