ದಿಲೀಪ್ ರಾಜ್ ಕೊನೆಯ ಕ್ಷಣಗಳು ಹೇಗಿತ್ತು? ಅಂಬ್ಯುಲೆನ್ಸ್ ನೀಡಿದ್ದರೆ ಉಳಿಯುತ್ತಿತ್ತು ಜೀವ? – Kannada News | Dileep Raj Demise: Auto driver Explains Wife Vidya’s Tragic Fight; Hospital Negligence Questioned
ಕನ್ನಡದ ಜನಪ್ರಿಯ ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಇಡೀ ಚಿತ್ರರಂಗವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೇ 13ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ದಿಲೀಪ್ ರಾಜ್ ಅವರನ್ನು ಉಳಿಸಿಕೊಳ್ಳಲು ಅವರ ಪತ್ನಿ ಶ್ರೀವಿದ್ಯಾ ನಡೆಸಿದ ಹೋರಾಟ ಈಗ ಕಣ್ಣೀರು ತರಿಸುವಂತಿದೆ. ಆ ಕೊನೆಯ ಕ್ಷಣಗಳಲ್ಲಿ ನಡೆದಿದ್ದೇನು ಎಂಬುದನ್ನು ಸ್ವತಃ ಆಟೋ ಚಾಲಕ ದೇವೇಂದ್ರ ನಾಯ್ಡು ವಿವರಿಸಿದ್ದಾರೆ. ‘ನಾನು ದಿಲೀಪ್ ಅವರ ಮನೆಯ ಹತ್ತಿರವೇ ಇದ್ದೆ. ಬೆಳಿಗ್ಗೆ ಸುಮಾರು 6:10ಕ್ಕೆ ಅವರ ಪತ್ನಿ ಶ್ರೀವಿದ್ಯಾ ಆತಂಕದಿಂದ…