Headlines

ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕಸ್ಟಡಿಯಿಂದ ಎಸ್ಕೇಪ್ ಆದ ಆರೋಪಿ! – Kannada News | KIADB Ballari: Rs 16 Cr Financial Fraud Accused Escapes Custody, Recaptured in 24 Hrs

ಕೆಐಎಡಿಬಿ ಗುತ್ತಿಗೆ ನೌಕರ ಸಂತೋಷ್ ಕುಮಾರ್ ಬಳ್ಳಾರಿ, ಏಪ್ರಿಲ್ 18: ಜಿಲ್ಲೆಯಲ್ಲಿ ( ಬಳ್ಳಾರಿ)ಕೋಟ್ಯಾಂತರ ವಂಚನೆ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದು, ನಂತರ 24 ಗಂಟೆಗಳೊಳಗೆ ಮತ್ತೆ ಬಂಧನಕ್ಕೊಳಗಾದ ಘಟನೆ ಸಂಚಲನ ಮೂಡಿಸಿದೆ. ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸಂತೋಷ್ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಪ್ಪಿಸಿಕೊಂಡಿದ್ದಾನೆ. ತಡರಾತ್ರಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿ, ಕೊನೆಗೂ ಆರೋಪಿಯನ್ನು ಮತ್ತೆ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ನಡೆದಿದ್ದೇನು? ಸಂತೋಷ್ ವಿರುದ್ಧ ಕರ್ನಾಟಕ ಕೈಗಾರಿಕಾ…

Read More

VHT 2025-26: 77 ರನ್ ಬಾರಿಸಿದ ಕೊಹ್ಲಿಗೆ 10000 ರೂ. ಬಹುಮಾನ ನೀಡಿದ ಬಿಸಿಸಿಐ – Kannada News | Virat Kohli’s Vijay Hazare Blitz: Century, 77 Runs and Rs 10K Prize Controversy

ಬಿಸಿಸಿಐ (BCCI) ಆದೇಶದಂತೆ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಎರಡು ಪಂದ್ಯಗಳನ್ನಾಡಿದ ಕಿಂಗ್ ಕೊಹ್ಲಿ, ಆಡಿದ ಎರಡರಲ್ಲೂ ಅಮೋಘ ಪ್ರದರ್ಶನ ನೀಡಿದರು. ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ (Virat Kohli), ಎರಡನೇ ಪಂದ್ಯದಲ್ಲಿ 77 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಕೊಹ್ಲಿಯ ಈ ಅರ್ಧಶತಕದ ನೆರವಿನಿಂದ ಡೆಲ್ಲಿ ತಂಡ ಗುಜರಾತ್ ವಿರುದ್ಧದ ಈ ಪಂದ್ಯವನ್ನು 7 ರನ್​ಗಳಿಂದ ಗೆದ್ದುಕೊಂಡಿದಲ್ಲದೆ, ಟೂರ್ನಿಯಲ್ಲಿ ಸತತ ಎರಡನೇ ಜಯ ದಾಖಲಿಸಿತು. ಈ ಪಂದ್ಯದೊಂದಿಗೆ…

Read More

ಇರಾನ್ ಜತೆ ಅಮೆರಿಕ ಮಾತುಕತೆ: ಮತ್ತೆ ಪಾಕಿಸ್ತಾನವೇ ಅಂಗಳ, 48 ಗಂಟೆಗಳಲ್ಲಿ ನಿರ್ಣಾಯಕ ಬೆಳವಣಿಗೆ – Kannada News | US Iran Peace Talks: Pakistan Hosts Crucial Next Round in 48 Hours, Trump Confident

ಇಸ್ಲಾಮಾಬಾದ್, ಏಪ್ರಿಲ್ 15: ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಜ್ವಾಲೆಯನ್ನು ಆರಿಸಲು ವಿಶ್ವದ ದೊಡ್ಡಣ್ಣ ಅಮೆರಿಕ ಈಗ ಮತ್ತೊಂದು ನಿರ್ಣಾಯಕ ಹೆಜ್ಜೆಯನ್ನಿಟ್ಟಿದೆ. ಇಸ್ಲಾಮಾಬಾದ್‌ನಲ್ಲಿ ನಡೆದ ಮೊದಲ ಸುತ್ತಿನ ಮಾತುಕತೆಗಳು ಅನಿರೀಕ್ಷಿತವಾಗಿ ವಿಫಲವಾದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಈಗ ಸಂಚಲನ ಮೂಡಿಸುವ ಹೇಳಿಕೆ ನೀಡಿದ್ದಾರೆ.”ಮುಂದಿನ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ಪುನರಾರಂಭಗೊಳ್ಳಲಿವೆ” ಎಂದು ಟ್ರಂಪ್ ಘೋಷಿಸಿದ್ದು, ಇಡೀ ಜಗತ್ತಿನ ಗಮನ ಈಗ ಪಾಕಿಸ್ತಾನದತ್ತ ನೆಟ್ಟಿದೆ. ಯುರೋಪ್ ಬೇಡ,…

