Headlines

PM Modi at Art of Living Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ – Kannada News | PM Modi in Bengaluru Live: Art of Living; Addresses Global Gathering on Sri Sri Ravi Shankar Gurudev’s 70th Birthday

ಬೆಂಗಳೂರು, ಮೇ 10: ಬೆಂಗಳೂರಿನ ಕನಕಪುರ ರಸ್ತೆಯ ಊದಿಪಾಳ್ಯ ಗ್ರಾಮದ ಬಳಿ ಇರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ನಡೆಯುತ್ತಿರುವ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಗುರೂಜಿಯವರ ಜನ್ಮದಿನದ ಸವಿನೆನಪಿಗಾಗಿ ನಿರ್ಮಿಸಲಾದ ಭವ್ಯ ಹೊಸ ಧ್ಯಾನ ಮಂದಿರವನ್ನು ಉದ್ಘಾಟಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಪ್ರಕಟವಾಗದ ಪುಸ್ತಕದಲ್ಲಿರುವ ವಿಷಯ ಉಲ್ಲೇಖಿಸಲು ಹೋಗಿ ಸದನದ ಬಾಯಿಗೆ ಆಹಾರವಾದ್ರಾ ರಾಹುಲ್ ಗಾಂಧಿ – Kannada News | Lok Sabha Disrupted After Rahul Gandhi Quotes Former Army Chief’s Memoir

ನವದೆಹಲಿ, ಫೆಬ್ರವರಿ 02: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿಕೆ ಕೋಲಾಹಲವನ್ನೇ ಸೃಷ್ಟಿಸಿದೆ. ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ,  ರಾಹುಲ್ ಗಾಂಧಿ  ರಾಷ್ಟ್ರಪತಿ ಭಾಷಣದ ಬಗ್ಗೆ ಚರ್ಚಿಸುವಾಗ ಡೋಕ್ಲಾಮ್ ಬಗ್ಗೆ ಪ್ರಸ್ತಾಪಿಸಿದರು. ರಾಹುಲ್ ಗಾಂಧಿ ಡೋಕ್ಲಾಮ್ ಬಗ್ಗೆ ಚರ್ಚಿಸಲು ಪ್ರಾರಂಭಿಸಿದ ತಕ್ಷಣ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅವರ ಚೀನಾ ಮತ್ತು ಡೋಕ್ಲಾಮ್ ಬಗ್ಗೆ ಬರೆದ ಪುಸ್ತಕವನ್ನು ಉಲ್ಲೇಖಿಸಲು ಬಯಸಿದ್ದರು. ಆದರೆ, ರಾಜನಾಥ್ ಸಿಂಗ್…

Read More

ಒಂದೇ ಒಂದು ರನ್​ನಿಂದ ಸಾರ್ವಕಾಲಿಕ ದಾಖಲೆ ತಪ್ಪಿಸಿಕೊಂಡ ಬಾಬರ್ ಆಝಂ – Kannada News | Babar Azam one run short of breaking PSL record

ಇದಾಗ್ಯೂ ಈ ಬಾರಿ ಬಾರಿಸಿದ 588 ರನ್​ಗಳೊಂದಿಗೆ ಬಾಬರ್ ಆಝಂ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ 12000 ರನ್​ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಗೇಲ್ 343 ಇನಿಂಗ್ಸ್​ಗಳ ಮೂಲಕ 12 ಸಾವಿರ ರನ್​ ಪೂರೈಸಿದ್ದರೆ, ಬಾಬರ್ ಆಝಂ 338 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದಾರೆ. Source link

Read More

ಅಸಮಾಧಾನ ಸ್ಫೋಟ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

ಹುಬ್ಬಳ್ಳಿ (ಮಾರ್ಚ್ 11): ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ (Lingaraj Patil) ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್​, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ (Karnataka BJP disciplinary committee chairman ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ, ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು, …

Read More

ಚಿರತೆಗಳ ಜೊತೆ ಕಾದಾಡಿ ಜೀವ ಉಳಿಸಿಕೊಂಡ ಕಾಡುಹಂದಿ: ವಿಡಿಯೋ ವೈರಲ್​​ – Kannada News | Wild Boar Escapes Leopard Attack in Bhadra Sanctuary’s Lakkavalli Region; Video Goes Viral

