ರಶೀದ್ ಖಾನ್ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಜೇಸನ್ ಹೋಲ್ಡರ್​ – Kannada News | Jason Holder breaks the T20s World record

ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷದೊಳಗೆ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಪಾಲಾಗಿದೆ. ಪ್ರಸ್ತುತ ನಡೆಯುತ್ತಿರುವ ಇಂಟರ್ನ್ಯಾಷನಲ್ ಟಿ೨೦ ಲೀಗ್ ಟೂರ್ನಿಯಲ್ಲಿ 12 ವಿಕೆಟ್ ಕಬಳಿಸುವ ಮೂಲಕ ಹೋಲ್ಡರ್ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಹೆಸರಿನಲ್ಲಿತ್ತು. 2018 ರಲ್ಲಿ 61 ಟಿ೨೦ ಇನಿಂಗ್ಸ್ ಮೂಲಕ ರಶೀದ್ ಒಟ್ಟು 96 ವಿಕೆಟ್ ಕಬಳಿಸಿದ್ದರು. ಈ ಮೂಲಕ ರಶೀದ್ ಖಾನ್…

Read More

Vaikuntha Ekadashi: ವೈಕುಂಠ ಏಕಾದಶಿ ಸಂಭ್ರಮ, ತಿಮ್ಮಪ್ಪನ ಸನ್ನಿಧಿ ಸೇರಿ ದೇಶದಾದ್ಯಂತ ವಿಶೇಷ ಪೂಜೆ, ಪುನಸ್ಕಾರ – Kannada News | Vaikuntha Ekadashi Celebrations: Special Prayers Across India Including Tirumala and Bengaluru Temples

ವೈಕುಂಠ ಏಕಾದಶಿ 2025 ರ ಹಿನ್ನೆಲೆಯಲ್ಲಿ ದೇಶಾದ್ಯಂತ ಪೂಜೆ ಮತ್ತು ಪುನಸ್ಕಾರದ ಸಡಗರ ಆವರಿಸಿದೆ. ತಿರುಪತಿ ತಿರುಮಲ ತಿಮ್ಮಪ್ಪನ ಸನ್ನಿಧಿಗೆ ಭಕ್ತ ಸಾಗರವೇ ಹರಿದುಬರುತ್ತಿದೆ. ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದ ಶ್ರೀನಿವಾಸ ದೇಗುಲಗಳಲ್ಲಿ ಹಬ್ಬದ ಕಳೆಗಟ್ಟಿದೆ. ಭಕ್ತರು ‘ಗೋವಿಂದ’ ನಾಮಸ್ಮರಣೆ ಮಾಡುತ್ತಾ ಭಕ್ತಿಯಿಂದ ವೈಕುಂಠ ಏಕಾದಶಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನ ಅಮೃತ ನಗರದಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಚಳಿಯನ್ನು ಲೆಕ್ಕಿಸದೆ ದೇವರ ದರ್ಶನ ಪಡೆಯಲು ಸಾಲಿನಲ್ಲಿ ನಿಂತಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ – Kannada News | Bengaluru temperature: Dry weather all over the state, misty weather in Bengaluru

ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಬೆಂಗಳೂರು, ಡಿಸೆಂಬರ್ 30: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದ್ದು, ನಾಳೆಯೂ ಸಹ ಇದೇ ರೀತಿಯ ವಾತಾವರಣವಿರಬಹುದೆಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ…

Read More

Video: ಮುಂಬೈನಲ್ಲಿ ಪಾದಚಾರಿಗಳ ಮೇಲೆ ಹರಿದ ಬೆಸ್ಟ್​ ಬಸ್, ನಾಲ್ವರು ಸಾವು, 9 ಮಂದಿಗೆ ಗಾಯ – Kannada News | BEST Bus Ploughs Into Crowd in Bhandup, Four Killed

