Headlines

ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಗೊತ್ತಾ? – Kannada News | Former MLAs Akhanda srinivas murthy Re Joins to JDS, which constancy ticket aspirant

ಬೆಂಗಳೂರು, (ಜೂನ್ 21): ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬಿಜೆಪಿ ತೊರೆದು ವಾಪಸ್ ಮಾತೃಪಕ್ಷ ಜೆಡಿಎಸ್​​​ ಸೇರ್ಪಡೆಯಾಗಿದ್ದಾರೆ. ಇಂದು (ಜೂನ್ 21) ಬೆಂಗಳೂರಿನಲ್ಲಿ ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಧ್​ಯಕ್ಷ ಎಚ್​​ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಜೆಡಿಎಸ್ ಸೇರ್ಪಡೆಯಾದರು. 2013ರಲ್ಲಿ ಜೆಡಿಎಸ್‌ನಿಂದಲೇ ರಾಜಕೀಯ ಪ್ರವೇಶಿಸಿದ್ದ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಬಳಿಕ ನಡೆದ ಕೆಲ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ಬಿಎಸ್​​ಪಿ ಸೇರ್ಪಡೆಯಾಗಿದ್ದರು. ಇದೀಗ ಅಂತಿಮವಾಗಿ ವಾಪಸ್ ಜೆಡಿಎಸ್​ ಮನೆ ಸೇರಿಕೊಂಡಿದ್ದಾರೆ. ಕಲ…

Read More

US No Kings Protests: ಡೊನಾಲ್ಡ್​ ಟ್ರಂಪ್ ವಿರುದ್ಧವೇ ತಿರುಗಿಬಿದ್ದ ಅಮೆರಿಕ ಜನ, ನೋ ಕಿಂಗ್ಸ್​ ಪ್ರತಿಭಟನೆ

ಅಮೆರಿಕ, ಮಾರ್ಚ್​ 29: ಬೇರೆ ದೇಶಗಳಲ್ಲಿ ಹಾಗಿರಲಿ ಅಮೆರಿಕ ಜನರೇ ಡೊನಾಲ್ಡ್ ಟ್ರಂಪ್ ವಿರುದ್ಧ ತಿರುಗುಬಿದ್ದಿದ್ದಾರೆ. ನೋ ಕಿಂಗ್ಸ್​ ಪ್ರತಿಭಟನೆ ನಡೆಸುತ್ತಿದ್ದಾರೆ.ಅಮೆರಿಕದ ಸುಮಾರು 50 ನಗರಗಳಲ್ಲಿ ಟ್ರಂಪ್ ವಿರುದ್ಧ ಪ್ರತಿಭಟನೆಗಳು ನಡೆದವು ಮತ್ತು ಘೋಷಣೆಗಳನ್ನು ಎತ್ತಲಾಯಿತು. ಟ್ರಂಪ್ ಅವರ ನೀತಿಗಳು, ಹೆಚ್ಚುತ್ತಿರುವ ಹಣದುಬ್ಬರ ಮತ್ತು ಇರಾನ್ ವಿರುದ್ಧದ ಯುದ್ಧದ ಬಗ್ಗೆ ಜನರು ಕೋಪಗೊಂಡಿದ್ದಾರೆ. ಅಮೆರಿಕದಾದ್ಯಂತ ಜನರು ನೋ ಕಿಂಗ್ಸ್ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಪ್ರಮುಖ ನಗರಗಳಲ್ಲಿ ದೊಡ್ಡ ಮೆರವಣಿಗೆಗಳು ನಡೆದವು. ಸಣ್ಣ ಸಭೆಗಳು ಟ್ರಂಪ್ ಅವರ ನೀತಿಗಳನ್ನು ಟೀಕಿಸಿದವು….

Read More

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ; ಶುರುವಾಯ್ತು ಯುದ್ಧ! – Kannada News | Married man shopping with girlfriend in Sonbhadra his wife also arrived there with children

ಸೋನಭದ್ರ, ಫೆಬ್ರವರಿ 10: ಉತ್ತರ ಪ್ರದೇಶದ ಸೋನಭದ್ರದಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಪ್ರೇಯಸಿಯೊಂದಿಗೆ ಪ್ರೇಮಿಗಳ ದಿನಕ್ಕಾಗಿ (Valentines Day) ಶಾಪಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಅವರ ಹೆಂಡತಿ ಶಾಕ್ ನೀಡಿದ್ದಾರೆ. ಅದೇ ಮಾಲ್​ಗೆ ತನ್ನ ಮಕ್ಕಳ ಜೊತೆ ಬಂದ ಹೆಂಡತಿ ತನ್ನ ಗಂಡ ಬೇರೆ ಯುವತಿಯೊಂದಿಗೆ ಶಾಪಿಂಗ್ ಮಾಡುತ್ತಿರುವುದನ್ನು ನೋಡಿ ಅಳುತ್ತಾ ಗೋಳಾಡಿದ್ದಾರೆ. ನಂತರ ಅದೇ ಮಾಲ್​ನಲ್ಲಿ ಗಂಡ ಮತ್ತು ಆತನ ಪ್ರೇಯಸಿಯನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.   ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ…

