ರಷ್ಯಾ, ಒಮನ್ ಬೆನ್ನಲ್ಲೇ ಇರಾನ್‌ನ ಹೊಸ ಸುಪ್ರೀಂ ನಾಯಕ ಮೊಜ್ತಬಾ ಖಮೇನಿಯನ್ನು ಸ್ವಾಗತಿಸಿದ ಪಾಕಿಸ್ತಾನ

ಇಸ್ಲಮಾಬಾದ್, ಮಾರ್ಚ್ 10: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಫೆಬ್ರವರಿ 28ರಂದು ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿ (Ayatollah Ali Khamenei) ಮೃತಪಟ್ಟಿದ್ದರು. ಅವರ ಉತ್ತರಾಧಿಕಾರಿಯಾಗಿರುವ ಇರಾನ್‌ನ ಹೊಸ ಸರ್ವೋಚ್ಚ ನಾಯಕರಾದ ಮೊಜ್ತಬಾ ಖಮೇನಿ ಅವರನ್ನು ಪಾಕಿಸ್ತಾನ ಅಭಿನಂದಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮೊಜ್ತಬಾ ಖಮೇನಿ ಅವರನ್ನು ಅಭಿನಂದಿಸಿದ್ದು, ಅವರ ತಂದೆಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇರಾನಿನ ಹೊಸ ನಾಯಕ ದೇಶವನ್ನು ಶಾಂತಿ ಮತ್ತು ಸ್ಥಿರತೆಯತ್ತ ಕೊಂಡೊಯ್ಯುತ್ತಾರೆ ಎಂದು ಅಭಿಪ್ರಾಯ…

Read More

Horoscope Today 26 January: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 26 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು 77ನೇ ಗಣರಾಜ್ಯೋತ್ಸವ ಹಾಗೂ ಭೀಷ್ಮಾಷ್ಟಮಿ, ಅಪ್ಪಯ್ಯ ದೀಕ್ಷಿತರ ಮತ್ತು ಸಂಗೊಳ್ಳಿ ರಾಯಣ್ಣನ ಪುಣ್ಯದಿನವಾಗಿದೆ. ಈ ವಿಶೇಷ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಅಶ್ವಿನಿ ನಕ್ಷತ್ರದೊಂದಿಗೆ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು…

Read More

ಶುಕ್ರಾದಿತ್ಯ ಸಂಯೋಗ: ಈ 6 ರಾಶಿಯವರು ಹೇಳಿದ್ದೇ ನಡೆಯುವುದು, ಆದ್ರೆ ಇದೊಂದು ಕೆಲಸ ಮಾಡಬೇಡಿ

ಮಾರ್ಚ್ 15 ರಿಂದ ಮಾರ್ಚ್ 25ರವೆರಗೆ ಮೀನ ರಾಶಿಯಲ್ಲಿ ಶುಕ್ರ ಮತ್ತು ಸೂರ್ಯನ ಸಂಯೋಜನೆಯಿಂದ ಉಂಟಾಗುವ ಶುಕ್ರಾದಿತ್ಯ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪ್ರಭಾವವನ್ನು ಬೀರುತ್ತದೆ. ಸೂರ್ಯನು ಆತ್ಮಕಾರಕನಾದರೆ, ಶುಕ್ರನು ಸುಖ ಮತ್ತು ಸಂಪತ್ತಿನ ಕಾರಕ. ಮೀನ ರಾಶಿಯು ಶುಕ್ರನಿಗೆ ಉಚ್ಚ ಸ್ಥಾನವಾದರೆ, ಸೂರ್ಯನಿಗೆ ಇದು ಮಿತ್ರ ರಾಶಿಯಾಗಿದೆ. ​ಈ ಸಂಯೋಜನೆಯಿಂದ ವಿವಿಧ ರಾಶಿಗಳಿಗೆ ಲಭಿಸುವ ಫಲಗಳು ಈ ಕೆಳಗಿನಂತಿವೆ. ​ಶುಭ ಫಲ ಪಡೆಯುವ ರಾಶಿಗಳು ​ವೃಷಭ ರಾಶಿ: ಈ ಯೋಗವು ನಿಮ್ಮ ಲಾಭ ಸ್ಥಾನದಲ್ಲಿ…