ಚಿಕ್ಕಮಗಳೂರು, ಫೆಬ್ರವರಿ 11: ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಕಾಡುಹಂದಿ ಎಸ್ಕೇಪ್​​ ಆಗಿರುವ ಪ್ರಸಂಗ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಡು ಹಂದಿ ಬೇಟೆಗೆ ಎರಡು ಚಿರತೆಗಳು ಹೊಂಚುಹಾಕಿ ಕುಳಿತಿದ್ದವು. ಒಂದು ಚಿರತೆ ಮರವೇರಿದ್ದರೆ ಮತ್ತೊಂದು ಕೆಳಭಾಗದಿಂದಲೇ ಅಟ್ಯಾಕ್​​ಗೆ ರೆಡಿ ಆಗಿತ್ತು. ಆದರೆ ಚಿರತೆಗೇ ಗುದ್ದಿ ಕಾಡುಹಂದಿ ಎಸ್ಕೇಪ್​​ ಆಗಿದೆ. ಹಂದಿ ಮತ್ತು ಚಿರತೆ ಕಾದಾಟದ ದೃಶ್ಯವೀಗ ವೈರಲ್​​ ಆಗಿದೆ….

Read More

ಡಿಸಿಎಂ ಮಹತ್ವದ ಸಭೆ: ಕಂದಾಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ, ಬಡ್ತಿ ಪ್ರಕ್ರಿಯೆ ಚುರುಕು – Kannada News | DCM Parameshwara Directs Revenue Department to Expedite Public Grievances, Vacancies and Promotions

ಡಿಸಿಎಂ ಜಿ ಪರಮೇಶ್ವರ್Image Credit source: tv9 kannada ಬೆಂಗಳೂರು, ಜೂನ್​ 22: ಡಿಸಿಎಂ ಜಿ. ಪರಮೇಶ್ವರ್ (G Parameshwara)​​​ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ವೈರಲ್ ಸೋಂಕಿನಿಂದ ಬಳಲಿದ್ದ ಅವರು, ವೈದ್ಯರ ಸಲಹೆಯಂತೆ ವಿಶ್ರಾಂತಿಯಲ್ಲಿದ್ದರು. ಅನಾರೋಗ್ಯದ ಮಧ್ಯೆ ವಿಧಾನಪರಿಷತ್​​ ಚುನಾವಣೆಯಲ್ಲಿ ಮತ ಕೂಡ ಚಲಾಯಿಸಿದ್ದರು. ಇದೀಗ ಒಂದು ವಾರದ ನಂತರ ಕಾಣಿಸಿಕೊಂಡರು. ಇಲಾಖೆಯ ಕೆಲಸ ನಿಮಿತ್ತ ವಿಧಾನಸೌಧಕ್ಕೆ ಬಂದಿದ್ದ ಪರಮೇಶ್ವರ್​​, ಇದೇ ವೇಳೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಗಳೊಂದಿಗೆ ಸಭೆ ಮಾಡಿ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಮುಖ್ಯಾಂಶಗಳು…

Read More

ಮೈದಾನದಲ್ಲೇ ಕೊನೆಯುಸಿರೆಳೆದ ಕರ್ನಾಟಕದ ಕ್ರಿಕೆಟಿಗ! – Kannada News | Former Karnataka Pacer SL Akshay Passes Away at 39

ಕರ್ನಾಟಕ ಕ್ರಿಕೆಟ್ ಲೋಕ ಇಂದು ಅತ್ಯಂತ ಆಘಾತಕಾರಿ ಮತ್ತು ದುಃಖದ ಸುದ್ದಿಯೊಂದಕ್ಕೆ ಸಾಕ್ಷಿಯಾಗಿದೆ. ತನ್ನ ಸ್ವಿಂಗ್ ಬೌಲಿಂಗ್ ಮತ್ತು ಸೌಮ್ಯ ಸ್ವಭಾವದಿಂದ ಎಲ್ಲರ ಮನಗೆದ್ದಿದ್ದ ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ (39) ಅವರು ಕೆ.ಎಸ್.ಸಿ.ಎ ಡಿವಿಷನ್ ಪಂದ್ಯವೊಂದನ್ನು ಆಡುತ್ತಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಸಿರು ಮೈದಾನವನ್ನೇ ದೇವರೆಂದು ನಂಬಿದ್ದ ಆಟಗಾರ, ಅದೇ ಮೈದಾನದಲ್ಲೇ ಕೊನೆಯುಸಿರೆಳೆದಿರುವುದು ಇಡೀ ಕ್ರೀಡಾಲೋಕವನ್ನು ದಿಗ್ಭ್ರಮೆಗೊಳಿಸಿದೆ. ಮೈದಾನದಲ್ಲಿ ನಡೆದಿದ್ದೇನು? ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ಎಸ್‌ಎಲ್‌ಎಸ್ ಕ್ರೀಡಾಂಗಣದಲ್ಲಿ ಸಫೈರ್ ಸಿಸಿ ಮತ್ತು ಭರತ್ ಸಿಸಿ ತಂಡಗಳ…

