VHT 2025-26: ಸಿಕ್ಸ್ ಹೊಡೆಯುವುದರಲ್ಲಿ ವೈಭವ್​ ಸೂರ್ಯವಂಶಿಯನ್ನೇ ಹಿಂದಿಕ್ಕಿದ ರವಿ ಸಿಂಗ್ – Kannada News | Vijay Hazare Trophy: Ravi Singh Smashes 19 Sixes, Outshines Suryavanshi

ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಅನೇಕ ಬ್ಯಾಟ್ಸ್‌ಮನ್‌ಗಳು ಅಸಾಧಾರಣ ಪ್ರದರ್ಶನ ನೀಡಿದ್ದಾರೆ. ಅದರಲ್ಲಿ ವೈಭವ್ ಸೂರ್ಯವಂಶಿಗಿಂತ (Vaibhav Suryavanshi) ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿರುವ ಒಬ್ಬ ಬ್ಯಾಟ್ಸ್‌ಮನ್ ಕೂಡ ಸೇರಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ಕೇವಲ ಮೂರು ಇನ್ನಿಂಗ್ಸ್‌ಗಳಲ್ಲಿ 19 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ರೈಲ್ವೇಸ್ ತಂಡದ ಪರ ಆಡುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರವಿ ಸಿಂಗ್ (Ravi Singh) ಈ ಸಾಧನೆ ಮಾಡಿದ ಆಟಗಾರರಾಗಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಎಲ್ಲರನ್ನು ಅಚ್ಚರಿಗೊಳಿಸಿದ್ದು,…

Read More

ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಿಲು ಜನರಿಗೆ ಹೊಸ ಸೂರು, ಎಷ್ಟು ಮೊತ್ತದ್ದು ಗೊತ್ತಾ? – Kannada News | Kogilu house demolitions: Siddaramaiah Announces Give new Houses For Eligible evictees In baiyappanahalli

ಬೆಂಗಳೂರು, ಡಿಸೆಂಬರ್ 29): ಕೋಗಿಲು ಲೇಔಟ್​ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣ (Kogilu house demolitions) ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕೇರಳ ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಕೆಸಿ ವೇಣುಗೋಪಾಲ್ ಅವರು ಸಹ ಕೋಗಿಲು ಜನರ ಕೂಗಿಗೆ ಕಿವಿಯಾಗಿದ್ದು, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಂತೆ ತಮ್ಮದೇ ಪಕ್ಷದ ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೆ ಸಲಹೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು (ಡಿಸೆಂಬರ್ 29) ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದು, ಮನೆ ಕಳೆದುಕೊಂಡವರಿಗೆ ಹೊಸ ಸೂರು ಒದಗಿಸುವ…

Read More

ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿ ಕಾಂಗ್ರೆಸ್ ಶಾಸಕ ಮಾಡಿದ್ದೇನು? – Kannada News | Viral video haridwar congress mla cuts off electricity officers power supply know reason

ಹರಿದ್ವಾರ, ಡಿಸೆಂಬರ್ 29: ಉತ್ತರಾಖಂಡದ ಹರಿದ್ವಾರದ ಜಬ್ರೇರಾದ ಕಾಂಗ್ರೆಸ್ (Congress)  ಶಾಸಕ ವೀರೇಂದ್ರ ಜಾತಿ ಅವರು ತಮ್ಮ ಕ್ಷೇತ್ರದಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ ನಂತರ ವಿದ್ಯುತ್ ಇಲಾಖೆಯ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಕಡಿತಗೊಳಿಸಿದ್ದಾರೆ. ನಿವಾಸಿಗಳು ವಿದ್ಯುತ್ ಕಡಿತವನ್ನು ಎದುರಿಸಿದರೆ, ಅದಕ್ಕೆ ಕಾರಣರಾದವರು ಸಹ ವಿದ್ಯುತ್ ವ್ಯತ್ಯಯವನ್ನು ಎದುರಿಸಬೇಕಾಗುತ್ತದೆ ಎಂದು ಶಾಸಕ ವೀರೇಂದ್ರ ಜಾತಿ ಹೇಳಿದ್ದಾರೆ. ಈ ಘಟನೆಯ ವಿಡಿಯೋ ಎಕ್ಸ್​ನಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಕೆಲವು ಅಧಿಕಾರಿಗಳು ಹಲವಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ವಿಷಯ…

Read More

ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ: ಆಗಿದ್ದೇನು?

