Headlines

ಆಪರೇಷನ್ ಎಪಿಕ್ ಫ್ಯೂರಿಯಲ್ಲಿ ಅಮೆರಿಕಕ್ಕೆ ಭಾರಿ ಪೆಟ್ಟು, ಇರಾನ್​ ಮೇಲಿನ ದಾಳಿಯಲ್ಲಿ 42 ಯುದ್ಧ ವಿಮಾನಗಳು, ಡ್ರೋನ್​ಗಳು ಧ್ವಂಸ – Kannada News | The Ghostly Cost of Epic Fury How a Single U.S. Operation Against Iran Left 42 Warplanes Damaged or Destroyed

ವಾಷಿಂಗ್ಟನ್, ಮೇ 20: ಅಮೆರಿಕ(America)ವು ಫೆಬ್ರವರಿ 28ರಂದು ಇರಾನ್ ವಿರುದ್ಧ ನಡೆಸಿದ ಹೈ-ವೋಲ್ಟೇಜ್ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಎಪಿಕ್ ಫ್ಯೂರಿ’ ವೇಳೆ ತನ್ನ ಅತ್ಯಂತ ಆಧುನಿಕ ಫೈಟರ್ ಜೆಟ್‌ಗಳು ಮತ್ತು ಡ್ರೋನ್‌ಗಳು ಸೇರಿದಂತೆ ಕನಿಷ್ಠ 42 ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಅಥವಾ ಭೀಕರವಾಗಿ ಹಾನಿಗೊಳಿಸಿಕೊಂಡಿದೆ ಎಂದು ಅಧಿಕೃತ ವರದಿ ಬಹಿರಂಗಪಡಿಸಿದೆ. ಮಿಲಿಟರಿ ಕಾರ್ಯಾಚರಣೆಗಳ ರಹಸ್ಯ ವರ್ಗೀಕರಣ ನಿರ್ಬಂಧಗಳು, ಆ ಪ್ರದೇಶದಲ್ಲಿ ಇನ್ನೂ ನಡೆಯುತ್ತಿರುವ ಯುದ್ಧ ಮತ್ತು ಹಾನಿಯ ನಿಖರ ಮೌಲ್ಯಮಾಪನದ ಸವಾಲುಗಳಿಂದಾಗಿ ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು…

Read More

ಜಮ್ಮು-ಕಾಶ್ಮೀರವನ್ನು ಪಾಕ್ ಭಾಗವೆಂದು ತೋರಿಸಿದ ಬಾಂಗ್ಲಾ; ಭಾರತೀಯ ರಾಜತಾಂತ್ರಿಕ ಅಧಿಕಾರಿ ಪೂಜಾ ಝಾ ಆಕ್ಷೇಪ – Kannada News | Indian Diplomat raised objection after incorrect map of India during a foreign policy seminar in Bangladesh

ಢಾಕಾ, ಜುಲೈ 10: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದ ವಿದೇಶಾಂಗ ನೀತಿ ಕುರಿತಾದ ಸೆಮಿನಾರ್ ಒಂದರಲ್ಲಿ ಭಾರತದ ತಪ್ಪು ನಕ್ಷೆಯನ್ನು ಪ್ರದರ್ಶಿಸಿದ್ದಕ್ಕೆ ಅಲ್ಲಿ ನಿಯೋಜನೆಗೊಂಡಿರುವ ಭಾರತೀಯ ರಾಜತಾಂತ್ರಿಕ ಅಧಿಕಾರಿ ಪೂಜಾ ಝಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು (Jammu and Kashmir) ಪಾಕಿಸ್ತಾನದ ಭಾಗವಾಗಿ ತೋರಿಸಲಾಗಿತ್ತು. “ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ” ಎಂದು ಅವರು ಸೆಮಿನಾರ್ ನಡುವೆಯೇ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಭಾರತೀಯರ ಮನಗೆದ್ದಿದೆ. ಢಾಕಾದಲ್ಲಿರುವ…