Read More

ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ನೆಲಮಂಗಲ, ಏಪ್ರಿಲ್​​ 12: ರಾಜ್ಯದ ಹಲವೆಡೆ ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಉಡುಪಿ ಗ್ರಾಂಡ್ ಹೋಟೆಲ್​​ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೊಂಡಿಕೊಪ್ಪದಲ್ಲಿರುವ ಶಾಖೆಯಲ್ಲಿ ನೈರ್ಮಲ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದಿದೆ. ಧನಂಜಯ ಎಂಬ ಗ್ರಾಹಕರು ತಮ್ಮ ಊಟದ ನಂತರ ಆರ್ಡರ್ ಮಾಡಿದ ಐಸ್ ಕ್ರೀಮ್‌ನಲ್ಲಿ ರಬ್ಬರ್ ಬ್ಯಾಂಡ್ ಪತ್ತೆಯಾಗಿದೆ. ಐಸ್ ಕ್ರೀಮ್‌ನ ಮಧ್ಯಭಾಗದಲ್ಲಿ ರಬ್ಬರ್ ಬ್ಯಾಂಡ್ ಇದ್ದು, ಇದನ್ನು ಮಕ್ಕಳು ಸೇವಿಸಿದ್ದರೆ ಅಪಾಯವಾಗುವ ಸಾಧ್ಯತೆ ಇತ್ತು ಎಂದು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಹಕರು ಈ ಬಗ್ಗೆ ಪ್ರಶ್ನಿಸಿದಾಗ…

Read More

ಶೀತ ಕಡಿಮೆ ಮಾಡಿ ಆರೋಗ್ಯ ಕಾಪಾಡಬಲ್ಲ 10 ಸುಲಭ ಪರಿಹಾರಗಳನ್ನು ತಿಳಿಸಿದ ಬಾಬಾ ರಾಮದೇವ್ – Kannada News | Baba Ramdev suggests best 10 home remedies to keep body warm during winters

ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ ಅವರ ಆಯುರ್ವೇದ ವಿಧಾನಗಳು ಇಳಿ ವಯಸ್ಸಿನಲ್ಲೂ ಆರೋಗ್ಯ ಕಾಪಾಡಬಲ್ಲುವು. ಆಯುರ್ವೇದ ಪರಿಹಾರಗಳ ಜೊತೆಗೆ, ಸಾಧ್ಯವಾದಷ್ಟು ಯೋಗವನ್ನು ಅಭ್ಯಾಸ ಮಾಡಲು ಸ್ವಾಮಿ ರಾಮದೇವ್ ಶಿಫಾರಸು ಮಾಡುತ್ತಾರೆ. ಬಾಬಾ ರಾಮದೇವ್ ಹಲವಾರು ಕಾಲೋಚಿತ ಪರಿಹಾರಗಳನ್ನು ಹಂಚಿಕೊಳ್ಳುತ್ತಾರೆ. ಚಳಿಗಾಲದಲ್ಲಿ ದೇಹವನ್ನು ನ್ಯಾಚುರಲ್ ಆಗಿ ಹೇಗೆ ಬೆಚ್ಚಗಾಗಿಸುವುದು ಎನ್ನುವ ಮಾಹಿತಿ ಇಲ್ಲಿ ನೀಡಲಾಗಿದೆ. ಶೀತದ ವಾತಾವರಣದಿಂದ ಹಲವು ಆರೋಗ್ಯ ಸಮಸ್ಯೆಗಳಾಗುತ್ತವೆ. . ಶೀತ ಋತುವು ಅದರೊಂದಿಗೆ ಅನೇಕ ಸವಾಲುಗಳನ್ನು ತರುತ್ತದೆ. ಶೀತ ಮಾತ್ರವೇ ನಿಯಂತ್ರಿಸುತ್ತೇನೆಂದು ಹೇಳಲು ಸಾಧ್ಯವಿಲ್ಲ….

