Headlines

Bengaluru Air Quality: ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballary and mangalore’s Air quality is worse than Bengaluru’s AQI

ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ ಬೆಂಗಳೂರು, ಫೆಬ್ರುವರಿ 01: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI  (Bengaluru Air Quality) ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು ಹಾಗೂ ಬಳ್ಳಾರಿ ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಬೆಂಗಳೂರಿಗಿಂತ ಮಂಗಳೂರಿನಲ್ಲಿ ಕಳಪೆ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 170ಕ್ಕೆ ಹೋಗಿ ತಲುಪಿದೆ. ಮಂಗಳೂರಿನ…

Read More

ಪರಿಷತ್​​ ಚುನಾವಣೆ: ಕೊನೇ ಕ್ಷಣದಲ್ಲಿ ಕೈ ಹಿಡಿದ BJP ರಾಜ್ಯ ನಾಯಕರ ಕಾರ್ಯತಂತ್ರ; ತಪ್ಪಿದ ಭಾರೀ ಮುಖಭಂಗ – Kannada News | Karnataka MLC Polls: Sharp Last Minute Strategy Saves BJP from Major Embarrassment; Wins Both Seats

ವಿಪಕ್ಷ ನಾಯಕ ಆರ್​​. ಅಶೋಕ್​​Image Credit source: Tv9 Kannada ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ನ 7 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ 5 ​​ಮತ್ತು 2 ಸ್ಥಾನಗಳಲ್ಲಿ ವಿಪಕ್ಷ ಬಿಜೆಪಿ ಗೆಲುವು ದಾಖಲಿಸಿದೆ. ಜೆಡಿಎಸ್​​ ಅಭ್ಯರ್ಥಿಗೆ ಸೋಲಾಗಿದೆ. ಭಾರಿ ಕ್ರಾಸ್​​ ವೋಟಿಂಗ್​​ಗೆ ಎಲೆಕ್ಷನ್​​ ಸಾಕ್ಷಿಯಾಗಿದ್ದು 11 ಮತಗಳನ್ನು ಕಾಂಗ್ರೆಸ್​​ ಹೆಚ್ಚುವರಿಯಾಗಿ ಪಡೆದುಕೊಂಡಿದೆ. ಆ ಮೂಲಕ ವಿಪಕ್ಷಗಳಿಗೆ ಭರ್ಜರಿ ಚೆಕ್​​ಮೇಟ್​​ ಕೊಟ್ಟಿದೆ. ಬಿಜೆಪಿ ಕೈ ಹಿಡಿದ ರಾಜ್ಯ ನಾಯಕರ ಕಾರ್ಯತಂತ್ರ ಹೌದು,…

Read More

Maharashtra Plane Crash: ಡಿಸಿಎಂ ಅಜಿತ್ ಪವಾರ್ ಸಾವು: ವಿಮಾನ ಪತನವಾದ ಸ್ಥಳ ಹೇಗಿದೆ ನೋಡಿ – Kannada News | Ajit Pawar Dies in Horrific Baramati Plane Crash, Maharashtra: NDRF Recovers Bodies

ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ (ಜನವರಿ 28) ಸಂಭವಿಸಿದ ಭೀಕರ ವಿಮಾನ ಅಪಘಾತದ ಸ್ಥಳವು ಅತ್ಯಂತ ಭೀಕರವಾಗಿದೆ. ನ್‌ವೇ ಮೇಲೆ ಅಪ್ಪಳಿಸಿದ ತಕ್ಷಣ ವಿಮಾನದಲ್ಲಿ ದೊಡ್ಡ ಮಟ್ಟದ ಸ್ಫೋಟ ಸಂಭವಿಸಿದ್ದರಿಂದ, ವಿಮಾನದ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಕೇವಲ ವಿಮಾನದ ಬಾಲದ ಭಾಗ ಮತ್ತು ರೆಕ್ಕೆಗಳ ಕೆಲವು ಅವಶೇಷಗಳು ಮಾತ್ರ ಗುರುತಿಸಲು ಸಾಧ್ಯವಾಗುವಂತೆ ಉಳಿದಿವೆ. ವಿಮಾನ ಪತನವಾದ ರಭಸಕ್ಕೆ ಅದರ ಬಿಡಿಭಾಗಗಳು ರನ್‌ವೇ ಸುತ್ತಮುತ್ತ ನೂರಾರು ಮೀಟರ್‌ಗಳವರೆಗೆ ಚದುರಿಹೋಗಿವೆ. ಇಡೀ ಪ್ರದೇಶವು ಕಪ್ಪು ಹೊಗೆಯಿಂದ…