Read More

ಕ್ರಿಕೆಟ್ ಕೋಚ್ ವಿರುದ್ಧ 6 ಪ್ರಕರಣ ದಾಖಲು; 3 ಪ್ರಕರಣಗಳಲ್ಲಿ 99 ವರ್ಷ ಜೈಲು ಶಿಕ್ಷೆ..! – Kannada News | Cricket Coach Jailed 99 Years in Thiruvananthapuram for Physical attack on Girl Cricketers

ಕ್ರಿಕೆಟ್ ತರಬೇತಿಗೆಂದು ಬರುತ್ತಿದ್ದ ಮಹಿಳಾ ಆಟಗಾರ್ತಿರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿದ ಆರೋಪವನ್ನು ಹೊತ್ತಿದ್ದ ಕ್ರಿಕೆಟ್ ಕೋಚ್​ಗೆ ತಿರುವನಂತಪುರಂನ ಪೋಕ್ಸೊ ತ್ವರಿತ ನ್ಯಾಯಾಲಯವು ಸಧ್ಯಕ್ಕೆ ಮೂರು ಪ್ರಕರಣಗಳಲ್ಲಿ ಒಟ್ಟು 99 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ. ಆರೋಪಿಯ ವಿರುದ್ಧ ಪ್ರಸ್ತುತ 6 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿದ್ದು, ಮೂರು ಪ್ರಕರಣಗಳ ವಿಚಾರಣೆ ನಡೆಸಿರುವ ನ್ಯಾಯಾಲಯ ಆರೋಪಿತ ಕೋಚ್​, ಜೀವನ ಪರ್ಯಂತ ಜೈಲಿನಲ್ಲಿಯೇ ಕೊಳೆಯುವ ಶಿಕ್ಷೆಯನ್ನು ವಿಧಿಸಿದೆ. ತರಬೇತಿಗೆ ಬರುತ್ತಿದ್ದವರಿಗೆ ಲೈಂಗಿಕ ಕಿರುಕುಳ ತಿರುವನಂತಪುರದ ವಲ್ಲಕಡವು…

Read More

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ರನ್​ಗಳ ರೋಚಕ ಜಯ ಸಾಧಿಸಿದೆ. ಅದು ಸಹ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ. ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 10 ಓವರ್​ಗಳಲ್ಲಿ ಕಲೆಹಾಕಿದ್ದು 114 ರನ್​ಗಳು ಮಾತ್ರ. ಆದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ, ಸೌತ್ ಆಫ್ರಿಕಾ ತಂಡಕ್ಕೆ 10 ಓವರ್​ಗಳಲ್ಲಿ 125 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ…

Read More

ಕನ್ನಡದ ನಿರ್ಮಾಪಕನ ಬಗ್ಗೆ ಮರುಕ ವ್ಯಕ್ತಪಡಿಸಿದ ದಳಪತಿ ವಿಜಯ್ – Kannada News | Thalapathy Vijay Express Sadness over Jana Nayagan Producer

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ವಿಳಂಬ ಆಗುತ್ತಲೇ ಇದೆ. ಸೆನ್ಸಾರ್ ಮಂಡಳಿಯವರು ಸಿನಿಮಾಗೆ ಪ್ರಮಾಣಪತ್ರ ನೀಡದೇ ಇರುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಕೆಳ ಹಂತದ ನ್ಯಾಯಾಯಲಯ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ಆಗಿದೆ. ಆದರೆ, ಎಲ್ಲಿಯೂ ಸಿನಿಮಾ ತಂಡಕ್ಕೆ ಲಾಭ ಆಗುವ ಬೆಳವಣಿಗೆ ನಡೆದಿಲ್ಲ. ಈ ಚಿತ್ರವ್ನು ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡಿದೆ. ನಿರ್ಮಾಪಕರ ಸ್ಥಿತಿ ಕಂಡು ವಿಜಯ್ ಮರುಗಿದ್ದಾರೆ. ಜನವರಿ 9ರಂದು ‘ಜನ ನಾಯಗನ್’ ಸಿನಿಮಾ…

Read More

ಅವಧಿಗೂ ಮುನ್ನವೇ ಫೋಟೋ ಶೂಟ್ ಬಗ್ಗೆ ಭಾರೀ ಚರ್ಚೆ: ಸಿಎಂ ಬದಲಾವಣೆಯೋ? ಸ್ಪೀಕರ್ ಚೇಂಜ್? ಸಂಪುಟ ಪುನರ್ ರಚನೆಯೋ?

