Headlines

ಬೈಕ್ ಸವಾರನ ಮೇಲಿನ ದರ್ಪ ಪ್ರಕರಣ: ಮಾಲೂರು JMFC ಜಡ್ಜ್ ಗಾಯತ್ರಿ ಬೀದರ್‌ಗೆ ವರ್ಗಾವಣೆ – Kannada News | Judge Gayatri Transferred: High Court Acts on Malur JMFC’s Public Misconduct

ಬೆಂಗಳೂರು ಆ.6: ಬೈಕ್ ಸವಾರನ ಮೇಲೆ ದರ್ಪ ತೋರಿ, ಹೈಕೋರ್ಟ್‌ನಿಂದ ತರಾಟೆಗೆ ಒಳಗಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಜೆಎಂಎಫ್‌ಸಿ (JMFC) ನ್ಯಾಯಾಧೀಶೆ ಗಾಯತ್ರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಚಂದ್ರಶೇಖರ ರೆಡ್ಡಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಬೈಕ್ ಸವಾರ ವಿನಯ್ ಎಂಬಾತ ನ್ಯಾಯಾಧೀಶೆ ಗಾಯತ್ರಿ ಅವರ ಇನೋವಾ ಕಾರನ್ನು ಓವರ್‌ಟೇಕ್ ಮಾಡಿದ್ದಾನೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ನ್ಯಾಯಾಧೀಶೆ ಬೈಕ್ ಸವಾರನ…

Read More

ನಿತ್ಯ ಭವಿಷ್ಯ : ಇಂದು ಈ ರಾಶಿಯವರ ಜವಾಬ್ದಾರಿ ಅಧಿಕವಾಗಿದ್ದು, ಅವರ ನಂಬಿಕೆಯ ಮೇಲೆ ಹೂಡಿಕೆ ಮಾಡುವರು – Kannada News | Daily Horoscope August 6, 2026: Zodiac Insights, Challenges and Opportunities for You

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಗುರುವಾರದಂದು ಕ್ರಿಯಾಶೀಲತೆ, ನಿಮ್ಮ ಸುತ್ತಲೂ ವಿರೋಧ, ಗಣ್ಯರ ಭೇಟಿ, ವಿಳಂಬ ನಿರ್ಣಯ, ಅಧ್ಯಾತ್ಮದಲ್ಲಿ ನಿರಾಸಕ್ತಿ, ಗೆಲುವಿನ ನಡೆ, ಕೆಟ್ಟ ಕನಸು ಇವೆಲ್ಲ ಈ ದಿನದ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಗುರು, ಪಕ್ಷ :…

Read More

ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಬಾಂಗ್ಲಾದೇಶದ ಮಾಜಿ ಪಿಎಂ ಶೇಖ್ ಹಸೀನಾ – Kannada News | Sheikh Hasina Says India Always Stands By Bangladesh Hails PM Modi

ನವದೆಹಲಿ, ಆಗಸ್ಟ್ 5: 2024ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಸ್ಥಾನದಿಂದ ಪದಚ್ಯುತಗೊಂಡ ನಂತರ ದೆಹಲಿಯಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾ (Sheikh Hasina) ಇಂದು ನಡೆಸಿದ ತಮ್ಮ ಮೊದಲ ಮಾಧ್ಯಮ ಸಂವಾದದಲ್ಲಿ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೆಹಲಿಯಿಂದ ವರ್ಚುವಲ್ ಆಗಿ ಅಂತಾರಾಷ್ಟ್ರೀಯ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶೇಖ್ ಹಸೀನಾ, ಭಾರತವನ್ನು ಬಾಂಗ್ಲಾದೇಶದ ದೊಡ್ಡ ಮಿತ್ರ ಎಂದು ಬಣ್ಣಿಸಿದರು. ಬಾಂಗ್ಲಾದೇಶದ ಕಷ್ಟದ ಸಮಯದಲ್ಲಿ ಭಾರತ ಯಾವಾಗಲೂ ಬಾಂಗ್ಲಾದೇಶದ ಪರವಾಗಿ ನಿಂತಿದೆ ಮತ್ತು ಮುಂದೆಯೂ…

