ಹೊಸ ವರ್ಷಾಚರಣೆಗೆ ಬೆಂಗಳೂರಿನ ಈ ಫ್ಲೈಓವರ್​ಗಳು, ಮಟ್ರೋ ಸ್ಟೇಷನ್ ಕ್ಲೋಸ್: ಯಾವ್ಯಾವ ಚಟುವಟಿಕೆ ಬ್ಯಾನ್? ಇಲ್ಲಿದೆ ಮಾಹಿತಿ – Kannada News | Bengaluru New Year 50 Flyovers Closed After 10 PM, 166 Drunk and Drive Checks, Police Issue Strict Guidelines

ಬೆಂಗಳೂರು, ಡಿಸೆಂಬರ್ 29: ಹೊಸ ವರ್ಷದ (New Year) ಸಂಭ್ರಮಾಚರಣೆಗೆ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬೆಂಗಳೂರು (Bangalore) ನಗರಾದ್ಯಂತ ಪೊಲೀಸ್ ಹೈಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 31ರಂದು ರಾತ್ರಿ 10 ಗಂಟೆಯ ನಂತರ ನಗರದ ಪ್ರಮುಖ 50 ಫ್ಲೈಓವರ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಎಲ್ಲೆಡೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಹೊಸ ವರ್ಷದ ಸಂಭ್ರಮದ ವೇಳೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಗರದಲ್ಲಿ 166 ಕಡೆ ಡ್ರಂಕ್…

Read More

ಸರಿಯಾದ ಸಮಯಕ್ಕೆ ಸಿಂಧೂರ ತಂದು, ನಿಲ್ಲಬೇಕಿದ್ದ ಮದುವೆಯನ್ನು ಸರಾಗವಾಗಿ ನಡೆಯುವಂತೆ ಮಾಡಿದ ಬ್ಲಿಂಕಿಟ್ – Kannada News | Delhi: Wedding Ritual Resumes After Blinkit Rush Delivers Sindoor

ದೆಹಲಿ, ಡಿಸೆಂಬರ್ 29: ಇತ್ತೀಚಿನ ದಿನಗಳಲ್ಲಿ ಬ್ಲಿಂಕಿಟ್, ಸ್ವಿಗ್ಗಿ, ಜೊಮಾಟೊ ಹೀಗೆ ಆನ್​ಲೈನ್​ ಆ್ಯಪ್​ಗಳದ್ದೇ ಹವಾ. ಬ್ಲಿಂಕಿಟ್ ಕೂಡಾ ಕಣ್ಣು ಮಿಟುಕಿಸುವಷ್ಟರಲ್ಲಿ ನಾವು ಆರ್ಡರ್​ ಮಾಡಿದ್ದನ್ನು ನಮ್ಮ ಕಣ್ಣಮುಂದಿರಿಸುತ್ತದೆ. ಈ ಬಾರಿ ಬ್ಲಿಂಕಿಟ್ ನಿಲ್ಲಬೇಕಿದ್ದ ಮದುವೆ(Marriage)ಯನ್ನು ಸರಾಗವಾಗಿ ನಡೆಯುವಂತೆ ಮಾಡಿದೆ. ದೆಹಲಿಯಲ್ಲಿ ಮದುವೆ ಸಮಾರಂಭವೊಂದು ನಡೆಯುತ್ತಿತ್ತು, ಎಲ್ಲಾ ವಿಧಿ ವಿಧಾನಗಳು ನಡೆಯುತ್ತಿದ್ದವು. ಇನ್ನೇನು ವರ ವಧುವಿಗೆ ಸಿಂಧೂರ ಹಚ್ಚಬೇಕು ಎನ್ನುವಷ್ಟರಲ್ಲಿ ತಾವು ಸಿಂಧೂರವನ್ನು ತಂದೇ ಇಲ್ಲ ಎಂಬುದು ಕುಟುಂಬಕ್ಕೆ ನೆನಪಾಗಿದೆ. ಸಪ್ತಪದಿ ಮುಗಿದಿತ್ತು, ಪತ್ನಿ ಹಣೆಗೆ ಸಿಂಧೂರವಿಡಬೇಕು…

Read More

ತಮ್ಮ ಹೇಳಿದಂತೆ ಆಡಿದರೆ ಕಾವ್ಯಾಗೆ ನಷ್ಟ; ಸೂರಜ್ ನೇರ ಮಾತು – Kannada News | Suraj After Bigg Boss Kannada 12: Gilli’s Energy Shocked Me Kavya Game will face backlash Says Suraj