ದೇವನಹಳ್ಳಿ, ಡಿಸೆಂಬರ್​​ 29: ಸಿಮೆಂಟ್​​ ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್​​ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್​​ ಹಾಕಿದ ಕಾರಣ ಹಿಂಬದಿ ಇದ್ದ ಬೈಕ್​​ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಅಶೋಕ್ ಮತ್ತು ಪವನ್ ಕುಮಾರ್ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂಲತಹ ಹಿಂದೂಪುರದವರಾದ ಅಶೋಕ್ ಮತ್ತು ಪವನ್ ಕುಮಾರ್ ವೀಕೆಂಡ್ ಅಂತ ಊರಿಗೆ ಬಂದಿದ್ದು ಗ್ರಾಮದಲ್ಲಿ ಕಾಲ ಕಳೆದಿದ್ದರು. ಪವನ್…

Read More

ಕೋಗಿಲು ಕಲಹ: ಅರ್ಹರಿಗೆ 11.2 ಲಕ್ಷ ರೂ ವೆಚ್ಚದಲ್ಲಿ ಮನೆ ನಿರ್ಮಾಣ; ಸಿಎಂ ಘೋಷಣೆ – Kannada News | Kogilu Layout Demolition: CM Siddaramaiah Announces Construction of Houses at 11.2 Lakh Cost for Eligible Beneficiaries

ಸಿಎಂ ಸಿದ್ದರಾಮಯ್ಯ, ಕೋಗಿಲು ಲೇಔಟ್ ಬೆಂಗಳೂರು, ಡಿಸೆಂಬರ್​ 29: ಇತ್ತೀಚೆಗೆ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ (Kogilu Layout Demolition) ಮಾಡಲಾಗಿತ್ತು. ಇದಾದ ಒಂದು ವಾರದ ಬಳಿಕ ಕೇರಳ ಸಿಎಂ ಪಿಣರಾಯ್ ವಿಜಯನ್, ಬುಲ್ಡೋಜರ್ ರಾಜ್ ಆಂತಾ ಟ್ವೀಟ್ ಮಾಡಿ ಕುಟುಕಿದ್ದರು. ಇಂದು ಡಿಸಿಎಂ ಡಿಕೆ ಶಿವಕುಮಾರ್​​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಸಭೆ ಮಾಡಿದ್ದು, ಅರ್ಹರಿಗೆ 7 ಕಿ.ಮೀ ಅಂತರದಲ್ಲಿ 11.2 ಲಕ್ಷ ರೂ ವೆಚ್ಚದಲ್ಲಿ…

Read More

ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಜೆಡಿಎಸ್ ಶಾಸಕ ಎಚ್​​​ಡಿ ರೇವಣ್ಣಗೆ ಬಿಗ್ ರಿಲೀಫ್‌ – Kannada News | Big Relief for JDS MLA HD revanna In assault Case, court refuses to consider section 354A

ಬೆಂಗಳೂರು, (ಡಿಸೆಂಬರ್ 29): ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ( assault Case)  ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣಗೆ (HD Revanna) ರಿಲೀಫ್ ಸಿಕ್ಕಿದೆ. ಎಚ್. ಡಿ. ರೇವಣ್ಣ ವಿರುದ್ಧದ ಐಪಿಸಿ ಸೆಕ್ಷನ್ 354A ಅಡಿಯ ಪ್ರಕರಣವನ್ನು ಕೋರ್ಟ್ ಕೈ ಬಿಟ್ಟಿದೆ. ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕೆ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಐಪಿಸಿ ಸೆಕ್ಷನ್ 354ಎ ಅಡಿಯ ಆರೋಪದ ಕೇಸ್ ಪರಿಗಣನೆಗೆ ಬೆಂಗಳೂರಿನ 42ನೇ ಎಸಿಜೆಎಂ ಜಡ್ಜ್ ಕೆ.ಎನ್.ಶಿವಕುಮಾರ್ ನಿರಾಕರಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ…

Read More

ಟಿ20 ಪಂದ್ಯದಲ್ಲಿ 8 ವಿಕೆಟ್; ವಿಶ್ವ ದಾಖಲೆ ಸೃಷ್ಟಿಸಿದ ಭೂತಾನ್ ಸ್ಪಿನ್ನರ್ – Kannada News | Sonam Yeshey Sets New T20 World Record: First Bowler with 8 Wickets for Bhutan

ಟಿ20 ಪಂದ್ಯವೊಂದರಲ್ಲಿ ಬೌಲರ್ 5 ವಿಕೆಟ್ ಪಡೆದರೆ ಅದು ದೊಡ್ಡ ವಿಷಯ. ಆದರೆ ಅದೇ ಟಿ20 ಪಂದ್ಯದಲ್ಲಿ ಬೌಲರ್ 8 ವಿಕೆಟ್ ಪಡೆದರೆ ಅದೊಂದು ವಿಶ್ವ ದಾಖಲೆ. ಇದೀಗ ಅಂತಹದ್ದೇ ವಿಶ್ವ ದಾಖಲೆಯನ್ನು ಕ್ರಿಕೆಟ್ ಶಿಶು ಭೂತಾನ್‌ ತಂಡದ ಸ್ಪಿನ್ನರ್ ಒಬ್ಬ ಮಾಡಿದ್ದಾನೆ. ಭೂತಾನ್ ತಂಡದ ಸ್ಪಿನ್ನರ್ ಸೋನಮ್ ಯೆಶೆ (Sonam Yeshey) ಬರೋಬ್ಬರಿ 8 ವಿಕೆಟ್​ಗಳನ್ನು ಪಡೆದು ಅಂತರರಾಷ್ಟ್ರೀಯ ಟಿ20 ಪಂದ್ಯವೊಂದರಲ್ಲಿ ಅತ್ಯಧಿಕ ವಿಕೆಟ್ ಉರುಳಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇಲ್ಲಿಯವರೆಗೆ ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ…