Read More

Daily Devotional: ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ? – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಅಧಿಕ ಮಾಸ, ಇದನ್ನು ಪುರುಷೋತ್ತಮ ಮಾಸವೆಂದೂ ಕರೆಯುತ್ತಾರೆ, ಈ ಮಾಸದಲ್ಲಿ ಜನಿಸಿದ ಮಕ್ಕಳ ಭವಿಷ್ಯದ ಕುರಿತು ಕೆಲವೊಂದು ಪ್ರಮುಖ ವಿಚಾರಗಳನ್ನು ತಿಳಿಸಿದ್ದಾರೆ. ಸಾಂಪ್ರದಾಯಿಕವಾಗಿ, ಚೈತ್ರ ಮಾಸದಿಂದ ಹಿಡಿದು 12 ಮಾಸಗಳಲ್ಲಿ ಶುಭ-ಅಶುಭಗಳು ಸಂಭವಿಸುತ್ತವೆ. ಆದರೆ, ಮಗುವಿನ ಜನನಕ್ಕೆ ವಿಶೇಷ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ, ಏಕೆಂದರೆ ಜನಿಸಿದ ಮಾಸಕ್ಕೆ ತಕ್ಕಂತೆ ದೇವರ ಅನುಗ್ರಹ ಆ ಮಗುವಿನ ಮೇಲೆ ಇರುತ್ತದೆ….

Read More

‘ರಾಕಿಂಗ್ ಸ್ಟಾರ್ ಯಶ್ ಕೇವಲ ನಟನಲ್ಲ..’; ರಾಮಾಯಣ ನಿರ್ಮಾಪಕನ ಮೆಚ್ಚುಗೆ – Kannada News

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರ ನಟನೆಯ ‘ರಾಮಾಯಣ’ ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಅವರು ರಾವಣನ ಪಾತ್ರ ಮಾಡುವುದರ ಜೊತೆಗೆ ಸಿನಿಮಾ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ಕನ್ನಡದ ಹೀರೋ ಒಬ್ಬರು ಬಾಲಿವುಡ್ ಸಿನಿಮಾ ನಿರ್ಮಾಣ ಮಾಡುತ್ತಾರೆ ಎಂದರೆ ಅದು ನಿಜಕ್ಕೂ ಹೆಮ್ಮೆಯ ಸಂಗತಿ. ಯಶ್ ಅವರು ಕೇವಲ ಕಾಟಾಚಾರಕ್ಕೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿಲ್ಲ. ಈ ವಿಷಯವನ್ನು ಚಿತ್ರದ ಪ್ರಮುಖ ನಿರ್ಮಾಪಕ ನಮಿತ್ ಮಲ್ಹೋತ್ರ ಅವರು ವಿವರಿಸಿದ್ದಾರೆ….

Read More

37 ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ದೇಶದ ಅತ್ಯಂತ ದೀರ್ಘಾವಧಿ ಕೈದಿ ಸಾಯಿಬಣ್ಣ: ಎರಡೆರಡು ಕೊಲೆ ಮಾಡಿದ್ದರೂ ಇಲ್ಲ ಪಶ್ಚಾತ್ತಾಪ! – Kannada News | India’s Longest Serving Prisoner Saibanna Natikar Released From Bengaluru Jail After 37 Years

ಬೆಂಗಳೂರು ಕೇಂದ್ರ ಕಾರಾಗೃಹ ಮತ್ತು ಸಾಯಿಬಣ್ಣ ಎನ್. ನಾಟೀಕರ್ (ಸಾಯಿಬಣ್ಣ ಚಿತ್ರ ಕೃಪೆ: ಎಎನ್​ಐ)Image Credit source: ANI ಬೆಂಗಳೂರು, ಜುಲೈ 6: ಮುಖ ತುಂಬಾ ಗಡ್ಡ, ತಲೆ ತುಂಬಾ ಬಿಳಿ ಕೂದಲು ಮತ್ತು ವಯೋಸಹಜವಾಗಿ ನಡುಗುತ್ತಿರುವ ಕಾಲುಗಳೊಂದಿಗೆ 72 ವರ್ಷದ ಸಾಯಿಬಣ್ಣ ಎನ್. ನಾಟೀಕರ್ (Saibanna Natikar) ಇತ್ತೀಚೆಗೆ ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ದ್ವಾರದಿಂದ ಹೊರಗೆ ನಡೆದು ಬಂದಿದ್ದಾನೆ. ಸುಮಾರು ನಾಲ್ಕು ದಶಕಗಳ ಕಾಲ ಕತ್ತಲೆಯ ಕೋಣೆಯಲ್ಲಿದ್ದ ಸಾಯಿಬಣ್ಣ ಕೊನೆಗೂ…

Read More