Read More

‘ರಕ್ಷಿತಾ ಶೆಟ್ಟಿ ವಿನ್ನರ್’; ವೀಕ್ಷಕರಿಗೆ ಶಾಕ್ ಕೊಟ್ಟ ವಿಕಿಪೀಡಿಯಾ

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಡೆಯುತ್ತಿದೆ. ರಘು, ಗಿಲ್ಲಿ ನಟ, ರಕ್ಷಿತಾ, ಅಶ್ವಿನಿ ಗೌಡ, ಧನುಶ್ ಹಾಗೂ ಅಶ್ವಿನಿ ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಇದ್ದಾರೆ. ಇವರ ಪೈಕಿ ಒಬ್ಬರಿಗೆ ಗೆಲುವು ಸಿಗಲಿದೆ. ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಅವರು ಟಫ್ ಫೈಟ್ ನೀಡುತ್ತಿದ್ದಾರೆ. ಅವರು ಬಂದ ವಾರವೇ ಮನೆಯಿಂದ ಹೊರಹೋಗಿದ್ದರು. ನಂತರ ಅವರನ್ನು ಮತ್ತೆ ಕರೆಸಲಾಯಿತು. ಈಗ ರಕ್ಷಿತಾ ಅವರೇ ವಿನ್ನರ್ ಎಂದು ಘೋಷಣೆ ಆಗಿದೆ. ಇದನ್ನು ಮಾಡಿದ್ದು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ, ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Cold weather in Bengaluru, Dry weather all over karnataka

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ, ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು, ಜನವರಿ 24: ಹಲವು ದಿನಗಳಿಂದ ರಾಜ್ಯದಲ್ಲಿ ಶೀತ ಮತ್ತು ಒಣಹವೆಯ (Weather Forecast) ವಾತಾವರಣದವಿದೆ. ಇಂದೂ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು…

Read More

ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಬೆಳಗಾವಿಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು – Kannada News | Belagavi Student Heart Attack Death: 2nd PUC Exam Day Tragedy Shocks Chikkodi Village

ಬೆಳಗಾವಿ, ಫೆ.28: ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಜಿಲ್ಲೆಯಲ್ಲಿ ಕರುಳು ಹಿಂಡುವ ಘಟನೆಯೊಂದು ನಡೆದಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭೂಮಿಕಾ ಮಾಳಂಗಿ (17) ಮೃತ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಇಂದು ದ್ವಿತೀಯ ಪಿಯು ಪರೀಕ್ಷೆಯ ಮೊದಲ ದಿನ. ಭೂಮಿಕಾ ಅವರು ಉತ್ಸಾಹದಿಂದ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಸ್ನಾನ ಮುಗಿಸಿ ಹೊರಬರುವಾಗ ಏಕಾಏಕಿ…

Read More

ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋದ ‘ಬ್ಲೂ ಲೈನ್’ ಕಾಮಗಾರಿ ವಿಳಂಬಕ್ಕೆ ಕಾರಣ ಬಿಚ್ಚಿಟ್ಟ ಎಂಜಿನಿಯರ್‌ – Kannada News | ORR Airport Metro Project: Bengaluru Blue Line Faces Major Construction Challenges