ಬೆಂಗಳೂರು, (ಮಾರ್ಚ್ 25): ಸರ್ಕಾರದ (Karnataka Government) ಅವಧಿ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ವಿಧಾನಸೌಧದಲ್ಲಿ ಶಾಸಕರ ಗ್ರೂಪ್ ಫೋಟೋ ಶೂಟ್ (MLAs Group photoshoot) ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಾಕಂದ್ರೆ, ಸಾಮಾನ್ಯವಾಗಿ ವಿಧಾನಸಭೆ ಅವಧಿ ಮುಕ್ತಾಯಗೊಳ್ಳುವ ಸಂದರ್ಭದಲ್ಲಿ ಸ್ಪೀಕರ್ ಸಮ್ಮುಖದಲ್ಲಿ ಶಾಸಕರ ಗ್ರೂಪ್ ಫೋಟೋ ತೆಗೆದುಕೊಳ್ಳುವುದು ಸಂಪ್ರದಾಯವಾಗಿದೆ. ಆದ್ರೆ, ಅವಧಿಗೂ ಮುನ್ನವೇ ಸ್ಫೀಕರ್ ಯುಟಿ ಖಾದರ್,  (UT Khader)ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಶಾಸಕರ ಫೋಟೋ ಶೂಟ್ ಮಾಡಿಸಿರುವುದು ಅನುಮಾನಗಳಿಗೆ…

Read More

Horoscope Today 10 January : ಇಂದು ಈ ರಾಶಿಯವರಿಗೆ ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿ ಬರಬಹುದು – Kannada News | Horoscope Today: January 10, 2026 Daily Zodiac Predictions and Lucky Signs

ಮೇಷ ರಾಶಿ: ನೀವು ದೈಹಿಕಪೀಡೆಯಿಂದ ಬಳಲುತ್ತಿದ್ದರೆ ದುಃಖವು ಹೆಚ್ಚಾಗಬಹುದು. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಇರುವುದು. ಮಕ್ಕಳ ಕಡೆಯಿಂದ ಸಂತೋಷದ ಸುದ್ದಿ ಇರುತ್ತದೆ. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಳ್ಳುವ ಸಂಭವವಿದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೇ ಸರಿಯಾಗಿ ಗೊತ್ತಿಲ್ಲದೇ ಹೋಗಬಹುದು. ಮಕ್ಕಳ ಶುಭವಾರ್ತೆಯು ಸಂತಸಕೊಡಬಹುದು. ಬಂಗಾರದ ಮೇಲೆ‌ ಹೂಡಿಕೆ ಮಾಡುವಿರಿ. ನಿಮ್ಮ ಮೇಲೆ ಯಾವುದಾದರೊಂದು ವಿಷಯ, ವ್ಯಕ್ತಿಗಳು ಪ್ರಭಾವ ಬೀರಬಹುದು. ಸಮಾಜವು ನಿಮ್ಮನ್ನು ಸ್ವಾರ್ಥಿಯಂತೆ ನೋಡಬಹುದು. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾದೀತು. ಸಿಟ್ಟಾಗಿ ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು….