Read More

ಗಮನಿಸಿ…! ಕೆಲಸ ಬಿಟ್ಟು 3 ವರ್ಷಕ್ಕೆ ಇಪಿಎಫ್ ಅಕೌಂಟ್​ಗೆ ಬಡ್ಡಿ ಸಿಗಲ್ಲ ಅನ್ನೋದು ನಿಜ ಅಲ್ಲ; ಇಲ್ಲಿದೆ ಸತ್ಯಾಂಶ – Kannada News | EPF account keeps earning interest even after changing job or no employer contribution for 3 years

ಇಪಿಎಫ್ ನಿಯಮಗಳು ಅಪ್​ಡೇಟ್ ಆದರೂ ಬಹಳಷ್ಟು ಜನರು ಈಗಲೂ ಹಳೆಯ ನಿಯಮಗಳ ತಿಳಿವಳಿಕೆಯನ್ನೇ ಮುಂದುವರಿಸಿದ್ದಾರೆ. ಇಪಿಎಫ್ ಅಕೌಂಟ್ (EPF account) ಸಕ್ರಿಯವಾಗಿಲ್ಲದಿದ್ದರೆ ಮೂರು ವರ್ಷದ ನಂತರ ಆ ಹಣಕ್ಕೆ ಬಡ್ಡಿ ಬರೋದು ನಿಂತು ಹೋಗುತ್ತೆ ಎಂದು ಈಗಲೂ ಕೆಲ ತಜ್ಞರು ಹೇಳುವುದುಂಟು. ಕೆಲ ವರ್ಷಗಳ ಹಿಂದೆ ಈ ನಿಯಮ ಇದ್ದದ್ದು ಹೌದು. ಈಗ ಅದು ಬದಲಾಗಿದೆ. ಇಪಿಎಫ್ ಸದಸ್ಯ ನಿವೃತ್ತಿ ವಯಸ್ಸು ಬರುವವರೆಗೂ, ಅಂದರೆ ಆತನ ವಯಸ್ಸು 58 ವರ್ಷ ಆಗುವವರೆಗೂ ಆತನ ಇಪಿಎಫ್ ಖಾತೆಯಲ್ಲಿ ಎಷ್ಟೇ…

Read More

IPL 2026: ಮುಸ್ತಾಫಿಜುರ್ ರೆಹಮಾನ್ ಬದಲಿಗೆ ಕೆಕೆಆರ್ ಸೇರಿದ ಮಾಜಿ ಆರ್​ಸಿಬಿ ವೇಗಿ

ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಹೊರಹಾಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿ ಅವರ ಬದಲಿಯಾಗಿ ಕಳೆದ ಆವೃತ್ತಿಯಲ್ಲಿ ಆರ್​ಸಿಬಿ ತಂಡದ ಭಾಗವಾಗಿದ್ದ ಜಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಜರಬಾನಿ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಟಿ20 ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಬ್ಲೆಸಿಂಗ್ ಮುಜರಬಾನಿಗೆ ಕೆಕೆಆರ್ ಪ್ಲೇಯಿಂಗ್ 11ನಲ್ಲೂ ಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಿವೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಕೆಕೆಆರ್‌, ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಬದಲಿಗೆ ಜಿಂಬಾಬ್ವೆಯ ವೇಗದ ಬೌಲರ್ ಬ್ಲೆಸಿಂಗ್ ಮುಜರಬಾನಿ…

