Headlines

Amarnath Yatra 2026: ಜು. 3 ರಿಂದ ಪವಿತ್ರ ಅಮರನಾಥ ಯಾತ್ರೆ ಆರಂಭ; ಈ ವಸ್ತುಗಳನ್ನು ಮರೆತು ಸಹ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಡಿ! – Kannada News | Amarnath Yatra 2026 Guide: Essential Packing List and Safety Tips for a Sacred Journey

ಲಕ್ಷಾಂತರ ಶಿವಭಕ್ತರು ವರ್ಷಪೂರ್ತಿ ಕಾತರದಿಂದ ಕಾಯುವ ಪವಿತ್ರ ಅಮರನಾಥ ಯಾತ್ರೆಗೆ ದಿನಗಣನೆ ಆರಂಭವಾಗಿದೆ. ಜುಲೈ 3 ರಂದು ಅಧಿಕೃತವಾಗಿ ಆರಂಭವಾಗಲಿರುವ ಈ ಪವಿತ್ರ ಯಾತ್ರೆಯು ಆಗಸ್ಟ್ 28ರಂದು ಮುಕ್ತಾಯಗೊಳ್ಳಲಿದೆ. ಯಾತ್ರೆ ಆರಂಭಕ್ಕೂ ಮುನ್ನವೇ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜ್ಯೇಷ್ಠ ಪೌರ್ಣಮಿಯ ಶುಭ ಸಂದರ್ಭದಲ್ಲಿ ಸಾಂಪ್ರದಾಯಿಕ ಪ್ರಥಮ ಪೂಜೆಯನ್ನು ನೆರವೇರಿಸಿ, ಬಾಬಾ ಬರ್ಫಾನಿ ಯಾತ್ರೆಯನ್ನು ಉದ್ಘಾಟಿಸಿದ್ದಾರೆ. ದೇಶಾದ್ಯಂತದ ಲಕ್ಷಾಂತರ ಭಕ್ತರು ಈಗಾಗಲೇ ಈ ಹಿಮಾಲಯದ ದುರ್ಗಮ ಹಾದಿಯ ಪಯಣಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ….

Read More

IND vs AFG: ಟೀಮ್ ಇಂಡಿಯಾದ 2ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ – Kannada News | India vs Afghanistan 2nd ODI Match Date and Details

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ (102) ಭರ್ಜರಿ ಶತಕ ಸಿಡಿಸಿದರು. ಗುರ್ಬಾಝ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ…

Read More

ರಾಮನ ಪಾತ್ರಕ್ಕೆ ಹೃತಿಕ್, ದಶರಥನ ಪಾತ್ರಕ್ಕೆ ಅಮಿತಾಭ್; ಈ ಕಥೆ ಗೊತ್ತಾ? – Kannada News | Before Ranbir Kapoor, Hrithik Roshan Was Choice for Lord Ram in Sanjay Khan’s Unreleased Ramayana

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಬಹುನಿರೀಕ್ಷಿತ ಪ್ರಾಜೆಕ್ಟ್‌ಗೂ ಸುಮಾರು 18 ವರ್ಷಗಳ ಮುನ್ನವೇ ಮತ್ತೊಬ್ಬರು ನಿರ್ದೇಶಕರು ಇಂತಹದ್ದೇ ದೊಡ್ಡ ಕನಸು ಕಂಡಿದ್ದರು ಎಂಬುದು ಹಲವರಿಗೆ ತಿಳಿದಿಲ್ಲ. 2008ರಲ್ಲೇ ತಯಾರಾಗಿತ್ತು ‘ದಿ ಲೆಜೆಂಡ್ ಆಫ್ ರಾಮ’ ಯೋಜನೆ ‘ಜೈ ಹನುಮಾನ್’ ಹಾಗೂ ‘ದಿ ಸ್ವೋರ್ಡ್ ಆಫ್ ಟಿಪ್ಪು ಸುಲ್ತಾನ್’…

Read More

Amarnath Yatra: ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಚಾರ ಮುಕ್ತ – Kannada News | Amarnath Yatra Resumes: Pilgrims Head to Baltal After 6 Day Halt in Jammu and kashmir

