Headlines

ಕೂದಲು ಬೇಗ ಬಿಳಿಯಾಗುವುದಕ್ಕೆ ಈ ವಿಟಮಿನ್ ಕೊರತೆಯೂ ಕಾರಣವಾಗಿರಬಹುದು! – Kannada News | Can Premature Grey Hair Turn Black Again? Dermatologist Explains the Truth

ಇತ್ತೀಚಿನ ದಿನಗಳಲ್ಲಿ 20ರಿಂದ 30 ವರ್ಷದ ಯುವಕರಲ್ಲಿ ಬೇಗ ಕೂದಲು ಬಿಳಿಯಾಗುವ ಸಮಸ್ಯೆ ಹೆಚ್ಚುತ್ತಿದೆ. ಹಿಂದೆ ವಯಸ್ಸಾದ ಬಳಿಕ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಈ ಸಮಸ್ಯೆ ಈಗ ಯುವಜನರಲ್ಲಿಯೇ ಸಾಮಾನ್ಯವಾಗಿದೆ. ಒತ್ತಡ, ಅಸಮತೋಲಿತ ಆಹಾರ, ವಿಟಮಿನ್ ಕೊರತೆ, ಮಾಲಿನ್ಯ ಹಾಗೂ ಜೀವನಶೈಲಿಯ ಬದಲಾವಣೆಗಳು ಇದರ ಪ್ರಮುಖ ಕಾರಣಗಳಾಗಿವೆ. ಹಾಗಾದರೆ ಒಮ್ಮೆ ಬಿಳಿಯಾದ ಕೂದಲು ಮತ್ತೆ ಸಹಜವಾಗಿ ಕಪ್ಪಾಗಬಹುದೇ, ಈ ಬಗ್ಗೆ ಚರ್ಮರೋಗ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ. ಅಕಾಲಿಕವಾಗಿ ಕೂದಲು ಬಿಳಿಯಾಗಲು ಕಾರಣವೇನು? ಚರ್ಮರೋಗ ತಜ್ಞೆ ಡಾ. ಅರ್ಜು…

Read More

‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ – Kannada News | Darshan Thoogudeepa agrees to release Boss movie says actor Tanush Shivanna

ಬಿಡುಗಡೆಗೂ ಮುನ್ನವೇ ‘ಬಾಸ್’ ಸಿನಿಮಾ (Boss Movie) ಸಾಕಷ್ಟು ಸದ್ದು ಮಾಡಿದೆ. ಈ ಸಿನಿಮಾದ ರಿಲೀಸ್​ಗೆ ತಡೆ ನೀಡುವಂತೆ ಕೋರಿ ಈ ಮೊದಲು ವಿಜಯಲಕ್ಷ್ಮಿ ದರ್ಶನ್ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಂತಿಮವಾಗಿ ಅವರು ಈ ಚಿತ್ರದ ಬಿಡುಗಡೆಗೆ ಅನುಮತಿ ನೀಡಿದ್ದಾರೆ. ಈ ಕುರಿತು ಚಿತ್ರದ ನಾಯಕ ನಟ ತನುಷ್ ಶಿವಣ್ಣ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ವಿಜಯಲಕ್ಷ್ಮಿ ದರ್ಶನ್ ಅವರು ನಮ್ಮ ಜೊತೆ ಮಾತನಾಡಿದರು. ಈ ಚಿತ್ರದಲ್ಲಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಏನಾದರೂ ತೋರಿಸಿದ್ದೀರಾ ಅಂತ…

Read More

120 ಕೋಟಿ ಮಠದ ಜಮೀನು ಕಬಳಿಕೆ ಕೇಸ್: ಕೊನೆಗೂ ಪೊಲೀಸರ ಮುಂದೆ ಹಾಜರಾದ ಕಿಂಗ್‌ಪಿನ್ ನರೇಶ್ ಗೌಡ – Kannada News | Bengaluru 120 Cr Math Land Grab: Naresh Gowda Grilled on Forged Documents

ಬೆಂಗಳೂರು ಆ 5: ಬೆಂಗಳೂರು ಹೊರವಲಯದ ಕಂಬೀಪುರದಲ್ಲಿ ಶ್ರೀ ಆದಿಚುಂಚನಗಿರಿ ಮಠಕ್ಕೆ ಸೇರಿದ ಸುಮಾರು 120 ಕೋಟಿ ರೂಪಾಯಿ ಮೌಲ್ಯದ 6 ಎಕರೆ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲು ಯತ್ನಿಸಿದ ಪ್ರಕರಣದ ಕಿಂಗ್‌ಪಿನ್ ನೆಲಮಂಗಲದ ನರೇಶ್ ಗೌಡ ಕೊನೆಗೂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾನೆ. ಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ ಆತ, ಕೆಂಗೇರಿ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ಅವರ ಮುಂದೆ ವಿಚಾರಣೆಗೆ ಹಾಜರಾಗಿ ತನಗೇನೂ ತಿಳಿಯದಂತೆ ಹೇಳಿಕೆ ನೀಡಿದ್ದಾನೆ. ವಿಚಾರಣೆ ವೇಳೆ ನರೇಶ್ ಗೌಡ, “ನಾನೊಬ್ಬ…