ಬೆಂಗಳೂರು, ಜೂ.18: ಬೆಂಗಳೂರಿನ ಬಹುನಿರೀಕ್ಷಿತ ಯೋಜನೆ ನಮ್ಮ ಮೆಟ್ರೋದ ‘ಬ್ಲೂ ಲೈನ್’ (ఔಟರ್ ರಿಂಗ್ ರೋಡ್ – ಏರ್‌ಪೋರ್ಟ್ ಸಂಪರ್ಕ) ಕಾಮಗಾರಿ ಭಾರೀ ಸಂಕಷ್ಟದಲ್ಲಿ ಸಾಗುತ್ತಿದೆ. ಇದೀಗ ನಿಗದಿತ ಕಾಲಮಿತಿಯೊಳಗೆ ಈ ಪ್ರಾಜೆಕ್ಟ್ ಪೂರ್ಣಗೊಳ್ಳಲಿದೆಯೇ? ಎಂಬ ದೊಡ್ಡ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಈ ಬಗ್ಗೆ ಬೆಂಗಳೂರು ಪೋಸ್ಟ್​​ (Bengaluru Post) ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ​​​ವಿಶೇಷವಾಗಿ, ನಾಗವಾರ-ಹೆಬ್ಬಾಳ ನಡುವಿನ ರಸ್ತೆ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ಪ್ರಗತಿಯು ನಿಧಾನಗತಿಯಲ್ಲಿ ಸಾಗುತ್ತಿದೆ. ಇನ್ನು ಈ ಕಾಮಗಾರಿಯ…

Read More

ಜಸ್ಟ್‌ ಐಸ್‌ಕ್ಯೂಬ್‌ನಿಂದ ಟಾಯ್ಲೆಟ್‌ ಕಲೆ, ವಾಸನೆಯನ್ನು ಹೋಗಲಾಡಿಸಬಹುದು; ಅದು ಹೇಗೆ ಗೊತ್ತಾ? – Kannada News

ಮನೆಯ ವಾತಾವರಣ ಆರೋಗ್ಯಕರವಾಗಿರಬೇಕೆಂದರೆ ಬಾತ್‌ರೂಮ್‌ ಮತ್ತು ಟಾಯ್ಲೆಟ್‌ ತುಂಬಾನೇ ಕ್ಲೀನ್‌ ಆಗಿರಬೇಕು. ಅದರಲ್ಲೂ ಶೌಚಾಲಯದ (toilet) ನೈರ್ಮಲ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು ಇಲ್ಲದಿದ್ದರೆ ರೋಗಾಣುಗಳು ಹರಡುವ ಸಾಧ್ಯತೆ ಇರುತ್ತದೆ. ಇದಕ್ಕಾಗಿಯೇ ಪ್ರತಿಯೊಬ್ಬರೂ ಪ್ರತಿನಿತ್ಯ ಶೌಚಾಲಯವನ್ನು ಕ್ಲೀನ್‌ ಮಾಡುತ್ತಾರೆ. ಟಾಯ್ಲೆಟ್‌ ಅನ್ನು ನಿತ್ಯ ಕ್ಲೀನ್‌ ಮಾಡಿದರೂ, ದುಬಾರಿ ಕ್ಲೀನರ್‌ಗಳನ್ನು ಬಳಸಿ ತಿಕ್ಕಿ ತೊಳೆದರೂ ಹಳದಿ ಕಲೆ, ವಾಸನೆ ಹೋಗೋದೆ ಇಲ್ಲ. ಹೀಗಿರುವಾಗ ಶೌಚಾಲಯವನ್ನು ಐಸ್ ಕ್ಯೂಬ್‌ಗಳಿಂದ ಬಹಳ ಸುಲಭವಾಗಿ ಸ್ವಚ್ಛಗೊಳಿಸಬಹುದು. ಈ ಐಸ್‌ಕ್ಯೂಬ್‌ ಟ್ರಿಕ್ಸ್‌ ಟಾಯ್ಲೆಟ್‌ನ…