ಮುಂಬೈ, ಡಿಸೆಂಬರ್ 30: ಮುಂಬೈನ ಭಾಂಡಪ್ ಪ್ರದೇಶದಲ್ಲಿ ಬೆಸ್ಟ್​ ಬಸ್ ಪಾದಚಾರಿಗಳ ಮೇಲೆ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. 9ಮಂದಿ ಗಾಯಗೊಂಡಿದ್ದಾರೆ. ಜನನಿಬಿಡ ಸ್ಟೇಷನ್ ರಸ್ತೆಯಲ್ಲಿ ಬೆಸ್ಟ್ ಬಸ್ ಹಿಮ್ಮುಖವಾಗಿ ಚಲಿಸುವಾಗ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಜನರು ಕೆಲಸದಿಂದ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಜನದಟ್ಟಣೆಯ ಪ್ರದೇಶದಲ್ಲಿ ಭೀತಿ ಉಂಟಾಗಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Horoscope Today 30 December: ಇಂದು ಈ ರಾಶಿಯವರಿಗೆ ಶತ್ರುಗಳು ಮಿತ್ರರಾಗುವ ಯೋಗ – Kannada News | Daily Horoscope for 30 December 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 30, ಮಂಗಳವಾರದ ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ವೈಕುಂಠ ಏಕಾದಶಿ, ಮುಕ್ಕೋಟಿ ಏಕಾದಶಿ ಮತ್ತು ಮೋಕ್ಷದ ಏಕಾದಶಿ ಎಂಬ ಮಹಾಪರ್ವ ದಿನವಾಗಿದೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಶ್ರೀ ವಿಷ್ಣುವಿನ ಉತ್ತರ ದ್ವಾರ ದರ್ಶನದಿಂದ ಪುಣ್ಯವನ್ನು ಗಳಿಸುವ ಮತ್ತು ಪಾಪಗಳನ್ನು ನಾಶಪಡಿಸಿಕೊಳ್ಳುವ ವಿಶೇಷ ಅವಕಾಶ ಈ ದಿನವಿದೆ. ಇಂದು ರವಿ ಧನುಷ್ ರಾಶಿಯಲ್ಲಿ, ಚಂದ್ರ ಮೇಷ ರಾಶಿಯಲ್ಲಿ ಭರಣಿ ನಕ್ಷತ್ರದಲ್ಲಿ…

Read More

ಸೋಮವಾರವೂ ‘ಮಾರ್ಕ್’, ‘45’ ಅಬ್ಬರದ ಕಲೆಕ್ಷನ್; ‘ಡೆವಿಲ್’ ಕಥೆ ಏನು? – Kannada News | Mark, 45 Box Office Collection Devil’s Collection Dips After Christmas Releases

ಸೋಮವಾರವೂ ‘ಮಾರ್ಕ್’, ‘45’ ಅಬ್ಬರ; ಡೆವಿಲ್ ಕಥೆ ಏನು? ಸುದೀಪ್ ಅಭಿನಯದ ‘ಮಾರ್ಕ್’ (Mark Movie) ಹಾಗೂ ಮಲ್ಟಿ ಸ್ಟಾರರ್ ಸಿನಿಮಾ ‘45’ ಕ್ರಿಸ್​ಮಸ್ ಪ್ರಯುಕ್ತ ಡಿಸೆಂಬರ್ 25ರಂದು ರಿಲೀಸ್ ಆದವು. ಎರಡೂ ಸಿನಿಮಾಗಳು ಪಾಸಿಟಿವ್ ವಿಮರ್ಶೆ ಪಡೆದಿವೆ. ಈ ಚಿತ್ರಗಳು ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ಎರಡೂ ಚಿತ್ರಗಳು ಸೋಮವಾರವೂ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಎರಡೂ ಚಿತ್ರಗಳ ಅಬ್ಬರದ ಮಧ್ಯೆ ‘ಡೆವಿಲ್’ ಚಿತ್ರದ ಕಥೆ ಏನಾಗಿದೆ? ಈ ಚಿತ್ರದ ಒಟ್ಟಾರೆ ಗಳಿಕೆ…

Read More

ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟ, ನಿಜಕ್ಕೂ ಆಗಿದ್ದೇನು? ಪಿಜಿಯಲ್ಲಿ ಇದ್ದವರು ಹೇಳೋದೇನು ನೋಡಿ

ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ಸೋಮವಾರ ಸಿಲಿಂಡರ್ ಸ್ಫೋಟಗೊಂಡು ಅರವಿಂದ್ (23) ಎಂಬ ಯುವಕ ಮೃತಪಟ್ಟಿದ್ದಾರೆ. ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಮೂರು ಮಂದಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಪಿಜಿಯಲ್ಲಿ ವಾಸವಿದ್ದವರೊಬ್ಬರು ‘ಟಿವಿ9’ಗೆ ಪ್ರತಿಕ್ರಿಯಿಸಿದ್ದು, ಘಟನೆಗೆ ಅನಿಲ ಸೋರಿಕೆಯೇ ಕಾರಣವೆಂದು ಶಂಕಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಸ್ಥಳಕ್ಕೆ ಬಂದಿದ್ದ ನಿವಾಸಿಗಳು ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದಾರೆ. ಸಿಲಿಂಡರ್ ಸ್ಫೋಟದ ಪರಿಣಾಮವಾಗಿ ಕಟ್ಟಡದಲ್ಲಿ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಸುಮಾರು…