Read More

ಇರಾನ್​ನಿಂದ ಅಮೆರಿಕದ ಎರಡನೇ ಎಫ್-35 ಫೈಟರ್ ಜೆಟ್ ಪತನ; ಪೈಲಟ್ ಬದುಕುಳಿದ ಸಾಧ್ಯತೆ ಕಡಿಮೆ

ಟೆಹ್ರಾನ್, ಏಪ್ರಿಲ್ 3: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅಮೆರಿಕದ ಎರಡನೇ F-35 ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂದು ಇರಾನಿನ (Iran War) ರಾಜ್ಯ ಮಾಧ್ಯಮ ಇಂದು ತಿಳಿಸಿದೆ. ಅಮೆರಿಕದ ಮತ್ತೊಂದು ಯುದ್ಧ ವಿಮಾನ ಪತನವಾಗಿ ಸಂಪೂರ್ಣವಾಗಿ ನಾಶವಾಗಿದೆ. ವಿಮಾನಕ್ಕೆ ತೀವ್ರ ಹಾನಿಯಾಗಿದ್ದರಿಂದ ಪೈಲಟ್ ಬದುಕಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ಐಆರ್‌ಜಿಸಿ ತಿಳಿಸಿದೆ. ಆದರೆ, ಅಮೆರಿಕದಿಂದ ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ದೃಢೀಕರಣ ಬಂದಿಲ್ಲ. F-35 ಯುಎಸ್‌ನ ಅತ್ಯಂತ ಮುಂದುವರಿದ ಸ್ಟೆಲ್ತ್ ಫೈಟರ್…

Read More

ತಮ್ಮ ಹೇಳಿದಂತೆ ಆಡಿದರೆ ಕಾವ್ಯಾಗೆ ನಷ್ಟ; ಸೂರಜ್ ನೇರ ಮಾತು – Kannada News | Suraj After Bigg Boss Kannada 12: Gilli’s Energy Shocked Me Kavya Game will face backlash Says Suraj

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸೂರಜ್ ಅವರು ಶನಿವಾರ ಎಲಿಮಿನೇಟ್ ಆಗಿದ್ದಾರೆ. ಅವರು ಯಾವುದೇ ಸೆಲೆಬ್ರಿಟಿ ಅಲ್ಲ. ಆದಾಗ್ಯೂ ದೊಡ್ಮನೆ ಒಳಗೆ ಹೋಗುವ ಅವಕಾಶ ಸಿಕ್ಕಿತು. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್​ ಮನೆ ಒಳಗೆ ತೆರಳಿದ್ದರು. 90 ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದು ಅವರು ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿ ನಟನ ಕ್ರೇಜ್ ಬಗ್ಗೆ ಅವರಿಗೆ ಮನೆಯ ಒಳಗೆ ಐಡಿಯಾ ಸಿಕ್ಕಿದೆ. ಗಿಲ್ಲಿ (Gilli) ಬಗ್ಗೆ ಅವರು ಮಾತನಾಡಿದ್ದಾರೆ. ಜೊತೆಗೆ ಕಾವ್ಯಾ…

Read More

ಕೋಗಿಲು ಲೇಔಟ್:​ ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ – Kannada News | Kogilu Layout Encroachment Report Submitted: Final Findings Handed Over to GBA, Triggers Political Debate

ಬೆಂಗಳೂರು, ಜನವರಿ 3: ಕೋಗಿಲು ಲೇಔಟ್​​ನಲ್ಲಿ (Kogilu Layout) ಒತ್ತುವರಿ ತೆರವು ಸಂಬಂಧ ಮನೆ ಕಳೆದುಕೊಂಡವರಿಗೆ ಸರ್ಕಾರ ಫ್ಲಾಟ್ ನೀಡಲು ಮುಂದಾಗಿದೆ. ಈಗಾಗಲೇ ಲೇಔಟ್​​ಗೆ ತೆರಳಿ ಮನೆ ಕಳೆದುಕೊಂಡವರ ಮಾಹಿತಿ ಸಂಗ್ರಹಿಸಲಾಗಿದ್ದು, ಕಂದಾಯ ಇಲಾಖೆ ಮತ್ತು ಉತ್ತರ ಪಾಲಿಕೆ ಇಲಾಖೆ ಅಧಿಕಾರಿಗಳೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಅಂತಿಮ ವರದಿ ಸಲ್ಲಿಸಿದ್ದಾರೆ. ಕೋಗಿಲು ಲೇಔಟ್​ನ ಒಟ್ಟು ಮೂರು ಕಾಲೋನಿಗಳಲ್ಲಿ ಮನೆ ತೆರವಿಯಿಂದ ಎಷ್ಟು ಜನ ನಿರಾಶ್ರಿತರಾಗಿದ್ದಾರೆ ಅನ್ನೋ ಕುರಿತು ವರದಿ ನೀಡಲಾಗಿದೆ. ಜಿಬಿಎಗೆ ಸಲ್ಲಿಕೆಯಾಗಿರುವ ವರದಿಯಂತೆ, ಫಕೀರ್…

Read More