Headlines

ಚಿಕ್ಕ ಮಕ್ಕಳೆಂದೂ ಲೆಕ್ಕಿಸದೆ ಬಾಸುಂಡೆ ಬರುವಂತೆ ಥಳಿಸಿದ ದುರುಳರು! – Kannada News | Doddaballapur Child Assault: Two Boys Brutally Attacked, One Arm Broken

ಚಿಕ್ಕ ಮಕ್ಕಳೆಂದೂ ಲೆಕ್ಕಿಸದೆ ಬಾಸುಂಡೆ ಬರುವಂತೆ ಥಳಿಸಿದ ದುರುಳರು! ಬೆಂಗಳೂರು ಗ್ರಾಮಾಂತರ, ಜನವರಿ 23: ಜಿಲ್ಲೆಯ ದೊಡ್ಡಬಳ್ಳಾಪುರ (Bengaluru Rural) ನಗರದಲ್ಲಿ ಚಿಕ್ಕ ಮಕ್ಕಳ ಮೇಲೆ ಅಮಾನವೀಯ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರದ ಮುತ್ಯಾಲಮ್ಮ ದೇವಸ್ಥಾನದ ಬಳಿ 3 ಮತ್ತು 7 ವರ್ಷದ ಇಬ್ಬರು ಗಂಡು ಮಕ್ಕಳನ್ನು ದುರುಳರು ನಿರ್ದಯವಾಗಿ ಹಲ್ಲೆ ಮಾಡಿದ್ದು, ಮಕ್ಕಳನ್ನ ವಿಕ್ಟೋರಿಯಾ ಆಸ್ವತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿನ ಕೈ ಮುರಿದಿರುವ ನಿರ್ದಯಿಗಳು ಹಲ್ಲೆಯಿಂದ ಮಕ್ಕಳ ಮೈ, ಕೈ ಮತ್ತು…

Read More

ಪತಂಜಲಿ ದಿವ್ಯ ಯೌವನಾಮೃತ ವಟಿ ಔಷಧ ಯಾರಿಗೆ ಉಪಯುಕ್ತ? ಇದರ ಪ್ರಯೋಜನ, ಬಳಕೆ ಇತ್ಯಾದಿ ವಿವರ – Kannada News | Patanjali Divya Yovnamrit Vati and its ayurvedic composition and its benefits

ಇಂದಿನ ವೇಗದ ಮತ್ತು ಬ್ಯುಸಿ ಲೈಫು ಮತ್ತು ಕೆಲಸದ ಒತ್ತಡವು ಜನರನ್ನು ವಿವಿಧ ಕಾಯಿಲೆಗಳಿಗೆ ತುತ್ತಾಗುವಂತೆ ಮಾಡುತ್ತಿವೆ. ಕೆಲಸದ ಒತ್ತಡವು ಆಯಾಸ ಮತ್ತು ದೌರ್ಬಲ್ಯವನ್ನು ಉಂಟುಮಾಡುತ್ತದೆ. ವಯಸ್ಸಾದವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಈ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಜನರು ಆಲೋಪತಿಯಂತಹ ವಿವಿಧ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಪತಂಜಲಿಯ ಯೋವನಾಮೃತ ವಟೀ ಅನ್ನು ಈ ಚಿಕಿತ್ಸೆಗೆ ಉತ್ತಮ ಔಷಧ ಎನಿಸಿದೆ. ಪತಂಜಲಿ ಆಯುರ್ವೇದದ ದಿವ್ಯ ಯೌವನಾಮೃತ ವಟೀ (Patanjali Divya Yovnamrit Vati) ಒಂದು ಆಯುರ್ವೇದ ಸೂತ್ರದಲ್ಲಿ ತಯಾರಿಸಿರುವ…

Read More

ಐಪಿಎಲ್​​ ಆರಂಭಕ್ಕೂ ಮುನ್ನ ಶಾಕ್​​​​​: ಈ ಬಾರಿ ಆರ್​ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್

