ಭಾರತಕ್ಕೆ ಹೆದರಿದ್ದಾರೆ ಪಾಕ್ ಸೇನಾ ಮುಖ್ಯಸ್ಥ; ವೈರಲ್ ಆಯ್ತು ಅಸಿಮ್ ಮುನೀರ್ ವಿಡಿಯೋ – Kannada News | Pakistan Army chief Asim Munir terrified of India hiding behind bulletproof glass

ಇಸ್ಲಮಾಬಾದ್, ಡಿಸೆಂಬರ್ 29: ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ (Asim Munir) ಭಾರತಕ್ಕೆ ಹೆದರಿದ್ದಾರೆ. ಭಾರತದಿಂದ ಭಯಭೀತರಾಗಿರುವ ಅವರು ಗುಂಡು ನಿರೋಧಕ ಗೇರ್ ಮತ್ತು ಗಾಜಿನ ಬಾಕ್ಸ್​​ನೊಳಗೆ ನಿಂತು ಭಾಷಣ ಮಾಡಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ. ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ನಿರಂತರ ಭಯದಲ್ಲಿ ಬದುಕುತ್ತಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದಲ್ಲಿ ವೈರಲ್ ಆಗುತ್ತಿರುವ ಸಾಮಾಜಿಕ ಮಾಧ್ಯಮದ ಪೋಸ್ಟ್​ಗಳ ಪ್ರಕಾರ, ಅಸಿಮ್ ಮುನೀರ್ ತುಂಬಾ ಭಯಗೊಂಡಿದ್ದಾರೆ….

Read More

ಕೃಷಿ ಸಂಶೋಧನಾ ಕೇಂದ್ರದಲ್ಲಿನ ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?

ಉಡುಪಿ, ಡಿಸೆಂಬರ್​ 29: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೃಷಿ ಸಂಶೋಧನಾ ಕೇಂದ್ರದಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ಮರಗಳಿಗೆ ಅಧಿಕಾರಿಗಳು ಕೊಡಲಿ ಏಟು ನೀಡಿದ್ದಾರೆ. ಗೇರು,ಮಾವು ಮರಗಳ ಗೆಲ್ಲು ಕಟಾವಿನ ಹೆಸರಿನಲ್ಲಿ ಬೆಲೆಬಾಳುವ ಮರಗಳ ಮಾರಣಹೋಮ ನಡೆದಿದೆ. ಕೃಷಿ ಕೇಂದ್ರದ ಅಧಿಕಾರಿಗಳ ಮೇಲೆ ಮರ ಸಾಗಾಣಿಕೆಯ ಆರೋಪ ಕೇಳಿಬಂದಿದೆ. ಕೃಷಿ ಅಧಿಕಾರಿಗಳ ಜೊತೆ ಅರಣ್ಯಾಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಮರ ಮಾರಾಟ ಮಾಡಿದ್ದ ಬಗ್ಗೆ ತನಿಖೆ ಮಾಡುವಂತೆ ಸಾಮಾಜಿಕ ಹೋರಾಟಗಾರರು ಆಗ್ರಹಿಸಿದ್ದಾರೆ. ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

IPL 2026: ಆರ್​ಸಿಬಿಗೆ ತಲೆನೋವಾದ 7 ಕೋಟಿ ಮೊತ್ತದ ಸ್ಟಾರ್ ಆಲ್‌ರೌಂಡರ್ ಕಳಪೆ ಪ್ರದರ್ಶನ – Kannada News | IPL 2026: Venkatesh Iyer’s Form Worries RCB Amid Vijay Hazare Struggles

ವಾಸ್ತವವಾಗಿ ಮುಂಬರುವ ಐಪಿಎಲ್​​ನಲ್ಲಿ ವೆಂಕಟೇಶ್ ಅಯ್ಯರ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಪರ ಆಡಲಿದ್ದಾರೆ. ಐಪಿಎಲ್ 2026 ರ ಮಿನಿ-ಹರಾಜಿನಲ್ಲಿ ಆರ್‌ಸಿಬಿ, ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿಗೆ ಖರೀದಿಸಿತು. Source link

Read More

ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್​ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು – Kannada News | India’s 2025 Economic Reforms: Modi Govt’s Silent Revolution in Tax, Labor & FDI