Read More

ಇದ್ದಕ್ಕಿದ್ದಂತೆ ತಂಡದ ತೊರೆದ ಸೂಪರ್‌ಜೈಂಟ್ಸ್ ನಾಯಕ ಐಡೆನ್ ಮಾರ್ಕ್ರಾಮ್

ದಿ ಹಂಡ್ರೆಡ್‌ ಲೀಗ್​ನ 21 ನೇ ಪಂದ್ಯ ಇಂದು ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಹಾಗೂ ವೆಲ್ಷ್ ಫೈರ್ ತಂಡದ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ತಂಡದ ಖಾಯಂ ನಾಯಕ ಐಡೆನ್ ಮಾರ್ಕ್ರಾಮ್ ಬದಲಿಗೆ ಜೋಸ್ ಬಟ್ಲರ್​ ನಾಯಕತ್ವವಹಿಸಿದ್ದಾರೆ(PC-PTI). ಇದಕ್ಕೆ ಕಾರಣವೂ ಇದ್ದು, ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ನಾಯಕ ಐಡೆನ್ ಮಾರ್ಕ್ರಾಮ್ ಹಠಾತ್ತನೆ ಪಂದ್ಯಾವಳಿಯನ್ನು ತೊರೆದು ಇಂಗ್ಲೆಂಡ್‌ನಿಂದ ದಕ್ಷಿಣ ಆಫ್ರಿಕಾಕ್ಕೆ ಮರಳಿದ್ದಾರೆ. ಐಡೆನ್ ಮಾರ್ಕ್ರಾಮ್ ವೈಯಕ್ತಿಕ ಕಾರಣದಿಂದಾಗಿ ತಂಡವನ್ನು…

Read More

ನಾಳೆಯಿಂದ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ: ಹೂವುಗಳಲ್ಲಿ ಅರಳಲಿದೆ ಗಂಗರ ಸಾಮ್ರಾಜ್ಯ! – Kannada News | Lalbagh Independence flower show Start From August 6th in Bengaluru to showcase glory of Ganga Empire

ಬೆಂಗಳೂರು, (ಆಗಸ್ಟ್ 05): ಸ್ವಾತಂತ್ರ್ಯೋತ್ಸವದ (Independence Day) ಅಂಗವಾಗಿ ನಗರದ ಐತಿಹಾಸಿಕ ಲಾಲ್‌ಬಾಗ್‌ ಉದ್ಯಾನದಲ್ಲಿ ಆಗಸ್ಟ್‌ 6ರಿಂದ 17ರವರೆಗೆ 220ನೇ ಫಲಪುಷ್ಪ ಪ್ರದರ್ಶನ (Lalbagh Flower Show 2026) ಆಯೋಜಿಸಲಾಗಿದೆ. ಈ ಬಾರಿಯ ಪ್ರದರ್ಶನದ ವಿಶೇಷತೆ ಎಂದರೆ, ಗಂಗ ರಾಜವಂಶದ ವೈಭವ, ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೂಗಳ ಮೂಲಕ ಅನಾವರಣಗೊಳಿಸಲಾಗುತ್ತಿದೆ. ಈ ಹೂಗಳ ಹಬ್ಬದಲ್ಲಿ 1,000 ವರ್ಷಗಳ ಗಂಗ ಸಾಮ್ರಾಜ್ಯದ ಗತವೈಭವ ಹೂಗಳ ಮೂಲಕ ಅನಾವರಣಗೊಳ್ಳಲಿದೆ. ಶ್ರವಣಬೆಳಗೊಳದ ಬಾಹುಬಲಿಯಿಂದ ಹಿಡಿದು ತಲಕಾಡಿನ ಪುರಾತನ ದೇವಾಲಯಗಳವರೆಗೆ ಇತಿಹಾಸದ…

Read More

‘ನನ್ನನ್ನು ಕೊಲ್ಲಬಹುದು, ಜೈಲಿಗೆ ಹಾಕಬಹುದು, ಆದರೂ ಬಾಂಗ್ಲಾದೇಶಕ್ಕೆ ಹೋಗುತ್ತೇನೆ’; ಶೇಖ್ ಹಸೀನಾ ಶಪಥ – Kannada News | Sheikh hasina vows to return to bangladesh says she may be killed or jailed

