Headlines

ವಿಶ್ವ ದಾಖಲೆ… ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಗೆ ನೇಪಾಳ ತಂಡದ ಸ್ಪೋಟಕ ಆರಂಭಿಕ ಆಟಗಾರ ಕುಶಾಲ್ ಭುರ್ಟೆಲ್ ಸೇರ್ಪಡೆಯಾಗಿದ್ದಾರೆ. ಸಿಂಗಾಪುರ ರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯನ್ ಗೇಮ್ಸ್​ ಟಿ20 ಅರ್ಹತಾ ಪಂದ್ಯದಲ್ಲಿ ಚೀನಾ ವಿರುದ್ಧ ಕುಶಾಲ್ ಒಂದೇ ಒವರ್​ನಲ್ಲಿ ಸತತ 6 ಸಿಕ್ಸ್​ ಬಾರಿಸಿದ್ದಾರೆ. ಈ ಪಂದ್ಯದ 9ನೇ ಓವರ್​ನ ಎಸೆದ ಚೀನಾದ ಎಡಗೈ ಸ್ಪಿನ್ ಬೌಲರ್ ಚೆನ್ ಝುವೋ ಯುಯೆ ಅವರ ಎಲ್ಲಾ ಎಸೆತಗಳನ್ನು ಭುರ್ಟೆಲ್ ಸಿಕ್ಸರ್​ ಅಟ್ಟಿದರು….

Read More

ಈ ಅಭ್ಯಾಸಗಳಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಹೆಚ್ಚು; ಈ ಬಗ್ಗೆ ಜಾಗೃತೆ ವಹಿಸಬೇಕು ಎನ್ನುತ್ತಾರೆ ಡಾ. ಸಂತೋಷ್

ಇತ್ತೀಚಿನ ದಿನಗಳಲ್ಲಿ ಪಾರ್ಶ್ವವಾಯು ಅಥವಾ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲಿಯೂ ಚಳಿಗಾಲದಲ್ಲಿ ಈ ಸಮಸ್ಯೆ ತುಸು ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಈ ಆರೋಗ್ಯ ಸಮಸ್ಯೆಯ ಬಗ್ಗೆ ತಿಳಿದಿರುವುದು ಬಹಳ ಮುಖ್ಯವಾಗುತ್ತದೆ. ಕೆಲವೊಮ್ಮೆ ನಮ್ಮ ನಿರ್ಲಕ್ಷ್ಯವೇ ಇಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ವೈಟ್ ಫೀಲ್ಡ್ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ ನ್ಯೂರೋಲಾಜಿಸ್ಟ್ ಆಗಿರುವ ಡಾ. ಸಂತೋಷ್ ಎನ್ ಎಸ್ (Dr. Santhosh N.S) ಅವರನ್ನು…

Read More

WPL 2026: 8 ವಿಕೆಟ್​ಗಳಿಂದ ಗೆದ್ದು ನೇರವಾಗಿ ಫೈನಲ್​ಗೆ ಎಂಟ್ರಿಕೊಟ್ಟ ಆರ್​ಸಿಬಿ

ಮಹಿಳಾ ಪ್ರೀಮಿಯರ್ ಲೀಗ್ 2026 ರ 18 ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯಿತು. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಏಕಪಕ್ಷೀಯ ಗೆಲುವು ದಾಖಲಿಸಿ ನೇರವಾಗಿ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಇತ್ತ ಆರ್​ಸಿಬಿ ವಿರುದ್ಧ ಸೋತ ಯುಪಿ ವಾರಿಯರ್ಸ್​ ಮೊದಲ ತಂಡವಾಗಿ ಅಧಿಕೃತವಾಗಿ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಯುಪಿ ತಂಡ ಪ್ಲೇಆಫ್‌ ರೇಸ್​ನಲ್ಲಿ ಜೀವಂತವಾಗಿರಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಆದರೆ ಅದು ಆಗಲಿಲ್ಲ….

