Headlines

TV9-Sensodyne Campaign | ಹಲ್ಲುಗಳ ವಯಸ್ಸು ಹೆಚ್ಚಾಗುವ ಮೊದಲು ಎಚ್ಚರ, ಇಂದೇ ನಿಮ್ಮ ಡೆಂಟಲ್ ಏಜ್ ಪರಿಶೀಲಿಸಿ

ಟಿವಿ9 ನೆಟ್‌ವರ್ಕ್ ಮತ್ತು ಸೆನ್ಸೋಡೈನ್ ಸಹಯೋಗದಲ್ಲಿ ಹಲ್ಲಿನ ಆರೋಗ್ಯದ (Oral Health) ಕುರಿತು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಿಂದ ಭಾರತೀಯರಲ್ಲಿ ಓರಲ್ ಹೆಲ್ತ್ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಈ ಅಭಿಯಾನವು, ಈ ಬಾರಿ ‘ವಿಶ್ವ ಓರಲ್ ಹೆಲ್ತ್ ದಿನ’ದ ಅಂಗವಾಗಿ ನಿಮ್ಮ ದಂತದ ಆಯುಷ್ಯವನ್ನು ತಿಳಿಯಲು ಉತ್ತೇಜಿಸುತ್ತಿದೆ. ನಿಮ್ಮ ನಿಜವಾದ ವಯಸ್ಸಿಗಿಂತ ನಿಮ್ಮ ಹಲ್ಲುಗಳ ಆಯುಷ್ಯ ಹೆಚ್ಚಾಗಿರುವ ಸಾಧ್ಯತೆ ಇರುತ್ತದೆ. ಇದನ್ನು ಪರೀಕ್ಷಿಸಲು ಒಂದು ಸರಳ ಮಾರ್ಗವನ್ನು ಸೂಚಿಸಲಾಗಿದೆ. ವೀಡಿಯೊದಲ್ಲಿ ನೀಡಲಾದ ಕ್ಯೂಆರ್ ಕೋಡ್…

Read More

Virat Kohli: ಕಿಂಗ್ ಕೊಹ್ಲಿ ಕಂಬ್ಯಾಕ್ ಯಾವಾಗ? – Kannada News | When will Virat Kohli return to Team India?

ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಮತ್ತೆ ಟೀಮ್ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳುವುದು ಯಾವಾಗ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಸದ್ಯ ಸಿಕ್ಕಿರುವ ಉತ್ತರ ಜುಲೈ 14. ಅಂದರೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಐಪಿಎಲ್ ಫೈನಲ್ ಪಂದ್ಯದ ವೇಳೆ ಸಂಭವಿಸಿದ ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಅವರ ಬದಲಿಗೆ ಯಶಸ್ವಿ ಜೈಸ್ವಾಲ್ ಅವರನ್ನು ಅಫ್ಘಾನ್ ಸರಣಿಗೆ ಆಯ್ಕೆ…

Read More

ವುಹಾನ್ ಲ್ಯಾಬ್​ಗೆ ಅಮೆರಿಕದ ಹಣ, ಕೊರೊನಾ ಸೃಷ್ಟಿಸಿದ ಚೀನಾ ಪ್ರಯೋಗಾಲಯಕ್ಕೆ ಫೌಸಿ ನೆರವು, ತುಳಸಿ ಗಬ್ಬಾರ್ಡ್ ಆರೋಪ – Kannada News | Fauci Funded Wuhan Lab: Tulsi Gabbard Alleges US Money Behind COVID 19 Origin

ತುಳಸಿ ಗಬ್ಬಾರ್ಡ್​ Image Credit source: X Account-Tulsi Gabbard ವಾಷಿಂಗ್ಟನ್, ಜೂನ್ 19: ಕೊರೊನಾ ವೈರಸ್ ಉಗಮದ ಕುರಿತು ಅಮೆರಿಕದ ರಾಜಕೀಯ ವಲಯದಲ್ಲಿ ಭಾರಿ ಬಾಂಬ್ ಸಿಡಿದಿದೆ. ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿದ್ದ ತುಳಸಿ ಗಬ್ಬಾರ್ಡ್(Tulsi Gabbard)​ ರಾಜೀನಾಮೆ ನೀಡಿ ಹೊರ ಹೋಗುವ ಮುನ್ನ ಅಮೆರಿಕದ ಮಾಜಿ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಆಂಥೋನಿ ಫೌಸಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಾಗತಿಕ ಸಾಂಕ್ರಾಮಿಕಕ್ಕೆ ಕಾರಣವಾದ ಚೀನಾದ ವುಹಾನ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ನಡೆದ ಅಪಾಯಕಾರಿ…