Read More

WPL 2026: ಡೆಲ್ಲಿ ವಿರುದ್ಧ ಟಾಸ್ ಸೋತ ಆರ್​ಸಿಬಿ; ಎರಡು ತಂಡಗಳಲ್ಲೂ ಬದಲಾವಣೆ – Kannada News | WPL 2026: RCB vs DC Match 15 – Playoffs Battle, Toss and Playing XI Revealed

2026 ರ ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) 15 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ನಡುವೆ ನಡೆಯುತ್ತಿದೆ. ವಡೋದರಾದ ಕೋಟಂಬಿಯಲ್ಲಿರುವ BCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದವನ್ನು ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ಗೆಲ್ಲುವ ಮೂಲಕ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯುವ ಇರಾದೆಯಲ್ಲಿದೆ. ಆರ್​ಸಿಬಿ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೆ ಅಜೇಯವಾಗಿ ಉಳಿದಿದ್ದು, ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್‌ ಈ ಪಂದ್ಯವನ್ನು…

Read More

ಮೋದಿ 2025ರ ಸುಧಾರಣೆಗಳು: GST, ಉದ್ಯೋಗ, ಶಿಕ್ಷಣ ಕ್ಷೇತ್ರದ ಪ್ರಮುಖ ಬದಲಾವಣೆಗಳು – Kannada News | PM Modi’s 2025 Vision: India’s Major Reforms in GST, Jobs & Education

2025ರ ವರ್ಷದಲ್ಲಿ ಭಾರತದಲ್ಲಿ ಬಹಳ ವ್ಯಾಪಕವಾದ ಮತ್ತು ದೊಡ್ಡದೊಡ್ಡ ಸುಧಾರಣೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೆಯೇ ತಮ್ಮ ಲಿಂಕ್ಡ್​ಇನ್​ನಲ್ಲಿ ಒಂದು ಬ್ಲಾಗ್ ಬರೆದಿದ್ದು, 2025ರಲ್ಲಿ ಸರ್ಕಾರ ಕೈಗೊಂಡ ವಿವಿಧ ಸುಧಾರಣೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಭಾರತವು ಸುಧಾರಣೆ ಎಕ್ಸ್​ಪ್ರೆಸ್ ಗಾಡಿ ಹತ್ತಿದೆ. ಈ ದೇಶದ ಜನರೇ ಈ ಎಕ್ಸ್​ಪ್ರೆಸ್​ನ ಎಂಜಿನ್ ಎಂದು ಪ್ರಧಾನಿಗಳು ವ್ಯಾಖ್ಯಾನಿಸಿದ್ದಾರೆ. ಅವರು ಈ ವರ್ಷ ಜಾರಿಯಾದ ಕೆಲ ಸುಧಾರಣೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜಿಎಸ್​ಟಿ…

Read More

Clapping: ಚಪ್ಪಾಳೆ ತಟ್ಟುವುದರ ಹಿಂದಿನ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವ – Kannada News | The Spiritual and Scientific Significance of Clapping in Daily Life

ನಾವು ಮಾಡುವ ಹಲವಾರು ಸನ್ನೆಗಳು, ಮುಖಭಾವಗಳು ನಮ್ಮ ಮೇಲೆ ಮತ್ತು ನಮ್ಮ ಸುತ್ತಮುತ್ತಲಿನವರ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪ್ರಭಾವ ಬೀರುತ್ತವೆ. ಇವುಗಳಲ್ಲಿ ಚಪ್ಪಾಳೆ ತಟ್ಟುವುದೂ ಒಂದು ಪ್ರಮುಖ ಕ್ರಿಯೆ. ಇತಿಹಾಸ ಪೂರ್ವದಿಂದಲೂ ನಮ್ಮ ಸಂಸ್ಕೃತಿಯಲ್ಲಿ ಚಪ್ಪಾಳೆಗೆ ಒಂದು ವಿಶೇಷ ಸ್ಥಾನವಿದೆ. ಹಿಂದೂ ಮತ್ತು ಸನಾತನ ಧರ್ಮದಲ್ಲಿ ಚಪ್ಪಾಳೆ ಕೇವಲ ಶಬ್ಧ ಉತ್ಪಾದಿಸುವ ಕ್ರಿಯೆಗಿಂತಲೂ ಹೆಚ್ಚಿನ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ…

