Headlines

‘ಕೆಡಿ’ ಸಿನಿಮಾ ನೋಡಿ ಜನ ಹೇಳಿದ್ದೇನು? ವಿಡಿಯೋ ನೋಡಿ – Kannada News | KD Movie release here is audience reaction after watching movie

ಧ್ರುವ ಸರ್ಜಾ (Dhruva Sarja) ನಟಿಸಿ, ಪ್ರೇಮ್ ನಿರ್ದೇಶಿಸಿರುವ ‘ಕೆಡಿ: ದಿ ಡೆವಿಲ್’ ಸಿನಿಮಾ ಇಂದು (ಏಪ್ರಿಲ್ 30) ಬಿಡುಗಡೆ ಆಗಿದೆ. ಸುಮಾರು ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯವನ್ನು ಈ ಸಿನಿಮಾಕ್ಕಾಗಿ ಧ್ರುವ ಸರ್ಜಾ ಮತ್ತು ಪ್ರೇಮ್ ಹಾಗೂ ಇತರರು ವ್ಯಯಿಸಿದ್ದಾರೆ. ಸಿನಿಮಾ ಬಿಡುಗಡೆ ಆಗುವ ಮುಂಚೆ ಹಾಡಿನಿಂದ ಕೆಲ ವಿವಾದಗಳು ಸಹ ಆಗಿದ್ದವು. ಇನ್ನೂ ಕೆಲವು ಕಾರಣಗಳಿಗೆ ಸಿನಿಮಾದ ಮೇಲೆ ಎಲ್ಲರ ಕಣ್ಣಿತ್ತು, ಇದೀಗ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ ಅನ್ನು ನೋಡಿದ ಜನ ನೀಡಿದ…

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 510 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 14th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 14: ನಿನ್ನೆ ಚಿನ್ನ, ಬೆಳ್ಳಿ ಮೇಲೆ ಕೇಂದ್ರದ ಆಮದು ಸುಂಕ ಏರಿಕೆಯಿಂದ ಶೇ. 6ರಿಂದ 8ರಷ್ಟು ಬೆಲೆ ಹೆಚ್ಚಳ ಆಗಿತ್ತು. ಅದರ ಬೆನ್ನಲ್ಲೇ ಇವೆರಡು ಲೋಹಗಳ ಬೆಲೆ ಸುಮಾರಉ 300-400 ರೂನಷ್ಟು ಇಳಿಕೆ ಆಗಿದೆ. ಹೂಡಿಕೆದಾರರು ಲಾಭಕ್ಕಾಗಿ ಚಿನ್ನ (Gold) ಮಾರಿರುವುದು ಇದಕ್ಕೆ ಕಾರಣವಿರಬಹುದು. ಎಂಸಿಎಕ್ಸ್​ನಲ್ಲಿ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯೂ 10 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,800 ರುಪಾಯಿ ಇದೆ. 24…

Read More

ಭಾರತಕ್ಕೆ ಶಾಕ್ ನೀಡಲಿದೆಯೇ ರಷ್ಯಾ? ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತ!

ನವದೆಹಲಿ, ಮಾರ್ಚ್ 28: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಮತ್ತೊಂದೆಡೆ, ಎಲ್​ಪಿಜಿ ಗ್ಯಾಸ್ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಹಾಗೂ ಜಾಗತಿಕ ಬಿಕ್ಕಟ್ಟು ಎದುರಾಗಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸುವಂತಹ ನಿರ್ಧಾರವೊಂದನ್ನು ರಷ್ಯಾ (Russia) ಕೈಗೊಂಡಿದೆ. ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತನ್ನು (Crude Oil Export Ban) ಸ್ಥಗಿತಗೊಳಿಸಲು ರಷ್ಯಾ ಮುಂದಾಗಿದ್ದು, ಜುಲೈ 31 ರ ವರೆಗೆ ಇದು ಜಾರಿಯಲ್ಲಿರಲಿದೆ. ರಷ್ಯಾದ ಈ ನಿರ್ಧಾರ ಭಾರತದ…

Read More

‘ದೀದಿ ನಂಬರ್ 1’ ಶೋಗೆ ರಚನಾ ಬ್ಯಾನರ್ಜಿ ವಿದಾಯ? ಮತ್ತೊಬ್ಬ ನಾಯಕಿಗೆ ಆಫರ್ ನೀಡಿದ ವಾಹಿನಿ – Kannada News | Rachana Banerjee to quit Didi No 1 show Channel approaches another actress