ಯಶ್ ದಯಾಳ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ಏನು ಸಹಕಾರ ನೀಡಬೇಕು ಅದನ್ನು ಆರ್​ಸಿಬಿ ಮಾಡುತ್ತಿದೆ. ಜೋಶ್ ಹ್ಯಾಜಲ್‌ವುಡ್ ಮುಂದಿನ ದಿನಗಳಲ್ಲಿ ತಂಡಕ್ಕೆ ಸೇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಯಾದಗಿರಿ: ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ – Kannada News | Yadagiri Car Bus Collision: Six Burnt Alive in Tragic Accident; SP Provides Details

ಯಾದಗಿರಿ, ಏಪ್ರಿಲ್​ 17: ಕಾರು ಮತ್ತು ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 6 ಜನ ಸಜೀವದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಬಳಿ ನಡೆದಿದೆ. ಘಟನೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​ಪಿ ಪೃಥ್ವಿಕ್ ಶಂಕರ್​​, ಕಾರಿನಲ್ಲಿ ಒಂದೇ ಕುಟುಂಬದ ಎಂಟು ಜನ ಪ್ರಯಾಣಿಸುತ್ತಿದ್ದರು. ಇದರಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಎಲ್ಲರೂ ರಾಯಚೂರು ಜಿಲ್ಲೆಯ ಶಿರವಾರ್ ಪಟ್ಟಣ ನಿವಾಸಿಗಳು. ಸುರಪುರ ಪಟ್ಟಣದ…

Read More

ಸಾವಿನಲ್ಲೂ ಒಂದಾದ ಜೀವದ ಗೆಳತಿಯರು: ಸುಟ್ಟು ಕರಕಲಾದ ನವ್ಯ-ಮಾನಸಳ ಗೆಳೆತನ ಬಿಚ್ಚಿಟ್ಟು ಕಣ್ಣೀರಿಟ್ಟ ತಂದೆ – Kannada News | Chitradurga Bus Accident: father Manjappa reveals Hassan Navya And Manasa Friendship

ಹಾಸನ, (ಡಿಸೆಂಬರ್ 26): ಚಿತ್ರದುರ್ಗ (Chitradruga) ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ (Bus Incident)  ಒಟ್ಟು 7 ಮಂದಿ ಪ್ರಾಣ ಕಳೆದುಕೊಂಡಿದ್ದು, ಸದಾ ಜೊತೆಯಲ್ಲೇ ಇರುತ್ತಿದ್ದ ಹಾಸನದ (Hassan) ಚನ್ನರಾಯಪಟ್ಟಣ ಮೂಲದ ನವ್ಯ ಹಾಗೂ ಮಾನಸ ಸಹ ಸುಟ್ಟು ಕರಕಲಾಗಿದ್ದಾರೆ. ಇದರೊಂದಿಗೆ ಕುಚಿಕು ಗೆಳೆಯರು ಸಾವಿನಲ್ಲೂ ಜೊತೆಯಾಗಿದ್ದಾರೆ. ಇನ್ನು ಮೃತ ಮಗಳು ನವ್ಯ ತಂದೆ ಮಂಜಪ್ಪ ಮಾತನಾಡಿ, ನಿನ್ನೆ ಬೆಳಿಗ್ಗೆ7 ಗಂಟೆಗೆ ನಮಗೆ ವಿಷಯ ತಿಳಿಯಿತು ಅವರು ಮಾನಸ, ನವ್ಯ, ಮಿಲನ…

Read More

ಪೋಕ್ಸೋ ಕೇಸ್​​: ವಿಚಾರಣೆಗೆ ಹಾಜರಾಗದೆ ಹೈಕೋರ್ಟ್​​ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ – Kannada News | Mallikarjuna Muthya Moves High Court to Quash FIR, Skips Police Inquiry

ಮಲ್ಲಿಕಾರ್ಜುನ್​​ ಮುತ್ಯಾImage Credit source: Google ಯಾದಗಿರಿ, ಫೆಬ್ರವರಿ 27: ಅಪ್ರಾಪ್ತ ಬಾಲಕಿಯೋರ್ವಳ ಜೊತೆ ಅನುಚಿತ ವರ್ತನೆ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪೋಷಕರೇ ದೂರು ನೀಡಿಲ್ಲ. ಆದ್ರೂ ಎಫ್​ಐಆರ್ ದಾಖಲಿಸಿರುವ ಕಾರಣ, ಈ ಸಂಬಂಧ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಪ್ರಕರಣ…