Read More

IND vs SL: ತನ್ನ ದೌರ್ಬಲ್ಯವನ್ನು ಮೆಟ್ಟಿ ನಿಲ್ಲುವತ್ತ ಟೀಂ ಇಂಡಿಯಾ ಚಿತ್ತ – Kannada News | Team India’s Fielding Woes: Gambhir Aims to Fix Dropped Catches in Sri Lanka Tour

ಕ್ರಿಕೆಟ್​ನಲ್ಲಿ ಕ್ಯಾಚ್​ಗಳು ಪಂದ್ಯಗಳನ್ನು ಗೆಲ್ಲಿಸುತ್ತವೆ ಎಂಬ ನಾಣ್ಣುಡಿ ಪ್ರಸಿದ್ಧವಾಗಿದೆ. ಇದಕ್ಕೆ ನಿದರ್ಶನವಾಗಿ ಹಲವು ಪಂದ್ಯಗಳು ನಮ್ಮ ಮುಂದೆ ಉದಾಹರಣೆಯಾಗಿವೆ. ಅದರಂತೆ ಕ್ಯಾಚ್‌ಗಳನ್ನು ಕೈಚೆಲ್ಲುವುದು ಪಂದ್ಯದ ಸೋಲಿಗೆ ಆಹ್ವಾನ ನೀಡಿದಂತೆ ಎಂಬುದು ಕೂಡ ಅಷ್ಟೇ ಸತ್ಯ. ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾ (Team India) ಪದೇ ಪದೇ ಕ್ಯಾಚ್‌ಗಳನ್ನು ಕೈಚೆಲ್ಲುತ್ತಿದೆ. ಇದರಿಂದಾಗಿ ಹಲವು ಪಂದ್ಯಗಳನ್ನು ಸೋತಿದೆ. ಹೀಗಾಗಿ ತಂಡದ ಫಿಲ್ಡಿಂಗ್​ ಕೋಚ್​​ನ ತಲೆದಂಡ ಕೂಡ ಆಗಿದೆ. ಇದೀಗ ಹೋಸ ಕೋಚ್​ನ ಉಪಸ್ಥಿತಿಯಲ್ಲಿ ಟೀಂ ಇಂಡಿಯಾ ತನ್ನ ನ್ಯೂನತೆಯನ್ನು ಸರಿಪಡಿಸಿಕೊಳ್ಳಲು…

Read More

‘ರಾಮಾಯಣ’ ರಿಲೀಸ್ ದಿನಾಂಕದ ಕುತೂಹಲಕ್ಕೆ ತೆರೆ? ಚಿತ್ರತಂಡದ ಪ್ಲ್ಯಾನ್ ಬಹಿರಂಗ – Kannada News | Ranbir Kapoor Yash Sai Pallavi starrer Ramayana Movie likely to be released on This date

ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ರಾಮಾಯಣ’ (Ramayana) ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಈ ಚಿತ್ರವು ದೀಪಾವಳಿ ಹಬ್ಬದಂದು ಬಿಡುಗಡೆಯಾಗಲಿದೆ ಎಂದು ಟ್ರೇಲರ್‌ನಲ್ಲಿ ಹೇಳಲಾಗಿತ್ತಾದರೂ, ನಿಖರವಾದ ದಿನಾಂಕವನ್ನು (Ramayana  Release Date) ಬಹಿರಂಗಪಡಿಸಿರಲಿಲ್ಲ. ಇದರಿಂದಾಗಿ ಸಿನಿಮಾ ನವೆಂಬರ್ 8ರ ದೀಪಾವಳಿಯಂದೇ ಬರುತ್ತದೋ ಅಥವಾ ನವೆಂಬರ್ 6ರ ಶುಕ್ರವಾರವೇ ತೆರೆಕಾಣುತ್ತದೋ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ವರದಿಗಳ ಪ್ರಕಾರ, ‘ರಾಮಾಯಣ’ ಚಿತ್ರವು ನವೆಂಬರ್ 6ರ ಶುಕ್ರವಾರದಂದು…

Read More

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಮುಹೂರ್ತ ಫಿಕ್ಸ್, ಆ ಘಾಟಿನಲ್ಲಿ ಹೋಗುವುದೇ ಮಜಾ – Kannada News | Bengaluru Mangaluru Vande Bharat Express train trial run on Sakleshpur Subrahmanya Ghat section from August 11

