Headlines

ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ – Kannada News | Venus Transit into Capricorn: What Today’s Horoscope Holds for all zodiac sign

ಇಂದಿನ ದಿನ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸದ ಕೃಷ್ಣಪಕ್ಷದ ದಶಮಿ ತಿಥಿಯಾಗಿದೆ. ಚಂದ್ರನು ವಿಶಾಖ ನಕ್ಷತ್ರದ ತುಲಾ ರಾಶಿಯಲ್ಲಿ ಸಂಚರಿಸುತ್ತಾನೆ. ಇಂದು ಬೆಳಗಿನ ಜಾವ 4:02ಕ್ಕೆ ಶುಕ್ರ ಗ್ರಹವು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸಿರುವುದು ವಿಶೇಷವಾಗಿದೆ. ಸಂಕ್ರಾಂತಿಯ ಪೂರ್ವಭಾವಿಯಾಗಿರುವ ಈ ದಿನವು ಸೂರ್ಯ ಭಗವಾನರು ಉತ್ತರಾಯಣಕ್ಕೆ ಪ್ರವೇಶಿಸುವ ಶುಭ ಕಾಲವನ್ನು ಸೂಚಿಸುತ್ತದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಂದಿನ ದಿನ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ. ಇಂದು ರಾಹುಕಾಲವು…

Read More

ಸೋಶಿಯಲ್ ಮೀಡಿಯಾದಲ್ಲಿ ಟೀಕೆ; ಮಮ್ಮುಟ್ಟಿ ಬಳಿ ಕ್ಷಮೆ ಕೇಳಿದ ಸಿಎಂ

ಕೇರಳ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಲಯಾಳಂ ನಟ ಮಮ್ಮುಟ್ಟಿ (Mummootty)  ಅವರ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. 2024ರಲ್ಲಿ ಸಂಭವಿಸಿದ ಭೂಕುಸಿತದ ನಿರಾಶ್ರಿತರಿಗಾಗಿ ಕಟ್ಟಿದ ಪುರ್ವಸತಿ ಪಟ್ಟಣಕ್ಕೆ ಮಮ್ಮುಟ್ಟಿ ಭೇಟಿ ನೀಡಿದರು. ಈ ವೇಳೆ ಅವರು ಆಡಿದ ಒಂದು ಮಾತಿನಿಂದ ಸಾಕಷ್ಟು ಟೀಕೆ ಅನುಭವಿಸಬೇಕಾಯಿತು. ಈ ಹಿನ್ನೆಲೆಯಲ್ಲಿ ಪಿಣರಾಯಿ ವಿಜಯನ್ ಕ್ಷಮೆ ಕೇಳಿದ್ದಾರೆ. ಚೆನ್ನೈನಲ್ಲಿ ಶೂಟ್ ಮುಗಿಸಿದ ಮಮ್ಮುಟ್ಟಿ ವಯನಾಡಿನ ಪುನರ್ವಸತಿ ಭಾಗಕ್ಕೆ ಭೇಟಿ ಕೊಟ್ಟರು. ಅವರು ಈ ಬಗ್ಗೆ ಯಾರಿಗೂ…

Read More

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್ – Kannada News | Actor Diganth Manchale talks about Kannada and Telugu film industry during Rudra Kala press meet

ನಟ ದಿಗಂತ್ ಅವರು ‘ರುದ್ರ ಕಾಲ’ (Rudra Kala) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಈ ವೇಳೆ ಸುದ್ದಿಗೋಷ್ಠಿ ನಡೆಸಲಾಯಿತು. ದಿಗಂತ್ ಅವರು ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಚಿತ್ರರಂಗದ (Kannada Film Industry) ಸದ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದರು. ದಿಗಂತ್ ಅವರು ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿಗೂ ನಟಿಸುತ್ತಿದ್ದಾರೆ. ‘ಕನ್ನಡ ಸಿನಿಮಾ ಗೆಲ್ಲಲಿ. ಈಗ ನಾನು ಒಂದು ತೆಲುಗು ಸಿನಿಮಾದ ಶೂಟಿಂಗ್ ಮುಗಿಸಿ ಬಂದೆ. ಅಲ್ಲಿನವರಿಗೆ ಒಟಿಟಿಯಿಂದ ಎಫೆಕ್ಟ್…