Read More

ಬಿಗ್ ಬಾಸ್ ಕನ್ನಡ: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್ ಸಿಂಗ್ – Kannada News | Bigg Boss Kannada Season 12 Suraj Singh says he had 3 relationships

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಹೋಗಿದ್ದ ಸೂರಜ್ ಸಿಂಗ್ ಅವರು ನಿಜ ಜೀವನದಲ್ಲಿ ತುಂಬ ಕಷ್ಟಗಳನ್ನು ಕಂಡಿದ್ದಾರೆ. ಬಿಗ್ ಬಾಸ್ ಶೋ ಮೂಲಕ ಅವರಿಗೆ ಬಹಳ ಖ್ಯಾತಿ ಸಿಕ್ಕಿದೆ. ಈಗ ಅವರು ಎಲಿಮಿನೇಟ್ ಆಗಿ ದೊಡ್ಮನೆಯಿಂದ ಹೊರಗೆ ಬಂದಿದ್ದಾರೆ. ಟಿವಿ9 ಜತೆ ಮಾತನಾಡಿ ತಮ್ಮ ಬದುಕಿನ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಿಲೇಷನ್​ಶಿಪ್ (Relationship) ಬಗ್ಗೆ ಕೂಡ ಮಾತನಾಡಿದ್ದಾರೆ. ‘ಈಗ ನನಗೆ ಯಾರೂ ಲವ್ವರ್ ಇಲ್ಲ. ಈ ಮೊದಲು…

Read More

New Year 2026: ಪಾರ್ಟಿ ಹ್ಯಾಂಗೋವರ್‌ನಿಂದ ಹೊರ ಬರೋಕೆ ಈ ಸರಳ ಮನೆಮದ್ದುಗಳನ್ನು ಟ್ರೈ ಮಾಡಿ – Kannada News | New Year 2026: How to get over a New Year’s party hangover? Here are some simple tips

ಹೊಸ ವರ್ಷಕ್ಕೆ (New Year) ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಹಳೆಯ ವರ್ಷಕ್ಕೆ ವಿದಾಯ ಹೇಳಿ ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಲು ಹೆಚ್ಚಿನವರು ಪ್ರವಾಸ, ಪಾರ್ಟಿಗಳನ್ನು ಯೋಜಿಸುತ್ತಾರೆ. ನ್ಯೂ ಇಯರ್‌ ಅಂದ್ಮೇಲೆ ಎಣ್ಣೆ ಪಾರ್ಟಿ ಇರ್ಲೇ ಬೇಕು. ಕೆಲವರಂತೂ ಪಾರ್ಟಿಯಲ್ಲೂ ತುಸು ಜಾಸ್ತಿಯೇ ಆಲ್ಕೋಹಾಲ್‌ ಸೇವನೆ ಮಾಡುತ್ತಾರೆ. ಹೊಸ ವರ್ಷದ ಪಾರ್ಟಿಗಳು ಮೋಜಿನದ್ದಾಗಿದ್ದರೂ, ಮರುದಿನ ಬೆಳಿಗ್ಗೆ ಕಾಣಿಸಿಕೊಳ್ಳುವ ಹ್ಯಾಂಗೊವರ್ ಇಡೀ ದಿನವನ್ನು ಹಾಳುಮಾಡಬಹುದು. ಹೌದು ತಲೆನೋವು, ಆಯಾಸ ಕಿರಿಕಿರಿ ಮತ್ತು ಗೊಂದಲವನ್ನು ನಿಭಾಯಿಸುವುದು ಸುಲಭವಲ್ಲ. ಹೀಗಿರುವಾಗ ಈ…

Read More

VHT 2025-26: ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾದ ಬಳಿಕ ನಿಲ್ಲುತ್ತಿಲ್ಲ ರಿಂಕು ಸಿಂಗ್ ಅಬ್ಬರ – Kannada News | Rinku Singh Dominates Vijay Hazare: 3 Straight Fifties Boost T20 WC Hopes

ವಿಜಯ್ ಹಜಾರೆ ಟ್ರೋಫಿಯಲ್ಲಿ ರಿಂಕು ಸಿಂಗ್ ಅವರ ಅದ್ಭುತ ಪ್ರದರ್ಶನ ಸತತ ಮೂರನೇ ಪಂದ್ಯದಲ್ಲೂ ಮುಂದುವರೆದಿದೆ. ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದರೂ, ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವುದರ ಬಗ್ಗೆ ಅನುಮಾನದಲ್ಲಿದ್ದ ರಿಂಕು ತಮ್ಮ ಅಮೋಘ ಪ್ರದರ್ಶನದ ಮೂಲಕ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. Source link

Read More