Read More

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುಹೂರ್ತ ಫಿಕ್ಸ್: ಇಲ್ಲಿದೆ ದಿನಾಂಕ, ಸಮಯದ ವಿವರ

ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆಯಲಿದೆ. ಈ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, ಕೆಪಿಸಿಸಿ ಕಚೇರಿಯಿಂದ ಎಲ್ಲಾ ಶಾಸಕರಿಗೂ ಬೆಂಗಳೂರಿನಲ್ಲೇ ಇರುವಂತೆ ಸೂಚನೆ ನೀಡಲಾಗಿದೆ. ಬಹುತೇಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಈ ವೇಳೆ ಹೈಕಮಾಂಡ್ ನಾಯಕರಿಂದ ಮುಂದಿನ ಮುಖ್ಯಮಂತ್ರಿಯನ್ನು ಘೋಷಿಸಲಾಗುತ್ತದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು…

Read More

ತಿರುಪತಿ ತಿಮ್ಮಪ್ಪನಿಗೆ ಪ್ರತಿದಿನ ಮೊದಲ ಆರತಿ ಬೆಳಗುವ ಹಕ್ಕು ಕರ್ನಾಟಕಕ್ಕೆ ಸಿಕ್ಕಿದ್ದು ಹೇಗೆ? ಇಲ್ಲಿದೆ ರೋಚಕ ಇತಿಹಾಸ! – Kannada News | Why is Tirupati Temple First Aarti Performed on Behalf of Karnataka? Know the History

ಬೆಂಗಳೂರು, ಜುಲೈ 13: ಆಂಧ್ರಪ್ರದೇಶದ ತಿರುಮಲದಲ್ಲಿರುವ ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ನೆರವೇರಿಸಲಾಗುವ ಅತ್ಯಂತ ಪವಿತ್ರವಾದ ‘ಮೊದಲ ಆರತಿ’ ಸಾಂಪ್ರದಾಯಿಕವಾಗಿ ನಮ್ಮ ಕರ್ನಾಟಕ ರಾಜ್ಯದ ಹೆಸರಿನಲ್ಲೇ ಸಲ್ಲಿಕೆಯಾಗುತ್ತದೆ. ತಿರುಪತಿ ಕ್ಷೇತ್ರಕ್ಕೂ ಕರ್ನಾಟಕಕ್ಕೂ 400 ವರ್ಷಗಳ ಅವಿನಾಭಾವ ಧಾರ್ಮಿಕ ಮತ್ತು ಐತಿಹಾಸಿಕ ನಂಟಿದೆ. ಈ ನಂಟಿನ ಪ್ರತೀಕವಾಗಿ ಸ್ವಾಮಿಯ ಮೊದಲ ಆರತಿ ಕರ್ನಾಟಕದ ಪರವಾಗಿಯೇ ಸಲ್ಲಿಸಲಾಗುತ್ತದೆ. ಮೈಸೂರು ಮಹಾರಾಜರ ಕೊಡುಗೆ ಮತ್ತು ಐತಿಹಾಸಿಕ ಒಪ್ಪಂದ ಈ ವಿಶಿಷ್ಟ ಧಾರ್ಮಿಕ ಹಕ್ಕಿನ ಹಿಂದೆ ಮೈಸೂರು ಸಂಸ್ಥಾನದ ಒಡೆಯರ್…

Read More

ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಯುವತಿಗೆ 1.7 ಕೋಟಿ ರೂ. ವಂಚಿಸಿದ ವ್ಯಕ್ತಿ – Kannada News | Beware Matrimonial Apps: Bangalore Woman and Family Defrauded of 1.7 Cr

ಬೆಂಗಳೂರು, ಜ.19: ಮ್ಯಾಟ್ರಿಮೋನಿದಂತಹ ಆ್ಯಪ್​​ಗಳನ್ನು (Matrimonial scam )ಬಳಸುವ ಮುನ್ನ ಎಚ್ಚರವಾಗಿರಬೇಕು. ಇಂತಹ ಆ್ಯಪ್​​ಗಳಿಂದ ಮೋಸ ಹೋಗುತ್ತಿರುವ ಪ್ರಕರಣಗಳು ಆಗ್ಗಾಗೆ ಬಹಿರಂಗ ಆಗುತ್ತಿದೆ. ಇದೀಗ ಬೆಂಗಳೂರಿನ ನವ್ಯಾ ಎಂಬ ಯುವತಿಯಿಂದ ಈ ಆ್ಯಪ್​​ ಮೂಲಕ ಉದ್ಯಮಿ ಎಂದು ಹೇಳಿಕೊಂಡ ಲಕ್ಷ ಲಕ್ಷ ಹಣವನ್ನು ದೋಚಿದ್ದಾನೆ. ಬೆಂಗಳೂರಿನ 29 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್‌ ಆಗಿರುವ ನವ್ಯಾ ಅವರನ್ನು ಉದ್ಯಮಿ ಎಂದು ಹೇಳಿಕೊಂಡು ಮದುವೆಯಾಗುವುದಾಗಿ ನಂಬಿಸಿದ್ದಾನೆ. ಇತ ಮಾತ್ರವಲ್ಲದೆ  ಮನೆಯವರು ಕೂಡ ಈ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು NDTV ವರದಿ…