Read More

ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಸಾರಿಗೆ ನೌಕರರ ದರ್ಪ: ವಿಡಿಯೋ ನೋಡಿ – Kannada News | Gadag Bus Staff Allegedly Assault Student: Protest Erupts at Puttaraj Gavai Bus Stand

ಗದಗ, ಏಪ್ರಿಲ್​​ 23: ಬಸ್ ನಿಲ್ಲಿಸಿ ಅಂದಿದಕ್ಕೆ ವಿದ್ಯಾರ್ಥಿಗಳ‌ ಮೇಲೆ ಸಾರಿಗೆ ನೌಕರರಿಂದ ದರ್ಪ‌‌ ಮೆರೆದ ಘಟನೆಯೊಂದು ಗದಗ ನಗರದ ಪುಟ್ಟರಾಜ್ ಗವಾಯಿಗಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಾರಿಗೆ ನೌಕರರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ವಿದ್ಯಾರ್ಥಿಗಳು ಬಸ್ ಹತ್ತಲು ಕೈ ತೋರಿಸಿದರೂ ಚಾಲಕ ಬಸ್ ನಿಲ್ಲಿಸಿಲ್ಲ. ಇದನ್ನು ಪ್ರಶ್ನಿಸಲು ಹೋದ ವಿದ್ಯಾರ್ಥಿಗಳು ಮತ್ತು ಸಾರಿಗೆ ನೌಕರರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ನೌಕರರು…

Read More

Monsoon 2026: ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶ; ಕರ್ನಾಟಕದಲ್ಲಿ ಮಳೆಗಾಲ ಯಾವಾಗ ಶುರು? – Kannada News

ನವದೆಹಲಿ, ಜೂನ್ 2: ಕೇರಳಕ್ಕೆ ಈ ಬಾರಿ ಜೂನ್ 26ರಂದೇ ಮುಂಗಾರು ಪ್ರವೇಶವಾಗಲಿದೆ ಎನ್ನಲಾಗಿತ್ತು. ಆದರೆ, ಆ ದಿನಾಂಕದಲ್ಲಿ ಬದಲಾವಣೆಯಾಗಿದ್ದು, ಭಾರತೀಯ ಹವಾಮಾನ ಇಲಾಖೆ ಹೊಸ ದಿನಾಂಕವನ್ನು ಪ್ರಕಟಿಸಿದೆ. ಜೂನ್ 4ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ಭಾರತದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು (Southwest Monsoon) ಜೂನ್ 4ರಂದು ಅಧಿಕೃತವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸ್ಪಷ್ಟಪಡಿಸಿದೆ. ಮುಂಗಾರು ಆರಂಭವಾದ ಬೆನ್ನಲ್ಲೇ ಕೇರಳದಾದ್ಯಂತ ತೀವ್ರ ಬಿರುಗಾಳಿ ಸಹಿತವಾದ ಭಾರಿ…

Read More

ದೀಪಿಕಾ-ರಣವೀರ್ ಮಧ್ಯೆ ಯಾವುದೂ ಸರಿ ಇಲ್ಲ ಎಂದವರಿಗೆಲ್ಲ ಬಿತ್ತು ಬಲವಾದ ಏಟು – Kannada News | Deepika Padukone and Ranveer Singh Expecting Second Child: Debunking Separation Rumors