Read More

ಮಧುಮೇಹ ರೋಗಿಗಳು ಹೃದಯಾಘಾತಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆಯೇ? ನೀವು ತಿಳಿಯಲೇಬೇಕಾದ ಮಾಹಿತಿ ಇದು – Kannada News | Diabetes & Heart Attack Risk: What Experts Say

ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes) ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿವೆ. ಇದಕ್ಕೆ ಕಾರಣಗಳು ಹಲವು ಆದರೆ ಬದಲಾಗುತ್ತಿರುವ ಜೀವನಶೈಲಿ, ಕಳಪೆ ಆಹಾರ ಪದ್ಧತಿ ಮತ್ತು ದೈಹಿಕ ಚಟುವಟಿಕೆಯ ಕೊರತೆ ಇವೆಲ್ಲವೂ ಕೂಡ ಈ ರೀತಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿರುವುದಕ್ಕೆ ಮುಖ್ಯ ಕಾರಣವಾಗಬಹುದು. ಮಧುಮೇಹ ಕ್ರಮೇಣ ದೇಹದ ಅನೇಕ ಪ್ರಮುಖ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವು ಮಧುಮೇಹ ರೋಗಿಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ವಿಶ್ವ ಹೃದಯ ಒಕ್ಕೂಟದ ವರದಿಯ ಪ್ರಕಾರ, ಇತ್ತೀಚಿನ…

Read More

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ? ವಿಶ್ವಾಸದಲ್ಲಿ ಡಿಕೆಶಿ ಆಪ್ತ ಶಾಸಕರು – Kannada News | 200 Precent DK Shivakumar Will be a Next CM Says Ramanagar Congress MLA Iqbal Hussain

ರಾಮನಗರ, (ಡಿಸೆಂಬರ್ 29): ಕಾಂಗ್ರೆಸ್ ಮನೆಯಲ್ಲಿನ ಸಿಎಂ ಕುರ್ಚಿ ಕಾಳಗಕ್ಕೆ ಸದ್ಯ ಜನವರಿ 15ರವರೆಗೆ ಅಲ್ಪವಿರಾಮ ಬಿದ್ದಿದೆ. ಆದ್ರೆ ಪಟ್ಟದ ಪಗಡೆಯಾಟೆ ಮಾತ್ರ ಕಂಡು ಕಾಣದಂತೆ ಒಳಗೊಳಗೆ ನಡೀತಾನೆ ಇದೆ. ಈ ಪೈಕಿ ಸಿಎಂ ಸಿದ್ದರಾಮಯ್ಯ (Siddaramaiah) ಬಣ ಉರುಳಿಸಿರುವ ಅಹಿಂದ ಶಕ್ತಿ ಪ್ರದರ್ಶನವೂ ಒಂದು. ಸಿದ್ದು ತವರು ಮೈಸೂರು ಅಹಿಂದ ಸಮಾವೇಶಕ್ಕೆ ಸಜ್ಜಾಗ್ತಿದೆ. ಇದರ ನಡುವೆ ಜನವರಿ 6 ಅಥವಾ 9ಕ್ಕೆ ಡಿಕೆ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದು ಡಿಕೆಶಿ ಆಪ್ತ ಶಾಸಕ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 30ರ ದಿನಭವಿಷ್ಯ – Kannada News | Janam Sankhya Astrology: Dec 30th Fortune by Birth Number

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 30ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಇತರರನ್ನು ಮೆಚ್ಚಿಸುವುದಕ್ಕೆ ಬಹಳ ಸಮಯ ಹೋಗಲಿದೆ. ಉದ್ಯೋಗ ಮಾಡುವ ಸ್ಥಳದಲ್ಲಿಯೇ ಇರಬಹುದು ಅಥವಾ ವೃತ್ತಿಪರರಾಗಿದ್ದಲ್ಲಿ ಕ್ಲೈಂಟ್ ಗಳನ್ನು ಮೆಚ್ಚಿಸುವ ಪ್ರಯತ್ನ ಇರಬಹುದು. ಯಾವುದೇ ರೀತಿಯಲ್ಲೂ ಫಲವನ್ನು…

Read More