Read More

Kitchen Sink Vastu: ಅಡುಗೆಮನೆಯ ಸಿಂಕ್ ಅಡಿ ಈ ವಸ್ತು ಇಡಲೇಬೇಡಿ; ಸಂಕಷ್ಟ ತಪ್ಪಿದ್ದಲ್ಲ! – Kannada News | Kitchen Sink Vastu: 5 Things NOT to Keep Under Your Sink for Home Prosperity

ನಮ್ಮ ಮನೆಯ ಅಡುಗೆಮನೆಯು ಕೇವಲ ಅಡುಗೆ ತಯಾರಿಸುವ ಸ್ಥಳವಲ್ಲ, ಬದಲಾಗಿ ಅದು ಇಡೀ ಕುಟುಂಬಕ್ಕೆ ಚೈತನ್ಯ ಮತ್ತು ಆರೋಗ್ಯವನ್ನು ನೀಡುವ ಶಕ್ತಿ ಕೇಂದ್ರ. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯು ಮನೆಯ ಸಮೃದ್ಧಿ ಮತ್ತು ಯೋಗಕ್ಷೇಮದ ಅಡಿಪಾಯವಾಗಿದೆ. ಅಡುಗೆಮನೆಯನ್ನು ಎಷ್ಟು ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇಟ್ಟುಕೊಳ್ಳುತ್ತೇವೆಯೋ, ಅಷ್ಟು ಸಕಾರಾತ್ಮಕ ಶಕ್ತಿ ಮನೆಯಲ್ಲಿ ನೆಲೆಸುತ್ತದೆ. ಆದರೆ, ಅನೇಕ ಮನೆಗಳಲ್ಲಿ ಜಾಗದ ಉಳಿತಾಯಕ್ಕಾಗಿ ಅಥವಾ ಅರಿವಿಲ್ಲದೆ ಅಡುಗೆಮನೆಯ ಸಿಂಕ್ ಅಡಿಯಲ್ಲಿ ಬೇಡದ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತದೆ. ಈ ಸಣ್ಣ ತಪ್ಪು ಹೇಗೆ ದೊಡ್ಡ…

Read More

ಮದುವೆ ಸುದ್ದಿ ಬಿಟ್ಟು, ಸಿನಿಮಾದ ಗುಡ್ ನ್ಯೂಸ್ ನೀಡಿದ ನಟಿ ಅನುಷ್ಕಾ ಶೆಟ್ಟಿ

ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಸಿನಿಮಾಗಳ ಆಯ್ಕೆಯಲ್ಲಿ ಈಗ ಬಹಳ ಚ್ಯೂಸಿ ಆಗಿದ್ದಾರೆ. ಅದರ ನಡುವೆ ಅವರ ಮದುವೆ ಬಗ್ಗೆ ಆಗಾಗ ಗಾಸಿಪ್ ಕೇಳಿಬರುತ್ತಲೇ ಇರುತ್ತದೆ. ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ ಎಂದು ಇತ್ತೀಚೆಗೆ ವದಂತಿ ಹಬ್ಬಿತ್ತು. ಅದಕ್ಕೆ ಅನುಷ್ಕಾ ಶೆಟ್ಟಿ ಕಡೆಯಿಂದ ಸ್ಪಷ್ಟನೆ ಸಿಗಬಹುದು ಎಂದು ಫ್ಯಾನ್ಸ್ ಕಾದಿದ್ದಾರೆ. ಆದರೆ ಮದುವೆ ಬಿಟ್ಟು ಬೇರೊಂದು ಗುಡ್ ನ್ಯೂಸ್ ಸಿಕ್ಕಿದೆ. ಇದು ಅವರ ‘ಕಥನಾರ್’ (Kathanar) ಸಿನಿಮಾಗೆ ಸಂಬಂಧಿಸಿದ ಸಿಹಿ ಸುದ್ದಿ. ಅನುಷ್ಕಾ ಶೆಟ್ಟಿ…

Read More

ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ: ಸಂಸದ ತೇಜಸ್ವಿ ಸೂರ್ಯ – Kannada News | Bengaluru Metro Fare Hike: Tejaswi Surya Accuses State Government of Financial Mismanagement