Read More

ಸುಕುಮಾರ್ ಹೊಸ ಸಿನಿಮಾ ಮತ್ತಷ್ಟು ತಡ? ಪೆದ್ದಿ ನಟನಿಗೆ ವರವಾಯ್ತು ವಿಳಂಬ – Kannada News | Ram Charan Sukumar Film Delayed: Script Refinement and RC’s Injury Recovery Time

ರಾಮ್ ಚರಣ್ (Ram Charan) ಮತ್ತು ಸುಕುಮಾರ್ ಕಾಂಬಿನೇಷನ್‌ ಅಲ್ಲಿ ‘ರಂಗಸ್ಥಳಂ’ ಸಿನಿಮಾ ಮೂಡಿ ಬಂದಿತ್ತು. ಇದಕ್ಕೆ ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯ ಸುದ್ದಿಯೊಂದು ಕೇಳಿಬಂದಿದೆ. ಇವರಿಬ್ಬರ ಬಹುನಿರೀಕ್ಷಿತ ಚಿತ್ರದ ಶೂಟಿಂಗ್ ಆರಂಭವಾಗುವುದು ಮತ್ತಷ್ಟು ತಡವಾಗಲಿದೆ ಎಂದು ಸಿನಿಮಾ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಆದರೆ, ಇದು ರಾಮ್ ಚರಣ್​​ಗೆ ವರದಾನವಾಗಿದೆ. ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್ ಅವರು ಈ ಚಿತ್ರದ ಚಿತ್ರಕಥೆಯನ್ನು ಇನ್ನೂ ಸಂಪೂರ್ಣವಾಗಿ ಫೈನಲ್ ಮಾಡಿಲ್ಲ ಎನ್ನಲಾಗಿದೆ. ಕಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಮತ್ತು ಪ್ರತಿಯೊಂದು…

Read More

ಬೆಂಗಳೂರಿನ ಕಂಪನಿಯಲ್ಲಿ 1 ವರ್ಷ ಅನುಭವ ಇರುವವರಿಗೆ 35 ಲಕ್ಷದ ಪ್ಯಾಕೇಜ್? 5 ವರ್ಷ ದುಡಿದವರಿಗೆ ಮರ್ಯಾದೆಯೇ ಇಲ್ಲ – Kannada News | IT Salary Disparity: Bengaluru’s 1 Year Exp Engineer Gets 35 LPA, Senior Less?

ಬೆಂಗಳೂರು, ಜ.16: ಬೆಂಗಳೂರಿನಲ್ಲಿ (Bengaluru IT salary) ಕೆಲಸಕ್ಕೆ ಸೇರಿ 5 ವರ್ಷ ಅನುಭವ ಇದ್ರೂ ಸರಿಯಾದ ಸಂಬಳ ಸಿಗುವುದಿಲ್ಲ. ಅಂತದ್ರಲ್ಲಿ 1 ವರ್ಷ ಅನುಭವ ಇರುವವರಿಗೆ ಲಕ್ಷ ಸಂಬಳ ಸಿಗುತ್ತದೆ ಎಂದ್ರೆ ನಂಬುದು ಹೇಗೆ? ಆದರೆ ಈ ಪೋಸ್ಟ್​ ನೋಡಿದ ಮೇಲೆ ನಂಬಲೇಬೇಕು. ಹೌದು ಇದೀಗ ಇಲ್ಲೊಂದು ವೈರಲ್​​ ಆಗಿರುವ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಎಂಜಿನಿಯರ್ (ಎಸ್‌ಡಿಇ) ಹುದ್ದೆಗೆ ನೇಮಕಾತಿ ಮಾಡಲಾಗುತ್ತಿದ್ದಾರೆ. ಇದರಲ್ಲಿ ಸಂಬಳದ ಬಗ್ಗೆ ತಿಳಿಸಿದ್ದಾರೆ. ಕಂಪನಿಯೊಂದು…

Read More