ನವದೆಹಲಿ, ಆಗಸ್ಟ್​ 5: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರು ತಾವು ಮತ್ತೆ ಸ್ವದೇಶಕ್ಕೆ ಮರಳುವುದಾಗಿ ಇಂದು ಘೋಷಿಸಿದ್ದು, ಈ ಹಾದಿಯಲ್ಲಿ ಎದುರಾಗಬಹುದಾದ ಬಂಧನ, ಜೈಲು ಶಿಕ್ಷೆ ಅಥವಾ ಜೀವ ಬೆದರಿಕೆ ಸೇರಿದಂತೆ ಯಾವುದೇ ಪರಿಣಾಮಗಳನ್ನು ಎದುರಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಬಾಂಗ್ಲಾದೇಶವನ್ನು ತೊರೆದ ನಂತರ ನವದೆಹಲಿಯಿಂದ ವರ್ಚುವಲ್ ಆಗಿ ಭಾಗವಹಿಸಿದ ತಮ್ಮ ಮೊದಲ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಶೇಖ್ ಹಸೀನಾ, ತಮ್ಮ ಬೆಂಬಲಿಗರು ಮತ್ತು ಬಾಂಗ್ಲಾದೇಶದ ಜನತೆ ಸಂಕಷ್ಟದಲ್ಲಿರುವಾಗ ತಾವು ದೇಶದಿಂದ ದೂರವಿರಲು…

Read More

Chanakya Niti: ವ್ಯಕ್ತಿಯ ಜೀವನವನ್ನು ನಾಶ ಮಾಡುವ ನಾಲ್ಕು ಪ್ರಮುಖ ಕೆಟ್ಟ ಅಭ್ಯಾಗಳು – Kannada News | Chanakya Niti: Four major bad habits that destroy a person’s life

ಜೀವನದಲ್ಲಿ (Life) ಸಕಾರಾತ್ಮಕವಾಗಿ ಮುಂದುವರೆಯಬೇಕು, ಯಶಸ್ಸನ್ನು ಸಾಧಿಸಬೇಕು ಎಂದು ಪ್ರತಿಯೊಬ್ಬರು ಸಹ ಬಯಸುತ್ತಾರೆ. ಆದರೆ ಈ ಕೆಲವೊಂದು ಅಭ್ಯಾಸಗಳಿದ್ದರೆ ಜೀವನದಲ್ಲಿ ಎಂದಿಗೂ ಉದ್ಧಾರವಾಗಲು ಸಾಧ್ಯವಿಲ್ಲ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಹೌದು ಈ ಕೆಲವೊಂದು ಅಭ್ಯಾಸಗಳನ್ನು ಬೆಳೆಸಿಕೊಂಡರೆ ನಮ್ಮ ಜೀವನವನ್ನು ನಾವೇ ಹಾಳು ಮಾಡಿಕೊಂಡತೆ, ಆ ತಪ್ಪುಗಳೇ ಸಾಕು ಜೀವನ ಹಾಳಾಗಲು ಎಂದು ಹೇಳಿದ್ದಾರೆ. ಹಾಗಿದ್ದರೆ ಅಭ್ಯಾಸಗಳಿಂದ ಜೀವನ ಹಾಳಾಗುತ್ತದೆ, ಜೀವನದಲ್ಲಿ ಮುಂದುವರೆಯಲು ಯಾವೆಲ್ಲಾ ಅಭ್ಯಾಸಗಳನ್ನು ತ್ಯಜಿಸಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯೋಣ ಬನ್ನಿ. ವ್ಯಕ್ತಿಯ ಜೀವನವನ್ನು…

Read More

ಬೆಂಗಳೂರಿನಲ್ಲಿ ಮೊದಲ ಬಾರಿಗೆ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ: ಏನಿದರ ವಿಶೇಷತೆ? – Kannada News | White topped roads in Gandhinagar get Bengaluru’s first integrated fire hydrant system