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸೂರಜ್ ಅವರು ಶನಿವಾರ ಎಲಿಮಿನೇಟ್ ಆಗಿದ್ದಾರೆ. ಅವರು ಯಾವುದೇ ಸೆಲೆಬ್ರಿಟಿ ಅಲ್ಲ. ಆದಾಗ್ಯೂ ದೊಡ್ಮನೆ ಒಳಗೆ ಹೋಗುವ ಅವಕಾಶ ಸಿಕ್ಕಿತು. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್​ ಮನೆ ಒಳಗೆ ತೆರಳಿದ್ದರು. 90 ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದು ಅವರು ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿ ನಟನ ಕ್ರೇಜ್ ಬಗ್ಗೆ ಅವರಿಗೆ ಮನೆಯ ಒಳಗೆ ಐಡಿಯಾ ಸಿಕ್ಕಿದೆ. ಗಿಲ್ಲಿ (Gilli) ಬಗ್ಗೆ ಅವರು ಮಾತನಾಡಿದ್ದಾರೆ. ಜೊತೆಗೆ ಕಾವ್ಯಾ…

Read More

ಪ್ರವಾಸಿ ಪ್ರಿಯರಿಗೆ ಶಾಕ್​​: ಹೊಸ ವರ್ಷದ ಹಿನ್ನೆಲೆ ಈ ಸ್ಥಳಗಳಿಗೆ ಇರಲಿದೆ ನಿರ್ಬಂಧ – Kannada News | Karnataka new year restrictions nandi hills mullayanagiri and seetalayyanagiri closed on december 31

ಬೆಂಗಳೂರು/ಚಿಕ್ಕಮಗಳೂರು, ಡಿಸೆಂಬರ್​​ 29: ಹೊಸ ವರ್ಷದ ಹಿನ್ನಲೆ ಫ್ಯಾಮಿಲಿ, ಸ್ನೇಹಿತರ ಜೊತೆ ಟೂರ್​​ ಹೋಗೋರ ಸಂಖ್ಯೆ ಅತ್ಯಧಿಕವಾಗಿರುತ್ತೆ. ನೀವು ಕೂಡ ಎಲ್ಲಾದರೂ ಪ್ರವಾಸಕ್ಕೆ ಹೋಗೋಣ ಎಂದುಕೊಂಡಿದ್ರೆ ಆ ಸ್ಥಳಗಳು ಅಂದು ಓಪನ್​​ ಇರುತ್ತಾ ಅಥವಾ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ಯಾ ಎಂಬುದನ್ನು ಮೊದಲು ಪರೀಕ್ಷಿಸಿಕೊಳ್ಳಿ. ಯಾಕೆಂದ್ರೆ ಬೆಂಗಳೂರು ಸಮೀಪದ ನಂದಿಗಿರಿಧಾಮ, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿ ವಿವಿಧ ಪ್ರವಾಸಿ ತಾಣಗಳಿಗೆ ಟೂರಿಸ್ಟ್​​ಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ನಂದಿಗಿರಿಧಾಮಕ್ಕಿಲ್ಲ ಪ್ರವೇಶ ಹೊಸ ವರ್ಷಾಚರಣೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ…

Read More

ಅಂತ್ಯಕ್ರಿಯೆಗೆಂದು ಬಂದವರು ಹೋಗಿದ್ದು ಆಸ್ಪತ್ರೆಗೆ, 200 ಜನರಿಗೆ ರೇಬಿಸ್ ಇಂಜೆಕ್ಷನ್, ಆಗಿದ್ದೇನು? – Kannada News | 200 UP Villagers Get Rabies Shots After Consuming Curd From Buffalo Killed By Dog

ಉತ್ತರ ಪ್ರದೇಶ, ಡಿಸೆಂಬರ್ 29: ಅಂತ್ಯಕ್ರಿಯೆಗೆ ಬಂದ 200ಕ್ಕೂ ಹೆಚ್ಚು ಮಂದಿ ರೇಬಿಸ್(Rabies) ಚುಚ್ಚುಮದ್ದು ಪಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಬುಡೌನ್‌ನ ಪಿಪ್ರೌಲಿ ಗ್ರಾಮದ ಸುಮಾರು 200 ನಿವಾಸಿಗಳು ಅಂತ್ಯಕ್ರಿಯೆಯೊಂದರಲ್ಲಿ ಪಾಲ್ಗೊಂಡಿದ್ದರು. ಎಲ್ಲರೂ ನಾಯಿ ಕಚ್ಚಿ ಸತ್ತ ಎಮ್ಮೆಯ ಹಾಲಿನಿಂದ ಮಾಡಿದ ರಾಯತಾವನ್ನು ತಿಂದಿದ್ದರು. ಬಳಿಕ 200 ಮಂದಿಗೂ ರೇಬಿಸ್ ಚುಚ್ಚುಮದ್ದು ನೀಡಲಾಗಿದೆ. ಗ್ರಾಮಸ್ಥರ ಪ್ರಕಾರ, ಡಿ.23ರಂದು ಗ್ರಾಮದಲ್ಲಿ ಅಂತ್ಯಕ್ರಿಯೆಯೊಂದು ನಡೆದಿತ್ತು. ಅಲ್ಲಿ ಜನರು ನಾಯಿ ಕಚ್ಚಿ ಸತ್ತ ಎಮ್ಮೆಯ ಹಾಲಿನಿಂದ ಮಾಡಿದ…