2025ರಲ್ಲಿ ಭಾರತದಲ್ಲಿ ಬಹಳ ಮಹತ್ವದ ಆರ್ಥಿಕ ಸುಧಾರಣೆಗಳು ಆಗಿವೆ. ಪ್ರಜಾತಂತ್ರ ದೇಶಗಳಲ್ಲಿ ಇಷ್ಟರ ಪ್ರಮಾಣದಲ್ಲಿ ಮತ್ತು ವೇಗದಲ್ಲಿ ಆರ್ಥಿಕ ಸುಧಾರಣೆಗಳು (economic reforms) ನಡೆಯುವುದನ್ನು ಊಹಿಸಲೂ ಸಾಧ್ಯವಿಲ್ಲ. ಯಾವುದೇ ಸದ್ದಿಲ್ಲದೇ ದೊಡ್ಡ ಸುಧಾರಣೆಗಳನ್ನು ಮಾಡಬಹುದು ಎಂಬುದನ್ನು ಭಾರತ ತೋರಿಸಿಕೊಟ್ಟಿದೆ. ಯುಪಿಎ ಅವಧಿಯಲ್ಲಿ ಘೋಷಣೆಗಳಾಗುತ್ತಿದ್ದವೇ ಹೊರತು ಅದರ ಅನುಷ್ಠಾನ ಅಷ್ಟಕಷ್ಟೇ. ಮೋದಿ ಸರ್ಕಾರ ಸದ್ದಿಲ್ಲದೇ ಕಾರ್ಯಗತಗೊಳಿಸುತ್ತದೆ. ಎರಡು ಸರ್ಕಾರಗಳ ನಡುವೆ ಇರುವ ದೊಡ್ಡ ವ್ಯತ್ಯಾಸ ಇದೆಯೇ. 2014ರಿಂದೀಚೆ ಸರ್ಕಾರ ವಿವಿಧ ಘೋಷಣೆಗಳನ್ನು ಅದೆಷ್ಟು ಅಚ್ಚುಕಟ್ಟಾಗಿ ಜಾರಿಗೆ ತಂದಿತು ಎಂಬುದನ್ನು…

Read More

ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ – Kannada News | Bengaluru PG Cylinder Blast: One death, Three Injured

ಬೆಂಗಳೂರು, ಡಿಸೆಂಬರ್​ 29: ಪಿಜಿಯಲ್ಲಿ ಸಿಲಿಂಡರ್​ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಗರದ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ದುರ್ಘಟನೆ ನಡೆದಿದೆ. ಅರವಿಂದ್(23) ಮೃತ ಯುವಕ. ವೆಂಕಟೇಶ್ ಎಂಬುವವರು ಗಂಭೀರಗೊಂಡಿದ್ದು, ದೇವಿ, ವಿಶಾಲ್​​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಎಎಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

IND-W vs SL-W: ವಿಶ್ವ ದಾಖಲೆ ಸೃಷ್ಟಿಸುವ ಹೊಸ್ತಿಲಿನಲ್ಲಿ ಶಫಾಲಿ ವರ್ಮಾ

ಐಸಿಸಿ ಏಕದಿನ ವಿಶ್ವಕಪ್ ಗೆದ್ದ ನಂತರ ಮಹಿಳಾ ತಂಡ ಭಾರತ 2025 ರ ಕೊನೆಯ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಶ್ರೀಲಂಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 4-0 ಮುನ್ನಡೆಯಲ್ಲಿದೆ. ಡಿಸೆಂಬರ್ 28 ರ ಭಾನುವಾರದಂದು ನಡೆದ 4ನೇ ಟಿ20 ಪಂದ್ಯದಲ್ಲೂ ಹರ್ಮನ್ ಪಡೆ, ಶ್ರೀಲಂಕಾವನ್ನು 30 ರನ್‌ಗಳಿಂದ ಸೋಲಿಸಿ ಸರಣಿಯ ನಾಲ್ಕನೇ ಗೆಲುವು ದಾಖಲಿಸಿತು. ಈಗ ಟೀಂ ಇಂಡಿಯಾ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್…

Read More

ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಟೀಸರ್: ಮತ್ತೊಂದು ಹಿಟ್ ಗ್ಯಾರಂಟಿ – Kannada News | Raj B Shetty starrer Rakkasapuradhol Kannada Movie Official Teaser Released