ಬಂಗಾಳಿ ಕಿರುತೆರೆಯ ಅತ್ಯಂತ ಜನಪ್ರಿಯ ‘ದೀದಿ ನಂಬರ್ 1’ (Didi No. 1) ರಿಯಾಲಿಟಿ ಶೋನಿಂದ ನಟಿ ರಚನಾ ಬ್ಯಾನರ್ಜಿ (Rachana Banerjee) ಅವರನ್ನು ಬೇರ್ಪಡಿಸಿ ನೋಡುವುದು ಕಷ್ಟ. ಆದರೆ, ಈಗ ಕೇಳಿಬರುತ್ತಿರುವ ಲೇಟೆಸ್ಟ್ ಸುದ್ದಿಯೊಂದರ ಪ್ರಕಾರ, ರಚನಾ ಬ್ಯಾನರ್ಜಿ ಅವರು ಈ ಶೋನಿಂದ (Reality Show) ಹೊರನಡೆಯಲಿದ್ದಾರೆ ಎನ್ನಲಾಗಿದೆ. ಈಗಾಗಲೇ ವಾಹಿನಿಯು ಅವರ ಜಾಗಕ್ಕೆ ಚಿತ್ರರಂಗದ ಮತ್ತೊಬ್ಬ ಯುವ ನಾಯಕಿಯನ್ನು ಸಂಪರ್ಕಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. 2010ರಿಂದ ಆರಂಭವಾದ ‘ದೀದಿ ನಂಬರ್ 1’ ಶೋಗೆ ರಚನಾ…

Read More

RCB vs PBKS: ವೇಗಿಗಳದ್ದೇ ಸಾಮ್ರಾಜ್ಯ: ಆದರೂ ರನ್ ಮಳೆ ಗ್ಯಾರಂಟಿ! – Kannada News | IPL 2026 PBKS vs RCB: Dharamsala Pitch Report

IPL 2026: ಐಪಿಎಲ್ 2026 ರ 61 ನೇ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ವಿಶ್ವದ ಅತ್ಯಂತ ಸುಂದರ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಒಂದಾದ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (HPCA) ಮೈದಾನದಲ್ಲಿ ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಆರ್​ಸಿಬಿ ತಂಡವು ತನ್ನ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಳ್ಳಲಿದೆ….

Read More

Hindu Tradition: ಅಂತ್ಯಸಂಸ್ಕಾರದ ವೇಳೆ ಜನರು ಬಿಳಿ ಬಣ್ಣದ ವಸ್ತ್ರವನ್ನು ಧರಿಸುವುದು ಏಕೆ ಗೊತ್ತಾ? – Kannada News | The Significance of White Attire at Funerals in Hindu Tradition

ಸಾವಿನ ಮನೆಯಲ್ಲಿ ಬಿಳಿ ಬಣ್ಣದ ವಸ್ತ್ರವನ್ನು ಧರಿಸುವುದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಬಿಳಿಯ ಬಣ್ಣವು ಏಳು ಬಣ್ಣಗಳಲ್ಲಿ ವಿಶೇಷವಾಗಿದ್ದು, ಇದನ್ನು ಶಾಂತಿಯ ಸಂಕೇತ, ಶುದ್ಧತೆಯ ಸಂಕೇತ, ಮೌನದ ಸಂಕೇತ ಮತ್ತು ಸಮೃದ್ಧಿಯ ಸಂಕೇತವಾಗಿ ಉಪಯೋಗಿಸಲಾಗುತ್ತದೆ. “ಜಾತಸ್ಯ ಮರಣಂ ಧ್ರುವಂ” ಎಂಬಂತೆ, ಜನಿಸಿದ ಪ್ರತಿಯೊಬ್ಬರೂ ಒಂದು ದಿನ ಮರಣವನ್ನಪ್ಪುವುದು ನಿಶ್ಚಿತ. ಭಗವದ್ಗೀತೆಯಲ್ಲಿ ಸಹ ಜನನ ಮತ್ತು ಮರಣಗಳು…

Read More

ಏಕದಿನ ಸರಣಿ ಬಳಿಕ ಟೀಂ ಇಂಡಿಯಾ ಸಹಾಯಕ ಕೋಚ್ ರಾಜೀನಾಮೆ – Kannada News | Ryan ten Doeschate to Quit as India’s Assistant Coach: Personal Reasons Cited

ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯನ್ನು ಹೀನಾಯವಾಗಿ ಸೋತ ಬಳಿಕ ಭಾರತ ತಂಡದ ಕೋಚಿಂಗ್ ಸಿಬ್ಬಂದಿಗಳ ತಲೆದಂಡವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಒಬ್ಬರನ್ನು ಬಿಟ್ಟು ಉಳಿದವರನ್ನು ತೆಗೆದುಹಾಕಬಹುದು ಎನ್ನಲಾಗುತ್ತಿದೆ. ಇದೆಲ್ಲದರ ನಡುವೆ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಚೇಟ್ ಟೀಮ್ ಇಂಡಿಯಾವನ್ನು ತೊರೆಯಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ನಂತರ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಸ್ವತಃ ಡೋಸ್ಚೇಟ್ ಅವರೇ ಈ ಹುದ್ದೆಯನ್ನು ತೊರೆಯಲು…

Read More

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್; ಮಧ್ಯ ಏಷ್ಯಾ, ಹಾರ್ಮುಜ್ ಜಲಸಂಧಿ ಬಗ್ಗೆ ಚರ್ಚೆ – Kannada News | PM Modi Spoke with French President Macron discusses West Asia crisis, Strait of Hormuz security

ನವದೆಹಲಿ, ಏಪ್ರಿಲ್ 16: ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ದೂರವಾಣಿ ಕರೆ ಮಾಡಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ಸಂಚಾರದ ಸ್ವಾತಂತ್ರ್ಯವನ್ನು ತುರ್ತಾಗಿ ಮರುಸ್ಥಾಪಿಸಲು ಕರೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮಧ್ಯ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಬಿಕ್ಕಟ್ಟಿನ ಬಗ್ಗೆ…

Read More

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ – Kannada News | Comedy Khiladigalu Manthana allegations on WTC Utsava organisers

ಇತ್ತೀಚೆಗೆ WTC ಉತ್ಸವ (WTC Utsava) ಎಂಬ ಹೆಸರಿನಲ್ಲಿ ಮಹಿಳೆಯರ ಕ್ರಿಕೆಟ್ ಟೂರ್ನಮೆಂಟ್ ನಡೆದಿತ್ತು. ಅದರಲ್ಲಿ ಹಲವು ನಟಿಯರು ಭಾಗಿಯಾಗಿದ್ದರು. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಂಥನಾ ಕೂಡ ಆಟ ಆಡಿದ್ದರು. ಆ ಟೂರ್ನಿ ಮುಗಿಸಿ ಮನೆಗೆ ತೆರಳುವಾಗ ಮಂಥನಾ ಅವರ ಕಾರಿಗೆ ಅಪಘಾತ (Accident) ಆಯಿತು. ‘WTC ಉತ್ಸವ’ ಆಯೋಜಕರು ಆ ಸಂದರ್ಭದಲ್ಲಿ ಕಾಳಜಿ ತೋರಿಸಿಲ್ಲ ಎಂದು ಮಂಥನಾ (Manthana) ಆರೋಪಿಸಿದ್ದಾರೆ. ‘ಅಪಘಾತ ಆದ ಬಳಿಕ ನಾವು ಪೊಲೀಸ್ ಠಾಣೆಗೆ ಹೋಗಿದ್ದೆವು. ಆ ಸಮಯದಲ್ಲಿ ಆಯೋಜಕರು ಯಾರೂ…

Read More

ಲಕ್ಷಾಂತರ ರೂ ಲಂಚ ಆರೋಪ: CPRI ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಕೋಟ್ಯಂತರ ರೂ ಪತ್ತೆ – Kannada News | CBI Raids Bengaluru CPRI Official: 3.59 Cr Cash, Foreign Currency Seized

ಬೆಂಗಳೂರು, ಜನವರಿ 09: ಸೆಂಟ್ರಲ್ ಪವರ್ ರಿಸರ್ಚ್‌ ಇನ್ಸ್ಟಿಟ್ಯೂಟ್ ಜಂಟಿ ನಿರ್ದೇಶಕ ರಾಜಾರಾಮ್ ಮೋಹನ್ ರಾವ್ ಚೆನ್ನು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ (CBI Raid) ಮಾಡಿದ್ದಾರೆ. 9.5 ಲಕ್ಷ ರೂ. ಲಂಚ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ ಅವರ ನಿವಾಸದಲ್ಲಿ 3.59 ಕೋಟಿ ರೂ ನಗದು ಪತ್ತೆ ಆಗಿದೆ. ವಿದೇಶಿ‌ ಕರೆನ್ಸಿ (Foreign currency) ಮತ್ತು ಚಿನ್ನಾಭರಣಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮುಖ ದಾಖಲೆಗಳು ವಶಕ್ಕೆ ಲಂಚ…

Read More