Spiritual Tips: ಸೂರ್ಯಗ್ರಹಣದಂದು ಗರ್ಭಿಣಿಯರು ತೆಗೆದುಕೊಳ್ಳಬೇಕಾದ ಆಧ್ಯಾತ್ಮಿಕ ಮುನ್ನೆಚ್ಚರಿಕೆಗಳಿವು – Kannada News | Solar Eclipse Precautions for Pregnant Women: Spiritual Tips and Rules

ಖಗೋಳ ಶಾಸ್ತ್ರದ ಪ್ರಕಾರ ಗ್ರಹಣ ಎಂಬುದು ಒಂದು ನೈಸರ್ಗಿಕ ವಿದ್ಯಮಾನವಾದರೂ, ಸನಾತನ ಧರ್ಮ ಮತ್ತು ಆಧ್ಯಾತ್ಮಿಕ ಪರಂಪರೆಯಲ್ಲಿ ಇದಕ್ಕೆ ಅತ್ಯಂತ ವಿಶೇಷ ಮಹತ್ವವಿದೆ. ಶೀಘ್ರದಲ್ಲೇ ಸಂಭವಿಸಲಿರುವ (ಆ.12) ಸೂರ್ಯಗ್ರಹಣದ ಹಿನ್ನೆಲೆಯಲ್ಲಿ, ಗರ್ಭಿಣಿಯರು ತಮ್ಮ ಹಾಗೂ ಹುಟ್ಟಲಿರುವ ಮಗುವಿನ ಆರೋಗ್ಯ, ಕ್ಷೇಮ ಮತ್ತು ಧನಾತ್ಮಕ ಶಕ್ತಿಗಾಗಿ ಕೆಲವೊಂದು ಸರಳ ಮುನ್ನೆಚ್ಚರಿಕೆಗಳನ್ನು ವಹಿಸುವುದು ಸೂಕ್ತ ಎಂದು ವಿದ್ವಾಂಸರು ಹಾಗೂ ಹಿರಿಯರು ಸಲಹೆ ನೀಡುತ್ತಾರೆ. ಗ್ರಹಣದ ಸಮಯದಲ್ಲಿ ಬ್ರಹ್ಮಾಂಡದಲ್ಲಿ ಉಂಟಾಗುವ ಶಕ್ತಿಯ ವ್ಯತ್ಯಾಸಗಳು ಮನಸ್ಸು ಮತ್ತು ಶರೀರದ ಮೇಲೆ ಪ್ರಭಾವ ಬೀರಬಲ್ಲವು…

Read More

‘ಜನರ ತೀರ್ಪಿಗೆ ಗೌರವ ಸಿಗಲೇಬೇಕು’; ವಿಜಯ್ ಪರ ಬ್ಯಾಟ್ ಬೀಸಿದ ಕಮಲ್ ಹಾಸನ್ – Kannada News | Tamil Nadu Hung Assembly: Kamal Haasan Demands Vijay’s TVK Form Govt Amidst Deadlock

ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಮೂರು ದಿನ ಕಳೆದರೂ ಸರ್ಕಾರ ರಚನೆಯ ಕಸರತ್ತು ಇನ್ನೂ ಮುಗಿದಿಲ್ಲ. ಈ ಬಾರಿಯ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಆಗ್ರಹಿಸಿದ್ದಾರೆ. 1.ತಮಿಳುನಾಡಿನಲ್ಲಿ ಯಾವುದೇ ಪಕ್ಷಕ್ಕೆ ಸಿಗದ ಸ್ಪಷ್ಟ…

Read More

‘ದಯವಿಟ್ಟು ದೃಷ್ಟಿ ತೆಗೆಯಿರಿ’; ಸೂರ್ಯವಂಶಿ ಪಾಲಕರಿಗೆ ಆರ್​​. ಅಶ್ವಿನ್ ಕೋರಿಕೆ

ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅಕ್ಷರಶಃ ಅಬ್ಬರಿಸಿದ್ದಾರೆ. ಕೇವಲ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 12 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 97 ರನ್ ಸಿಡಿಸಿದ ವೈಭವ್, ಎಸ್‌ಆರ್‌ಹೆಚ್ ಬೌಲಿಂಗ್ ಪಡೆಯನ್ನು ಧೂಳೀಪಟ ಮಾಡಿದರು. ಕೇವಲ 3 ರನ್‌ಗಳಿಂದ ಐಪಿಎಲ್ ಇತಿಹಾಸದ ಅತ್ಯಂತ ವೇಗದ ಶತಕದ ದಾಖಲೆಯನ್ನು ಮಿಸ್ ಮಾಡಿಕೊಂಡರೂ, ಈ ಹುಡುಗನ ಆಟಕ್ಕೆ ಇಡೀ ಕ್ರಿಕೆಟ್ ಜಗತ್ತೇ ಫಿದಾ…

Read More

ಸೆಶೆಲ್ಸ್ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ವಿಶೇಷ ಪ್ರಾರ್ಥನೆ: ಗಾಂಧೀಜಿ ಸ್ಮಾರಕಕ್ಕೆ ನಮನ – Kannada News | India Seychelles Relations: Modi’s Historic Visit, Gandhi Tribute and Temple Tour