‘ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಸಂಸಾರ ಸರಿ ಇಲ್ಲ’-ಹೀಗೊಂದು ವಿಷಯ ಇತ್ತೀಚೆಗೆ ಬಲವಾಗಿ ಚರ್ಚೆ ಆಗಿತ್ತು. ಇದಕ್ಕೆ ಕಾರಣವೂ ಇದೆ. ರಣವೀರ್ ಸಿಂಗ್ ಅವರು ‘ಧುರಂಧರ್ 2’ ಯಶಸ್ಸಿನ ಅಲೆಯಲ್ಲಿ ತೇಲಿದರೂ ದೀಪಿಕಾ ಪಡುಕೋಣೆ ಸೋಶಿಯಲ್ ಮೀಡಿಯಾದಲ್ಲಿ ಖುಷಿ ಹೊರಹಾಕಿರಲಿಲ್ಲ. ಇದು ಚರ್ಚೆಗೆ ಕಾರಣ ಆಗಿತ್ತು. ರಣವೀರ್-ದೀಪಿಕಾ ದೂರ ಆಗುತ್ತಾರೆ ಎಂದೆಲ್ಲ ಮಾತನಾಡಿಕೊಂಡಿದ್ದೇ ಬಂತು. ಆದರೆ, ಹಾಗಾಗಲೇ ಇಲ್ಲ. ದೀಪಿಕಾ (Deepika Padukone) ಎರಡನೇ ಬಾರಿಗೆ ತಾಯಿ ಆಗುತ್ತಿರುವುದಾಗಿ ಘೋಷಿಸಿದ್ದಾರೆ. ಇವರ ಸಂಬಂಧ ಸರಿ ಇಲ್ಲ…

Read More

ಮತ್ತೆ ಬಂದ ‘ಕೆಇಬಿ’ ಈ ಬಾರಿ ಸಿನಿಮಾ, ಡಾಲಿಯದ್ದೇ ಬಂಡವಾಳ

ಈಗ ಕನ್ನಡದಲ್ಲಿ ಹಲವಾರು ಯೂಟ್ಯೂಬರ್​​ಗಳಿದ್ದಾರೆ, ಆದರೆ ಕೋವಿಡ್​​ಗೆ ಮುಂಚೆ ಕನ್ನಡದಲ್ಲಿ ಇಷ್ಟೋಂದು ಯೂಟ್ಯೂಬರ್​​ಗಳು (YouTube) ಇರಲಿಲ್ಲ. ಇದ್ದರೂ ಒಳ್ಳೆಯ ಕಂಟೆಂಟ್​​ಗಳನ್ನೇನೂ ನೀಡುತ್ತಿರಲಿಲ್ಲ. ಎಲ್ಲೋ ಕೆಲವು ಯೂಟ್ಯೂಬರ್​​ಗಳು ಅಥವಾ ಯೂಟ್ಯೂಬ್ ಚಾನೆಲ್​​ಗಳು ಮಾತ್ರವೇ ಒಳ್ಳೆಯ ಕಂಟೆಂಟ್​​ ಅನ್ನು ಕೊಡುತ್ತಿದ್ದವು. ಅವುಗಳಲ್ಲಿ ‘ಕೆಇಬಿ’ (ಕರ್ನಾಟಕ ಎಂಟರ್ಟೈನ್​​ಮೆಂಟ್ ಬೋರ್ಡ್) ಸಹ ಒಂದು. ಡಾಲಿ ಧನಂಜಯ್ ಮತ್ತು ಗೆಳೆಯರು ಪ್ರಾರಂಭಿಸಿದ್ದ ಯೂಟ್ಯೂಬ್ ಚಾನೆಲ್ ಇದಾಗಿತ್ತು. ಈ ಯೂಟ್ಯೂಬ್ ಚಾನೆಲ್​​ನಲ್ಲಿ ಕೆಲಸ ಮಾಡಿದ್ದ ಹಲವರು ಈಗ ಕನ್ನಡ ಚಿತ್ರರಂಗದ ಜನಪ್ರಿಯ ನಟ, ನಿರ್ದೇಶಕರಾಗಿದ್ದಾರೆ. ಆದರೆ…

Read More

ಕುಂಭ ರಾಶಿಯಲ್ಲಿ ರಾಹುವಿನ ಉಲ್ಟಾ ನಡೆ!: ಈ 3 ರಾಶಿಗಳಿಗೆ 18 ವರ್ಷಗಳ ಕಾಲ ಲಾಟರಿ ಹೊಡೆಯೋದು ಗ್ಯಾರಂಟಿ – Kannada News | Rahu Transit and Dasha: Decoding Mixed Effects and Good Fortune for 12 Zodiacs