ನಟ ರಾಜ್ ಬಿ. ಶೆಟ್ಟಿ (Raj B Shetty) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. 2025ರಲ್ಲಿ ಅವರು ‘ಸು ಫ್ರಮ್ ಸೋ’ ಸಿನಿಮಾದಿಂದ ಭರ್ಜರಿ ಗೆಲವು ಕಂಡರು. ಅವರ ನಟನೆಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘45’ ಸಿನಿಮಾದಲ್ಲಿ ಕೂಡ ರಾಜ್ ಬಿ. ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಈಗ ಅವರ ಹೊಸ ಸಿನಿಮಾ ‘ರಕ್ಕಸಪುರದೋಳ್’ (Rakkasapuradhol) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ….

Read More

IND-W vs SL-W: ಈ ವರ್ಷದ ಕೊನೆಯ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Sri Lanka Women’s 5th T20: India Aims for 5 0 Sweep; Match Details and Teams

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಮಂಗಳವಾರ ತಿರುವನಂತಪುರದಲ್ಲಿ ನಡೆಯಲಿದೆ. ಭಾರತ ತಂಡ ಈಗಾಗಲೇ ಸರಣಿಯನ್ನು ಗೆದ್ದಿದ್ದು, ಐದನೇ ಟಿ20ಪಂದ್ಯವನ್ನು ಗೆಲ್ಲುವ ಮೂಲಕ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಇದು ಭಾರತೀಯ ತಂಡದ ವರ್ಷದ ಕೊನೆಯ ಪಂದ್ಯವಾಗಿದ್ದು, ತಂಡವು ವರ್ಷವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಗುರಿಯನ್ನು ಹೊಂದಿದೆ. ಇತ್ತ ಸರಣಿಯ ಕೊನೆಯ ಪಂದ್ಯವನ್ನಾದರೂ ಗೆದ್ದು, ಈ ಪ್ರವಾಸವನ್ನು…

Read More

Nandini CM: ಸರ್ಕಾರಿ ಕೆಲಸದ ಅವಕಾಶ ಇದ್ದರೂ ಇಷ್ಟವಿಲ್ಲದೇ ನೇಣಿಗೆ ಶರಣಾದ ನಟಿ ನಂದಿನಿ ಸಿಎಂ – Kannada News | Gauri Serial actor Nandini CM Death Friend Thanuja reaction

ಕನ್ನಡ ಕಿರುತೆರೆ ಲೋಕದಲ್ಲಿ ಹೆಸರು ಮಾಡಿ, ತಮಿಳಿನ ‘ಗೌರಿ’ (Gauri Serial) ಧಾರಾವಾಹಿಯಲ್ಲಿ ದ್ವಿಪಾತ್ರ ಮಾಡುತ್ತಿದ್ದ ನಟಿ ನಂದಿನಿ ಸಿಎಂ ಅವರು ಆತ್ಮಹತ್ಯೆ ಮಾಡಿಕೊಂಡು ನಿಧನರಾಗಿದ್ದಾರೆ. ಡಿಸೆಂಬರ್ 28ರ ರಾತ್ರಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ನಂದಿನಿ ಸಿಎಂ ಅವರು ಆತ್ಮಹತ್ಯೆ ಮಾಡಿಕೊಂಡರು. ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’, ‘ಅಣ್ಣ-ತಂಗಿ’ ಮುಂತಾದ ಸೀರಿಯಲ್​​ಗಳಲ್ಲಿ ಅವರು ನಟಿಸಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ನಂದಿನಿ ಸಿಎಂ…

Read More

ನಮ್ಮ ಪಕ್ಷದಲ್ಲೂ ಶಿಸ್ತು ಬೇಕು; ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ – Kannada News | There should be discipline Shashi Tharoor supports Digvijaya Singh’s RSS BJP Praise

ನವದೆಹಲಿ, ಡಿಸೆಂಬರ್ 29: ಕಾಂಗ್ರೆಸ್ ಪಕ್ಷದೊಳಗೆ ಹೆಚ್ಚಿನ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯತೆಯ ಬಗ್ಗೆ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ (Digvijay Singh) ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್‌ನೊಳಗೆ ಬಲವಾದ ಸಂಘಟನೆಗಾಗಿ ಶಿಸ್ತು ಬಹಳ ಮುಖ್ಯ ಎಂದು ದಿಗ್ವಿಜಯ…

Read More