Read More

‘ನನ್ನ ಮಗ ಆತ್ಮಹತ್ಯೆಗೆ ಯತ್ನಿಸಿಲ್ಲ’: ಎಸ್ಪಿ ಪವನ್ ನೆಜ್ಜೂರ್ ತಂದೆ ಸ್ಪಷ್ಟನೆ – Kannada News | Pavan Nejjur Suspension: Father Denies Suicide Rumors After Ballari Riots

ತುಮಕೂರು, ಜನವರಿ 03: ಬಳ್ಳಾರಿಯ ಬ್ಯಾನರ್ ಗಲಾಟೆಗೆ ಪ್ರಕರಣಕ್ಕೆ (Bellari violence case) ಸಂಬಂಧಿಸಿದಂತೆ ಗಲಾಟೆ ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ ಅಂತಾ ಬಳ್ಳಾರಿಗೆ ನೇಮಕವಾಗಿದ್ದ ಎಸ್​ಪಿ ಪವನ್ ನೆಜ್ಜೂರ್ (SP Pavan Nejjuru) ಅವರನ್ನ ಸಸ್ಪೆಂಡ್ ಮಾಡಲಾಗಿತ್ತು. ಆ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತು. ಸದ್ಯ ಈ ಬಗ್ಗೆ ಖುದ್ಧು ಎಸ್​ಪಿ ಪವನ್ ನೆಜ್ಜೂರ್ ಅವರ ತಂದೆ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ನನ್ನ ಪುತ್ರ ಆತ್ಮಹತ್ಯೆಯ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದಾರೆ. ಪವನ್ ನೆಜ್ಜೂರ್ ತಂದೆಯಿಂದ…

Read More

ಇರಾನ್-ಇಸ್ರೇಲ್ ಸಮರಕ್ಕೆ ಬಳ್ಳಾರಿ ಜೀನ್ಸ್ ಉದ್ಯಮ ತತ್ತರ: ರಫ್ತು ಸ್ಥಗಿತ, ಉತ್ಪಾದನೆ ಕುಸಿತ

ಬಳ್ಳಾರಿ, ಮಾರ್ಚ್ 17: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ (Iran Israel War) ಪರಿಣಾಮ ಜಾಗತಿಕವಾಗಿ ಮಾತ್ರವಲ್ಲದೆ, ಸ್ಥಳೀಯವಾಗಿಯೂ ತಟ್ಟತೊಡಗಿದೆ. ಬಳ್ಳಾರಿಯ ಹೆಮ್ಮೆಯ ಜೀನ್ಸ್ ಉದ್ಯಮಕ್ಕೆ (Ballari Jeans Industry) ಈ ಯುದ್ಧ ಈಗ ಭಾರಿ ಹೊಡೆತ ನೀಡಿದೆ. ಕೊಲ್ಲಿ ರಾಷ್ಟ್ರಗಳಿಂದ ಬರುತ್ತಿದ್ದ ಕೆಮಿಕಲ್ ಸರಬರಾಜು ಸ್ಥಗಿತಗೊಂಡಿರುವುದು ಉದ್ಯಮಿಗಳನ್ನು ಹೈರಾಣಾಗಿಸಿದೆ. ಇದರಿಂದಾಗಿ ಉತ್ಪಾದನೆ ಕುಸಿತವಾಗಿದೆ. ಮತ್ತೊಂದೆಡೆ, ರಫ್ತು ಕೂಡ ಸ್ಥಗಿತಗೊಂಡಿದೆ. ಇದು ಜೀನ್ಸ್ ಉದ್ಯಮಿಗಳನ್ನು, ಕಾರ್ಮಿಕರನ್ನು ಸಂಕಷ್ಟಕ್ಕೆ ಈಡುಮಾಡಿದೆ. ಜೀನ್ಸ್ ಉದ್ಯಮಕ್ಕೆ ಕೆಮಿಕಲ್ ಬಿಸಿ…

Read More

ಆಂತರಿಕ ಜಗಳಗಳು ಅಲ್ಲೂ ಇದ್ವು, ಆದ್ರೆ ಇಸ್ರೇಲ್​​ನ ವಿಪಕ್ಷ ನಾಯಕರು ಪ್ರಧಾನಿ ಮೋದಿ ಭಾಷಣವನ್ನು ಭಹಿಷ್ಕರಿಸಲಿಲ್ಲ – Kannada News | PM Modi’s Historic Israel Visit: Knesset Speech and Unprecedented Honors Strengthen India Israel