ಅಮರನಾಥ ಯಾತ್ರೆ ಪುನರಾರಂಭImage Credit source: Getty Images ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ, ಭೂಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಪವಿತ್ರ ಅಮರನಾಥ ಯಾತ್ರೆಯನ್ನು ಶನಿವಾರದಂದು ಆಡಳಿತ ಮಂಡಳಿಯು ಅಧಿಕೃತವಾಗಿ ಪುನರಾರಂಭಿಸಿದೆ. ಹವಾಮಾನ ಸುಧಾರಿಸಿ, ಉಧಮ್‌ಪುರ-ರಾಂಬನ್ ಮಾರ್ಗದಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಅವಶೇಷಗಳನ್ನು ತೆರವುಗೊಳಿಸಿದ ನಂತರ, ಭಗವತಿ ನಗರದ ಮೂಲ ಶಿಬಿರದಿಂದ ಹೊಸ ಯಾತ್ರಿಕರ ತಂಡಕ್ಕೆ ಅಧಿಕಾರಿಗಳು ಹಸಿರು ನಿಶಾನೆ ತೋರಿಸಿದ್ದಾರೆ. 18 ನೇ ಬ್ಯಾಚ್‌ನಿಂದ ಬಾಲ್ಟಾಲ್ ಮಾರ್ಗದತ್ತ ಪ್ರಯಾಣ:…

Read More

ಜಯಮಾಲಾ, ಸಾ.ರಾ. ಗೋವಿಂದುಗೆ ‘ಡಾ. ರಾಜ್​ಕುಮಾರ್ ಪ್ರಶಸ್ತಿ’ ಪ್ರಕಟ – Kannada News | Dr Rajkumar Award for actress Jayamala and Sa Ra Govindu for lifetime achievement

2020 ಹಾಗೂ 2021ನೇ ಸಾಲಿನ ‘ಡಾ. ರಾಜ್​ಕುಮಾರ್ ಪ್ರಶಸ್ತಿ’ (Dr Rajkumar Award) ಪ್ರಕಟ ಮಾಡಲಾಗಿದೆ. ಜೊತೆಗೆ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ ಹಾಗೂ ‘ಡಾ. ವಿಷ್ಣುವರ್ಧನ್ ಪ್ರಶಸ್ತಿ’ ಕೂಡ ಘೋಷಣೆ ಆಗಿದೆ. ಹಿರಿಯ ನಟಿ ಜಯಮಾಲಾ (Jayamala) ಅವರಿಗೆ 2020ನೇ ಸಾಲಿನ ಡಾ. ರಾಜ್​ಕುಮಾರ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಿರ್ದೇಶಕ ಎಂ.ಎಸ್. ಸತ್ಯು ಅವರು 2020ನೇ ಸಾಲಿನ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಹಿರಿಯ ಛಾಯಾಗ್ರಾಹಕರಾದ ಪ್ರಗತಿ ಅಶ್ವತ್ಥ್​ ನಾರಾಯಣ​ ಅವರಿಗೆ 2020ನೇ ಸಾಲಿನ ‘ಡಾ….

Read More

ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ 5ನೇ ಬಾರಿ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ! – Kannada News | Karnataka Liquor Price Hike: Alcohol Rates to Increase by 20 percent from May 1 Under New AIB Policy

ಬೆಂಗಳೂರು, ಏಪ್ರಿಲ್ 25: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1 ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಏನಿದು ಹೊಸ ಎಐಬಿ (AIB) ನೀತಿ? ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ…

Read More

Ishaq Dar Video: ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್

ಇಸ್ಲಾಮಾಬಾದ್, ಮಾರ್ಚ್​ 30: ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಈಜಿಪ್ಟ್​ ವಿದೇಶಾಂಗ ಸಚಿವರನ್ನು ಸ್ವಾಗತಿಸುವಾಗ ಕಾಲು ಜಾರಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ತಕ್ಷಣ ಅವರನ್ನು ಮೇಲಕ್ಕೆತ್ತಲು ಸಹಾಯ ಮಾಡಿದರು. ಅದೃಷ್ಟವಶಾತ್, ಅವರು ಬಿದ್ದಿದ್ದರಿಂದ ಯಾವುದೇ ಗಂಭೀರ ಗಾಯಗಳಾಗಿಲ್ಲ. ಇರಾನ್-ಇಸ್ರೇಲ್-ಅಮೆರಿಕದ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಕಡಿಮೆ ಮಾಡಲು ತಾವು ಮಧ್ಯಸ್ಥಿಕೆ ವಹಿಸುತ್ತೇವೆ ಎಂದು ಪಾಕಿಸ್ತಾನ ಮುಂದೆ ಬಂದಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆಯನ್ನು…

Read More

ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ – Kannada News | Kabini Dam Full, Water released after heavy monsoon rain: Bidarahalli Bridge Submerged After Heavy Inflow