ಬೆಂಗಳೂರು, (ಆಗಸ್ಟ್ 05): ಇತ್ತಿಚ್ಚಿಗೆ ರಾಜಧಾನಿಯ ಚಿಕ್ಕದಾದ ರಸ್ತೆಗಳಲ್ಲಿ ಅಗ್ನಿ (Fire) ಅವಘಡ  ನಡೆದಾಗ ಅಗ್ನಿಶಾಮಕ ವಾಹನ, ಆ್ಯಂಬುಲೆನ್ಸ್ ಸಂಚಾರ ಮಾಡಲು ಕಷ್ಟವಾಗಿದೆ. ಹೀಗಾಗಿ ಬೆಂಗಳೂರಿನ ಜನನಿಬಿಡ ವಾಣಿಜ್ಯ ಪ್ರದೇಶಗಳಿಗೆ ಮೊದಲ ಬಾರಿಗೆ ಹೊಸ ಸುರಕ್ಷತಾ ವ್ಯವಸ್ಥೆಗೆ ಸರ್ಕಾರ ಮುಂದಾಗಿದೆ. ನಗರದ ಮೊದಲ ವೈಟ್‌ಟಾಪಿಂಗ್ ರಸ್ತೆಯೊಂದಿಗೆ ಇಂಟಿಗ್ರೇಟೆಡ್ ಫೈರ್ ಹೈಡ್ರಂಟ್ (integrated fire hydrant system,) ವ್ಯವಸ್ಥೆ ನಿರ್ಮಾಣ ಮಾಡಿದ್ದು, ಅಗ್ನಿ ಅವಘಡಗಳಿಗೆ ತ್ವರಿತ ಸ್ಪಂದನೆ ನೀಡಲು ಮುಂದಾಗಿದ್ದಾರೆ.. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಆರ್.ಟಿ. ಸ್ಟ್ರೀಟ್‌ನಲ್ಲಿ ಮೊದಲ…

Read More

ಪ್ರದೀಪ್ ರಾವತ್ ಅಂತ್ಯಕ್ರಿಯೆ: ಅಂತಿಮ ದರ್ಶನ ಪಡೆದು ಭಾವುಕರಾದ ಆಮಿರ್ ಖಾನ್ – Kannada News | Actor Pradeep Rawat Passes Away Aamir Khan and Lagaan Team attend funeral in Mumbai

ಬಾಲಿವುಡ್, ತೆಲುಗು, ತಮಿಳು, ಕನ್ನಡ ಚಿತ್ರರಂಗದಲ್ಲಿ ಖಳನಟ ಮತ್ತು ಪೋಷಕ ನಟನಾಗಿ ಖ್ಯಾತಿ ಪಡೆದಿದ್ದ ಹಿರಿಯ ನಟ ಪ್ರದೀಪ್ ರಾವತ್ (Pradeep Rawat) ಅವರು ಕ್ಯಾನ್ಸರ್ ಮರುಕಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ (ಆಗಸ್ಟ್ 4) ಸಂಜೆ ನಿಧನರಾದರು. ಬುಧವಾರ ಮುಂಬೈನಲ್ಲಿ ನಡೆದ ಅವರ ಅಂತ್ಯಕ್ರಿಯೆಯಲ್ಲಿ ಬಾಲಿವುಡ್ ಸ್ಟಾರ್ ಆಮಿರ್ ಖಾನ್ (Aamir Khan) ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿ ಕಂಬನಿ ಮಿಡಿದರು. ‘ಲಗಾನ್’ ಚಿತ್ರತಂಡದವರು ಬಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಬುಧವಾರ ಸಂಜೆ ನಡೆದ ಅಂತ್ಯಕ್ರಿಯೆಯಲ್ಲಿ ‘ಲಗಾನ್’…

Read More

ಏಕದಿನ ವಿಶ್ವಕಪ್ 2027 ರ ಅರ್ಹತಾ ಪಂದ್ಯಗಳ ವೇಳಾಪಟ್ಟಿ ಪ್ರಕಟ – Kannada News | ICC 2027 Cricket World Cup: Qualification Dates, Hosts and New 14 Team Format

2027 ರ ಏಕದಿನ ವಿಶ್ವಕಪ್​ಗೆ ( 2027 World Cup) ಆಫ್ರಿಕಾ ಖಂಡದ ಮೂರು ದೇಶಗಳು ಆತಿಥ್ಯವಹಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಮುಂಬರುವ ಏಕದಿನ ವಿಶ್ವಕಪ್ ನಡೆಯಲಿದೆ. ಕೆಲವೇ ದಿನಗಳ ಹಿಂದೆ ಈ ಮೂರು ದೇಶಗಳ ಯಾವ್ಯಾವ ನಗರಗಳಲ್ಲಿ ಪಂದ್ಯಗಳು ನಡೆಯಲಿವೆ ಎಂಬುದನ್ನು ಐಸಿಸಿ ಖಚಿತಪಡಿಸಿತ್ತು. ಇದೀಗ ಈ ಪಂದ್ಯಾವಳಿ ಆರಂಭಕ್ಕೂ ಮುನ್ನ ನಡೆಯಲಿರುವ ಅರ್ಹತಾ ಸುತ್ತಿನ ಬಗ್ಗೆ ಐಸಿಸಿ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ಏಕದಿನ ವಿಶ್ವಕಪ್ 2027 ರ…

Read More