ಇಸ್ರೇಲ್, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಇಸ್ರೇಲ್ ಪ್ರವಾಸದಲ್ಲಿದ್ದಾರೆ. ಪ್ರಧಾನಿ ಮೋದಿ ಸಂಸತ್ತಿನಲ್ಲಿ ಭಾಷಣವನ್ನು ಕೂಡ ಮಾಡಿದ್ದಾರೆ.  ಅಲ್ಲೂ ಕೂಡ ಒಳಜಗಳಗಳಿದ್ದರೂ ಎಷ್ಟೇ ರಾಜಕೀಯವಿದ್ದರೂ ಇಸ್ರೇಲ್ ವಿಪಕ್ಷ ನಾಯಕರು ಪ್ರಧಾನಿ ಮೋದಿ ಭಾಷಣವನ್ನು ಬಹಿಷ್ಕರಿಸಲಿಲ್ಲ. ಭಾಷಣಕ್ಕಾಗಿ ಸಂಸತ್ತಿನಲ್ಲೇ ಉಳಿಯಲು ನಿರ್ಧರಿಸಿದರು. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಆಮ್ ಇಸ್ರಾಯಿಲ್ ಚಾಯ್ ಅಂದರೆ ಇಸ್ರೇಲ್ ಜನರು ಜೀವಂತವಾಗಿದ್ದಾರೆ ಎಂದು ಹೇಳುವ ಮೂಲಕ ತಮ್ಮ ಭಾಷಣ ಸಮಾಪ್ತಿಗೊಳಿಸಿದರು, ಆಗ ಸಂಸತ್ತಿನಲ್ಲಿದ್ದ ಎಲ್ಲಾ ನಾಯಕರು ಎದ್ದು ಚಪ್ಪಾಳೆ ತಟ್ಟಿದ್ದರು….

Read More

ಬೆಂಗಳೂರು ಡೇ ಕೇರ್​ನಲ್ಲಿ ಮಕ್ಕಳ ಮೇಲಿನ ಕ್ರೌರ್ಯ: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ NHRC, ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ – Kannada News | Bengaluru Daycare Abuse: NHRC Takes Suo Motu Cognizance; Issues Notice to Karnataka Govt and DGP

ಡೇ ಕೇರ್​ನಲ್ಲಿ ಮಕ್ಕಳ ಮೇಲಿನ ಕ್ರೌರ್ಯ: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ NHRCImage Credit source: tv9 ಬೆಂಗಳೂರು, ಜುಲೈ 4: ರಾಜಧಾನಿ ಬೆಂಗಳೂರಿನ (Bengaluru) ಐಟಿ ಕಂಪನಿಯೊಂದರ ಆವರಣದಲ್ಲಿ ನಡೆಯುತ್ತಿದ್ದ ಶಿಶುವಿಹಾರದಲ್ಲಿ (ಡೇ ಕೇರ್) ಪುಟ್ಟ ಮಕ್ಕಳ ಮೇಲೆ ದಾದಿಯರು ಎಸಗಿರುವ ಅಮಾನವೀಯ ಮತ್ತು ಕ್ರೂರ ದೌರ್ಜನ್ಯದ ಘಟನೆ ಈಗ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ದಿಗಿಲು ಹುಟ್ಟಿಸುವ ಘಟನೆಯನ್ನು ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂಪ್ರೇರಿತವಾಗಿ (Suo Motu)…

Read More

5 ನಿಮಿಷದ ಮಿನಿ ಸ್ಟ್ರೋಕ್‌ ಅನ್ನು ನಿರ್ಲಕ್ಷಿಸಬೇಡಿ! ಈ ಲಕ್ಷಣ ಸ್ಟ್ರೋಕ್‌ ಬರುವ ಮುನ್ಸೂಚನೆಯೇ? – Kannada News | Mini Stroke Warning: Know the Symptoms Before It’s Too Late

ಕೆಲವು ನಿಮಿಷಗಳ ಕಾಲ ಮಾತಾಡಲು ತೊಂದರೆ, ಕೈ- ಕಾಲುಗಳಲ್ಲಿ ದಿಢೀರ್ ದುರ್ಬಲತೆ ಅಥವಾ ದೃಷ್ಟಿ ಮಸುಕಾಗುವುದು ಕಾಣಿಸಿಕೊಂಡು ಬಳಿಕ ಸಹಜ ಸ್ಥಿತಿಗೆ ಮರಳಿದರೆ ಅದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸಬೇಡಿ. ಇದು ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು. ಹೌದು. ಈ ರೀತಿಯಾಗುವುದು ಟ್ರಾನ್ಸಿಯಂಟ್ ಇಸ್ಕೆಮಿಕ್ ಅಟ್ಯಾಕ್ (TIA) ಅಥವಾ ಮಿನಿ ಸ್ಟ್ರೋಕ್ (Mini Stroke) ಆಗಿರಬಹುದು. ಇದು ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ದೊಡ್ಡ ಸ್ಟ್ರೋಕ್‌ಗೆ ಮುನ್ನೆಚ್ಚರಿಕೆ ನೀಡುವ ಪ್ರಮುಖ ಸಂಕೇತವೂ ಆಗಿರಬಹುದು . ಮಿನಿ ಸ್ಟ್ರೋಕ್ ಎಂದರೇನು?…

Read More