ಮೈಸೂರು, ಆಗಸ್ಟ್ 3: ಮೈಸೂರು ಜಿಲ್ಲೆಯ ಎಚ್​ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯ ಕಬಿನಿ ಜಲಾಶಯವು ಸಂಪೂರ್ಣ ಭರ್ತಿಯಾಗಿದೆ. ಕೇರಳದ ವಯನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಹೀಗಾಗಿ, ಕಬಿನಿ ಜಲಾಶಯದಿಂದ ಹೊರಹರಿವನ್ನು ಹೆಚ್ಚಿಸಲಾಗಿದ್ದು, ಇದರ ನೇರ ಪರಿಣಾಮವಾಗಿ ಜಲಾಶಯದ ಸಮೀಪವಿರುವ ಸರ್ಗೂರು ತಾಲೂಕಿನ ಬಿದರಹಳ್ಳಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ಸೇತುವೆ ಬಿದರಹಳ್ಳಿ ಗ್ರಾಮ ಮತ್ತು ಎಚ್.ಡಿ. ಕೋಟೆ ನಡುವೆ ಪ್ರಮುಖ ಸಂಪರ್ಕ ಕಲ್ಪಿಸುವ ಮಾರ್ಗವಾಗಿದೆ. ಸೇತುವೆ…

Read More

ಈ ಒಂದು ತಪ್ಪು ಸರಿಪಡಿಸದಿದ್ದರೆ ಟೀಮ್ ಇಂಡಿಯಾಗೆ ಅಪಾಯ ಕಟ್ಟಿಟ್ಟ ಬುತ್ತಿ! – Kannada News | Team India have dropped 9 catches so far in this T20 World Cup 2026

T20 World Cup 2026: ಕ್ಯಾಚಸ್ ವಿನ್ ಮ್ಯಾಚಸ್ ಎಂಬುದು ಕ್ರಿಕೆಟ್‌ನ ಅತ್ಯಂತ ಜನಪ್ರಿಯ ನಾಣ್ಣುಡಿ. ಫೀಲ್ಡಿಂಗ್ ಪಂದ್ಯದ ಫಲಿತಾಂಶವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬುದನ್ನು ಇದು ಒತ್ತಿಹೇಳುತ್ತದೆ. ಈ ಹೇಳಿಕೆ ಟೀಮ್ ಇಂಡಿಯಾಗೆ ಅನ್ವಯಿಸಲಿದೆಯಾ ಎಂದು ಕೇಳಿದ್ರೆ ಸದ್ಯದ ಮಟ್ಟಿಗೆ ಇಲ್ಲ ಎನ್ನಬಹುದು. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆಟಗಾರರು ಕೈ ಬಿಟ್ಟಿರುವುದು ಬರೋಬ್ಬರಿ 9 ಕ್ಯಾಚ್​ಗಳನ್ನು. ಇದಾಗ್ಯೂ ಭಾರತ ತಂಡ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಮುಂದಿನ ಸುತ್ತಿನಲ್ಲೂ ಇದೇ…

Read More

ಈ ತಿಂಗಳು ವೃಷಭ ರಾಶಿಯವರಿಗೆ ಯಾವ ಯಾವ ದಶೆ ಶುಭ ಮತ್ತು ಅಶುಭ? – Kannada News | Vrushabha Rashi February Horoscope: Good and Bad Planetary Effects on Your Life

ಫೆಬ್ರವರಿ ತಿಂಗಳಲ್ಲಿ ಗ್ರಹಗಳ ಸಂಚಾರವು ವಿಶೇಷವಾಗಿದ್ದು ಫಲವೂ ಅನುಕೂಲ ಮತ್ತು ಪ್ರತಿಕೂಲಗಳಿಂದ ಮಿಶ್ರಿತವಾಗಿರಲಿದೆ. ವೃಷಭ ರಾಶಿಯವರ ಜಾತಕದಲ್ಲಿ ಗ್ರಹಗಳ ಸಂಚಾರವು ಮಿಶ್ರಫಲಗಳನ್ನು ನೀಡುತ್ತವೆ. ಮುಖ್ಯವಾಗಿ ನಿಮ್ಮ ರಾಶ್ಯಧಿಪತಿ ಶುಕ್ರ ಮತ್ತು ಕರ್ಮಕಾರಕ ಶನಿ ಈ ತಿಂಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಶನಿಯ ರಾಶಿಯಲ್ಲಿಯೇ ಶುಕ್ರ ಹಾಗೂ ಶುಕ್ರನ ಉಚ್ಚ ಸ್ಥಾನದಲ್ಲಿ ಶನಿ ಇರುವರು. ಹಾಗಾಗಿ ಹೊಸ ರೀತಿಯ ಅನುಭವಗಳು ನಿಮಗೆ ಆಗುವ ಸಾಧ್ಯತೆ ಇದೆ. ​ಯಾವ ಗ್ರಹಗಳು ನಿಮಗೆ ಶುಭ ಮತ್ತು ಯಾವುದು ಅಶುಭ ಎಂಬುದರ ವಿವರ…

Read More