ಭಾರತ ಮತ್ತು ಸೆಶೆಲ್ಸ್ ದೇಶಗಳ ನಡುವಿನ ಶತಮಾನಗಳ ಹಳೆಯ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ರಾಜತಾಂತ್ರಿಕ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು ಸಿಕ್ಕಿದೆ. ಸೆಶೆಲ್ಸ್‌ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಅವರು ಸೋಮವಾರದಂದು ಅಲ್ಲಿನ ರಾಜಧಾನಿ ವಿಕ್ಟೋರಿಯಾದಲ್ಲಿರುವ ಪೀಸ್ ಪಾರ್ಕ್‌ನಲ್ಲಿ ಮಹಾತ್ಮಾ ಗಾಂಧೀಜಿಯವರಿಗೆ ಶ್ರದ್ಧಾಂಜಲಿ ಗೌರವ ಸಲ್ಲಿಸಿದರು. ತದನಂತರ ಅಲ್ಲಿನ ಪ್ರಸಿದ್ಧ ಮತ್ತು ಐತಿಹಾಸಿಕ ‘ಅರುಲ್ಮಿಗು ನವಶಕ್ತಿ ವಿನಾಯಗರ್’ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪೀಸ್ ಪಾರ್ಕ್‌ನಲ್ಲಿ ಮಹಾತ್ಮಾ ಗಾಂಧೀಜಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ…

Read More

ಬಾಲಿವುಡ್‌ನ ಮುಖವಾಡ ಬಿಚ್ಚಿಟ್ಟ ರಕುಲ್ ಪ್ರೀತ್ ಸಿಂಗ್: ಬಿಟೌನ್ ಮಂದಿಗೆ ಬರೀ ಅಸೂಯೆ – Kannada News | Rakul Preet Singh Slams Bollywood Insecurity and praises Telugu Industry Supportive Culture

ಚಿತ್ರರಂಗದಲ್ಲಿ ಸದಾ ಮುನ್ನೆಲೆಗೆ ಬರುವ ‘ಬಾಲಿವುಡ್ ವರ್ಸಸ್ ದಕ್ಷಿಣ ಭಾರತದ ಚಿತ್ರರಂಗ’ ಎಂಬ ಚರ್ಚೆಗೆ ಈಗ ನಟಿ ರಕುಲ್ ಪ್ರೀತ್ ಸಿಂಗ್ (Rakul Preet Singh) ಹೊಸ ಕಿಡಿ ಹೊತ್ತಿಸಿದ್ದಾರೆ. ಮುಂಬೈನ ಹಿಂದಿ ಚಿತ್ರರಂಗದಲ್ಲಿರುವ ಅಸೂಯೆ ಮತ್ತು ನೆಗೆಟಿವ್ ಪಿಆರ್ (Negative PR) ತಂತ್ರಗಳ ವಿರುದ್ಧ ಕಿಡಿಕಾರಿರುವ ರಕುಲ್, ತೆಲುಗು ಚಿತ್ರರಂಗದ ಒಗ್ಗಟ್ಟನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕನ್ನಡದ ‘ಗಿಲ್ಲಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ, ನಂತರ ತೆಲುಗು ಹಾಗೂ ತಮಿಳಿನಲ್ಲಿ ಸ್ಟಾರ್ ನಟಿಯಾಗಿ ಬೆಳೆದ ರಕುಲ್…

Read More

CET 2026: NEET ರಿಸಲ್ಟ್ ಲೇಟ್​​; ಈ ಸಲ ಆಪ್ಷನ್ ಎಂಟ್ರಿ ಹೇಗೆ? KEA ನಿರ್ದೇಶಕ ಪ್ರಸನ್ನ ಹೇಳಿದ್ದೇನು? – Kannada News | KEA Executive Director H. Prasanna Clarifies CET Option Entry Amid NEET Delays

ನೀಟ್ ಪರೀಕ್ಷೆಗಳು ವಿಳಂಬವಾಗಿರುವುದರಿಂದ, ಮೆಡಿಕಲ್, ಡೆಂಟಲ್ ಮತ್ತು ಆಯುಷ್ ಕೋರ್ಸ್‌ಗಳ ಸೀಟು ಹಂಚಿಕೆ ಎರಡನೇ ಸುತ್ತಿನಲ್ಲಿ ನಡೆಯಲಿದೆ. ಎಂಸಿಸಿ ಮತ್ತು ಮೆಡಿಕಲ್ ಎಜುಕೇಶನ್ ವಿಭಾಗದಿಂದ ಸೀಟ್ ಮ್ಯಾಟ್ರಿಕ್ಸ್ ಲಭ್ಯವಾದ ನಂತರ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ ವೈದ್ಯಕೀಯ ಸೀಟು ಮಾತ್ರ ಬಯಸುವ ವಿದ್ಯಾರ್ಥಿಗಳು ಎರಡನೇ ಸುತ್ತಿಗಾಗಿ ಕಾಯಬಹುದು. ಆದರೆ, ವೈದ್ಯಕೀಯ ಸೀಟು ದೊರೆಯದಿದ್ದಲ್ಲಿ ಇಂಜಿನಿಯರಿಂಗ್ ಅಥವಾ ಇತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು…