Read More

UPSC result 2025: ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

ಕೋಲಾರ, ಮಾರ್ಚ್​ 07: ಯುಪಿಎಸ್‌ಸಿ 2026ರ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ಜಿಲ್ಲೆಯ ಅಣ್ಣಿನಹಳ್ಳಿಯ ರೈತನ ಮಗ ಸಾಗರ್ 641ನೇ ಅಖಿಲ ಭಾರತ ರ್‍ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ರಾಜ್ಯದಿಂದ 22ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಐಎಎಸ್ ಮತ್ತು ಐಪಿಎಸ್ ಶ್ರೇಣಿಗಳಿಗೆ ಆಯ್ಕೆಯಾಗುತ್ತಿದ್ದಾರೆ. ಸಾಗರ್ ಎ. ಅವರು ತಮ್ಮ ಸಾಧನೆಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ. ಸಾಗರ್ ಮೂಲತಃ ಕೋಲಾರ ಜಿಲ್ಲೆಯ ನೆನಮನಹಳ್ಳಿ ನಿವಾಸಿಯಾಗಿದ್ದು, ಅವರ ತಂದೆ-ತಾಯಿ ಇಬ್ಬರೂ ರೈತರು….

Read More

IND vs NZ: ಮತ್ತೆ ಗಾಯಗೊಂಡ ರಿಷಬ್ ಪಂತ್; ಅಭ್ಯಾಸದಿಂದ ಅರ್ಧಕ್ಕೆ ವಾಪಸ್

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈ ಸರಣಿಗೆ ಸಿದ್ಧತೆಗಳ ನಡುವೆ, ಭಾರತ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಸಿಕ್ಕಿದೆ. ಮೊದಲ ಪಂದ್ಯಕ್ಕೆ 24 ಗಂಟೆಗಳಿಗೂ ಕಡಿಮೆ ಸಮಯವಿರುವಾಗ ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ನೆಟ್ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಥ್ರೋ-ಡೌನ್ ತಜ್ಞರ ವಿರುದ್ಧ ಬ್ಯಾಟಿಂಗ್ ಮಾಡುವಾಗ ರಿಷಭ್ ಪಂತ್ ಅವರ ಸೊಂಟಕ್ಕೆ ಚೆಂಡು ಬಲವಾಗಿ ಬಡಿದಿದೆ. ಇದರಿಂದ ತೀವ್ರ…

Read More

UPSC Result 2025: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಾದಗಿರಿ ಅಭ್ಯರ್ಥಿಗಳ ಸಾಧನೆ! ವೈದ್ಯ ವೃತ್ತಿ ಬಿಟ್ಟು ಯುಪಿಎಸ್‌ಸಿ ಗೆದ್ದ ಯುವತಿ

ಯಾದಗಿರಿ, ಮಾರ್ಚ್​ 07: ದೇಶದ ಅತ್ಯುನ್ನತ ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ (UPSC Exam Results) ಪ್ರಕಟವಾಗುತ್ತಿದ್ದಂತೆ ಶೈಕ್ಷಣಿಕವಾಗಿ ಹಿಂದುಳಿದ ಎಂದು ಕರೆಯಲಾಗುವ ಯಾದಗಿರಿ ಜಿಲ್ಲೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಇದೇ ಮೊದಲ ಬಾರಿಗೆ ಜಿಲ್ಲೆಯ ನಾಲ್ವರು ಅಭ್ಯರ್ಥಿಗಳು ಒಂದೇ ವೇಳೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಜಿಲ್ಲೆಯ ಜನರಲ್ಲಿ ಹೆಮ್ಮೆ ಮೂಡಿಸಿದ್ದಾರೆ. ಒಂದೇ ಜಿಲ್ಲೆಯ ನಾಲ್ವರ ಸಾಧನೆ! ಯಾದಗಿರಿ ನಗರದ ಸಂದೀಪ್ ಬಾಡದ್ ಯುಪಿಎಸ್‌ಸಿ ಪರೀಕ್ಷೆಯಲ್ಲಿ 82ನೇ ರ್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಅಲ್ಲದೆ…

Read More

ನಾಳೆ SSLC ಫಲಿತಾಂಶ: ಕುಳಿತಲ್ಲೇ SSLC ರಿಸಲ್ಟ್ ಚೆಕ್​ ಮಾಡುವುದ್ಹೇಗೆ? ಇಲ್ಲಿದೆ ವಿಧಾನ – Kannada News | How To Check Karnataka SSLC Result 2026 In Online And Digilocker on April 23, here Is Steps

ಬೆಂಗಳೂರು, ( ಏಪ್ರಿಲ್ 22): ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ 1ರ ಫಲಿತಾಂಶ-2026 ನಾಳೆ (ಏಪ್ರಿಲ್ 23) ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪನವರು ಗುರುವಾರ ಮಧ್ಯಾಹ್ನ 12ಗಂಟೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಇನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ವಿದ್ಯಾರ್ಥಿಗಳು ವೆಬ್‌ಸೈಟ್, ಮೊಬೈಲ್ ಆಪ್, SMS/WhatsApp ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಅಧಿಕೃತ ವೆಬ್‌ಸೈಟ್ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕ ಫಲಿತಾಂಶ…