Read More

ಕಾನ್ ಫಿಲ್ಮ್​​ ಫೆಸ್ಟಿವಲ್​ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್ – Kannada News | Aishwarya Rai’s Cannes 2026 Blue Gown Sparks Debate; Kangana Ranaut Defends Her Look

ಕಂಗನಾ -ಐಶ್ವರ್ಯಾImage Credit source: Cannes Film Festival ವಿಶ್ವ ವಿಖ್ಯಾತ ಕಾನ್ ಫಿಲ್ಮ್​ ಫೆಸ್ಟಿವಲ್​​​ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ ಕಾಯುತ್ತಿದ್ದರು. ಅಂತಿಮವಾಗಿ, ಐಶ್ವರ್ಯಾ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾರೆ. ಆದರೆ, ಈ ಬಾರಿ ಅವರ ರೆಡ್ ಕಾರ್ಪೆಟ್ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ….

Read More

IND vs NZ: ಟೀಂ ಇಂಡಿಯಾ ವಿರುದ್ಧ ಚೊಚ್ಚಲ ಶತಕ ಬಾರಿಸಿದ ಗ್ಲೆನ್ ಫಿಲಿಪ್ಸ್ – Kannada News | NZ Batting Masterclass: Daryl Mitchell and Glenn Phillips Smash Hundreds vs India

ಭಾರತ ಪ್ರವಾಸದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್‌ ಬ್ಯಾಟ್ಸ್‌ಮನ್‌ಗಳು ತಮ್ಮ ಉತ್ತಮ ಪ್ರದರ್ಶನವನ್ನು ಮುಂದುವರೆಸಿದ್ದು, ಮೂರನೇ ಪಂದ್ಯದಲ್ಲೂ ಗಮನಾರ್ಹ ಸಾಧನೆ ಮಾಡಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿ, ಡ್ಯಾರಿಲ್ ಮಿಚೆಲ್ ಸತತ ಎರಡನೇ ಶತಕ ಬಾರಿಸಿದರೆ, ಗ್ಲೆನ್ ಫಿಲಿಪ್ಸ್ ಕೂಡ ತಮ್ಮ ಏಕದಿನ ವೃತ್ತಿಜೀವನದ ಎರಡನೇ ಶತಕ ಬಾರಿಸಿದ್ದಾರೆ. Source link

Read More

ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ‘ದೋಸ್ತಿ’ ನಾಯಕರಿಂದ ಅಹೋರಾತ್ರಿ ಧರಣಿ

ಬೆಂಗಳೂರು, ಫೆಬ್ರವರಿ 04: ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಮುಂದಿಟ್ಟುಕೊಂಡು, ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಶಾಸಕರು ಜಾಗಟೆ ಬಾರಿಸಿ, ಹಾಡು ಹಾಡಿ ವಿಭಿನ್ನವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ಆವರಣದಲ್ಲೇ ರಾತ್ರಿ ಊಟ ಮಾಡಿ, ವಿಶ್ರಮಿಸುವ ಮೂಲಕ ಸರ್ಕಾರದ ವಿರುದ್ಧ ನಾಯಕರು ಕಿಡಿಕಾರಿದ ಪ್ರಸಂಗ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು…

Read More

Horoscope Today 20 February​: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 20, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ತದಿಗೆ, ಉತ್ತರ ಭಾದ್ರ ನಕ್ಷತ್ರ, ಸಾಧ್ಯ ಯೋಗ ಮತ್ತು ಗರಜೆ ಕರಣ ಇರತಕ್ಕಂತಹ ಈ ದಿನದಂದು ರಾಹುಕಾಲವು ಬೆಳಗ್ಗೆ 11:04 ರಿಂದ ಮಧ್ಯಾಹ್ನ 12:32 ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ…

Read More