Read More

Viral: ಕಂಪನಿ ನನ್ನನ್ನು ನಡೆಸಿಕೊಂಡ ರೀತಿ ಇದು; ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದು ಉದ್ಯೋಗ ತೊರೆದ ವ್ಯಕ್ತಿ – Kannada News | Employee quits job by writing resignation letter on toilet paper

ಕಂಪನಿಯಲ್ಲಿ (company) ಕೆಲಸ ಮಾಡುವ ಉದ್ಯೋಗಿಗಳನ್ನು ಒತ್ತಡವು ಬೆಂಬಿಡದೆ ಕಾಡುತ್ತದೆ. ಅನೇಕ ಬಾರಿ ಕಂಪನಿಗಳು ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ಹೀಗಾಗಿ ರಾಜೀನಾಮೆ (resignation) ನೀಡುವ ನಿರ್ಧಾರಕ್ಕೆ ಬರುತ್ತಾರೆ. ಇದೀಗ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ಉದ್ಯೋಗಿಯೂ ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ನೀಡಿರುವುದೇ ಹೈಲೈಟ್ ಆಗಲು ಮುಖ್ಯ ಕಾರಣ. ಅದಲ್ಲದೇ, ತಾನು ಯಾವ ಕಾರಣಕ್ಕಾಗಿ ಈ ಪೇಪರ್ ಬಳಸಿದ್ದೇನೆ ಎನ್ನುವುದನ್ನು ರಾಜೀನಾಮೆಯಲ್ಲಿ ಉಲ್ಲೇಖಿಸಾಲಾಗಿದೆ. ಈ ರಾಜೀನಾಮೆ ಪತ್ರ ನೋಡಿ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ವೋಟ್ಪಿಸ್ಮಿಕ್‌ (Whotfismick) ಹೆಸರಿನ…

Read More

ವೇಣುಗೋಪಾಲ್ ಒಂದು ಸಂದೇಶಕ್ಕೆ ಕೇರಳದವರಿಗೆ 180 ಮನೆ ಕಟ್ಟಿ ಕೊಡ್ತೀರಾ, ನಮ್ಮವರಿಗೆ ಯಾರು ಮನೆ ಕೊಡ್ತಾರೆ? ರವಿಕುಮಾರ್ ಪ್ರಶ್ನೆ – Kannada News | Kogilu Layout Demolition Case: BJP MLC Ravi Kumar Questions Who Will Build Houses for Kannadigas

ಬಿಜೆಪಿ ಎಂಎಲ್​ಸಿ ರವಿಕುಮಾರ್ ಹಾಗೂ ಕೋಗಿಲು ಅಕ್ರಮ ಶೆಡ್​ಗಳ ತೆರವು ಮಾಡಿದ ಜಾಗ ಬೆಂಗಳೂರು, ಡಿಸೆಂಬರ್ 29: ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ (ಹಿಂದೆ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದರು) ಲೋಕಸಭಾ ಕ್ಷೇತ್ರ ವಯನಾಡ್​​ನಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದ್ದ ವಿಚಾರ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಶೆಡ್​ಗಳ ತೆರವು ವಿಚಾರ ಕೂಡ ಅದೇ ರೀತಿಯ ರಾಜಕೀಯ ಆಯಾಮ ಪಡೆದುಕೊಂಡಿದೆ. ಎಐಸಿಸಿ…

Read More

ದಾಖಲೆ ವಿಶ್ವ ದಾಖಲೆ… ತನ್ನದೇ ವರ್ಲ್ಡ್​ ರೆಕಾರ್ಡ್ ಮುರಿದ ಸ್ಮೃತಿ ಮಂಧಾನ – Kannada News | Smriti Mandhana Breaks Her Own World Record