Read More

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

ಟೀಮ್ ಇಂಡಿಯಾ ಆಟಗಾರರ ಜೊತೆಗಿನ 2026ರ ಕೇಂದ್ರ ಒಪ್ಪಂದಕ್ಕೆ ಬಿಸಿಸಿಐ ಸಿದ್ಧತೆಗಳನ್ನು ಶುರು ಮಾಡಿದೆ. ಈ ಬಾರಿಯ ಒಪ್ಪಂದದಲ್ಲಿ ಕೆಲ ಮಹತ್ವದ ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಗೆ (Virat Kohli) ಹಿಂಬಡ್ತಿ ನೀಡಲಾಗುತ್ತಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಈ ಬಾರಿಯ ಒಪ್ಪಂದ ಪಟ್ಟಿಯಲ್ಲಿ A+ ಗ್ರೇಡ್​ ಇರುವುದಿಲ್ಲ. ಬದಲಾಗಿ A,B.C ಗ್ರೇಡ್ ಮಾತ್ರ ಇರಲಿದೆ. ಈ ಗ್ರೇಡ್ ಪಟ್ಟಿಯಲ್ಲಿ ರೋಹಿತ್ ಶರ್ಮಾ…

Read More

Karnataka Weather Forecast: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ – Kannada News | Karnataka Weather Forecast: Light Rain and Gusty Winds Expected in Bengaluru

ಬೆಂಗಳೂರು, ಜೂನ್ 17: ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Weather) ಸಾಧ್ಯತೆಯಿದೆ. ಇದರೊಂದಿಗೆ ಕೆಲವು ಭಾಗಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ…

Read More

ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಹೊಳೆನರಸೀಪುರದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ – Kannada News | Woman Arrested With 7 Kg Ganja Near Holenarasipura in Hassan; One Accused Escapes

ಹಾಸನ, ಜುಲೈ 13: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದ ಸಮೀಪ ಸ್ಕೂಟಿಯಲ್ಲಿ ಬಂದು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಹಿಳೆಯನ್ನು ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮೇಲೂರು ಗ್ರಾಮದ ನಿವಾಸಿ ಶೀಲಾ ಎಂದು ಗುರುತಿಸಲಾಗಿದೆ. ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಹಳ್ಳಿಮೈಸೂರು ಠಾಣೆ ಪೊಲೀಸರು ಕಬ್ಬೂರು ಸಮೀಪ ದಾಳಿ ನಡೆಸಿದ್ದರು. ಈ ವೇಳೆ ಒಬ್ಬ ಆರೋಪಿ ಕಾರಿನಲ್ಲಿ ಬಂದಿದ್ದರೆ, ಮಹಿಳೆ ಸ್ಕೂಟಿಯಲ್ಲಿ ಬಂದು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರೆಂಬುದು…

Read More

India Post Recruitment 2026: ಅಂಚೆ ಇಲಾಖೆಯಲ್ಲಿ 25,000 ಕ್ಕೂ ಅಧಿಕ ಉದ್ಯೋಗವಕಾಶ; ಶೀರ್ಘದಲ್ಲೇ ಅಧಿಸೂಚನೆ ಬಿಡುಗಡೆ – Kannada News | India Post GDS Recruitment 2026: 25,000+ Vacancies for 10th Pass

ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ ಪ್ರಮುಖ ಸುದ್ದಿ. ಅಂಚೆ ಇಲಾಖೆಯಾದ ಇಂಡಿಯಾ ಪೋಸ್ಟ್, 2026 ರ ಗ್ರಾಮೀಣ ಡಾಕ್ ಸೇವಕ್ (GDS) ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ಇಲ್ಲಿದೆ. ವರದಿಗಳ ಪ್ರಕಾರ, ಅಂಚೆ ಇಲಾಖೆಯು 25,000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕರನ್ನು ನೇಮಿಸಿಕೊಳ್ಳಲಿದೆ. ಇದಕ್ಕಾಗಿ ಸಿದ್ಧತೆಗಳು ಪ್ರಾರಂಭವಾಗಿವೆ, ದೇಶಾದ್ಯಂತ 25,000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ ನೇಮಕಾತಿಗೆ ಈ ವಾರ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಈ ತಿಂಗಳು ಪ್ರಾರಂಭವಾಗಲಿದೆ. ಜನವರಿ…

Read More