Read More

ವೈಕುಂಠ ಏಕಾದಶಿ ಸಂಭ್ರಮ: ಭಕ್ತಿ ಪರಾಕಾಷ್ಠೆಯಲ್ಲಿ ಮಿಂದೆದ್ದ ಭಕ್ತರು – Kannada News | Vaikunta Ekadashi Celebrated with Grandeur Across Karnataka

ಬೆಂಗಳೂರು, ಡಿಸೆಂಬರ್​ 30: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿತ್ತು. ತಿಮ್ಮಪ್ಪನ ಸನ್ನಿಧಾನಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಎಲ್ಲೆಲ್ಲೂ ಗೋವಿಂದ ನಾಮಸ್ಮರಣೆ ಮೇಳೈಸಿತ್ತು. ತಿರುಮಲದ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತಗಣ ಗೋವಿಂದನ ದರ್ಶನ ಪಡೆದು ಪುನೀತರಾದರು. ಸ್ವರ್ಣಖಚಿತ ರಥವೇರಿದ ತಿಮ್ಮಪ್ಪನನ್ನ ಭಕ್ತರು ಕಣ್ತುಂಬಿಕೊಂಡರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಭಾರತದ ಆರ್ಥಿಕ ಬೆಳವಣಿಗೆ ಶೇ. 7.3; ಐಎಂಎಫ್ ಮತ್ತು ಮೂಡೀಸ್ ಏಜೆನ್ಸಿ ಅಂದಾಜು – Kannada News | IMF and Moody’s Ratings Agency upgrade India’s GDP growth projection to 7.3pc in 2025 and 26fy

ನವದೆಹಲಿ, ಜನವರಿ 19: 2025ರ ಕ್ಯಾಲಂಡರ್ ವರ್ಷದಲ್ಲಿ, ಹಾಗೂ ಪ್ರಸಕ್ತ ಹಣಕಾಸು ವರ್ಷದಲ್ಲಿ (2025-26) ಭಾರತದ ಆರ್ಥಿಕ ಬೆಳವಣಿಗೆ (GDP) ಶೇ. 7.3ರಷ್ಟು ದಾಖಲಾಗಬಹುದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮತ್ತು ಮೂಡೀಸ್ ಏಜೆನ್ಸಿ ಅಂದಾಜು ಮಾಡಿವೆ. ಈ ಎರಡೂ ಸಂಸ್ಥೆಗಳು ಕೂಡ ತಮ್ಮ ಹಿಂದಿನ ಅಂದಾಜನ್ನು ಪರಿಷ್ಕರಿಸಿದ್ದು, ನಿರೀಕ್ಷೆ ಹೆಚ್ಚಿಸಿವೆ. 2025ರಲ್ಲಿ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು ಎಂದು ಐಎಂಎಫ್ ಹೇಳಿದೆ. 2025-26ರ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು ಎಂದು ಮೂಡೀಸ್…

Read More

ನಮ್ಮ ವಿರೋಧ ಮಹಿಳಾ ಮೀಸಲಾತಿಗಲ್ಲ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ – Kannada News | We are Against Centre’s Approach not women’s reservation Mallikarjun Kharge After Key Meet

ನವದೆಹಲಿ, ಏಪ್ರಿಲ್ 15: ಹಲವಾರು ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯಲ್ಲಿನ ಕ್ಷೇತ್ರ ಪುನರ್ವಿಂಗಡಣೆ ನಿಬಂಧನೆಗಳ ವಿರುದ್ಧ ಒಗ್ಗಟ್ಟಿನಿಂದ ಮತ ಚಲಾಯಿಸಲು ನಿರ್ಧರಿಸಿವೆ. ಆದರೆ ಮಹಿಳಾ ಮೀಸಲಾತಿಯನ್ನು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ನಮ್ಮ ವಿರೋಧ ಕೇಂದ್ರ ಸರ್ಕಾರ ಮಸೂದೆಯನ್ನು ಜಾರಿಗೆ ತರುತ್ತಿರುವ ವಿಧಾನಕ್ಕೇ ವಿನಃ ಮಹಿಳಾ ಮೀಸಲಾತಿಗಲ್ಲ ಎಂದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಹೊರತುಪಡಿಸಿ, ಇಂಡಿಯಾ ಬಣದ ಹಲವಾರು ಪಕ್ಷಗಳ…

Read More