ಬೆಂಗಳೂರು, (ಆಗಸ್ಟ್​ 05): ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು (Bengaluru-Mangaluru Vande Bharat Express) ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಟ್ರಯಲ್ ರನ್​​​ಗೆ (Trial Run) ಹೊಸ ಮುಹೂರ್ತ ಫಿಕ್ಸ್ ಆಗಿದೆ. ಕೆಲ ತಾಂತ್ರಿಕ ಕಾರಣಾಂತರಗಳಿಂದ ಜೂನ್ 3ರಂದು ನಡೆಯಬೇಕಿದ್ದ ಪ್ರಾಯೋಗಿಕ ಸಂಚಾರವನ್ನು ರದ್ದುಗೊಂಡಿದ್ದು, ಇದೀಗ ಇದೇ ಆಗಸ್ಟ್ 11ರಂದು ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ(Bengaluru-Mangaluru Vande Bharat Express) ಪ್ರಾಯೋಗಿಕ ಸಂಚಾರ ಆರಂಭವಾಗಲಿದ್ದ, ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ಪ್ರದೇಶದ ದಟ್ಟ ಕಾಡು, ಪ್ರಕೃತಿ ಸೊಬಿಗನ ಮಧ್ಯೆ ರೈಲು…

Read More

ಹೊಸೂರು-ಬೆಂಗಳೂರು ರಸ್ತೆಯಲ್ಲಿ ಸಂಚಾರ ದಟ್ಟಣೆ: ಮಡಿವಾಳ ವ್ಯಾಪ್ತಿಯಲ್ಲಿ ಟ್ರಾಫಿಕ್ ಮಾರ್ಗ ಬದಲಾವಣೆ – Kannada News | Madiwala Traffic Diversion: New Rules for Hosur Road to Combat Bengaluru Congestion

ಬೆಂಗಳೂರು ಆ. 5: ಹೊಸೂರು-ಬೆಂಗಳೂರು ರಸ್ತೆಯಲ್ಲಿ ದಿನೇ ದಿನೇ ಸಂಚಾರ ದಟ್ಟಣೆ (Traffic Jam) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಚಾರ ಸುಗಮಗೊಳಿಸಲು ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಪ್ರಾಯೋಗಿಕವಾಗಿ ಹೊಸ ಮಾರ್ಗ ಬದಲಾವಣೆಯನ್ನು (Traffic Diversion) ಜಾರಿಗೆ ತಂದಿದ್ದಾರೆ. ಈ ನೂತನ ಸಂಚಾರ ನಿಯಮಗಳು ಪ್ರತಿದಿನ ಬೆಳಗ್ಗೆ 8:00 ರಿಂದ 10:30 ರವರೆಗೆ ಜಾರಿಯಲ್ಲಿರಲಿವೆ. ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ಬರುವ ಎಲ್ಲಾ ವಾಹನಗಳಿಗೆ ಸರ್ಜಾಪುರ ರಸ್ತೆ ಜಂಕ್ಷನ್‌ನಲ್ಲೇ…

Read More

ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಭಾರತಕ್ಕೆ ಶೇಖ್ ಹಸೀನಾ ಮಗ ಎಚ್ಚರಿಕೆ – Kannada News | Bangladesh has become another Pakistan Sheikh Hasinas Son Sajeeb Wazed alert India

ನವದೆಹಲಿ, ಆಗಸ್ಟ್ 5: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರ ಪುತ್ರ ಸಾಜೀಬ್ ವಾಝೇದ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದು, ಬಾಂಗ್ಲಾದೇಶದಲ್ಲಿ ಕ್ಷೀಣಿಸುತ್ತಿರುವ ಭದ್ರತಾ ಪರಿಸ್ಥಿತಿಯು ಭಾರತಕ್ಕೆ ಬೆದರಿಕೆಯನ್ನು ಒಡ್ಡಬಹುದು ಎಂದು ಎಚ್ಚರಿಸಿದ್ದಾರೆ. ನವದೆಹಲಿಯಲ್ಲಿ ನಡೆದ ‘ಫಾರಿನ್ ಕರೆಸ್ಪಾಂಡೆಂಟ್ಸ್ ಕ್ಲಬ್ ಆಫ್ ಸೌತ್ ಏಷ್ಯಾ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಾಜೀದ್ ವಾಝೇದ್, “ಬಾಂಗ್ಲಾದೇಶ ಈಗಾಗಲೇ ವಿಫಲವಾಗಿರುವ ರಾಷ್ಟ್ರವಾಗಿದೆ. ಆ ದೇಶದಲ್ಲಿ ಮಾನವ ಹಕ್ಕುಗಳಿಲ್ಲ, ವಾಕ್ ಸ್ವಾತಂತ್ರ್ಯವಿಲ್ಲ” ಎಂದು ಆರೋಪಿಸಿದ್ದಾರೆ. ಇದೇ ವೇಳೆ…