Read More

4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ – Kannada News | Ashes thrashing Ashes series decided the earliest in terms of balls

ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗದಲ್ಲಿ ಮತ್ತೊಮ್ಮೆ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. ಈ ಬಾರಿ ಕೇವಲ 4719 ಎಸೆತಗಳಲ್ಲಿ ಆಂಗ್ಲರನ್ನು ಕಟ್ಟಿಹಾಕಲಾಗಿದೆ. ಅಂದರೆ 4719 ಎಸೆತಗಳಲ್ಲೇ ಈ ಬಾರಿಯ ಆ್ಯಶಸ್ ಸರಣಿಯ ಫಲಿತಾಂಶ ಹೊರಬಿದ್ದಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಟೆಸ್ಟ್ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ 3-0 ಅಂತರದಿಂದ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಮೂರು ಪಂದ್ಯಗಳಲ್ಲಿ…

Read More

U19 World Cup 2026: ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತ ಪಾಕಿಸ್ತಾನ – Kannada News | U19 World Cup: Pakistan Crushed by England in Opening Match; Top Order Fails

ಅಂಡರ್ 19 ವಿಶ್ವಕಪ್‌ನಲ್ಲಿ (U19 World Cup 2026) ತನ್ನ ಮೊದಲ ಪಂದ್ಯವನ್ನು ಇಂಗ್ಲೆಂಡ್‌ ವಿರುದ್ಧ ಆಡಿದ್ದ ಪಾಕಿಸ್ತಾನ (Pakistan U19 vs England U19) ತಂಡ ಹೀನಾಯ ಸೋಲು ಅನುಭವಿಸಿದೆ. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಈ ಸಣ್ಣ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗಲಿದೆ 173 ರನ್‌ಗಳಿಗೆ ಆಲೌಟ್ ಆಗಿ 37 ರನ್‌ಗಳ ಅಂತರದಿಂದ ಸೋಲನುಭವಿಸಿತು. ಪಾಕಿಸ್ತಾನದ ಸೋಲಿಗೆ ತಂಡದ…

Read More

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಕೊನೆಗೂ ಸೆರೆ ಸಿಕ್ತು ಕಿಲ್ಲರ್ ಕಾಡಾನೆ – Kannada News | Chikkamagaluru Elephant Attack: Second Worker Killed in Coffee Estate; Elephant Captured

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಚಿಕ್ಕಮಗಳೂರು, ಫೆಬ್ರವರಿ 22: ಕೆಲ ದಿನಗಳ ಹಿಂದಷ್ಟೇ ಜಿಲ್ಲೆಯಲ್ಲಿ ಕಾಫಿ ತೋಟದಲ್ಲಿ (Chikkamagaluru) ಕೆಲಸ ಮಾಡುತ್ತಿದ್ದ ಕಾರ್ಮಿಕ ಆನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ. ಹೊಸಪೇಟೆ ಮೂಲದ ಬೋರಮ್ಮ (34) ಕಾಡಾನೆ ದಾಳಿಯಲ್ಲಿ ಮೃತಪಟ್ಟ ಕಾರ್ಮಿಕ ಮಹಿಳೆ. ಈ ಘಟನೆಯ ಬಳಿಕ ವೇಗದಿಂದ ಸಾಗಿದ ಆನೆ ಸೆರೆ ಕಾರ್ಯಾಚರಣೆಯು ಇದೀಗ ಯಶಸ್ವಿಯಾಗಿದೆ. ಏಳು ದಿನಗಳಲ್ಲೇ ಎರಡನೇ ಬಲಿ ನಾಗೇಶ್ ಗೌಡ ಅವರಿಗೆ…

Read More

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ನವದೆಹಲಿ, ಮಾರ್ಚ್ 27: ಇರಾನ್ ಜೊತೆಗಿನ ಇಸ್ರೇಲ್ ಮತ್ತು ಅಮೆರಿಕದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ನಿರ್ಬಂಧದಿಂದ ಉಂಟಾದ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಇಂಧನ ಪೂರೈಕೆಯ ಕುರಿತಾದ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವರ್ಚುವಲ್ ಆಗಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಅವರ ಸನ್ನದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ…

Read More