2024 ರಲ್ಲಿ ಟೆಸ್ಟ್, ಟಿ20 ಮತ್ತು ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 35 ಇನಿಂಗ್ಸ್ ಆಡಿದ್ದ ಸ್ಮೃತಿ ಮಂಧಾನ ಒಟ್ಟು 1659 ರನ್ ಕಲೆಹಾಕಿದ್ದರು. ಈ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಒಂದೇ ವರ್ಷ 1600+ ರನ್ ಕಲೆಹಾಕಿದ ವಿಶ್ವದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು. Source link

Read More

New Year 2026: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಹಲವೆಡೆ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗ, ಪಾರ್ಕಿಂಗ್ ಜಾಗಗಳ ವಿವರ ಇಲ್ಲಿದೆ – Kannada News | Bangalore Traffic Advisory Issued For New Year 2026 Celebration in Bengaluru City; Check Detailed Report Here

ಬೆಂಗಳೂರಿನಲ್ಲಿ 2026 ರ ಹೊಸ ವರ್ಷಾಚರಣೆಗೆ ಹೊಸ ಟ್ರಾಫಿಕ್ ರೂಲ್ಸ್! ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನಲ್ಲಿ ಹೊಸವರ್ಷದ (New year 2026) ಸ್ವಾಗತಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಈಗಾಗಲೇ ಹೊಸರ್ಷಾಚರಣೆಗೆ ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅದರ ಬೆನ್ನಲ್ಲೇ ನಗರದ ವಿವಿಧ ಮುಖ್ಯ ರಸ್ತೆಗಳಲ್ಲಿ ವಿಶೇಷ ಟ್ರಾಫಿಕ್ ನಿಯಂತ್ರಣ ಮತ್ತು ನಿರ್ಬಂಧಗಳನ್ನು ನಗರ ಪೊಲೀಸ್ ಇಲಾಖೆ ಜಾರಿಗೊಳಿಸಿದೆ. ಡಿಸೆಂಬರ್ 31 ರ ಸಂಜೆಯಿಂದ ಜನವರಿ 1ರ ಬೆಳಗಿನವರೆಗೂ ಸಂಚಾರ ಸುರಕ್ಷತೆಗಾಗಿ ಕೆಲವು ರಸ್ತೆಗಳಲ್ಲಿ ವಾಹನ ನಿಷೇಧ…

Read More

January 2026 Monthly Horoscope: ಹೊಸ ವರ್ಷದ ಮೊದಲ ತಿಂಗಳಲ್ಲಿ ಈ ರಾಶಿಯವರಿಗೆ ಶುಭ – Kannada News | January 2026 Astrology: Monthly Predictions, Planetary Changes and Remedies for All Rashis

2026 ರ ಮೊದಲ ತಿಂಗಳು ಇದಾಗಿದ್ದು ನಾಲ್ಕು ಗ್ರಹಗಳ ಮಹತ್ತ್ವದ ಬದಲಾವಣೆಯಾಗಲಿದೆ. ಸಂಗಾತಿ, ಸುಖ, ತಂದೆ, ಸರ್ಕಾರ, ಸಾಹೋದರ್ಯ, ಪರಾಕ್ರಮ, ವಾಕ್ಚಾತುರ್ಯ, ಮೊದಲಾದ ಅನೇಕ ಸಂಗತಿಗಳು ನಡೆಯಲಿದ್ದು, ಶುಭವೇ ಈ ತಿಂಗಳು ಅಧಿಕವಾಗಿದೆ. ಬೌದ್ಧಿಕವಾದ ನಿಲುವಿನಲ್ಲಿ ನಿಂತು ತಮ್ಮ ಕಾರ್ಯವನ್ನು ಮಾಡುವುದು ಶ್ರೇಯಸ್ಕರ. ಮೇಷ ರಾಶಿ : ಹೊಸ ವರ್ಷದ ಮೊದಲ ತಿಂಗಳಲ್ಲಿ ಮೊದಲ ರಾಶಿಯವರಿಗೆ ಶುಭ. ರಾಶಿಯ ಅಧಿಪತಿ ನವಮದಿಂದ ದಶಮಕ್ಕೆ ಹೋಗಲಿದ್ದು ಉದ್ಯೋಗದಲ್ಲಿ ಅನಿರೀಕ್ಷಿತ ಪ್ರಗತಿ, ಸ್ಥಾನಮಾನ ಪ್ರಾಪ್ತಿಯಾಗಲಿದೆ. ವಿವಾಹ ಅಥವಾ ಪ್ರೇಮ ವಿಚಾಗಳು…

Read More