Read More

ಆಗಸ್ಟ್ 19 ರಂದು ಭಾರತ- ಪಾಕಿಸ್ತಾನ ನಡುವೆ ಪಂದ್ಯ; ಉಭಯ ತಂಡಗಳು ಪ್ರಕಟ – Kannada News | 2026 Hockey World Cup: India vs Pakistan High Voltage Clash and Full Guide

2026 ರ ಹಾಕಿ ವಿಶ್ವಕಪ್ (2026 Hockey World Cup) ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಬಾರಿಯ ಹಾಕಿ ವಿಶ್ವಕಪ್ ಅನ್ನು ಬೆಲ್ಜಿಯಂ ಮತ್ತು ನೆದರ್ಲ್ಯಾಂಡ್ಸ್ ಜಂಟಿಯಾಗಿ ಆಯೋಜಿಸುತ್ತಿವೆ. ಇದು ಹಾಕಿ ವಿಶ್ವಕಪ್‌ನ 16 ನೇ ಆವೃತ್ತಿಯಾಗಿದ್ದು, ಒಟ್ಟು 16 ತಂಡಗಳು ಭಾಗವಹಿಸುತ್ತಿವೆ. ಎಲ್ಲಾ ಪಂದ್ಯಗಳನ್ನು ಎರಡು ಆತಿಥೇಯ ನಗರಗಳ (ವಾವ್ರೆ ಮತ್ತು ಆಮ್ಸ್ಟೆಲ್ವೀನ್) ಎರಡು ಕ್ರೀಡಾಂಗಣಗಳಲ್ಲಿ ಆಡಲಾಗುತ್ತದೆ. ಈ ಕ್ರೀಡಾಕೂಟ ಆಗಸ್ಟ್ 14 ರಿಂದ ಆಗಸ್ಟ್ 30 ರವರೆಗೆ ನಡೆಯಲಿದ್ದು, ಭಾರತ ಹಾಗೂ ಪಾಕಿಸ್ತಾನ (India…

Read More

ಅಸಿಸ್ಟೆಂಟ್ ಮ್ಯಾನೇಜರ್ ಇಶಾನ್ ಕಿಶನ್​ಗೆ RBI ನೀಡುವ ಸಂಭಾವನೆ ಎಷ್ಟು ಗೊತ್ತಾ?

ಟೀಂ ಇಂಡಿಯಾದ ಹಲವು ಕ್ರಿಕೆಟಿಗರು ಕ್ರಿಕೆಟ್​ನ ಜೊತೆಗೆ ಸರ್ಕಾರಿ ನೌಕರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಇದರಲ್ಲಿ ಕೆಲವರು ಅವರು ಪ್ರತಿನಿಧಿಸುವ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರೆ, ಇನ್ನು ಕೆಲವರಿಗೆ ಭಾರತೀಯ ಸೇನೆಯಲ್ಲಿ ಗೌರವನ್ವಿತ ಹುದ್ದೆ ಸಿಕ್ಕಿದೆ. ಹಾಗೆಯೇ ಇನ್ನು ಕೆಲವರು ಆರ್​ಬಿಐನಲ್ಲಿ ಪ್ರತಿಷ್ಠಿತ ಹುದ್ದೆಯಲ್ಲಿದ್ದಾರೆ. ಅಂತಹವರಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೂಡ ಒಬ್ಬರು(PC-PTI). ಪ್ರಸ್ತುತ ಭಾರತ ಏಕದಿನ ಹಾಗೂ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ಇಶಾನ್ ಕಿಶನ್, ಟಿ20 ತಂಡದ ಖಾಯಂ…

Read More