ಕುಂಭ ರಾಶಿಯು ರಾಹುವಿಗೆ ಅತ್ಯಂತ ಬಲವಾದ ಹಾಗೂ ಸ್ವಕ್ಷೇತ್ರಕ್ಕೆ ಸಮಾನವಾದ ರಾಶಿಯೆಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಗಣಿಸಲಾಗುತ್ತದೆ. ಇದರೊಂದಿಗೆ ರಾಹುವು ಶನಿಯ ದ್ರೇಕ್ಕಾಣ ಮತ್ತು ತ್ರಿಂಶಾಂಶ, ರವಿಯ ಹೋರೆ, ಗುರುವಿನ ನವಾಂಶ ಹಾಗೂ ಶುಕ್ರನ ದ್ವಾದಶಾಂಶದಲ್ಲಿದ್ದು ಮಿಶ್ರ ಫಲವನ್ನು ನೀಡುತ್ತಾನೆ. ​ರಾಹುವಿನ ಸಂಚಾರ : ​ದ್ವಾದಶ ರಾಶಿಗಳ ಫಲವನ್ನು ತಿಳಿಯುವ ಮುನ್ನ ರಾಹುವಿನ ಈ ಷಡ್ವರ್ಗ ಸ್ಥಿತಿಯ ಆಂತರಿಕ ಬಲವನ್ನು ಅರ್ಥಮಾಡಿಕೊಳ್ಳಬೇಕು. ​ಕುಂಭ ರಾಶಿ : ರಾಹು ಶನಿಯ ಮನೆಯಲ್ಲಿದ್ದು, ಶನಿಯದೇ ದ್ರೇಕ್ಕಾಣ ಹಾಗೂ ತ್ರಿಂಶಾಂಶದಲ್ಲಿ ಇರುವುದರಿಂದ ಅತ್ಯಂತ…

Read More

ಭರ್ಜರಿಯಾಗಿ ಬಿಡುಗಡೆ ಆಗಲಿದೆ ‘ಉಸ್ತಾದ್ ಭಗತ್ ಸಿಂಗ್’ ಗಗನಕ್ಕೇರಲಿದೆ ಟಿಕೆಟ್ ಬೆಲೆ

ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆ ಮುಂದೂಡಲಾಗಿದ್ದು, ಇದೀಗ ಅದೇ ದಿನಾಂಕಕ್ಕೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಮೊದಲು ಮಾರ್ಚ್ 26ಕ್ಕೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿತ್ತು. ಆದರೆ ‘ಟಾಕ್ಸಿಕ್’ ಹಿಂದೆ ಸರಿದಿದ್ದರಿಂದ ಆ ದಿನಾಂಕದಂದು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಇದು ಪವನ್ ಕಲ್ಯಾಣ್ ಅವರ ‘ತಾತ್ಕಾಲಿಕ ಕೊನೆಯ ಸಿನಿಮಾ’ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದೇ ಕಾರಣಕ್ಕೆ ಬಲು ಅದ್ಧೂರಿಯಾಗಿ ಸಿನಿಮಾವನ್ನು…

Read More

ಟೀಮ್ ಇಂಡಿಯಾ ಸೋಲಿಗೆ ಕಾರಣರಾದ ‘ಇಬ್ಬರು ಭಾರತೀಯರು’ – Kannada News | Historic Shock: Prasidh Krishna and Ireland’s Jai Moondra Sink Team India

ಟಿ20 ವಿಶ್ವಕಪ್​ ಚಾಂಪಿಯನ್ನರಿಗೆ ಹೀನಾಯ ಸೋಲುಣಿಸುವಲ್ಲಿ ಕೊನೆಗೂ ಐರ್ಲೆಂಡ್ ತಂಡ ಯಶಸ್ವಿಯಾಗಿದೆ. ಐರ್ಲೆಂಡ್​ನ ಬೆಲ್​ಫಾಸ್ಟ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿದ್ದರು. 183 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾವನ್ನು 18.5 ಓವರ್​ಗಳಲ್ಲಿ 148 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಐರ್ಲೆಂಡ್ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ ಐರ್ಲೆಂಡ್…

Read More