Read More

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು? – Kannada News | How many matches to win rcb women to qualify Playoffs 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ. Source link

Read More

IPL 2026: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಖಚಿತ – Kannada News | Ipl 2026 rcb playing 11 for SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ನಾಳೆ (ಮೆ.22) ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವುದು ಖಚಿತ. ಏಕೆಂದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಕಣಕ್ಕಿಳಿದಿರಲಿಲ್ಲ. ಅವರ ಬದಲಿಗೆ ಜಿತೇಶ್ ಶರ್ಮಾ ತಂಡವನ್ನು ಮುನ್ನಡೆಸಿದ್ದರು. ಇದೇ ವೇಳೆ…

Read More

Chanakya Niti: ಆದಾಯ ಹೆಚ್ಚಿಸಿಕೊಳ್ಳಲು ಬಯಸಿದರೆ ಮೊದಲು ಈ ಅಭ್ಯಾಸಗಳನ್ನು ತ್ಯಜಿಸಿ – Kannada News | Chanakya Niti: Chanakya says that income cannot be increased if you have these habits

ಆದಾಯವನ್ನು (income) ಹೆಚ್ಚಿಸಿಕೊಳ್ಳಬೇಕು, ಶ್ರೀಮಂತಿಕೆಯನ್ನು ಗಳಿಸಬೇಕು ಎಂದು ಪ್ರತಿಯೊಬ್ಬರು ಸಹ ಬಯಸುತ್ತಾರೆ. ಆದರೆ ಆದಾಯವನ್ನು ಹೇಗೆ ಹೆಚ್ಚಿಸಿಕೊಳ್ಳುವುದು ಎಂಬುದೇ ಅನೇಕರಿಗೆ ಗೊತ್ತಿಲ್ಲ. ಒಳ್ಳೆಯ ಜೀವನವನ್ನು ನಡೆಸಲು ಆದಾಯವನ್ನು ಹೆಚ್ಚಿಸಲು ನಮ್ಮ ಆಲೋಚನೆಗಳನ್ನು ಮತ್ತು ಅಭ್ಯಾಸಗಳನ್ನು ಬದಲಾಯಿಸಬೇಕು ಎಂದು ಆಚಾರ್ಯ ಚಾಣಕ್ಯರು. ಕೆಲವು ಕೆಟ್ಟ ಅಭ್ಯಾಸಗಳನ್ನು ಸುಧಾರಿಸದಿದ್ದರೆ, ನೀವು ಲಕ್ಷಾಂತರ ರೂಪಾಯಿಗಳನ್ನು ಗಳಿಸಿದರೂ, ಅದು ಎಂದಿಗೂ ಉಳಿಯುವುದಿಲ್ಲ. ಆದ್ದರಿಂದ, ನಿಮ್ಮ ಆದಾಯವನ್ನು ಹೆಚ್ಚಿಸಲು ಬಯಸಿದರೆ ಮೊದಲು ಈ ಕೆಲವೊಂದು ಕೆಟ್ಟ ಅಭ್ಯಾಸಗಳನ್ನು ತ್ಯಜಿಸಲೇಬೇಕು. ಈ ಅಭ್ಯಾಸಗಳನ್ನು ತ್ಯಜಿಸಿದರೆ ಮಾತ್ರ…

Read More

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದಾಗಿದ್ದೇಕೆ? ಇಲ್ಲಿದೆ ಮಾಹಿತಿ – Kannada News

ಭೋಪಾಲ್, ಜೂನ್ 10: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆ(Rajya Sabha Election)ಯಲ್ಲಿ ಭಾರಿ ರಾಜಕೀಯ ಹೈಡ್ರಾಮಾ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಂಸದೆ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ಕೊನೆಯ ಕ್ಷಣದಲ್ಲಿ ತಿರಸ್ಕರಿಸಿದ್ದಾರೆ. ಇದು ಕಾಂಗ್ರೆಸ್‌ಗೆ ಭಾರಿ ಆಘಾತ ನೀಡಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ್ ಅವರ ಅವಿರೋಧ ಆಯ್ಕೆಗೆ ಹಾದಿ ಸುಗಮಗೊಳಿಸಿದೆ. ನಾಮಪತ್ರ ರದ್ದಾಗಲು ಕಾರಣವೇನು? ಬಿಜೆಪಿ ಅಭ್ಯರ್ಥಿ ಮಹೇಶ್ ಕೇವತ್ ಅವರು ಚುನಾವಣಾಧಿಕಾರಿಗಳಿಗೆ ಅಧಿಕೃತ ದೂರು ನೀಡಿದ್ದರು. ಅದರ ಪ್ರಕಾರ: ಮೀನಾಕ್ಷಿ ನಟರಾಜನ್ ಅವರು…

Read More