ಬೆಂಗಳೂರು, ಫೆ.7: ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವು ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿದ್ದು, ಸಂಸದ ತೇಜಸ್ವಿ ಸೂರ್ಯ ಅವರು ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಫೇರ್ ಫಿಕ್ಸೇಷನ್ ಸಮಿತಿಯ ಮುಂದೆ ಮೆಟ್ರೋ ದರಗಳನ್ನು ವಾರ್ಷಿಕವಾಗಿ ಪರಿಷ್ಕರಿಸುವ ತಕ್ಷಣದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದ್ದರು ಎಂದು ಅವರು ದಾಖಲೆಗಳನ್ನು ಉಲ್ಲೇಖಿಸಿ ಹೇಳಿದ್ದಾರೆ. ಇದು ರಾಜ್ಯ ಸರ್ಕಾರದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ…

Read More

ನಿರೀಕ್ಷೆ ಮೂಡಿಸಿದ ‘ವಿಕಲ್ಪ’ ಟೀಸರ್; ಇದು ವಾಸ್ತವ ಮತ್ತು ಭ್ರಮೆಯ ನಡುವಿನ ಕಥೆ – Kannada News | Pruthviraj Patil Nagashree Hebbar starrer Vikalpa Kannada Movie Teaser

ಸೈಕಲಾಜಿಕಲ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ ‘ವಿಕಲ್ಪ’ ಸಿನಿಮಾ (Vikalpa Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ. ಈಗ ಈ ಸಿನಿಮಾವನ್ನು ಸೆನ್ಸಾರ್‌ ಮಂಡಳಿಗೆ ಕಳಿಸಲಾಗಿದೆ. ಜೊತೆಗೆ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಇತ್ತೀಚೆಗೆ ‘ವಿಕಲ್ಪ’ ಸಿನಿಮಾ ಟೀಸರ್‌ (Vikalpa Teaser) ಬಿಡುಗಡೆ ಮಾಡಲಾಯಿತು. ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಅವರು ವರ್ಚ್ಯುವಲ್‌ ಆಗಿ ಟೀಸರ್‌ ಅನಾವರಣ ಮಾಡಿದರು. ಲೇಖಕ ಜೋಗಿ ಅವರು ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬಂದು ಚಿತ್ರತಂಡಕ್ಕೆ…

Read More

ಬಾಡಿಗೆ ಕಟ್ಟಲಾಗದೇ ಕೊಹ್ಲಿ ಒಡೆತನದಲ್ಲಿದ್ದ ಬ್ರ್ಯಾಂಡ್ ರೆಸ್ಟೋರೆಂಟ್​ ಬಂದ್​! – Kannada News | Bengaluru’s One8 Commune Closes Doors After Kohli Cuts Ties

ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಕಸ್ತೂರ್​ಬಾ ರಸ್ತೆಯಲ್ಲಿದ್ದ ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಅವರ ಒಡೆತನದ (ಹಿಂದಿನ ಪಾಲುದಾರಿಕೆ) ‘ಒನ್8 ಕಮ್ಯೂನ್’ (One8 Commune) ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ. ಸುಮಾರು ₹2 ಕೋಟಿಗೂ ಅಧಿಕ ಬಾಡಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಈ ಜನಪ್ರಿಯ ಹ್ಯಾಂಗೌಟ್ ತಾಣಕ್ಕೆ ಈಗ ಬೀಗ ಬಿದ್ದಿದೆ. ಬಾಡಿಗೆ ಬಾಕಿ ಮತ್ತು ಕೋರ್ಟ್ ಆದೇಶ: ಕಸ್ತೂರ್​ಬಾ ರಸ್ತೆ ರಸ್ತೆಯಲ್ಲಿರುವ ರತ್ನಂ ಕಾಂಪ್ಲೆಕ್ಸ್‌ನಲ್ಲಿ ಈ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿತ್ತು….

Read More